ವಿಮಾನದಲ್ಲಿ ಒಟ್ಟು 242 ಜನರಿದ್ದರು, ಇದರಲ್ಲಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು,
|

ವಿಮಾನದಲ್ಲಿ ಒಟ್ಟು 242 ಜನರಿದ್ದರು, ಇದರಲ್ಲಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು,

ಅಹಮದಾಬಾದ್‌.14.ಜೂನ್.25:-ಅಹಮದಾಬಾದ್‌ನಲ್ಲಿ ನಡೆದ ವಿನಾಶಕಾರಿ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 254 ಕ್ಕೆ ತಲುಪಿದೆ. ವಿಮಾನದಲ್ಲಿ ಒಟ್ಟು 242 ಜನರಿದ್ದರು, ಇದರಲ್ಲಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, ಏಳು ಪೋರ್ಚುಗೀಸ್ ಪ್ರಜೆಗಳು ಮತ್ತು ಒಬ್ಬ ಕೆನಡಾದ ಪ್ರಜೆ ಮತ್ತು 12 ಸಿಬ್ಬಂದಿ ಇದ್ದರು. ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಮಾತ್ರ ಬದುಕುಳಿದರು. ಭಾರತೀಯ ವೈದ್ಯಕೀಯ ಸಂಘದ ಗುಜರಾತ್ ಅಧ್ಯಾಯದ ಅಧ್ಯಕ್ಷ ಮೆಹುಲ್ ಶಾ, ನಾಲ್ಕು ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಪತ್ನಿ ಸಾವನ್ನಪ್ಪಿದ್ದಾರೆ…

ಭಾರತೀಯ ಸೇನೆಯು ಇಂದು 419 ಹೊಸ ಯುವ ಅಧಿಕಾರಿಗಳನ್ನು ಸ್ವಾಗತಿಸಿತು.
|

ಭಾರತೀಯ ಸೇನೆಯು ಇಂದು 419 ಹೊಸ ಯುವ ಅಧಿಕಾರಿಗಳನ್ನು ಸ್ವಾಗತಿಸಿತು.

ಹೊಸ ದೆಹಲಿ.14.ಜೂನ್.25:- ಭಾರತೀಯ ಸೇನೆಯು ಇಂದು 419 ಹೊಸ ಯುವ ಅಧಿಕಾರಿಗಳನ್ನು ಸ್ವಾಗತಿಸಿತು. ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿರುವ ಭಾರತೀಯ ಮಿಲಿಟರಿ ಅಕಾಡೆಮಿ (IMA) ನಲ್ಲಿ ಭವ್ಯವಾದ ಪಾಸಿಂಗ್ ಔಟ್ ಪೆರೇಡ್ ನಡೆಯಿತು. IMA ಯ ಐತಿಹಾಸಿಕ ಚೆಟ್ವೋಡ್ ಕಟ್ಟಡದಲ್ಲಿ, ಒಟ್ಟು 451 ಜಂಟಲ್‌ಮನ್ ಕೆಡೆಟ್‌ಗಳು ಹೆಮ್ಮೆಯಿಂದ ಮೆರವಣಿಗೆ ನಡೆಸಿದರು, ನಿಯೋಜಿತ ಅಧಿಕಾರಿಗಳಾಗುವತ್ತ ತಮ್ಮ ಅಂತಿಮ ಹೆಜ್ಜೆ ಇಟ್ಟರು. ಅವರಲ್ಲಿ ಸ್ನೇಹಪರ ವಿದೇಶಿ ರಾಷ್ಟ್ರಗಳ 32 ಕೆಡೆಟ್‌ಗಳು ಸೇರಿದ್ದರು, ಅವರು ಈಗ ತಮ್ಮ ತರಬೇತಿಯನ್ನು ಪೂರ್ಣಗೊಳಿಸಿದ್ದಾರೆ ಮತ್ತು ಆಯಾ ರಾಷ್ಟ್ರೀಯ…

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಖರ್ಗೆ, ಧರಂಸಿಂಗ್ ಅವರ ಹೋರಾಟಕ್ಕೆ ಮಾನ್ಯತೆ ನೀಡಿ 371(ಜೆ) ಜಾರಿ ಮಾಡಿದರು.
|

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಖರ್ಗೆ, ಧರಂಸಿಂಗ್ ಅವರ ಹೋರಾಟಕ್ಕೆ ಮಾನ್ಯತೆ ನೀಡಿ 371(ಜೆ) ಜಾರಿ ಮಾಡಿದರು.

ಯಾದಗಿರಿ.14.ಜೂನ್.25:- ನಾವು ಬಸವಣ್ಣನವರ ಆಶಯದ ಪ್ರಕಾರ ನುಡಿದಂತೆ ನಡೆಯುತ್ತೇವೆ. ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಐದು ಗ್ಯಾರಂಟಿಗಳು . ಬಿಜೆಪಿಯ ಮನೆ ದೇವರು. ಬಿಜೆಪಿಗೆ ಅಧಿಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಿಲ್ಲ. ಬಿಜೆಪಿ 371(ಜೆ) ಗೆ ವಿರುದ್ಧವಿತ್ತು. ಉಪ ಪ್ರಧಾನಿ ಆಗಿದ್ದ ಎಲ್.ಕೆ.ಅಡ್ವಾಣಿ ಅವರು 371(ಜೆ) ಜಾರಿ ಎಂದು ಪತ್ರ ಬರೆದಿದ್ದರು. ಕೊನೆಗೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಖರ್ಗೆ, ಧರಂಸಿಂಗ್ ಅವರ ಹೋರಾಟಕ್ಕೆ ಮಾನ್ಯತೆ ನೀಡಿ 371(ಜೆ) ಜಾರಿ ಮಾಡಿದರು. ಸಾಧನೆ ಮಾಡಿ ತೋರಿಸುತ್ತೇವೆ:…

ಬೆಂಗಳೂರನ್ನು ಸಿಂಗಾಪುರ ಮಾಡಿಕೊಳ್ಳಿ ಪರವಾಗಿಲ್ಲ, ನಮ್ಮ‌ ಕಲಬುರಗಿಯನ್ನು ಮೈಸೂರು, ಬೆಂಗಳೂರು ಮಾಡಿ ಸಾಕು. ಖರ್ಗೆ
|

ಬೆಂಗಳೂರನ್ನು ಸಿಂಗಾಪುರ ಮಾಡಿಕೊಳ್ಳಿ ಪರವಾಗಿಲ್ಲ, ನಮ್ಮ‌ ಕಲಬುರಗಿಯನ್ನು ಮೈಸೂರು, ಬೆಂಗಳೂರು ಮಾಡಿ ಸಾಕು. ಖರ್ಗೆ

ಯಾದಗಿರಿ.14.ಜೂನ್.25:- ಕೊಕಲ್ಯಾಣ ಕರ್ಣಾಟಕ ಆಭಿವೃದ್ಧಿ ಹೇಗೆ ಸಾಧ್ಯ ಅಧಿಕಾರಿಗಳು ಹಣವನ್ನು ಖರ್ಚು ಮಾಡುವುದಿಲ್ಲ ಎನ್ನುವ ಸಿದ್ದರಾಮಯ್ಯನವರ ಮಾತನ್ನು ಮುರಿದು, ಕಪ್ಪು ಚುಕ್ಕೆಯನ್ನು ತೊಳೆದು ಜನರ ಸೌಲಭ್ಯಕ್ಕೆ ಅನುಗುಣವಾಗಿ ಕೆಲಸಗಳನ್ನು ಕೈಗೊಂಡು ಸರ್ಕಾರದ ಮಂತ್ರಿಗಳು ಮತ್ತು ಇಲ್ಲಿನ ಅಧಿಕಾರಿಗಳು ಹಾಗೂ ಕಾರ್ಯಕರ್ತರು, ಅಭಿಮಾನಿಗಳು ಸೇರಿ ಲಕ್ಷಾಂತರ ಜನರನ್ನು ಸೇರಿಸಿದ್ದಕ್ಕಾಗಿ ವಿಶೇಷ ಧನ್ಯವಾದಗಳು ಸಲ್ಲಿಸುವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಇಂದು ಶನಿವಾರ ಯಾದಗಿರಿಯಲ್ಲಿ ಆರೋಗ್ಯ ಆವಿಷ್ಕಾರ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ದಯವಿಟ್ಟು ಕಕ…

ಕಲ್ಯಾಣ ಕರ್ನಾಟಕದ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ: ಸಿದ್ದರಾಮಯ್ಯ
|

ಕಲ್ಯಾಣ ಕರ್ನಾಟಕದ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ: ಸಿದ್ದರಾಮಯ್ಯ

ಯಾದಗಿರಿ.14.ಜೂನ್‌.25:- ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ. ಕಲ್ಯಾಣ ಕರ್ನಾಟಕದ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ವರ್ಷಕ್ಕೆ 5000 ಕೋಟಿ KKRDB ಗೆ ಕೊಡುವುದಾಗಿ ನಾವು ಚುನಾವಣೆ ವೇಳೆ…

ರಾಜ್ಯ ದಲ್ಲಿ ನಡೆತಿರುವ ವರ್ಗಾವಣೆ’ಗೆ ಬ್ರೇಕ್ ವಿನಾಯಿತಿ : ಸರ್ಕಾರ ಆದೇಶ
|

ರಾಜ್ಯ ದಲ್ಲಿ ನಡೆತಿರುವ ವರ್ಗಾವಣೆ’ಗೆ ಬ್ರೇಕ್ ವಿನಾಯಿತಿ : ಸರ್ಕಾರ ಆದೇಶ

ಬೆಂಗಳೂರು.14.ಜೂನ್.25:- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರಿಂದ ಸ್ವೀಕೃತವಾಗಿರುವ ದಿನಾಂಕ: 04.06.2025ರ ಉಲ್ಲೇಖಿತ ಪತ್ರದಲ್ಲಿ, ಪ್ರಸ್ತುತ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳುತ್ತಿದ್ದು, ಈ ಸಂಬಂಧ ದಿನಾಂಕ: 12.05.2025 ರ ಆದೇಶದನ್ವಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ತಾಂತ್ರಿಕ ಶಿಕ್ಷಣ ಇಲಾಖೆಯ ಉಪನ್ಯಾಸಕರನ್ನು ವರ್ಗಾವಣೆಯಿಂದ ವಿನಾಯಿತಿ ನೀಡುವಂತೆ…

‘ಗೃಹ ಆರೋಗ್ಯ ಯೋಜನೆ’ ರಾಜ್ಯಾದ್ಯಂತ ವಿಸ್ತರಿಸಿ ಸರ್ಕಾರದಿಂದ ಅಧಿಕೃತ ಆದೇಶ
|

‘ಗೃಹ ಆರೋಗ್ಯ ಯೋಜನೆ’ ರಾಜ್ಯಾದ್ಯಂತ ವಿಸ್ತರಿಸಿ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು.14.ಜೂನ್.25:- ಗೃಹ ಆರೋಗ್ಯ ಯೋಜನೆ’ ರಾಜ್ಯಾದ್ಯಂತ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.2025-26ನೇ ಸಾಲಿನ ಆಯವ್ಯಯ ಖಂಡಿಕೆ 143 ರಲ್ಲಿ ಘೋಷಿಸಿರುವಂತೆ ಗೃಹ ಆರೋಗ್ಯ ಯೋಜನೆಯ ಕಾರ್ಯಕ್ರಮವನ್ನು ಹೆಚ್ಚುವರಿ ಅಸಾಂಕ್ರಾಮಿಕ ಖಾಯಿಲೆಗಳ ರೋಗ ತಪಾಸಣೆಯೊಂದಿಗೆ ರಾಜ್ಯದಾದ್ಯಂತ ವಿಸ್ತರಿಸಿ ಆದೇಶ ಹೊರಡಿಸಿದೆ. ಕೆ.ಎಸ್.ಎಂ.ಎಸ್.ಸಿ.ಎಲ್. ಹಾಗೂ 15ನೇ ಹಣಕಾಸು ಆಯೋಗದ ಅನುದಾನದಿಂದ ರೂ.1,85,74,59,491/- ಗಳನ್ನು ಭರಿಸಿಕೊಂಡು ಈ ಕೆಳಕಂಡಂತೆ ಕ್ರಮಕೈಗೊಳ್ಳಲು ಅನುಮೋದನೆ ನೀಡಲಾಗಿದೆ. ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ 13 ಅಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಹಾಗೂ ನಿರ್ವಹಣೆಗಾಗಿ ಗೃಹ ಆರೋಗ್ಯ ಯೋಜನೆ ಜಾರಿಗೊಳಿಸುವುದು.ಅಸಾಂಕ್ರಾಮಿಕ…

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 3000 ಕ್ಕೂ ಹೆಚ್ಚು ಬೋಧಕರ ಹುದ್ದೆಗಳು ಖಾಲಿ.!
|

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 3000 ಕ್ಕೂ ಹೆಚ್ಚು ಬೋಧಕರ ಹುದ್ದೆಗಳು ಖಾಲಿ.!

* ರಾಜ್ಯದಲ್ಲಿ ಸರಿಸುಮಾರು 3000 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇದ್ದು, ಬೆಂಗಳೂರು.14.ಜೂನ್.25:-ವಿಶ್ವ ವಿದ್ಯಾಲಯಗಳಲ್ಲಿ ನುರಿತ ಖಾಯಂ ಪ್ರಾಧ್ಯಾಪಕರೇ ಇಲ್ಲದಂತಾಗಿದ್ದು, ಉನ್ನತ ಶಿಕ್ಷಣ ಪಡೆಯಲು ಗ್ರಾಮೀಣ ಭಾಗದ ಬಡ ಪ್ರತಿಭಾನ್ವಿತ ವಿಧ್ಯಾರ್ಥಿಗಳು ಅವಲಂಬಿಸುವುದು ಸರ್ಕಾರಿ ವಿಶ್ವ ವಿದ್ಯಾಲಯಗಳನ್ನು. ಆದರೆ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಬಹುತೇಕ ವಿದ್ಯಾರ್ಥಿಗಳ ಕಲಿಕೆಯಲ್ಲಿ ಕುಂಠಿತವಾಗುವುದು ಅಷ್ಟೇ ಅಲ್ಲದೇ ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ಈಗಾಗಲೇ ವರದಿಯಾಗಿದೆ. ಈಗ ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಪಕರ ಕೊರತೆ…

ರಾಜ್ಯದ ವಿಕಲಚೇತನ ವ್ಯಕ್ತಿಗಳ  ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
|

ರಾಜ್ಯದ ವಿಕಲಚೇತನ ವ್ಯಕ್ತಿಗಳ  ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು.14.ಜೂನ್.25:- ಪ್ರಸ್ತಕ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ ನೀಡಲು ಉದ್ದೇಶಿಸಲಾಗುತ್ತಿದ್ದು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊçಫಿ, ಪಾರ್ಕಿನ್ ಸನ್ಸ್, ಮಲ್ಟಿಪಲ್ ಸ್ಕೊ÷್ಲರೋಸಿಸ್, ಆಟಿಸಂ, ಬೌದ್ದಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ದೋಷ ಹೊಂದಿದ ದೃಷ್ಠಿ ದೋಷವುಳ್ಳ) ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ 1,000 ರೂ. ಪ್ರೋತ್ಸಾಹಧನ ನೀಡಲಾಗುತ್ತದೆ. ಜಿಲ್ಲೆಯ ಅರ್ಹ ವಿಕಲಚೇತನರು ಅರ್ಜಿ ಸಲ್ಲಿಸಬಹುದು. ಇದರ…

ಕೇಂದ್ರ ಶಿಕ್ಷಣ ಯೋಜನೆ – ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ (P M VIDYALXMI SCHEMES) ಯೋಜನೆ
|

ಕೇಂದ್ರ ಶಿಕ್ಷಣ ಯೋಜನೆ – ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ (P M VIDYALXMI SCHEMES) ಯೋಜನೆ

ಹೊಸ ದೆಹಲಿ.14.ಜೂನ್.25:- (PM VIDYALAXMI SCHEMES) ಕೇಂದ್ರ ಶಿಕ್ಷಣ ಯೋಜನೆ – ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ (ಪಿಎಂ-ವಿದ್ಯಾಲಕ್ಷ್ಮಿ) ಯೋಜನೆ “ಪಿಎಂ – ವಿದ್ಯಾಲಕ್ಷ್ಮಿ” (ಪಿಎಂವಿ), ಒಂದು ವಿಶೇಷ ಶಿಕ್ಷಣ ಸಾಲ ಯೋಜನೆಯಾಗಿದ್ದು, ಇದರಲ್ಲಿ ವಿದ್ಯಾರ್ಥಿಗಳಿಗೆ ಮೇಲಾಧಾರ-ಮುಕ್ತ ಮತ್ತು ಖಾತರಿ-ಮುಕ್ತ ಸಾಲವನ್ನು ನೀಡಲಾಗುತ್ತದೆ, ಇದು ಮೆರಿಟ್ ಚಾನೆಲ್ ಮೂಲಕ ಅಗ್ರ 860 ಕ್ಯೂಎಚ್‌ಇಐಗಳಲ್ಲಿ ಪ್ರವೇಶ ಪಡೆಯಲು ಸಹಾಯ ಮಾಡುತ್ತದೆ. ಎಲ್ಲಾ ಕುಟುಂಬದ ಆದಾಯ ಗುಂಪುಗಳ ವಿದ್ಯಾರ್ಥಿಗಳು ಈ ಯೋಜನೆಯಡಿಯಲ್ಲಿ ಪ್ರಯೋಜನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಪಿಎಂ-ವಿದ್ಯಾಲಕ್ಷ್ಮಿ ಯೋಜನೆ (PM-Vidyalaxmi) ಭಾರತ…