ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ?; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಕೊಟ್ಟ ಉತ್ತರ ಹೀಗಿದೆ..
|

ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ?; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಕೊಟ್ಟ ಉತ್ತರ ಹೀಗಿದೆ..

ಬೆಂಗಳೂರು.12.ಜೂನ.25:- ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ ನಡೆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಇಬ್ಬರೂ ದೆಹಲಿಗೆ ಹೋಗಿದ್ದರ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿದ ನಂತರ ಆಡಳಿತ ಸರ್ಕಾರದ ವರ್ಚಸ್ಸಿಗೆ ಆಗಿರುವ ಹಾನಿಯನ್ನು ಸರಿ ಪಡಿಸಲು ಕಾಂಗ್ರೆಸ್ ಹೈಕಮಾಂಡ್ ಹೊಸದಾಗಿ ಜಾತಿ ಸಮೀಕ್ಷೆ ನಡೆಸುವಂತೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿದ ನಂತರ ಆಡಳಿತ ಸರ್ಕಾರದ ವರ್ಚಸ್ಸಿಗೆ ಆಗಿರುವ ಹಾನಿಯನ್ನು ಸರಿ ಪಡಿಸಲು ಕಾಂಗ್ರೆಸ್ ಹೈಕಮಾಂಡ್…

ದೆಹಲಿ ಕರ್ನಾಟಕ ಭವನದ ವಾಸ್ತವ್ಯ ದರ, ಮತ್ತು ಮಾರ್ಗಸೂಚಿ ರಾಜ್ಯ ಸರ್ಕಾರದಿಂದ ಆದೇಶ.!
|

ದೆಹಲಿ ಕರ್ನಾಟಕ ಭವನದ ವಾಸ್ತವ್ಯ ದರ, ಮತ್ತು ಮಾರ್ಗಸೂಚಿ ರಾಜ್ಯ ಸರ್ಕಾರದಿಂದ ಆದೇಶ.!

ಬೆಂಗಳೂರು.12.ಜೂನ.25:- ದೆಹಲಿಯ ಕರ್ನಾಟಕ ಭವನದ ವಾಸ್ತವ್ಯ ದರ, ಮಾರ್ಗಸೂಚಿ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ  ಆದೇಶ ಹೊರಡಿಸಿದೆ. ನವದೆಹಲಿಯ ಕರ್ನಾಟಕ ಭವನವು ರಾಜ್ಯ ಸರ್ಕಾರದ ಆತಿಥ್ಯ ಸಂಸ್ಥೆಯ ಅಂಗವಾಗಿದ್ದು ಪ್ರಸ್ತುತ 03 ಭವನಗಳು ಕಾರ್ಯನಿರ್ವಹಿಸುತ್ತಿವೆ- ಕರ್ನಾಟಕ ಭವನ-1 ಅನೆಕ್ಸ್ ಕಟ್ಟಡ (ಚಾಣಕ್ಯಪುರಿ) ಕರ್ನಾಟಕ ಭವನ-2 (ಶರಾವತಿ) ಕರ್ನಾಟಕ ಭವನ-3 (ಭೀಮಾ), ಮೇಲೆ (1)ರಲ್ಲಿ ಓದಲಾದ ಸರ್ಕಾರದ ಆದೇಶದಲ್ಲಿ ನವದೆಹಲಿಯಲ್ಲಿರುವ ಕರ್ನಾಟಕ ಭವನಗಳ ವಾಸ್ತವ್ಯದ ದರಗಳನ್ನು ಹಾಗೂ ಷರತ್ತುಗಳನ್ನು ನಿಗದಿಪಡಿಸಿ ಪ್ರಕಟಿಸಲಾಗಿದೆ. ಮೇಲೆ ಓದಲಾದ (2)ರ ಪತ್ರದಲ್ಲಿ ದರ…

ರಾಜ್ಯದ ಶಾಲಾ ಶಿಕ್ಷಕರ ವರ್ಗಾವಣೆ. ರಾಜ್ಯ ಸರ್ಕಾರ ಆದೇಶ.!
|

ರಾಜ್ಯದ ಶಾಲಾ ಶಿಕ್ಷಕರ ವರ್ಗಾವಣೆ. ರಾಜ್ಯ ಸರ್ಕಾರ ಆದೇಶ.!

ರಾಜ್ಯದ ಶಾಲಾ ಶಿಕ್ಷಕರ ವರ್ಗಾವಣೆ ಬಗ್ಗೆ ಶಿಕ್ಷಣ ಇಲಾಖೆ  ಆದೇಶ ಹೊರಡಿಸಿದೆ.2024-25ನೇ ಸಾಲಿನ ಶಿಕ್ಷಕರ ವರ್ಗಾವಣೆ ಕುರಿತಂತೆ ಉಲ್ಲೆಖಿತ ವತ್ರದಲ್ಲಿ ವಿಸ್ತ್ರತವಾದ ಮಾರ್ಗಸೂಚಿ ಸಹಿತ ವೇಳಾಪಟ್ಟಿಯ ಅಧಿಸೂಚನೆಯನ್ನು ಹೊರಡಿಸಲಾಗಿದೆ. 2024-25ನೇ ಸಾಲಿನ ಶಿಕ್ಷಕರ ವರ್ಗಾವಣೆ ಕುರಿತಂತೆ ಉಲ್ಲೆಖಿತ ವತ್ರದಲ್ಲಿ ವಿಸ್ತ್ರತವಾದ ಮಾರ್ಗಸೂಚಿ ಸಹಿತ ವೇಳಾಪಟ್ಟಿಯ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆದರೆ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮ 2021ರ ನಿಯಮ 3 (1) (i) (ii) (iii), ಗಳ ಉಲ್ಲಂಘನೆಯ ಆರೋಪದಡಿಯಲ್ಲಿ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ…

ಯಳಂದೂರು: ಲೋಕಾಯುಕ್ತರಿಗೆ ನಾಲ್ಕು ದೂರುಗಳು.
|

ಯಳಂದೂರು: ಲೋಕಾಯುಕ್ತರಿಗೆ ನಾಲ್ಕು ದೂರುಗಳು.

ಯಳಂದೂರು.12.ಜೂನ.25:- ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಲೋಕಾಯುಕ್ತ ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕು ಸಾರ್ವಜನಿಕ ಕುಂದುಕೊರತೆ ದೂರು ಸ್ವೀಕಾರ ಕಾರ್ಯಕ್ರಮ ಬುಧವಾರ ನಡೆಯಿತು. ಒಟ್ಟು ನಾಲ್ಕು ದೂರುಗಳ ಬಂದಿರುತ್ತದೆ.ಹೊನ್ನೂರು ಗ್ರಾಮಪಂಚಾಯತಿಯಲ್ಲಿ ಮಾಹಿತಿಗೋಸ್ಕರ ಆರ್ ಟಿ ಐ ಮೂಲಕ ಅರ್ಜಿ ನೀಡಿರುತ್ತೇನೆ ಆದರೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವಿಳಂಬ ಮಾಡುತ್ತಿದ್ದಾರೆ ಎಂದು  ಮರಿಸ್ವಾಮಿ ದೂರಿದರು. ಯೋಜನಾಧಿಕಾರಿ ಚಾಮರಾಜನಗರ ದಿಂದ ಪಟ್ಟಣ ಪಂಚಾಯತಿಗೆ ಆದೇಶ ಪ್ರತಿಯೊಂದು ಬಂದಿರುತ್ತದೆ ಆದರೆ ಪಟ್ಟಣ ಪಂಚಾಯತಿಯವರು ಆದೇಶದ ಪ್ರತಿ ಕೊಡುತ್ತಿಲ್ಲವೆಂದು ವೈ ಎಸ್…

ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ರಾಜ್ಯದ ಎಲ್ಲಾ ಶಾಲಾ ಕಾಲೇಜು, ಕಚೇರಿಗಳಲ್ಲಿ ‘ಪ್ರಮಾಣ ವಚನ’
|

ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ರಾಜ್ಯದ ಎಲ್ಲಾ ಶಾಲಾ ಕಾಲೇಜು, ಕಚೇರಿಗಳಲ್ಲಿ ‘ಪ್ರಮಾಣ ವಚನ’

ಬೆಂಗಳೂರು.12.ಜೂನ್.25:- ಪ್ರತಿ ವರ್ಷ, ಜೂನ್ 12 ರಂದು, ಜಾಗತಿಕ ಸಮುದಾಯವು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಆಚರಿಸಲು ಒಟ್ಟಾಗಿ ಸೇರುತ್ತದೆ – ಇದು ಶೋಷಣೆಯ ಕಾರ್ಮಿಕರ ಹೊರೆಯಿಂದ ಬಾಲ್ಯವನ್ನು ಕದ್ದ ಪ್ರಪಂಚದಾದ್ಯಂತದ ಲಕ್ಷಾಂತರ ಮಕ್ಕಳ ಗಂಭೀರ ಜ್ಞಾಪನೆಯಾಗಿದೆ. ಈ ದಿನವು ಬಾಲ ಕಾರ್ಮಿಕರ ಹರಡುವಿಕೆ ಮತ್ತು ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಮಾತ್ರವಲ್ಲದೆ, ಮಕ್ಕಳ ಹಕ್ಕುಗಳ ಈ ಘೋರ ಉಲ್ಲಂಘನೆಯನ್ನು ನಿರ್ಮೂಲನೆ ಮಾಡಲು ತುರ್ತು ಕ್ರಮಕ್ಕಾಗಿ ಪ್ರತಿಪಾದಿಸಲು ಸಹ ಸಹಾಯ ಮಾಡುತ್ತದೆ. ಜಾಹೀರಾತು ದಿನಾಂಕ…

ರಾಜ್ಯದ 28 ಪೊಲೀಸ್ ಇನ್ಸ್ಪೆಕ್ಟರ್ ಮತ್ತು 8 DYSP ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ.
|

ರಾಜ್ಯದ 28 ಪೊಲೀಸ್ ಇನ್ಸ್ಪೆಕ್ಟರ್ ಮತ್ತು 8 DYSP ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ.

ಬೆಂಗಳೂರು.12.ಜೂನ.25:- ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ 8 ಡಿವೈಎಸ್ಪಿ ಹಾಗೂ28 ಪೊಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸಂಬಂಧಪಟ್ಟ ಘಟಕಾಧಿಕಾರಿಗಳು ಮೇಲ್ಕಂಡ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಯಾವುದೇ ಸೇರುವಿಕೆ ಕಾಲವನ್ನು ಉಪಯೋಗಿಸಿಕೊಳ್ಳದೆ ನಿಯುಕ್ತಿಗೊಳಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆ ಕೂಡಲೇ ವರದಿ ಮಾಡಿಕೊಳ್ಳುವಂತೆ ಸೂಚಿಸುವುದು ಹಾಗೂ ಬಿಡುಗಡೆಗೊಂಡ / ವರದಿ ಮಾಡಿದ ಬಗ್ಗೆ ಈ ಕಛೇರಿಗೆ ಪಾಲನಾ ವರದಿ ಸಲ್ಲಿಸುವುದು. ಸದರಿ ಆದೇಶದಲ್ಲಿ ಸ್ಥಳ ನಿಯುಕ್ತಿಗೊಳಿಸದೆ ಇರುವ ಪಿ.ಐ.(ಸಿವಿಲ್) ವೃಂದದ ಅಧಿಕಾರಿಗಳು ಮುಂದಿನ ಸ್ಥಳ…

OPS ರಾಜ್ಯ ‘ಸರ್ಕಾರಿ ನೌಕರರಿಗೆ’ ಹಳೇ ಪಿಂಚಣಿ’ ಮರುಜಾರಿಗೊಳಿಸಿ ಸರ್ಕಾರ ಆದೇಶ.!
|

OPS ರಾಜ್ಯ ‘ಸರ್ಕಾರಿ ನೌಕರರಿಗೆ’ ಹಳೇ ಪಿಂಚಣಿ’ ಮರುಜಾರಿಗೊಳಿಸಿ ಸರ್ಕಾರ ಆದೇಶ.!

ಬೆಂಗಳೂರು.12.ಜೂನ್.25:- 2006ರ ಏಪ್ರಿಲ್ 4ಕ್ಕಿಂತ ಮೊದಲು ನೇಮಕಗೊಂಡ ರಾಜ್ಯದ 13 ಸಾವಿರ ಎನ್‌ಪಿಎಸ್ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಮರುಜಾರಿಗೊಳಿಸಿ ಸರ್ಕಾರ ಆದೇಶಿಸಿದೆ. ಕರ್ನಾಟಕ ರಾಜ್ಯ ಸರ್ಕಾರವು ಉಲ್ಲೇಖ-(2) ಮತ್ತು (4) ರ ಆದೇಶದಲ್ಲಿ ದಿನಾಂಕ: 01.04.2006 ಮತ್ತು ತದನಂತರ ಸೇವೆಗೆ ಸೇರಿದ ನೌಕರರಿಗೆ ನೂತನ ಅಂಶದಾಯಿ ಕೊಡುಗೆ ಯೋಜನೆಗಳನ್ನು (ರಾಷ್ಟ್ರೀಯ ಪಿಂಚಣಿ ಯೋಜನೆ-ಎನ್.ಪಿ.ಎಸ್) ಜಾರಿಗೊಳಿಸಿರುತ್ತದೆ. ಈ ಯೋಜನೆಯಲ್ಲಿ ಒಳಪಡುವ ನೌಕರರ ವೇತನದಲ್ಲಿ ಪ್ರತಿ ತಿಂಗಳು ಮೂಲ ವೇತನ ಮತ್ತು ತುಟ್ಟಿಭತ್ಯೆಯ ಮೇಲೆ ಶೇಕಡ 10 ರಷ್ಟು…

ಹೊಸ ಜಿಲ್ಲೆಗಳು ರಚನೆ: ಬಿಗ್‌ ಅಪ್‌ಡೇಟ್‌ ಕೊಟ್ಟ ಸಿಎಂ ಸಿದ್ದರಾಮಯ್ಯ
|

ಹೊಸ ಜಿಲ್ಲೆಗಳು ರಚನೆ: ಬಿಗ್‌ ಅಪ್‌ಡೇಟ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

ಜೂನ್‌ 11: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7ರಂದು ತಮ್ಮ ರಾಜಕೀಯ ಜೀವನದಲ್ಲಿ 16ನೇ ಬಾರಿ ರಾಜ್ಯ ಬಜೆಟ್ ಮಂಡನೆ ಮಾಡಿ ಇತಿಹಾಸ ಸೃಷ್ಟಿ ಮಾಡಿದ್ದಾರೆ. ಹೊಸ ಜಿಲ್ಲೆಗಳ ರಚನೆಗೆ ಸಿದ್ದರಾಮಯ್ಯ ಅವರು ಮುಂದಾಗಿದ್ದಾರೆ. ಕರ್ನಾಟಕ ಬಜೆಟ್‌ ಮಂಡನೆಗೆ ಎರಡು ದಿನ ಮಾತ್ರ ಬಾಕಿಯಿದೆ. ಈ ಬಜೆಟ್‌ನಲ್ಲಿ ಸಿದ್ದರಾಮಯ್ಯ ಅವರು ಶುಕ್ರವಾರ ಚಿಕ್ಕೋಡಿ ಹಾಗೂ ಗೋಕಾಕ್‌ ಜನತೆಗೆ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಮೂರು ದಶಕಗಳ ಹೋರಾಟಕ್ಕೆ ಸಿದ್ದರಾಮಯ್ಯ ಹೊಸ ಜಿಲ್ಲೆಗಳ ಮೂಲಕ ಉತ್ತರ ನೀಡಲಿದ್ದಾರೆ…

ಕಲಬುರಗಿ | ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
|

ಕಲಬುರಗಿ | ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕಲಬುರಗಿ.12.ಜೂನ್.25:- ರಾಜ್ಯದಲ್ಲಿ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರುಗಳ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರುಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಲ್ಲೇಖಿತ (01) ರ ಸರ್ಕಾರದ ಆದೇಶದಲ್ಲಿ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳು, ಬಡ್ತಿ, ವಯೋನಿವೃತ್ತಿ. ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳು ಹಾಗೂ ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ…