ಗುತ್ತಿಗೆ ಮೀಸಲು ಜಾರಿಗೆ ವಿಧೇಯಕ ವಿಂಗಡಣೆ
|

ಗುತ್ತಿಗೆ ಮೀಸಲು ಜಾರಿಗೆ ವಿಧೇಯಕ ವಿಂಗಡಣೆ

ಬೆಂಗಳೂರು.14.ಜೂನ್.25:- ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆ (ಕೆಟಿಪಿಪಿ) ತಿದ್ದುಪಡಿ ವಿಧೇಯಕವನ್ನೇ ವಿಂಗಡಿಸುವ ಗಂಭೀರ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ. ಸರ್ಕಾರಿ ಕಾಮಗಾರಿಗಳಲ್ಲಿ ‘ಗುತ್ತಿಗೆ ಮೀಸಲು’ ಸೌಲಭ್ಯದ ಕಾನೂನು ತೊಡಕು ನಿವಾರಿಸಲು ಸರ್ಕಾರ ಚಿಂತನೆಯಮಾಡುತ್ತಿದೆ. ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲಾತಿ ಸೌಲಭ್ಯವನ್ನು ಮುಸ್ಲಿಮರಿಗೂ (ಪ್ರವರ್ಗ-2ಬಿ) ಅನ್ವಯಿಸಲು ಸರ್ಕಾರ ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ಮಾಡಿತ್ತು. ಆದರೆ, ಈ ವಿಧೇಯಕ ಅಂಗೀಕರಿಸಲು ನಿರಾಕರಿಸಿದ್ದ ರಾಜ್ಯಪಾಲರು, ರಾಷ್ಟ್ರಪತಿಗೆ ಶಿಫಾರಸು ಮಾಡಿದ್ದರು. ಈ ವಿಧೇಯಕ ನನೆಗುದಿಗೆ ಬೀಳುವುದರೊಂದಿಗೆ ಎಸ್ಸಿ, ಎಸ್ಟಿ, ಪ್ರವರ್ಗ-1ರ ಗುತ್ತಿಗೆದಾರರಿಗೂ ಗುತ್ತಿಗೆ…

ಸೊಸೈಟಿಗಳು ಹಾಗೂ ಟ್ರಸ್ಟ್‌ಗಳಿಂದ  ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಅಹ್ವಾನ
|

ಸೊಸೈಟಿಗಳು ಹಾಗೂ ಟ್ರಸ್ಟ್‌ಗಳಿಂದ  ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಅಹ್ವಾನ

ಶಿವಮೊಗ್ಗ.14.ಜೂನ್.25:-  ಸೊಸೈಟಿಗಳು ಹಾಗೂ ಟ್ರಸ್ಟ್‌ಗಳಿಂದ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ ಕಾಯ್ದೆಯಡಿಯಲ್ಲಿ ನೊಂದಾಯಿಸಲಾದ ಮಂಡಳಿಗಳಿಗೆ  ಅರ್ಜಿ ಅಹ್ವಾನಿಸಲಾಗಿದೆ. ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಸ ಅಫಿಲಿಯೇಟೆಡ್ ಸಲುವಾಗಿ ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತ ಸಂಸ್ಥೆಗಳು ಬಿಎಸ್ಸಿ (ಆನರ್ಸ್) ಕೃಷಿ, ಬಿ.ಟೆಕ್ ಕೃಷಿ ಇಂಜಿನಿಯರಿಂಗ್, ಬಿ.ಟೆಕ್ ಕೃಷಿ ಬಯೋಟೆಕ್ನಾಲಜಿ, ಬಿ.ಟೆಕ್ ಫುಡ್ ಟೆಕ್ನಾಲಜಿ, ಬಿ.ಎಸ್ಸಿ(ಆನರ್ಸ್) ಅರಣ್ಯ, ಬಿ.ಎಸ್ಸಿ…

ನಿವೃತ್ತ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ಸಿಬ್ಬಂದಿಗಳಿಗೆ ‘ನಿವೃತ್ತಿ ವೇತನ ಹೆಚ್ಚಳ ಸರ್ಕಾರ ಆದೇಶ.!
|

ನಿವೃತ್ತ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ಸಿಬ್ಬಂದಿಗಳಿಗೆ ‘ನಿವೃತ್ತಿ ವೇತನ ಹೆಚ್ಚಳ ಸರ್ಕಾರ ಆದೇಶ.!

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎಂಬಂತೆ ನಿವೃತ್ತಿ ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಸರ್ಕಾರಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಸಿಬ್ಬಂದಿ ಸಂಘ (ರಿ). ಇವರು ಸರ್ಕಾರಕ್ಕೆ ಸಲ್ಲಿಸಿದ ಮನವಿಯ ಅಂಶಗಳನ್ನು ಪರಿಶೀಲಿಸಿ ನಿಯಮಾನುಸಾರ ಸೂಕ್ತ ಕ್ರಮಕೈಗೊಳ್ಳುವಂತೆ ಉಲ್ಲೇಖಿತ(1) ರಲ್ಲಿ ಸೂಚಿಸಿದಂತೆ, ಪರಿಶೀಲಿಸಲಾಗಿ ಸದರಿ ನೌಕರರಿಗೆ ಸರ್ಕಾರ ವಿವಿಧ ಹಂತದಲ್ಲಿ/ವರ್ಷಗಳಲ್ಲಿ ರೂ.380/- ರಿಂದ ಪ್ರಾರಂಭಿಸಿ, ಪ್ರಸ್ತುತ ಸರ್ಕಾರದ ಪತ್ರ ಸಂಖ್ಯೆ: ಇಡಿ 08 ಪಿಎಂಸಿ 2016…

ಭಾಗ್ಯಲಕ್ಷ್ಮೀ ಯೋಜನೆಗೆ 18 ವರ್ಷ ಪೂರ್ಣ: ಮೊದಲ ಫಲಾನುಭವಿಗಳಿಗೆ ಹಣ ರವಾನೆ ಆರಂಭ
|

ಭಾಗ್ಯಲಕ್ಷ್ಮೀ ಯೋಜನೆಗೆ 18 ವರ್ಷ ಪೂರ್ಣ: ಮೊದಲ ಫಲಾನುಭವಿಗಳಿಗೆ ಹಣ ರವಾನೆ ಆರಂಭ

ಬೀದರ.14.ಜೂನ್.25:- ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ  ಬರುವ ಭಾಗ್ಯಲಕ್ಷ್ಮೀ ಯೋಜನೆಯಡಿ ದಿನಾಂಕ:01-06-2006 ರಿಂದ 31-07-2008ರ ಅವಧಿಯಲ್ಲಿ (Project-1) ಜನಿಸಿ ನೋಂದಣಿಯಾಗಿರುವ ಹೆಣ್ಣು ಮಕ್ಕಳ ಹೆಸರಿನಲ್ಲಿ 10,000 ರೂ. ಠೇವಣಿ ಮೊತ್ತವನ್ನು ಪಾಲುದಾರ ಹಣಕಾಸು ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮದಲ್ಲಿ ಹೂಡಲಾಗಿದ್ದು. ಈ ಯೋಜನೆಯ ಮಾರ್ಗಸೂಚಿಯನ್ವಯ ಸದರಿ ದಿನಾಂಕದ ನಂತರ ಜನಿಸಿ, ಯೋಜನೆಯಡಿ ನೋಂದಣಿಯಾಗಿ, 18 ವರ್ಷ ಪೂರ್ಣಗೊಂಡಿರುವ ಬಿಪಿಎಲ್ ಕುಟುಂಬದ ಮೊದಲ 02 ಹೆಣ್ಣು ಮಕ್ಕಳಿಗೆ ಪ್ರಸಕ್ತ ಸಾಲಿನಲ್ಲಿ ಆರ್ಥಿಕ…

ಐಟಿಐ ಪ್ರವೇಶಾತಿಗಾಗಿ ಆಫ್‌ಲೈನ್ ಅರ್ಜಿ ಆಹ್ವಾನ
|

ಐಟಿಐ ಪ್ರವೇಶಾತಿಗಾಗಿ ಆಫ್‌ಲೈನ್ ಅರ್ಜಿ ಆಹ್ವಾನ

ಬೀದರ.14.ಜೂನ್.25:- ಜಿಲ್ಲೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹುಮನಾಬಾದನಲ್ಲಿ ಅಗಸ್ಟ್-2025 ನೇ ಶೈಕ್ಷಣಿಕ ಸಾಲಿನ ಮೊದಲ ಸುತ್ತಿನ ಆನ್‌ಲೈನ್ ಪ್ರವೇಶಾತಿ ನಂತರ ಬಾಕಿ ಉಳಿದಿರುವ ಐಟಿಐ ಸೀಟುಗಳನ್ನು ಆಫ್‌ಲೈನ್‌ನಲ್ಲಿ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಹುಮನಾಬಾದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಯಲ್ಲಿ ಉತ್ತೀರ್ಣರಾಗಿರುವ ಅರ್ಹ ಆಸಕ್ತ ಅಭ್ಯರ್ಥಿಗಳು ದಿನಾಂಕ: 31-08-2025 ವರೆಗೆ ನೇರವಾಗಿ ಸಂಸ್ಥೆಗೆ ಹಾಜರಾಗಿ ಅರ್ಜಿ ಸಲ್ಲಿssಸಬಹುದು. ಅರ್ಜಿ ಸಲ್ಲಿssಸಿದ ಮರು ದಿನ ಆಫ್‌ಲೈನ್ ನಲ್ಲಿ ಮೆರಿಟ್ ಆಧಾರದ…

ಧರ್ತಿ ಆಬಾ ಅಭಿಯಾನ-ಜಾಗೃತಿ ಮತ್ತು ಪ್ರಯೋಜನ ಸ್ಯಾಚುರೇಶನ್ ಶಿಬಿರಗಳು ಆಯೋಜನೆಗೆ ಅಗತ್ಯ ಕ್ರಮಕ್ಕೆ ಸೂಚನೆ
|

ಧರ್ತಿ ಆಬಾ ಅಭಿಯಾನ-ಜಾಗೃತಿ ಮತ್ತು ಪ್ರಯೋಜನ ಸ್ಯಾಚುರೇಶನ್ ಶಿಬಿರಗಳು ಆಯೋಜನೆಗೆ ಅಗತ್ಯ ಕ್ರಮಕ್ಕೆ ಸೂಚನೆ

ಬೀದರ.14.ಜೂನ್.25:- ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ನವದೆಹಲಿ ಅವರು ಉಡಿಚಿತ್ ಯೋಜನೆಯಡಿ  Dharti Aabajanjatiya Gram  Utkarsh Abhiyan  “Dharti  Aaba Abhiyan-Awareness and Benefit saturation Camps”  ಎಂಬ ಅಭಿಯಾನವನ್ನು ಬೀದರ ಜಿಲ್ಲೆಯಲ್ಲಿ ಆಯ್ಕೆಯಾದ 196 ಗ್ರಾಮಗಳಲ್ಲಿ ದಿನಾಂಕ:15-06-2025 ರಿಂದ 30-06-2025 ರವರೆಗೆ ಆಯೋಜಿಸಲು ತಿರ್ಮಾನಿಸಲಾಗಿದ್ದು, ಈ ಅಭಿಯಾನವು ಬುಡಕಟ್ಟು ಸಮುದಾಯದವರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಪ್ರಯೋಜನೆ ಪಡೆಯಲು ಬೇಕಾಗುವ ದಾಖಲಾತಿಗಳನ್ನು ಒದಗಿಸುವ…

ವಿದ್ಯುತ್ ವ್ಯತ್ಯಯ ಜೂ.15ಕ್ಕೆ
|

ವಿದ್ಯುತ್ ವ್ಯತ್ಯಯ ಜೂ.15ಕ್ಕೆ

ಬೀದರ.14.ಜೂನ್.25:- 110/33-11ಕೆವಿ ಉಪ ವಿತರಣ ಕೇಂದ್ರ, ಕವಿಪ್ರನಿನಿ ಕೋಳಾರ್ (ಕೆ) ವ್ಯಾಪ್ತಿಯಲ್ಲಿ ಬರುವ 110 ಕೆವಿ ಕೋಳಾರ್ (ಕೆ) ವಿದ್ಯುತ್ ಉಪ ಕೇಂದ್ರಗಳಲ್ಲಿ ತುರ್ತು ಕೆಲಸದ ನಿಮಿತ್ಯ ಜೂನ್.15 ರಂದು ಬೆಳಿಗ್ಗೆ 8 ರಿಂದ ಸಂಜೆ 2 ಗಂಟೆಯವರೆಗೆ 33ಕೆವಿ ಬ್ಯಾಲಹಳ್ಳಿ, 33ಕೆವಿ ಕೆಐಡಿಬಿ, 33ಕೆವಿ ವೃತ್ತ ಕಚೇರಿ, 33ಕೆವಿ ಸಾಯಿ ಲೈಫ್, 33ಕೆವಿ ಎರ್‌ಫೋರ್ಸ ಮತ್ತು ಸುತ್ತಲಿನ ಗ್ರಾಮಾಂತರ ಪ್ರದೇಶಗಳಾದ 11ಕೆವಿ ಹೊನ್ನಿಕೇರಿ, ಅತಿವಾಲ, ಲಕ್ಷಿö್ಮÃ ವಾಣಿ ಜೆಮಿನಿ, ದಿವ್ಯಾ, ಭವಾನಿ, ಸಿಲ್ವರ್, ಶ್ರೀನಿವಾಸ, ಇಂಡಸ್ಟಿçಗಳು,…

ಜೂ.17 ರಂದು ಲೋಕಾಯುಕ್ತ ಅಹವಾಲು ಸಭೆ
|

ಜೂ.17 ರಂದು ಲೋಕಾಯುಕ್ತ ಅಹವಾಲು ಸಭೆ

ಬೀದರ.14.ಜೂನ್.25:- ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಜೂನ್.17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪ್ರವಾಸಿ ಮಂದಿರ ಔರಾದ(ಬಾ) ಹಾಗೂ ಮಧ್ಯಾಹ್ನ 2 ರಿಂದ ಸಾಯಂಕಾಲ 5 ಗಂಟೆಯವರೆಗೆ ಲೋಕಾಯುಕ್ತ ಪೊಲೀಸ್ ಠಾಣೆ ಕೆಎಚ್‌ಬಿ ಕಾಲೋನಿ, ಎಂಐಜಿ 29, ಬಾಲಭವನ ಎದುರುಗಡೆ ಬೀದರದಲ್ಲಿ ಸಾರ್ವಜನಿಕ ಕುಂದು ಕೊರತೆ/ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ…

ಬೀದರ | ವ್ಯಕ್ತಿ ಕಾಣೆ: ಪತ್ತೆಗಾಗಿ ಮನವಿ
|

ಬೀದರ | ವ್ಯಕ್ತಿ ಕಾಣೆ: ಪತ್ತೆಗಾಗಿ ಮನವಿ

ಬೀದರ14.ಜೂನ್.25:- ಬೀದರನ ಒಂಟಿಗುಡಸಿತಾAಡಾದ ನಿವಾಸಿಯಾದ ಕಿಶನ ಲಕ್ಷö್ಮಣ ರಾಠೋಡ (50) ಇವರು ದಿನಾಂಕ: 07-06-2025 ರಂದು ಮನೆಯಿಂದ ಹೊರಗಡೆ ಹೋಗಿ ಕಾಣೆಯಾಗಿರುತ್ತಾನೆ. ಕಾಣೆಯಾದ ವ್ಯಕ್ತಿಯು 5 ಫೀಟ್, 2 ಇಂಚ್ ಎತ್ತರ ಇದ್ದು, ದುಂಡುಮುಖ, ಸಾಧಾರಣ ಮೈಕಟ್ಟು ಬಿಳಿ ಮೈಬಣ್ಣ ಹೊಂದಿದ್ದು, ಮೈಮೇಲೆ ಒಂದುಕೆoಪು ಬಣ್ಣದ ಲುಂಗಿ ಮತ್ತು ಒಂದು ಬಿಳಿ ಬಣ್ಣದ ಶರ್ಟ ಧರಿಸಿರುವ ಇತನು ಕನ್ನಡ, ತೆಲಗು, ಹಿಂದಿ ಮತ್ತು ಲಂಬಾಣಿ ಭಾಷೆಯಲ್ಲಿ ಮಾತನಾಡುತ್ತಾನೆ. ಈ ಕಾಣೆಯಾದ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಸಿಕ್ಕಲ್ಲಿ…

ಬೀದರ | ನಾಳೆ ವಿದ್ಯುತ್ ವ್ಯತ್ಯಯ
|

ಬೀದರ | ನಾಳೆ ವಿದ್ಯುತ್ ವ್ಯತ್ಯಯ

ಬೀದರ.14.ಜೂನ್.25:- 110/33-11ಕೆವಿ ಉಪ ವಿತರಣಾ ಕೇಂದ್ರ, ಕವಿಪ್ರನಿನಿ ಹಳ್ಳಿಖೇಡ (ಬಿ) ವ್ಯಾಪ್ತಿಯಲ್ಲಿ ಬರುವ 110ಕೆವಿ ಹಳ್ಳಿಖೇಡ (ಬಿ) ವಿದ್ಯುತ್ ಉಪ ಕೇಂದ್ರಗಳಲ್ಲಿ ತುರ್ತು ಕೆಲಸದ ಪ್ರಯುಕ್ತ ಜೂನ್.15 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ 33ಕೆವಿ ಕೆಪಿ ಮೀಲ್ ಲಿಮಿಟೆಡ್ ಮತ್ತು ಸುತ್ತಲಿನ ಗ್ರಾಮಾಂತರ ಪ್ರದೇಶಗಳಾದ 11ಕೆವಿ ಬೇನಚಿಂಚೋಳಿ, ಬಿ.ಎಸ್.ಎಸ್.ಕೆ.ಡಾಕುಳ್ಗಿ, ಸಿಂದಬoದಗಿ, ನಮದಾಪುರ್, ಮಲ್ಕಾಪುರ ವಾಡಿ, ಅಲ್ಲುರ ಮತ್ತು ಎಲ್.ಐ.ಎಸ್. ಅತಿವಾಲ್, ಹಳ್ಳಿಖೇಡ (ಬಿ) ಮಾರ್ಗದ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕಾರಣ…