UPSC 493 ವಿವಿಧ ಇಲಾಖೆಗಳಲ್ಲಿ ಖಾಲಿ ಹುಡ್ಡೆಗಳು ಭರ್ತಿಗೆ ಅಧಿಸೂಚನೆ
|

UPSC 493 ವಿವಿಧ ಇಲಾಖೆಗಳಲ್ಲಿ ಖಾಲಿ ಹುಡ್ಡೆಗಳು ಭರ್ತಿಗೆ ಅಧಿಸೂಚನೆ

ಕೇಂದ್ರ ಲೋಕ ಸೇವಾ ಆಯೋಗ ಹೊಸ ದೆಹಲಿ.11.ಜೂನ.25:- ಇದು ಭಾರತದ ಒಂದು ಕೇಂದ್ರೀಯ ಸಂಸ್ಥೆಯಾಗಿದ್ದು ಸಾರ್ವಜನಿಕ ಸೇವೆಗೆ ರಾಷ್ಟ್ರ ಮಟ್ಟದಲ್ಲಿ ಪರೀಕ್ಷೆಗಳನ್ನು ನಡೆಸಿ ಲೋಕ ಸೇವಾ ಅಧಿಕಾರಿಗಳನ್ನು ಆಯ್ಕೆ ಮಾಡುವ ಕಾರ್ಯದಲ್ಲಿ ತೊಡಗುವ ಅಧಿಕಾರವನ್ನು ಹೊಂದಿದೆ. (UPSC) 2025ರಲ್ಲಿ ವಿವಿಧ ಕೇಂದ್ರ ಸರ್ಕಾರಿ  ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 493 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಎಲ್ಲಾ  ಹುದ್ದೆಗಳಿಗೆ ಲಿಖಿತ ಪರೀಕ್ಷೆ ಇಲ್ಲದೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್…

ರ್ಯಾಗಿಂಗ್ ವಿರೋಧಿ ಯೋಜನೆಗಳನ್ನು ಸಲ್ಲಿಸಿ ಇಲ್ಲದಿದ್ದರೆ ಕ್ರಮ ಎದುರಿಸಿ: ಯುಜಿಸಿಗೆ ಸೂಚನೆ
|

ರ್ಯಾಗಿಂಗ್ ವಿರೋಧಿ ಯೋಜನೆಗಳನ್ನು ಸಲ್ಲಿಸಿ ಇಲ್ಲದಿದ್ದರೆ ಕ್ರಮ ಎದುರಿಸಿ: ಯುಜಿಸಿಗೆ ಸೂಚನೆ

ಕ್ಷಣದಲ್ಲಿ UGC, ಒಂದು ಸಾಥ್ 89 ಕಾಲೇಜುಗಳು ಕೋ ನೋಟೀಸ್ ಜಾರಿ, ಪಟ್ಟಿಯಲ್ಲಿ ಎಮ್ಎಸ್, ಐ,ಐ.ಯು.ಇ. ಇಗ್ನೂ ಭಿ ಶಾಮಿಲ್, ಯೇ ಹೈ ವಜಹ್, ದೇಖೆಂ ಖಬರ್ ಹೊಸ ದೆಹಲಿ.11.ಜೂನ್.25:- ವಿದ್ಯಾರ್ಥಿಗಳು ಮತ್ತು ಅನುಸರಣಾ ಸಂಸ್ಥೆಗಳು ಕಡ್ಡಾಯವಾಗಿ ರ್ಯಾಗಿಂಗ್ ವಿರೋಧಿ ಒಪ್ಪಂದಗಳನ್ನು ಸಲ್ಲಿಸಲು ವಿಫಲವಾದ ಸಂಸ್ಥೆಗಳು ಮತ್ತು ಅನುಸರಣಾ ಸಂಸ್ಥೆಗಳು 30 ದಿನಗಳ ಒಳಗೆ ರ್ಯಾಗಿಂಗ್ ವಿರೋಧಿ ಅನುಸರಣೆಯನ್ನು ಸಲ್ಲಿಸಬೇಕು ಮತ್ತು ಎಲ್ಲಾ ವಿದ್ಯಾರ್ಥಿಗಳಿಂದ ಆನ್‌ಲೈನ್ ಒಪ್ಪಂದಗಳನ್ನು ಪಡೆಯಬೇಕು ಎಂದು ಯುಜಿಸಿ ನಿರ್ದೇಶಿಸಿದೆ. ಕ್ಯಾಂಪಸ್‌ನೊಳಗೆ ರ್ಯಾಗಿಂಗ್ ತಡೆಗಟ್ಟಲು…

ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ Online ಮೂಲಕ ಅರ್ಜಿ ಆಹ್ವಾನ
|

ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ Online ಮೂಲಕ ಅರ್ಜಿ ಆಹ್ವಾನ

2025-26 ನೇ ಶೈಕ್ಷಣಿಕ ಸಾಲಿಗಾಗಿ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ವಿವಿಧ ಸ್ನಾತಕ ವಿಷಯಗಳಿಗೆ ತಾತ್ಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ Online ಮೂಲಕ ಅರ್ಜಿ ಆಹ್ವಾನಿಸಿರುವ ಬಗ್ಗೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿಯ ಸ್ನಾತಕ (UG) ಕೋರ್ಸ ವಿಷಯಗಳಿಗೆ 2025-26ನೇ ಶೈಕ್ಷಣಿಕ ಸಾಲಿಗೆ ಹೆಚ್ಚುವರಿ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಯುಜಿಸಿ ಮತ್ತು ಕರ್ನಾಟಕ  2000ರ ನಿಯಮಾನುಸಾರ ಪೂರ್ಣಕಾಲಿಕ/ಅರೆಕಾಲಿಕ ತಾತ್ಕಾಲಿಕ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಈ…

‘ಪಿಂಚಣಿ’ ಈ ಹೊಸ ಯೋಜನೆಯ ಪ್ರತಿಯೊಂದೂ ಭಾರತೀಯರಿಗೆ: ಕೇಂದ್ರ ಸರ್ಕಾರ
|

‘ಪಿಂಚಣಿ’ ಈ ಹೊಸ ಯೋಜನೆಯ ಪ್ರತಿಯೊಂದೂ ಭಾರತೀಯರಿಗೆ: ಕೇಂದ್ರ ಸರ್ಕಾರ

ಈಗ ಪ್ರತಿಯೊಬ್ಬರಿಗೂ ‘ಪಿಂಚಣಿ’ ; ಕೇಂದ್ರ ಸರ್ಕಾರದಿಂದ ಹೊಸ ‘ಯೋಜನೆ’ ಪರಿಚಯ ಹೊಸ ದೆಹಲಿ.11.ಜೂನ್.25:- ಕೇಂದ್ರ ಸರ್ಕಾರ ಈಗ ಪ್ರತಿಯೊಬ್ಬರಿಗೂ ‘ಪಿಂಚಣಿ’  ಈ ಹೊಸ ಯೋಜನೆಯ ಕೇಂದ್ರ ಸರ್ಕಾರದಿಂದ ಪರಿಚಯ. ಸಾರ್ವತ್ರಿಕ ಪಿಂಚಣಿ ಯೋಜನೆ ಕೇಂದ್ರ ಸರ್ಕಾರದಿಂದ ಹೊಸ ‘ಯೋಜನೆ’ ಪರಿಚಯ. ರಾಷ್ಟ್ರದ ಪ್ರತಿಯೊಂದೂ ನಾಗರಿಕರಿಗೆ ಹೊಸ ಪಿಂಚಣಿ ಯೋಜನೆಯನ್ನ ತರಲು ಕೇಂದ್ರ ಸರ್ಕಾರ ಪರಿಗಣಿಸುತ್ತಿದೆ. ಇದನ್ನು ‘ಸಾರ್ವತ್ರಿಕ ಪಿಂಚಣಿ ಯೋಜನೆ’ ಎಂದು ಕರೆಯಲಾಗುತ್ತದೆ. ವೃದ್ಧಾಪ್ಯದಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಆರ್ಥಿಕ ಭದ್ರತೆ ಒದಗಿಸುವುದು ಇದರ ಉದ್ದೇಶವಾಗಿದೆ. ಮೂಲಗಳ…

ಅತಿಥಿ ಉಪನ್ಯಾಸಕರು/ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ.
|

ಅತಿಥಿ ಉಪನ್ಯಾಸಕರು/ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ.

ಬೀದರ.11.ಜೂನ್.25:- ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಮೈಸೂರು ಸಂಸ್ಥೆಯ 2025-26ನೇ ಸಾಲಿಗೆ ಅತಿಥಿ ಉಪನ್ಯಾಸಕರು/ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯನಿರ್ವಹಿಸಲು ಇಚ್ಛಿಸುವ ಆಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿಗಳನ್ನು ಸಲ್ಲಿಸಲು ದಿನಾಂಕ: 16-06-2025 ಕೊನೆಯ ದಿನಾಂಕವಾಗಿದ್ದು, ದಿನಾಂಕ: 26-06-2025 ರಂದು ಬೆಳಿಗ್ಗೆ 11 ಗಂಟೆಗೆ ಸಂದರ್ಶನವನ್ನು ಸಂಸ್ಥೆಯಲ್ಲಿ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸರ್ಕಾರದ ಅಂತರ್ಜಾಲ  www.mysore.nic.in     ಮತ್ತು  www.cavamysore.karnataka.gov.in     ಮೂಲಕ ದೂರವಾಣಿ ಸಂಖ್ಯೆ: 0821-2438931 ನ್ನು…

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
|

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.11.ಜೂನ್.25:- ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ವಿದೇಶಿ ವ್ಯಾಸಂಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರö್ಯ ಅಮೃತ ಮುನ್ನಡೆ ಯೋಜನೆಗಳಿಗೆ ಸಹಾಯಧನ/ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ….

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
|

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.11.ಜೂನ್.25:- ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆಗಳಡಿ ಸಹಾಯಧನ/ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹರು ಸೇವಾಸಿಂಧು ಪೋರ್ಟಲ್  http://sevasindhu.karnataka.gov.in   ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ…

ತಕರಾರು ಸಲ್ಲಿಸಲು ಅವಕಾಶ
|

ತಕರಾರು ಸಲ್ಲಿಸಲು ಅವಕಾಶ

ಬೀದರ.11.ಜೂನ್.25:- ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಭೂ ಒಡೆತನ ಯೋಜನೆಯಡಿಯಲ್ಲಿ ಬೀದರನ ವಿವಿಧ ಭೂ ಮಾಲೀಕರ ಜಮೀನನ್ನು ನಿಗಮಕ್ಕೆ ಮಾರಾಟ ಮಾಡಿದ್ದು, ಅದರಂತೆ ಪರಿಶಿಷ್ಟ ಜಾತಿಯ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಭೂಮಿಯನ್ನು ನೀಡಬೇಕಾಗಿರುವುದರಿಂದ ಜಮೀನಿನ ಮೇಲೆ ಯಾವುದೇ ರೀತಿಯ ವ್ಯಾಜ್ಯ ತಕರಾರುಗಳಿದ್ದಲ್ಲಿ ಜೂನ್.17 ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯ, ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮ, ಸಿದ್ದಶ್ರೀ ಕಾಂಪ್ಲೇಕ್ಸ್, 3ನೇ ಮಹಡಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ತಿರ, ನೌಬಾದ್ ಬೀದರ ಇಲ್ಲಿಗೆ ತಕರಾರು ಸಲ್ಲಿಸಬಹುದಾಗಿದೆ. ಹೆಚ್ಚಿನ…

ಅತಿಥಿ ಶಿಕ್ಷಕರು ಉಪನ್ಯಾಸಕರುಗಳ ಆಯ್ಕೆ ಪಟ್ಟಿ ಪ್ರಕಟ:ಜೂ.11 ರಿಂದ 13 ರವರೆಗೆ ಪಾಠದ ಡೆಮೋ ಮೂಲಕ ಆಯ್ಕೆ ಪ್ರಕ್ರಿಯೇ
|

ಅತಿಥಿ ಶಿಕ್ಷಕರು ಉಪನ್ಯಾಸಕರುಗಳ ಆಯ್ಕೆ ಪಟ್ಟಿ ಪ್ರಕಟ:ಜೂ.11 ರಿಂದ 13 ರವರೆಗೆ ಪಾಠದ ಡೆಮೋ ಮೂಲಕ ಆಯ್ಕೆ ಪ್ರಕ್ರಿಯೇ

ಬೀದರ.11.ಜೂನ್.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಶಾಲೆಗಳಲ್ಲಿ ಅತಿಥಿ ಶಿಕ್ಷಕರು/ಉಪನ್ಯಾಸಕರುಗಳ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಫಲಿತಾಂಶವನ್ನು ಜಿಲ್ಲಾ ಕಛೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಆಭ್ಯರ್ಥಿಗಳನ್ನು 1:2 ರಂತೆ ಮಾದರಿ ಪಾಠದ/ಡೆಮೋ ಮೂಲಕ ಆಯ್ಕೆ ಮಾಡಲಾಗುತ್ತದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಾಠದ ಡೆಮೋ ನಡೆಯುವ ವಿಷಯ, ದಿನಾಂಕ ಹಾಗೂ ಸ್ಥಳದ ವಿವರ: ಜೂನ್.11 ರಂದು ಬೆಳಿಗ್ಗೆ 10:30 ರಿಂದ 4:30 ರವರೆಗೆ ಅತಿಥಿ ಉಪನ್ಯಾಸಕರಿಗೆ…

ಬೀಜ ರಸಗೊಬ್ಬರ ಕೊರತೆ ಇರುವುದಿಲ್ಲ-ಜಂಟಿ ಕೃಷಿ ನಿರ್ದೇಶಕ ಜಿಯಾ ಉಲ್ ಹಕ್

ಬೀಜ ರಸಗೊಬ್ಬರ ಕೊರತೆ ಇರುವುದಿಲ್ಲ-ಜಂಟಿ ಕೃಷಿ ನಿರ್ದೇಶಕ ಜಿಯಾ ಉಲ್ ಹಕ್

ಬೀದರ.11.ಜೂನ್.25:- ಜಿಲ್ಲೆಯಲ್ಲಿ ಬೀಜ ರಸಗೊಬ್ಬರ ಕೊರತೆ ಇರುವುದಿಲ್ಲವೆಂದು ಜಂಟಿ ಕೃಷಿ ನಿರ್ದೇಶಕರಾದ ಜಿಯಾ ಉಲ್ ಹಕ್ ಅವರು ತಿಳಿಸಿದ್ದಾರೆ. ಈಗಾಗಲೇ ಮುಂಗಾರು ಬಿತ್ತನೆಗೆ ಬೀಜ, ರಸಗೊಬ್ಬರ ಮಾರಾಟ ಜೋರಾಗಿವುದರಿಂದ ಕೃಷಿ ಇಲಾಖೆ ಭರದ ಸಿದ್ದತೆಯನ್ನ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಸೋಯಾ 2.25 ಸಾವಿರ ಹೆಕ್ಟರ್, ತೊಗರಿ 1.18 ಸಾವಿರ ಹೆಕ್ಟರ್, 20 ಸಾವಿರ ಹೆಕ್ಟರ್ ನಲ್ಲಿ ಉದ್ದು ಬಿತ್ತನೆಯಾಗಲಿದೆ. ಎಲ್ಲಾ 30 ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜಗಳ ಸಂಗ್ರಹಿಸಲಾಗಿದ್ದು ಅತಿ ಹೆಚ್ಚು ಸೊಯಾ ಬಿತ್ತನೆಗೆ ಗಡಿ ಜಿಲ್ಲೆಯಲ್ಲಿ…