ಬೀದರ | ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಸದುಪಯೋಗ ಪಡೆಯಲು ಮನವಿ
|

ಬೀದರ | ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯ
ಸದುಪಯೋಗ ಪಡೆಯಲು ಮನವಿ

ಬೀದರ.13.ಜೂನ್.25:- 2025-26 ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನುಮೋದನೆಯನ್ನು ನೀಡಲಾಗಿದೆ. ಈ ಯೋಜನೆಯಡಿ ಬೆಳೆ ವಿಮಾ ಯೋಜನೆ ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಲ್ಲಿ ಭಾಗವಹಿಸಿ ಲಾಭ ಪಡೆಯಬಹುದಾಗಿದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಯೋಜನೆಯಡಿ ಬೆಳೆ ವಿಮಾ ಯೋಜನೆ ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿರುವುದರಿಂದ…

ಬೀದರ | ಜುಲೈ.12 ರಂದು ಜಿಲ್ಲೆಯಲ್ಲಿ ಬೃಹತ್ ರಾಷ್ಟ್ರೀಯ ಲೋಕ ಆದಾಲತ್-ನ್ಯಾ.ಪ್ರಕಾಶ ಬನಸೋಡೆ

ಬೀದರ | ಜುಲೈ.12 ರಂದು ಜಿಲ್ಲೆಯಲ್ಲಿ ಬೃಹತ್ ರಾಷ್ಟ್ರೀಯ
ಲೋಕ ಆದಾಲತ್-ನ್ಯಾ.ಪ್ರಕಾಶ ಬನಸೋಡೆ

ಬೀದರ.13.ಜೂನ್.25:- ಗೌರವಾನ್ವಿತ ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ.12 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್ ಲೋಕ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ಅವರು ತಿಳಿಸಿದರು. ಅವರು ಶುಕ್ರವಾರದಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಜುಲೈ.12 ರಂದು ನಡೆಯುವ ಬೃಹತ್ ಲೋಕ ಅದಾಲತ್‌ನ ಪೂರ್ವಸಿದ್ಧತೆ…

ಕೊಪ್ಪಳ | ಜೂ.21 ರಂದು ಮೂಲ ದಾಖಲಾತಿ ಪರಿಶೀಲನೆ

ಕೊಪ್ಪಳ | ಜೂ.21 ರಂದು ಮೂಲ ದಾಖಲಾತಿ ಪರಿಶೀಲನೆ

ಕೊಪ್ಪಳ.13.ಜೂನ್25:- ಜಿಲ್ಲೆಯ ಕಲ್ಯಾಣ ಕರ್ನಾಟಕ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ 02 ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಜೂನ್ 21 ರಂದು ಮೂಲ ದಾಖಲಾತಿ ಪರಿಶೀಲನೆ ನಡೆಯಲಿದೆ. ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ನೇಮಕಾತಿ ಮಾಡುವ ಸಲುವಾಗಿ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ತಯಾರಿಸಿ ಜಿಲ್ಲಾ ವೆಬ್‌ಸೈಟ್ http://www.koppal.nic.in   ರಲ್ಲಿ ಪ್ರಕಟಿಸಲಾಗಿದೆ. ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಯು ಜೂನ್ 21 ರಂದು ಬೆಳಿಗ್ಗೆ 10 ಗಂಟೆಯಿAದ…

ಕೊಪ್ಪಳ | ಜೂನ್ 16 ರಂದು ವಿದ್ಯುತ್ ವ್ಯತ್ಯಯ
|

ಕೊಪ್ಪಳ | ಜೂನ್ 16 ರಂದು ವಿದ್ಯುತ್ ವ್ಯತ್ಯಯ

ಕೊಪ್ಪಳ.13.ಜೂನ್25:- ಕೊಪ್ಪಳ ಜೆಸ್ಕಾಂ ಉಪ ವಿಭಾಗ ವ್ಯಾಪ್ತಿಯ 110/33/11 ಕೆ.ವಿ ಎಂಯುಎಸ್ಎಸ್ ಹಿರೇಸಿಂಧೋಗಿ ಸ್ಟೇಷನ್‌ನ ತ್ರೈಮಾಸಿಕ ನಿರ್ವಹಣೆ ಕಾಮಗಾರಿ (ಮೆಂಟೆನನ್ಸ್) ಕೆಲಸ ನಡೆಸುತ್ತಿರುವ ಪ್ರಯುಕ್ತ ಈ ಸ್ಟೇಷನ್‌ಗೆ ಒಳಪಡುವ ವಿವಿಧ ಫೀಡರ್‌ಗಳಲ್ಲಿ ಜೂನ್ 16 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಅಂದು 110/33/11 ಕೆ.ವಿ ಎಂಯುಎಸ್ಎಸ್ ಹಿರೇಸಿಂಧೋಗಿ ಸ್ಟೇಷನ್‌ಗೆ ಒಳಪಡುವ ಮಾರ್ಗಗಳಾದ ಎಫ್-1 ಬಿಕನಳ್ಳಿ ಎನ್.ಜೆ.ವೈ., ಎಫ್-2 ಹಂದ್ರಾಳ, ಎಫ್-3 ಗುನ್ನಳ್ಳಿ ಎನ್.ಜೆ.ವೈ., ಎಫ್-4 ವದಗನಾಳ, ಎಫ್-5 ಕೋಳೂರು, ಎಫ್…

ನಮ್ಮ ಭಾಷೆಯ ಸೊಗಡ ಅಮೂಲ್ಯವಾಗಿದೆ ಸಾಹಿತಿ ಕೋಡಿ ಉಗನೆ ಮಂಜು.
|

ನಮ್ಮ ಭಾಷೆಯ ಸೊಗಡ ಅಮೂಲ್ಯವಾಗಿದೆ ಸಾಹಿತಿ ಕೋಡಿ ಉಗನೆ ಮಂಜು.

ಯಳಂದೂರು.13.ಜೂನ್.25:- ಪಟ್ಟಣದ  ಅಂಬೇಡ್ಕರ್ ಭವನದ ಮುಂಭಾಗ ಬುದ್ಧ ಪ್ರಿಯ ಅಶೋಕ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿವೃತ್ತಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಸಾಹಿತಿ ಕೋಡಿ ಉಗನೆ ಮಂಜುನಾಥ್ ಪ್ರಸನ್ನ ರವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಡಾ ಬಿ ಆರ್ ಅಂಬೇಡ್ಕರ್ ರವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ ಬಳಿಕ ಮಾತನಾಡಿದರು. ಚಾಮರಾಜನಗರ ಜಿಲ್ಲೆಯು ಜನಪದಕ್ಕೆ ಹೆಸರುವಾಸಿಯಾಗಿದೆ ಪ್ರಪಂಚದ ಜನಪದ ಸಾಹಿತ್ಯದಲ್ಲಿ ಮಹದೇಶ್ವರರು ಮಂಟೇಸ್ವಾಮಿ, ಬಿಳಿಗಿರಿರಂಗರಂಗಪ್ಪನವರ ಜನಪದ ಕಾವ್ಯ ಮಹತ್ವವನ್ನು ಪಡೆದುಕೊಂಡಿದೆ ಇಂದಿಗೂ ಈ ಭಾಗದಲ್ಲಿ …

ಕರ್ನಾಟಕ ‘SSLC’ ಪರೀಕ್ಷೆ -2 ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ |Karnataka SSLC Exam-2 result
|

ಕರ್ನಾಟಕ ‘SSLC’ ಪರೀಕ್ಷೆ -2 ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ |Karnataka SSLC Exam-2 result

ಬೆಂಗಳೂರು.13.ಜೂನ್.25:- ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಈ ರೀತಿಯಾಗಿ ಫಲಿತಾಂಶ ಚೆಕ್ ಮಾಡಬಹುದಾಗಿದೆ. ಎಸದ ಎಸ್ ಎಲ್ ಸಿ ಪರೀಕ್ಷೆ -1 ರ ಫಲಿತಾಂಶವನ್ನು ದಿನಾಂಕ 2 ಮೇ 2025 ರಂದು ಬಿಡುಗಡೆ ಮಾಡಲಾಯಿತು.ಈ ಪರೀಕ್ಷೆಯಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಫೇಲ್ ಆಗಿದ್ದು, ಅಂತ ವಿದ್ಯಾರ್ಥಿಗಳಿಗೆ ಮತ್ತೆ ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯಮಾಪನ ಮಂಡಳಿ ಮೇ 26 ರಿಂದ ಜೂನ್ ಎರಡರವರೆಗೆ ಪರೀಕ್ಷೆಗಳನ್ನು ನಡೆಸಿತ್ತು. ಇದೀಗ ರಾಜ್ಯಾಧ್ಯಂತ ಎಸ್ ಎಸ್…

ಆಶಾ ಮಾರ್ಗದರ್ಶಕರ (ASHA Mentors) ಹುದ್ದೆಗಳು ಅಗತ್ಯವಿಲ್ಲವೆಂದು ‘ಕರ್ತವ್ಯದಿಂದ ಮುಕ್ತ’ಗೊಳಿಸಿ ರಾಜ್ಯ ಸರ್ಕಾರ ಆದೇಶ
|

ಆಶಾ ಮಾರ್ಗದರ್ಶಕರ (ASHA Mentors) ಹುದ್ದೆಗಳು ಅಗತ್ಯವಿಲ್ಲವೆಂದು ‘ಕರ್ತವ್ಯದಿಂದ ಮುಕ್ತ’ಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು.13.ಜೂನ್.25:- ರಾಜ್ಯದ ಆರೋಗ್ಯ ಇಲಾಖೆಯಲ್ಲಿ NHM ಅಡಿಯಲ್ಲಿ ನೇಮಕಗೊಂಡ ಆಶಾ ಮೆಂಟರ್ಸ್ ಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 2007-08ನೇ ಸಾಲಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ತರಬೇತಿಗಾಗಿ ನೇಮಕಗೊಂಡಂತ ಆಶಾ ಮೆಂಟರ್ಸ್ ಗಳನ್ನು ಕರ್ತವ್ಯದಿಂದ ಮುಕ್ತಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನರವರ ಕಡತದಲ್ಲಿ 2007-08ನೇ ಸಾಲಿನಲ್ಲಿ NHM ಅಡಿಯಲ್ಲಿ ನೇಮಕಗೊಂಡ ಗುತ್ತಿಗೆ ನರ್ಸಿಂಗ್ ಸಿಬ್ಬಂದಿಯನ್ನು ಹೊಸದಾಗಿ ಸೇರ್ಪಡೆಗೊಂಡ ಆಶಾಕಾರ್ಯಕರ್ತೆಯರಿಗೆ…

ಬೆಂಗಳೂರಿನಿಂದ ಬೀದರ್‌ಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ: ಕಲ್ಯಾಣ ಕರ್ನಾಟಕದ ಜನತೆಗೆ ಹೊಸ ಸಂಪರ್ಕದ ನೂತನ
|

ಬೆಂಗಳೂರಿನಿಂದ ಬೀದರ್‌ಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ: ಕಲ್ಯಾಣ ಕರ್ನಾಟಕದ ಜನತೆಗೆ ಹೊಸ ಸಂಪರ್ಕದ ನೂತನ

ಬೆಂಗಳೂರು.13.ಜೂನ್.25:- ಬೀದರ್ ಬೆಂಗಳೂರು ಮತ್ತೊಂದು ವಿಶೇಷ ಟ್ರೈನ್ ಇದೇ 15 ಜೂನ್ ರಿಂದ ಪ್ರಾರಂಭ ಆಗ್ತಿದೆ. ಈ ಟ್ರೈನ್ ಕರ್ನಾಟಕದ ರೈಲ್ವೆ ವಲಯ ದಿನದಿಂದ ದಿನಕ್ಕೆ ಬೆಳವಣಿಗೆ ಸಾಧಿಸುತ್ತಿದೆ. ಇದರಂತೆ ಇದೀಗ ಬೀದರ್ ಜನತೆಗೆ ಖುಷಿ ಕೊಡುವ ಹೊಸ ಸುದ್ದಿ ಸಿಕ್ಕಿದೆ ಅದೇನೆಂದರೆ. ಬೆಂಗಳೂರಿನಿಂದ ಬೀದರ್‌ಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಒದಗಿಸಲು, ಕೇಂದ್ರ ರೈಲ್ವೆ ಸಚಿವಾಲಯ ಮುಂದಾಗಿದೆ. ಈ ಸೇವೆಯನ್ನು ಜೂನ್ 15ರಿಂದ ಜೂನ್ 30ರವರೆಗೆ ಪ್ರಯೋಗಾತ್ಮಕವಾಗಿ ಆರಂಭಿಸಲಾಗಿದೆ. ಇದು ಬಡ, ಮಧ್ಯಮ ವರ್ಗದ ಜನರಿಗೆ,…

ರಾಜ್ಯಾದ್ಯಂತ ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
|

ರಾಜ್ಯಾದ್ಯಂತ ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು.13.ಜೂನ್ .25:- ರಾಜ್ಯ ಸರ್ಕಾರಿ ನೌಕರರಿಗೆ 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯಾದ್ಯಂತ ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.  (1) ರಲ್ಲಿ ಓದಲಾದ 2025-26ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ-146 ರಲ್ಲಿ ಶ್ರವಣ ಸಂಜೀವಿನಿ ಯೋಜನೆಯಡಿ ಮಕ್ಕಳಲ್ಲಿ ಕಂಡುಬರುವ ಶ್ರವಣ ದೋಷವನ್ನು ಆರಂಭದಲ್ಲಿಯೇ ಗುರುತಿಸಿ ಕಾಕ್ಷಿಯಾರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆ ಹಾಗೂ ಇಂಪ್ಲಾಂಟ್‌ಗಳ ಬಿಡಿ ಭಾಗಗಳ ನಿರ್ವಹಣೆ, ದುರಸ್ತಿ ಮತ್ತು ಬದಲಾವಣೆ ಮಾಡಲು ರೂ.12.00 ಕೋಟಿ ಒದಗಿಸಲಾಗುವುದು ಎಂದು…

ಅತಿಥಿ ಶಿಕ್ಷಕರ ನೇಮಕಾತಿಗೆ ವಾಕ್ ಇನ್ ಇಂಟರ್ವ್ಯೂ.
|

ಅತಿಥಿ ಶಿಕ್ಷಕರ ನೇಮಕಾತಿಗೆ ವಾಕ್ ಇನ್ ಇಂಟರ್ವ್ಯೂ.

ಬಳ್ಳಾರಿ.13.ಜೂನ್.25:- ರಾಜ್ಯದಲ್ಲಿ ಏಕಲವ್ಯ ಮಾದರಿ ಸ್ಕೂಲ್ ಗಳಲ್ಲಿ ಬೇಕಾಗಿರುವ ಶೀಕ್ಷಕರ ಹುದ್ದೆಗಳು ತಾಲ್ಲೂಕಿನ ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವಿವಿಧ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಜೂ.24 ರಂದು ಬೆಳಿಗ್ಗೆ 09 ಗಂಟೆಗೆ ಇದೇ ಶಾಲೆಯಲ್ಲಿ ವಾಕ್ ಇನ್ ಇಂಟರ್ ವ್ಯೂ ಏರ್ಪಡಿಸಲಾಗಿದೆ. ಅರ್ಹ ಅನುಭವವುಳ್ಳ 21 ರಿಂದ 60 ವರ್ಷ ವಯೋಮಿತಿಯೊಳಗಿನ ನವೋದಯ, ಕೇಂದ್ರೀಯ ವಿದ್ಯಾಲಯ ಶಾಲೆಗಳಲ್ಲಿ ಉಪನ್ಯಾಸ ಮಾಡಿದ ಅನುಭವವುಳ್ಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ವಿಷಯವಾರು ಗುಡ್ಡೆಗಳು : 1.ಜೀವಶಾಸ್ತ ಶಿಕ್ಷಕ-01,…