ರಾಜ್ಯ ಸರ್ಕಾರದಿಂದ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಬೆಂಗಳೂರು.15.ಜೂನ್.25:- ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಅಲ್ಪಸಂಖ್ಯಾತ ಮತ್ತು ದೈಹಿಕ ವಿಕಲಚೇತನರ ಶೇ.24.10%, 7.25% ಮತ್ತು 5% ಯೋಜನೆಯಡಿಯಲ್ಲಿ ಫಲಾನುಭವಿಗಳಿಂದ ವೈಯಕ್ತಿಕ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಜಗಳೂರು ಪಟ್ಟಣ ಪಂಚಾಯಿತಿಯ ಕಚೇರಿಯಲ್ಲಿ ಪಡೆದು ಜೂನ್ 30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕೆಂದು ಮುಖ್ಯಾಧಿಕಾರಿ ಲೋಕ್ಯಾನಾಯ್ಕ.ಸಿ ತಿಳಿಸಿದ್ದಾರೆ. ಅರ್ಚಕರಿಗೆ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ ಜೈನ್ ಸಮುದಾಯ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ…