ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ.
|

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ.

ಬೆಂಗಳೂರು.19.ಜೂನ್.25:- ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತವಾಗಿ ಹೊಲಿಗೆಯಂತ್ರಗಳನ್ನು ವಿತರಿಸುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯ್ನು ಜಾರಿಗೊಳಿಸಿದ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಲು ನೆರವಾಗುವ ಈ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ. ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತವಾಗಿ ಹೊಲಿಗೆಯಂತ್ರಗಳನ್ನು ವಿತರಿಸುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯ್ನು ಜಾರಿಗೊಳಿಸಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಬಡ ಕುಟುಂಬದ ಜನರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ…

ಕಾಲೇಜು ಶಿಕ್ಷಣ ಇಲಾಖೆ ಜೂ.21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಕಡ್ಡಾಯ.!
|

ಕಾಲೇಜು ಶಿಕ್ಷಣ ಇಲಾಖೆ ಜೂ.21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಕಡ್ಡಾಯ.!

ಬೆಂಗಳೂರು.19.ಜೂನ್.25:- ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ, ಅನುದಾನ ರಹಿತ ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್/ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಜೂನ್ 21, 2025 ರಂದು ‘ಅಂತರರಾಷ್ಟ್ರೀಯ ಯೋಗ ದಿವಸ’ವನ್ನು ಆಚರಿಸುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಿಶ್ವಸಂಸ್ಥೆಯು ಜೂನ್ 21 ನ್ನು ‘ಅಂತರರಾಷ್ಟ್ರೀಯ ಯೋಗ ದಿನ’ ವನ್ನಾಗಿ ಘೋಷಿಸಿದೆ. ಯೋಗ ಭಾರತದ ಪ್ರಾಚೀನ ಸಂಪ್ರದಾಯದ ಒಂದು ಅತ್ಯಮೂಲ್ಯ ಕೊಡುಗೆಯಾಗಿದೆ. ಇದು ಮನಸ್ಸು ಮತ್ತು ದೇಹದ ಐಕ್ಯತೆಯನ್ನು ಸಾಕಾರಗೊಳಿಸಿದೆ. ಯೋಗವು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಲೇಬೇಕಾದ ಉತ್ತಮ…

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 310 ಪ್ರಾಂಶುಪಾಲರ ಹುದ್ದೆಗಳನ್ನು ನೇಮಕಾತಿ ಮೂಲಕ ಭರ್ತಿ ಆದೇಶ.!
|

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 310 ಪ್ರಾಂಶುಪಾಲರ ಹುದ್ದೆಗಳನ್ನು ನೇಮಕಾತಿ ಮೂಲಕ ಭರ್ತಿ ಆದೇಶ.!

ಬೆಂಗಳೂರು.19.ಜೂನ್.25:- ರಾಜ್ಯ ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ  ಪ್ರಥಮ ದರ್ಜೆ ಕಾಲೇಜುಗಳಲ್ಲಿ 310 ಪ್ರಾಂಶುಪಾಲರು (ಯು.ಜಿ.) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಶಿಕ್ಷಣ ಇಲಾಖಾ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆ) (ಪ್ರಾಂಶುಪಾಲರ ಹುದ್ದೆಗಳ ನೇಮಕಾತಿ) (ಸ್ನಾತಕ ಶಿಕ್ಷಣ) (ವಿಶೇಷ) ನಿಯಮಗಳು 2020 ಮತ್ತು ತಿದ್ದುಪಡಿ ನಿಯಮಗಳು 2022 ನ್ನು ಉಲ್ಲೇಖ-(1)ರ ಸರ್ಕಾರದ ಅಧಿಸೂಚನೆಗಳಲ್ಲಿ ಪ್ರಕಟಿಸಲಾಗಿದ್ದು, ಸದರಿ ವಿಶೇಷ ನಿಯಮಗಳನ್ವಯ 310 ಪ್ರಾಂಶುಪಾಲರು (ಯು.ಜಿ.) ಹುದ್ದೆಗಳನ್ನು ನೇರ…

ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಹಳೆಯ ಪಿಂಚಣಿ (OPS) ಯೋಜನೆ ಜಾರಿ ರಾಜ್ಯ ಸರ್ಕಾರದಿಂದ ಆದೇಶ.!
|

ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಹಳೆಯ ಪಿಂಚಣಿ (OPS) ಯೋಜನೆ ಜಾರಿ ರಾಜ್ಯ ಸರ್ಕಾರದಿಂದ ಆದೇಶ.!

ಬೆಂಗಳೂರು.19.ಜೂನ್.25:- ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಸೌಲಭ್ಯಕ್ಕೆ (ಎನ್.ಪಿ.ಎಸ್…

ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ.
|

ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ.

ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬೆಂಗಳೂರು.19.ಜೂನ್.25:- ರಾಜ್ಯ ಸರ್ಕಾರ ವಿವಿಧ SSLC.PUC ಹಾಗೂ ವಿವಿಧ ಪದವಿಗಳು ಹಾಗೂ ಅನೇಕ ಪ್ರಕಾರದ್ ತಬೇತಿಗಳಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಎಸ್‍ಎಸ್‍ಎಲ್‍ಸಿ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ದ್ವಿತೀಯ/ಅಂತಿಮ ವರ್ಷದ ಪಿಯುಸಿಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ಸಿಬಿಎಸ್‍ಸಿ ಮತ್ತು ಐಸಿಎಸ್‍ಇ ವತಿಯಿಂದ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರೂ ಸಹ ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನ ಪಡೆಯಲು ಅರ್ಹರಿರುತ್ತಾರೆ. ಪದವಿ, ಸ್ನಾತಕೋತ್ತರ…

ಸರ್ಕಾರಿ ಶಾಲೆ`ಬಿಸಿಯೂಟ ಅಡುಗೆಯವರು, ಸಹಾಯಕಿಯರಿಗೆ ಗೌರವಧನ’ 1 ಸಾವಿರ ರೂ. ಹೆಚ್ಚಳ ಸರ್ಕಾರ ಆದೇಶ.!
|

ಸರ್ಕಾರಿ ಶಾಲೆ`ಬಿಸಿಯೂಟ ಅಡುಗೆಯವರು, ಸಹಾಯಕಿಯರಿಗೆ ಗೌರವಧನ’ 1 ಸಾವಿರ ರೂ. ಹೆಚ್ಚಳ ಸರ್ಕಾರ ಆದೇಶ.!

ಬೆಂಗಳೂರು.19.ಜೂನ್.25:-2025-26 ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-109ರ ಘೋಷಣೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು ರೂ.1000/- ಗಳಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2025-26 ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-109 ರಲ್ಲಿನ ಘೋಷಣೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು ರೂ.1000/- ಗಳಷ್ಟು ಹೆಚ್ಚಿಸುವ…