UGC NET ಜೂನ್ 2025 ನಗರ ಸೂಚನಾ ಚೀಟಿ ಬಿಡುಗಡೆಯಾಗಲಿದೆ,

UGC NET ಜೂನ್ 2025 ನಗರ ಸೂಚನಾ ಚೀಟಿ ಬಿಡುಗಡೆಯಾಗಲಿದೆ,

ಹೊಸ ದೆಹಲಿ.15.ಜೂನ್.25:- ಯುಜಿಸಿ NET EXAM HALL TICKET AND CITY….ಯುಜಿಸಿ ನೆಟ್ ಜೂನ್ 2025 ಪರೀಕ್ಷೆಯನ್ನು ಜೂನ್ 25 ರಿಂದ ಜೂನ್ 29, 2025 ರವರೆಗೆ ನಡೆಸಲು ನಿರ್ಧರಿಸಲಾಗಿದೆ. UGC NET ಜೂನ್ 2025 ನಗರ ಮಾಹಿತಿ ಚೀಟಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ, ನೇರ ಲಿಂಕ್ ಇಲ್ಲಿದೆUGC NET ಜೂನ್ 2025 ನಗರ ಮಾಹಿತಿ ಚೀಟಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ, ನೇರ ಲಿಂಕ್ ಇಲ್ಲಿದೆUGC NET ಜೂನ್ 2025 ಪರೀಕ್ಷೆಯುUGC NET ಜೂನ್ 2025 ನಗರ ಮಾಹಿತಿ ಚೀಟಿ…

ಇಂದು ಮುಖ್ಯಮಂತ್ರಿ ಬದಲಾವಣೆ ಹೇಳಿಕೆ ಕೊಟ್ಟ ಸಚಿವ ಮಹದೇವಪ್ಪ
|

ಇಂದು ಮುಖ್ಯಮಂತ್ರಿ ಬದಲಾವಣೆ ಹೇಳಿಕೆ ಕೊಟ್ಟ ಸಚಿವ ಮಹದೇವಪ್ಪ

ಬೆಂಗಳೂರು.15.ಜೂನ್.25:- ಪ್ರಸ್ತುತ ಮುಖ್ಯಮಂತ್ರಿ ಬದಲಾವಣೆ ಯಾವುದೇ ಪ್ರಸ್ತಾವ ಸರ್ಕಾರ ಅಥವಾ ಪಕ್ಷದ ಮುಂದಿಲ್ಲ ಎಂದು  ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ತಿಳಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿಯಾಗಿಯೇ ಮುಂದುವರೆಯುತ್ತಾರೆ ಎಂದರು..ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಕಾಂಗ್ರೆಸ್‌‍ ಹೈಕಮಾಂಡ್‌ ಯಾವಾಗ ವಿಷಯ ತಿಳಿಸಿದೆಯೋ ಗೊತ್ತಿಲ್ಲ. ಸರ್ಕಾರದ ನಡುವೆ ಹೊಂದಾಣಿಕೆ ಇದೆ. ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸಿನ ಸಮಸ್ಯೆ ಇಲ್ಲ ಎಂಬುದಕ್ಕೆ ನಿನ್ನೆ ಯಾದಗಿರಿಯಲ್ಲಿ ನಡೆದ ಕಾರ್ಯಕ್ರಮವೇ ಸಾಕ್ಷಿ. ಲಕ್ಷಾಂತರ ಜನ ಅಭಿವೃದ್ಧಿ ಕಾರ್ಯಗಳಿಗೆ ಸಾಕ್ಷಿಯಾಗಿದ್ದರು. ವಿರೋಧಪಕ್ಷಗಳು ರಾಜಕೀಯಕ್ಕಾಗಿ ಸುಳ್ಳು…

ರಾಜ್ಯ ಸರ್ಕಾರದಿಂದ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
|

ರಾಜ್ಯ ಸರ್ಕಾರದಿಂದ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು.15.ಜೂನ್.25:- ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ  ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಅಲ್ಪಸಂಖ್ಯಾತ ಮತ್ತು ದೈಹಿಕ ವಿಕಲಚೇತನರ ಶೇ.24.10%, 7.25% ಮತ್ತು 5% ಯೋಜನೆಯಡಿಯಲ್ಲಿ ಫಲಾನುಭವಿಗಳಿಂದ ವೈಯಕ್ತಿಕ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಜಗಳೂರು ಪಟ್ಟಣ ಪಂಚಾಯಿತಿಯ ಕಚೇರಿಯಲ್ಲಿ ಪಡೆದು ಜೂನ್ 30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕೆಂದು ಮುಖ್ಯಾಧಿಕಾರಿ ಲೋಕ್ಯಾನಾಯ್ಕ.ಸಿ ತಿಳಿಸಿದ್ದಾರೆ. ಅರ್ಚಕರಿಗೆ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ ಜೈನ್ ಸಮುದಾಯ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ…

ಪ್ರಜಾ ಪ್ರಭಾತ ಕನ್ನಡ ನ್ಯೂಸ್’ಗೆ ಜಿಲ್ಲಾ, ತಾಲ್ಲೂಕು ವರದಿಗಾರರ ಬರ್ಕಾಗಿದರೆ| Wanted News Reporter’s
|

ಪ್ರಜಾ ಪ್ರಭಾತ ಕನ್ನಡ ನ್ಯೂಸ್’ಗೆ ಜಿಲ್ಲಾ, ತಾಲ್ಲೂಕು ವರದಿಗಾರರ ಬರ್ಕಾಗಿದರೆ| Wanted News Reporter’s

ಪ್ರಜಾ ಪ್ರಭಾತ ಡಿಜಿಟಲ್ ಡೆಸ್ಕ್: ಪ್ರಜಾ ಪ್ರಭಾತ ಕನ್ನಡ ಡಿಜಿಟಲ್ ನ್ಯೂಸ್ 24X4 ವೆಬ್ ಸೈಟ್ ಗೆ ಜಿಲ್ಲಾ ಹಾಗೂ ತಾಲ್ಲೂಕು ವರದಿಗಾರರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪತ್ರಕರ್ತರಾಗಿ ಕೆಲಸ ಮಾಡಿದ, ಮಾಡುತ್ತಿರುವ ಅನುಭವ ಇರುವವರಿಗೆ ಮೊದಲ ಆದ್ಯತೆಯಾಗಿದೆ. ಪ್ರಜಾ ಪ್ರಭಾತ ಕನ್ನಡ ಡಿಜಿಟಲ್ ನ್ಯೂಸ್ 24X7 ಸೈಟ್, ಕನ್ನಡದ ಮುಂಚೂಣಿಯಲ್ಲಿರುವಂತ ನ್ಯೂಸ್ ಪೋರ್ಟಲ್ ಆಗಿದೆ. Facebook 500 Followers  ಹಾಗೂ WhatsApp Groups ಹೊಂದಿರುವಂತ ಅಭ್ಯರ್ಥಿಗಳಿಗೆ ಪ್ರಜಾ ಪ್ರಭಾತ ಕನ್ನಡ ಡಿಜಿಟಲ್ ನ್ಯೂಸ್ 24X7, ಇಂತಹ…

Wanted 108 Driver’s “MECL” Recruitment 2025
|

Wanted 108 Driver’s “MECL” Recruitment 2025

MECL ನೇಮಕಾತಿ 2025 – mecl.co.in ನಲ್ಲಿ 108 ಸಹಾಯಕ, ಜೂನಿಯರ್ ಚಾಲಕ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ MECL ನೇಮಕಾತಿ 2025: 108 ಸಹಾಯಕ, ಜೂನಿಯರ್ ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಖನಿಜ ಪರಿಶೋಧನೆ ಮತ್ತು ಸಲಹಾ ಲಿಮಿಟೆಡ್ ಜೂನ್ 2025 ರ MECL ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ, ಜೂನಿಯರ್ ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ…

ಇಂದಿನಿಂದ 3 ದಿನ ಭಾರೀ ಮಳೆ! ಈ 7 ಜಿಲ್ಲೆಗಳಿಗೆ ರೆಡ್ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
|

ಇಂದಿನಿಂದ 3 ದಿನ ಭಾರೀ ಮಳೆ! ಈ 7 ಜಿಲ್ಲೆಗಳಿಗೆ ರೆಡ್ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’

ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಎಚ್ಚರಿಕೆ ನೀಡಿದ್ದಾರೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಸೇರಿದಂತೆ ಬೆಂಗಳೂರು, ಮೈಸೂರು ಭಾಗಗಳಿಗೂ ಮಳೆಯ ಅಲರ್ಟ್ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ‘ರೆಡ್ ಅಲರ್ಟ್’ ನೀಡಲಾಗಿದೆ. ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡುಗು ಜಿಲ್ಲೆಗೆ ‘ಆರೆಂಜ್ ಅಲರ್ಟ್‌’ ಘೋಷಿಸಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಗದಗ, ಚಿತ್ರದುರ್ಗ, ಚಾಮರಾಜನಗರ, ಮಂಡ್ಯ, ಮೈಸೂರು, ಕೊಪ್ಪಳ,…

ಬೇಡಿಕೆಯಂತೆ ಸೋಯಾಬೀನ್ ಬಿತ್ತನೆ ಬೀಜ, ಆತಂಕ ಬೇಡ-ಈಶ್ವರ ಖಂಡ್ರೆ
|

ಬೇಡಿಕೆಯಂತೆ ಸೋಯಾಬೀನ್ ಬಿತ್ತನೆ ಬೀಜ, ಆತಂಕ ಬೇಡ-ಈಶ್ವರ ಖಂಡ್ರೆ

ಬೀದರ.15.ಜೂನ್.25:- ಬೀದರ್ ಜಿಲ್ಲೆಯ ರೈತರ ಬೇಡಿಕೆಗೆ ಅನುಗುಣವಾಗಿ ಸೋಯಾಬೀನ್ ಬಿತ್ತನೆ ಬೀಜ ಪೂರೈಕೆ ಮಾಡಲು ಕ್ರಮ ವಹಿಸಲಾಗಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ. ಈ ಬಾರಿ ವಾಡಿಕೆಗಿಂತಲೂ ಉತ್ತಮ ಮಳೆಯಾಗಿರುವ ಕಾರಣ ಸೋಯಾಬಿನ್ ಬಿತ್ತನೆ ಬೀಜಕ್ಕೆ ಬೇಡಿಕೆ ಹೆಚ್ಚಾಗಿದೆ. ಪ್ರಸಕ್ತ ಸಾಲಿನಲ್ಲಿ 102500 ಕ್ವಿಂಟಾಲ್ ಸೋಯಾಬೀನ್ ಬಿತ್ತನೆ ಬೀಜ ಮಂಜೂರಾಗಿದ್ದು, ಈಗಾಗಲೇ 87500 ಕ್ವಿಂಟಾಲ್ ವಿತರಣೆ ಮಾಡಲಾಗಿದೆ….

ಉತ್ತರಾಖಂಡ್: ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಅದರಲ್ಲಿದ್ದ ಏಳು ಮಂದಿ ಸಾವು
|

ಉತ್ತರಾಖಂಡ್: ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಅದರಲ್ಲಿದ್ದ ಏಳು ಮಂದಿ ಸಾವು

ಉತ್ತರಾಖಂಡದ ಕೇದಾರನಾಥ ಪ್ರದೇಶದ ಗೌರಿಕುಂಡ್ ಖಾರ್ಕ್ ಬೆಟ್ಟ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಆರು ಯಾತ್ರಿಕರು ಮತ್ತು ಪೈಲಟ್ ಸೇರಿದಂತೆ ಅದರಲ್ಲಿದ್ದ ಏಳು ಜನರು ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್ ಕೇದಾರನಾಥದಿಂದ ಗುಪ್ತಕಾಶಿಗೆ ತೆರಳುತ್ತಿತ್ತು. ಘಟನೆ ವರದಿಯಾದ ತಕ್ಷಣ, ರಕ್ಷಣಾ ತಂಡಗಳನ್ನು ಸ್ಥಳಕ್ಕೆ ರವಾನಿಸಲಾಯಿತು ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಯಿತು. ಅಪಘಾತಕ್ಕೀಡಾದ ಹೆಲಿಕಾಪ್ಟರ್ ಸಂಪೂರ್ಣವಾಗಿ ಸುಟ್ಟುಹೋಗಿದೆ ಮತ್ತು ಎಲ್ಲಾ ಶವಗಳನ್ನು ಹೊರತೆಗೆಯಲಾಗಿದೆ ಎಂದು ಎಸ್‌ಡಿಆರ್‌ಎಫ್ ತಿಳಿಸಿದೆ. ಈ ದುರಂತ ಅಪಘಾತದ ಬಗ್ಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್…

ಕರಡ್ಯಾಳ ಗುರುಕುಲ: ನೀಟ್‌ ವೇದಾಂತ ರಾಷ್ಟ್ರಕ್ಕೆ  165ನೇ ರ‍್ಯಾಂಕ್,
|

ಕರಡ್ಯಾಳ ಗುರುಕುಲ: ನೀಟ್‌ ವೇದಾಂತ ರಾಷ್ಟ್ರಕ್ಕೆ  165ನೇ ರ‍್ಯಾಂಕ್,

ಬೀದರ.15.ಜೂನ್.25:- ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ವಸತಿ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿ ವೇದಾಂತ ಹಣಮಂತರಾವ್ ಲಕಡೆ ನೀಟ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 165ನೇ ರ‍್ಯಾಂಕ್‌ ಪಡೆದಿದ್ದಾರೆ. ವೇದಾಂತ 720ಕ್ಕೆ 629 (99.98 ಪರ್ಸೆಂಟೈಲ್‌) ಅಂಕ ಪಡೆದು ಗಡಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ’ ಎಂದು ಕಾಲೇಜಿನ ಪ್ರಾಚಾರ್ಯ ಬಸವರಾಜ ಮೊಳಕೀರೆ ತಿಳಿಸಿದ್ದಾರೆ. ತಂದೆ ಹಣಮಂತರಾವ್, ತಾಯಿ ಸ್ಮಿತಾ ಉಪನ್ಯಾಸಕರು. ಚನ್ನಬಸವೇಶ್ವರ ಗುರುಕುಲ ಪ್ರತಿವರ್ಷ ನಡೆಸುವ ಗೋಲ್ಡನ್ ಸ್ಕಾಲರ್ ಶಿಪ್ ಯೋಜನೆಯಡಿ ಎರಡು ವರ್ಷ ಉಚಿತ…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ : 2025-26ನೇ ಸಾಲಿನ ‘NMMSS’ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
|

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ : 2025-26ನೇ ಸಾಲಿನ ‘NMMSS’ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

2025-26 ನೇ ಶೈಕ್ಷಣಿಕ ಸಾಲಿಗೆ NMMS ವಿದ್ಯಾರ್ಥಿ ವೇತನಕ್ಕಾಗಿ, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP) ತೆರೆಯಲಾಗಿದೆ. NMMSS ಎಂದರೆ ರಾಷ್ಟ್ರೀಯ ಮೀನ್ಸ್-ಕಮ್-ಮೆರಿಟ್ ಸ್ಕಾಲರ್‌ಶಿಪ್ ಯೋಜನೆ. ಇದು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುತ್ತದೆ, ಇದರಿಂದ ಅವರು 8ನೇ ತರಗತಿಯ ನಂತರ ಶಾಲೆ ಬಿಡುವುದನ್ನು ತಪ್ಪಿಸಬಹುದು ಮತ್ತು ಮಾಧ್ಯಮಿಕ ಹಂತದಲ್ಲಿ ತಮ್ಮ ಅಧ್ಯಯನವನ್ನು ಮುಂದುವರಿಸಬಹುದು. ಈ ಯೋಜನೆಯಡಿ, ಪ್ರತಿ ವರ್ಷ ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ…