ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ : ಶಿಕ್ಷಣ ಎಲಾಖೆ ಆದೇಶ
|

ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ : ಶಿಕ್ಷಣ ಎಲಾಖೆ ಆದೇಶ

ಬೆಂಗಳೂರು.18.ಜೂನ್.25:- ರಾಜ್ಯ ಸರ್ಕಾರ 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಸಾಮಾನ್ಯ ಅಧಿಕಾರಿಗಳ ವರ್ಗಾವಣೆಯ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನೊಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು…

ಕಮಲನಗರ | ಬಸ್ ಪಲ್ಟಿ; 8 ಮಂದಿ ಗಾಯ
|

ಕಮಲನಗರ | ಬಸ್ ಪಲ್ಟಿ; 8 ಮಂದಿ ಗಾಯ

ಕಮಲನಗರ.18.ಜೂನ್.25:- ಕಮಲನಗರ ತಾಲ್ಲೂಕಿನ ಕೋಟಗ್ಯಾಳ-ಡೋಣಗಾಂವ(ಎಂ) ಕ್ರಾಸ್ ಮಧ್ಯ ರಸ್ತೆಯಲ್ಲಿ ಸಾರಿಗೆ ಬಸ್‌ನ ಸ್ಟೇರಿಂಗ್ ಜಾಮ್‍ ಆಗಿ ರಸ್ತೆ ಬದಿಯಲ್ಲಿ ಮಂಗಳವಾರ ಪಲ್ಟಿಯಾಗಿದೆ. ಎಂಟು ಜನರಿಗೆ ಗಾಯಗೊಂಡಿದ್ದಾರೆ. ಔರಾದ್‌ ಸಾರಿಗೆ ಘಟಕಕ್ಕೆ ಸೇರಿದ ಈ ಬಸ್ ಉದಗೀರ್- ಔರಾದ್ ವಾಯಾ ಕಮಲನಗರ ಮಾರ್ಗವಾಗಿ ಔರಾದ್‌ ಪಟ್ಟಣಕ್ಕೆ ತೆರಳುತ್ತಿತ್ತು. ಗಂಭೀರ ಗಾಯಗೊಂಡ ಪ್ರಯಾಣಿಕರನ್ನು ಕಮಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿರುವುದು ಈ ವೇಳೆ ಕೋಟಗ್ಯಾಳ-ಡೋಣಗಾಂವ(ಎಂ) ಕ್ರಾಸ್ ಮಧ್ಯದ ಮುಖ್ಯರಸ್ತೆಯಲ್ಲಿ ಸ್ಟೇರಿಂಗ್ ಜಾಮ್ ಆಗಿ ಬಸ್ ರಸ್ತೆ ಪಕ್ಕದ…

‘ಮಳೆಹಾನಿ’ ಸಂತ್ರಸ್ತರಿಗೆ ಪರಿಹಾರ ಹಣ ಮಂಜೂರು ಮಾಡಿ ಸರ್ಕಾರದಿಂದ  ಆದೇಶ.!
|

‘ಮಳೆಹಾನಿ’ ಸಂತ್ರಸ್ತರಿಗೆ ಪರಿಹಾರ ಹಣ ಮಂಜೂರು ಮಾಡಿ ಸರ್ಕಾರದಿಂದ  ಆದೇಶ.!

ಬೆಂಗಳೂರು.18.ಜೂನ್.25:- ರಾಜ್ಯದಲ್ಲಿ 2025-26 ನೇ ಸಾಲಿನಲ್ಲಿ ದಿನಾಂಕ: 01.04.2025 ರಿಂದ 31.05.2025 ರ ಅವಧಿಯಲ್ಲಿ ಅತಿವೃಷ್ಟಿ / ಪ್ರವಾಹದಿಂದ ಹಾನಿಯಾಗಿರುವ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರವನ್ನು ಪಾವತಿಸುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಅತಿವೃಷ್ಟಿ / ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಪುನರ್ ನಿರ್ಮಾಣ | ದುರಸ್ಥಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ 2024-25 ನೇ ಸಾಲಿನಲ್ಲಿ ಪಾವತಿಸಿರುವ…

ರಾಜ್ಯ ಸರ್ಕಾರ ’16 IAS ಅಧಿಕಾರಿ’ ವರ್ಗಾವಣೆ ಆದೇಶ.
|

ರಾಜ್ಯ ಸರ್ಕಾರ ’16 IAS ಅಧಿಕಾರಿ’ ವರ್ಗಾವಣೆ ಆದೇಶ.

ಬೆಂಗಳೂರು.18.ಜೂನ.25:- ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 16 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಬಾಗಲಕೋಟೆ ಜಿಲ್ಲಾಧಿಕಾರಿಯಾಗಿದ್ದಂತ ಜಾನಕಿ ಕೆ ಎಂ, ಐಎಎಸ್ (ಕೆಎನ್: 2012) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಕರ್ನಾಟಕ ಲೋಕಸೇವಾ ಸೇವಾ ಆಯೋಗದ ಕಾರ್ಯದರ್ಶಿಯಾಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದಂತ ಡಾ. ವಿಶಾಲ್ ಆರ್, ಐಎಎಸ್ ಅವರನ್ನು ಸಮಕಾಲೀನ ಪ್ರಭಾರದಿಂದ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲಾಧಿಕಾರಿಯಾಗಿದ್ದಂತ…

ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ
|

ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ ಆರ್‌ಸೆಟಿ: ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನಕೊಪ್ಪಳ.18.ಜೂನ್.25:-ಕೊಪ್ಪಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿoದ ಜಿಲ್ಲೆಯ ಗ್ರಾಮೀಣ ಭಾಗದ ಅರ್ಹ ಅಭ್ಯರ್ಥಿಗಳಿಗೆ ತರಬೇತಿಗಳನ್ನು ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸಂಸ್ಥೆಯಲ್ಲಿ ತಲಾ 30 ದಿನಗಳ ಕಂಪ್ಯೂಟರೈಸ್ಡ್ ಅಕೌಂಟಿAಗ್ ತರಬೇತಿ, ಮಹಿಳಾ ಹೊಲಿಗೆ ತರಬೇತಿ ಮತ್ತು ಬ್ಯೂಟಿ ಪಾರ್ಲರ್ ತರಬೇತಿಗಳನ್ನು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿ ನೀಡಲಾಗುತ್ತದೆ. ಅರ್ಜಿದಾರರಿಗೆ ಜೂನ್ 19 ರಂದು ಸಂದರ್ಶನ ನಡೆಯಲಿದ್ದು, ಜೂನ್ 21 ರಿಂದ ತರಬೇತಿ ಪ್ರಾರಂಭಿಸಲಾಗುವುದು. …

ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮ: ಸಮನ್ವಯ ಸಮಿತಿ ಸಭೆ
|

ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮ: ಸಮನ್ವಯ ಸಮಿತಿ ಸಭೆ

ಅಧಿಕಾರಿಗಳು ಸಮನ್ವಯತೆ ಸಾಧಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ: ನಲಿನ್ ಅತುಲ್ ಕೊಪ್ಪಳ.18.ಜೂನ್.25:- ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಮನ್ವಯತೆ ಸಾಧಿಸಿ 5 ವರ್ಷದೊಳಗಿನ ಮಕ್ಕಳಲ್ಲಿ ಕಂಡು ಬರುವ ಅತಿಸಾರ ಭೇದಿ ನಿಯಂತ್ರಣ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲು ಸಹಕರಿಸುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸೂಚಿಸಿದರು. ಜೂನ್ 13 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮದ ಕುರಿತ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು…

ಜೂ.17 ರಂದು ಉದ್ಯಮಶೀಲತಾ ತರಬೇತಿ ಕಾರ್ಯಾಗಾರ
|

ಜೂ.17 ರಂದು ಉದ್ಯಮಶೀಲತಾ ತರಬೇತಿ ಕಾರ್ಯಾಗಾರ

ಕೊಪ್ಪಳ.18.ಜೂನ್.25:-  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿಜನ್ ಕರ್ನಾಟಕ ಫೌಂಡೇಶನ್, ಸಿಡಾಕ್ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಜೂನ್ 17 ರಂದು ಮಧ್ಯಾಹ್ನ 03 ಗಂಟೆಗೆ ಗೂಗಲ್ ಮೀಟ್ ಮೂಲಕ ಉದ್ಯಮ ಶೀಲತಾ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಯುವಕ/ಯುವತಿಯರು, ಉದ್ಯಮ ಆಸಕ್ತರು ಲಿಂಕ್:  https://meet.google.com/ytu-pmaq-nqa     ಮೂಲಕ ಕಾರ್ಯಾಗಾರದಲ್ಲಿ ಭಾಗವಹಿಸಬಹುದು. ಕಾರ್ಯಾಗಾರದಲ್ಲಿ ಜಿಲ್ಲೆಗೆ ಸೂಕ್ತವಾದ ಉದ್ಯಮಗಳ ಆಯ್ಕೆ, ಬ್ಯಾಂಕ್‌ಗಳ ಸಾಲ ಸೌಲಭ್ಯ, ಉದ್ಯಮ ಪ್ರಾರಂಭಕ್ಕೆ ಯಂತ್ರಗಳ ಆಯ್ಕೆ, ಸರ್ಕಾರದಿಂದ ನೀಡಲಾಗುವ ಸಾಲ/ಸಹಾಯಧನಗಳು ಮುಂತಾದವುಗಳ ಕುರಿತು ಮಾಹಿತಿ ನೀಡಲಾಗುತ್ತದೆ….

ಮಾಸಿಕ ಗೌರವ ಧನ: ಅರ್ಜಿ ಆಹ್ವಾನ
|

ಮಾಸಿಕ ಗೌರವ ಧನ: ಅರ್ಜಿ ಆಹ್ವಾನ

ಕೊಪ್ಪಳ.18.ಜೂನ್.25:-ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜೈನ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವ ಧನ ನೀಡಲು ನಿಗದಿತ ನಮೂನೆಯಲ್ಲಿ ಅರ್ಜಿ ಅಹ್ವಾನಿಸಲಾಗಿದೆ. ಫಲಾನುಭವಿಗಳು ಕೊಪ್ಪಳ ಜಿಲ್ಲೆಯ ಬಸದಿಗಳು, ಕರ್ನಾಟಕ ರಾಜ್ಯದಲ್ಲಿನ ಸಂಘಗಳ ನೋಂದಣಿ ಕಾಯ್ದೆಯನ್ವಯ  ಅಥವಾ ಇತರೆ ಸಂಬoಧಪಟ್ಟ  ಕಾಯ್ದೆಯಡಿಯಲ್ಲಿ ನೋಂದಣಿಯಾಗಿರಬೇಕು. ಪ್ರಧಾನ ಗ್ರಂಥಿ/ಅರ್ಚಕರಿಗೆ ರೂ.6000/- ಮತ್ತು ಸಹಾಯಕ ಗ್ರಂಥಿ/ಅರ್ಚಕರಿಗೆ  ರೂ.5000/- ಮಾಸಿಕ ಗೌರವ ಧನ ನೀಡಲಾಗುವುದು. ಸಂಬAಧಪಟ್ಟ ಆರ್ಚಕರುಗಳು…

ಮೊರೆರ ಬೆಟ್ಟಗಳನ್ನು ವಿಶ್ವ ಪಾರಂಪರಿಕ ತಾಣಗಳನ್ನಾಗಿ ಮಾಡಲಾಗುವುದು- ಸಚಿವ ಎಚ್.ಕೆ. ಪಾಟೀಲ್
|

ಮೊರೆರ ಬೆಟ್ಟಗಳನ್ನು ವಿಶ್ವ ಪಾರಂಪರಿಕ ತಾಣಗಳನ್ನಾಗಿ ಮಾಡಲಾಗುವುದು- ಸಚಿವ ಎಚ್.ಕೆ. ಪಾಟೀಲ್

ಕೊಪ್ಪಳ.18.ಜೂನ್.25:- ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಹಿರೇಬೆಣಕಲನ ಮೊರೆರ ಬೆಟ್ಟಗಳನ್ನು ವಿಶ್ವ ಪಾರಂಪರಿಕ ತಾಣಗಳನ್ನಾಗಿ ಮಾಡಲಾಗುವುದು ಎಂದು ಕಾನೂನು. ನ್ಯಾಯ. ಮಾನವ ಹಕ್ಕುಗಳು. ಸಂಸದೀಯ ವ್ಯವಹಾರ. ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ್ ಹೇಳಿದರು.ಅವರು ಮಂಗಳವಾರ ಕೊಪ್ಪಳ ಜಿಲ್ಲೆಯ ನಮ್ಮ ಸ್ಮಾರಕ ದರ್ಶನ ಮತ್ತು ಸ್ಮಾರಕಗಳ ಸಂರಕ್ಷಣೆಯ ಪ್ರವಾಸದ ಅಂಗವಾಗಿ ಗಂಗಾವತಿ ತಾಲ್ಲೂಕಿನ ಹಿರೇಬೆಣಕಲನ ಮೊರೆರ ಬೆಟ್ಟಕ್ಕೆ ಭೇಟಿ ನೀಡಿ ವೀಕ್ಷಣೆ ನಂತರ ಪತ್ರಕರ್ತರಿಗೆ ಮಾಹಿತಿ ನೀಡಿ…

ಕೊಪ್ಪಳ ನಗರದ ಜಿಲ್ಲಾ ಪಂಚಾಯಿತಿ ಶ್ರವಣಸಾಧನಾ ವಿತರಣೆ.
|

ಕೊಪ್ಪಳ ನಗರದ ಜಿಲ್ಲಾ ಪಂಚಾಯಿತಿ ಶ್ರವಣಸಾಧನಾ ವಿತರಣೆ.

ಕೊಪ್ಪಳ.18.ಜೂನ್.25:- ಇಂದು 17ಕೆಪಿಎಲ್24 ಎ ಕೊಪ್ಪಳ ನಗರದ ಜಿಲ್ಲಾ ಪಂಚಾಯಿತಿ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆದ ವಿಶ್ವರಕ್ದದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಅವರು ಶ್ರವಣಸಾಧನಾ ವಿತರಣೆ ಮಾಡಿದರು.