ಬೀದರ | ಯುಜಿಸಿ ನೆಟ್, ಕೆಸೆಟ್ ಪರೀಕ್ಷೆಗಳಿಗೆ ತರಬೇತಿ: ಹೆಸರು ನೋಂದಣಿಗೆ ಸೂಚನೆ
|

ಬೀದರ | ಯುಜಿಸಿ ನೆಟ್, ಕೆಸೆಟ್ ಪರೀಕ್ಷೆಗಳಿಗೆ ತರಬೇತಿ: ಹೆಸರು ನೋಂದಣಿಗೆ ಸೂಚನೆ

ಬೀದರ.22.ಜೂನ್.25:- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟçಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜಿಆರ್‌ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನೀಡಲು ನಿರ್ಧರಿಸಲಾಗಿದೆ. ಆಸಕ್ತರು ಜೂನ್.30 ರೊಳಗಾಗಿ ಬೆಳಿಗ್ಗೆ 10 ರಿಂದ 4.30 ಗಂಟೆಯವರೆಗೆ ದೂರವಾಣಿ ಸಂಖ್ಯೆ: 0821-2515944…

ತೋಟಗಾರಿಕೆ ಮಹಾವಿದ್ಯಾಲಯದಲ್ಲಿ   ಅಂತರರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ

ತೋಟಗಾರಿಕೆ ಮಹಾವಿದ್ಯಾಲಯದಲ್ಲಿ   ಅಂತರರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ

ಬೀದರ.22.ಜೂನ್.25:- ಅಂತರರಾಷ್ಟ್ರೀಯ ಯೋಗ ದಿನವನ್ನು ವಿಶ್ವ ಯೋಗ ದಿನ ಎಂದು ಕರೆಯುತ್ತಾರೆಂದು ಬೀದರ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ ಹೇಳಿದರು. ಅವರು ಶನಿವಾರ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆ, ರಾಷ್ಟಿçಯ ಸೇವಾ ಯೋಜನೆ ಮತ್ತು ತೋಟಗಾರಿಕೆ ಮಹಾವಿದ್ಯಾಲಯ ಬೀದರ ಇವರುಗಳ ಸಹಯೋಗದೊಂದಿಗೆ ತೋಟಗಾರಿಕೆ ಮಹಾವಿದ್ಯಾಲಯ ಬೀದರನಲ್ಲಿ ಹಮ್ಮಿಕೊಂಡಿದ್ದ 11ನೇ ಅಂತರರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮೊದಲ ಬಾರಿಗೆ ಇದನ್ನು 21 ಜೂನ್ 2015 ರಂದು ಆಚರಿಸಲಾಯಿತು. ಭಾರತದ ಪ್ರಧಾನಮಂತ್ರಿಯವರು 27 ಸೆಪ್ಟೆಂಬರ್ 2014 ರಂದು ವಿಶ್ವಸಂಸ್ಥೆಯ…

National Award: ರಾಷ್ಟç ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
|

National Award: ರಾಷ್ಟç ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬೀದರ.22.ಜೂನ್.25:-ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ನವದೆಹಲಿ ಇವರು ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ/ಸಂಸ್ಥೆಗಳಿಗೆ ರಾಷ್ಟç ಪ್ರಶಸ್ತಿಯನ್ನು ನೀಡಲು ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸುಭಾಷ ರತ್ನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಇಚ್ಚಿಸುವವರು ಅರ್ಜಿಯನ್ನು ಆನ್‌ಲೈನ್  www.awards.gov.in and www.depwd.gov.in    ರಲ್ಲಿ ಅರ್ಜಿ ಸಲ್ಲಿಸಿ ಅಗತ್ಯ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ಸಿದ್ದಪಡಿಸಿ ದಿನಾಂಕ: 05-07-2025 ರೊಳಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು,…

ಜೂ.24ಕ್ಕೆ ನೇರ ಸಂದರ್ಶನ: ಹೆಸರು ನೊಂದಾಯಿಸಲು ಮನವಿ
|

ಜೂ.24ಕ್ಕೆ ನೇರ ಸಂದರ್ಶನ: ಹೆಸರು ನೊಂದಾಯಿಸಲು ಮನವಿ

ಬೀದರ.22.ಜೂನ್.25:- ಜಿಲ್ಲಾ  ಉದ್ಯೋಗ ವಿನೀಮಯ ಕಛೇರಿ ಬೀದರದಲ್ಲಿ ಜೂನ್.24 ರಂದು ಬೆಳಿಗ್ಗೆ 10 ರಿಂದ 3 ಗಂಟೆಯವರೆಗೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಬೀದರ ಜಿಲ್ಲಾ ಉದ್ಯೋಗಾಧಿಕಾರಿ ವಿ. ಪ್ರಭಾಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೇರ ಸಂದರ್ಶನದಲ್ಲಿ 8ನೇ ಪಾಸ್, ಎಸ್.ಎಸ್.ಎಲ್.ಸಿ, ಐಟಿಐ, ಪಿಯುಸಿ ಮತ್ತು ಡಿಪ್ಲೋಮಾ ಪದವಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಗ್ರಾಮೀಣ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು.  ಭಾಗವಹಿಸುವ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ: 9901563260/7842717680/ 8867200358  ಗಳಿಗೆ  ಕರೆ ಮಾಡಿ ಪೂರ್ವ ನೋಂದಣಿ ಮಾಡಿಕೋಳ್ಳಬೇಕು. ಹೆಚ್ಚಿನ…

ಮೆಟ್ರಿಕ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
|

ಮೆಟ್ರಿಕ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬೀದರ.22.ಜೂನ್.25:- ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಪಿ.ಯು.ಸಿ, ಐ.ಟಿ.ಐ ಮತ್ತು ಡಿಪೆÇ್ಲೀಮೋ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ,ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಅನ್‍ಲೈನ್ https://shp.karnataka.gov.in/bcwd   .                ನಲ್ಲಿ  ದಿನಾಂಕ: 30-06-2025 ರೊಳಗಾಗಿ…

ಆಧುನಿಕ ಕುರಿತು  ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಾಯಿಸಿ ಮನವಿ
|

ಆಧುನಿಕ ಕುರಿತು  ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಾಯಿಸಿ ಮನವಿ

ಬೀದರ.22.ಜೂನ್.25:- ಜಿಲ್ಲೆಯ ರೈತ ಬಾಂಧವರಿಗಾಗಿ “ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ” ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಕೇಂದ್ರ ಗ್ರಂಥಾಲಯ  ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಜೂನ್.26 ರಿಂದ 27 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬೀದರ ಪಶುಪಾಲನಾ ಮತ್ತು ಪಶುವೈದ್ಯಕೀಯ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತರು ಮುಂಚಿತವಾಗಿ ಹೆಸರು ನೋಂದಾಯಿಸಿಕೊಂಡು ಆಧಾರ ಕಾರ್ಡ್ ಪ್ರತಿ ಹಾಗೂ ಇತ್ತೀಚಿನ ಎರಡು ಭಾವಚಿತ್ರ ಮತ್ತು ಪರಿಶಿಷ್ಟ ಜಾತಿ…

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ: ರೈತರು ಬೆಳೆ ವಿಮೆಗೆ ನೋಂದಾಯಿಸಿ

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ: ರೈತರು ಬೆಳೆ ವಿಮೆಗೆ ನೋಂದಾಯಿಸಿ

ಬೀದರ.22.ಜೂನ್.25:- 2025-26 ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನುಮೋದನೆಯನ್ನು ನೀಡಲಾಗಿರುವುದರಿಂದ ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿದ್ದು, ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ತಿಕ ಭದ್ರತೆ ಒದಗಿಸುವ ದೃಷ್ಟಿಯಿಂದ ವಿಮೆ ಯೋಜನೆ ಜಾರಿಗೆ ತರಲಾಗಿದೆ ಎಂದು ಬೀದರ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ…

ಯೋಗದಿಂದ ಉತ್ತಮ ಆರೋಗ್ಯ-ಪ್ರೊ.ಬಿ.ಎಸ್.ಬಿರಾದಾರ
|

ಯೋಗದಿಂದ ಉತ್ತಮ ಆರೋಗ್ಯ-ಪ್ರೊ.ಬಿ.ಎಸ್.ಬಿರಾದಾರ

ಬೀದರ.22.ಜೂನ್.25:- ದಿನನಿತ್ಯ ಯೋಗ ಪದ್ಧತಿಯನ್ನು ಅಳವಡಿಸಿಕೊಂಡರೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಎಸ್.ಬಿರಾದಾರ ಹೇಳಿದರು. ಅವರು ಶನಿವಾರ ಬೀದರ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಾಚೀನ ಕಾಲದಿಂದಲೂ ಯೋಗ ಪರಂಪರೆಯನ್ನು ಪಾಲಿಸಿಕೊಂಡು ಬಂದಿರುವ ಪೂರ್ವಜರು ಸದೃಢ ಶರೀರ ಹಾಗೂ ಸ್ವಸ್ಥ ಆರೋಗ್ಯವನ್ನು ಕಾಪಾಡಿಕೊಂಡು ಬಂದಿರುವುದನ್ನು ಕಾಣಬಹುದಾಗಿದೆ. ಹೀಗಾಗಿ ಉತ್ತಮ ಆರೋಗ್ಯದಿಂದ ಮಾತ್ರ ಆರೋಗ್ಯಕರ ಸಮಾಜ ನಿರ್ಮಿಸಲು ಸಾಧ್ಯ. ಪ್ರಾಚೀನ ಕಾಲದಿಂದ ಭಾರತದಲ್ಲಿ ಪ್ರಚಲಿತವಿದ್ದ ಈ ಯೋಗ…

ಜ್ಞಾನಸುಧಾ ವಿದ್ಯಾಲಯದಲ್ಲಿ ಸಂಭ್ರಮದಿಂದ ವಿಶ್ವ ಸಂಗೀತ ದಿನಾಚರಣೆ
|

ಜ್ಞಾನಸುಧಾ ವಿದ್ಯಾಲಯದಲ್ಲಿ ಸಂಭ್ರಮದಿಂದ ವಿಶ್ವ ಸಂಗೀತ ದಿನಾಚರಣೆ

ಬೀದರ.22.ಜೂನ್.25:- ಜಿಎಸ್‍ವಿ ಸರಿಗಮಪ’ ಸ್ಪರ್ಧೆ: ಗಾನ ಸುಧೆ ಹರಿಸಿದ ವಿದ್ಯಾರ್ಥಿಗಳುಬೀದರ್: ನಗರದ ಮಾಮನಕೇರಿಯಲ್ಲಿರುವ ಜಿಲ್ಲೆಯ ಪ್ರತಿಷ್ಠಿತ ಶಾಲೆಯಾದ ಜ್ಞಾನಸುಧಾ ವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ‘ಜ್ಞಾನಸುಧಾ ವಿದ್ಯಾಲಯ (ಜಿಎಸ್‍ವಿ) ಸರಿಗಮಪ’ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ತಮ್ಮ ಸುಮಧುರ ಕಂಠದಲ್ಲಿ ಸಂಗೀತ ಸುಧೆಯನ್ನು ಹರಿಸಿದರು. ವಿಶ್ವ ಸಂಗೀತ ದಿನಾಚರಣೆ ಪ್ರಯುಕ್ತ ಪ್ರತಿವರ್ಷದಂತೆ ಈ ವರ್ಷವೂ ಹಮ್ಮಿಕೊಳ್ಳಲಾಗಿದ್ದ ‘ಜ್ಞಾನಸುಧಾ ವಿದ್ಯಾಲಯ (ಜಿಎಸ್‍ವಿ) ಸರಿಗಮಪ’ ಸ್ಪರ್ಧೆಯಿಂದಾಗಿ ವಿದ್ಯಾಲಯದ ಜ್ಞಾನರಂಗ ಸಭಾಂಗಣದಲ್ಲಿ ಸಂಗೀತ ಹಬ್ಬದ ವಾತಾವರಣ ನಿರ್ಮಿತಗೊಂಡಿತು. ಸ್ಪರ್ಧಾರ್ಥಿಗಳು ಸುಶ್ರಾವ್ಯವಾಗಿ ಹಾಡುವ ಮೂಲಕ ಪ್ರೇಕ್ಷಕರಿಗೆ…

ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಹಾ ಸಂಘದ ಔರಾದ(ಬಿ) ತಾಲೂಕ ಘಟಕದ ನೂತನ ಪಧಾದಿಕಾರಿಗಳ ನೇಮಕವ
|

ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಹಾ ಸಂಘದ ಔರಾದ(ಬಿ) ತಾಲೂಕ ಘಟಕದ ನೂತನ ಪಧಾದಿಕಾರಿಗಳ ನೇಮಕವ

ಔರಾದ.22.ಜೂನ್.25:- 22ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಹಾ ಸಂಘದ ಔರಾದ(ಬಿ) ತಾಲೂಕ ಘಟಕದ ನೂತನ ಪಧಾದಿಕಾರಿಗಳ ನೇಮಕವ ಮಾಡಿರು ಕುರಿತು. ಈ ಮೇಲ್ಕಂಡ ವಿಷಯಕ್ಕೆ ಸಂಭಂದಿಸಿದಂತೆ ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಹಾ ಸಂಘದ ವತಿಯಿಂದ ಬೀದರ ಜಿಲ್ಲೆ ಔರಾದ (ಬಿ) ತಾಲೂಕಿನಲ್ಲಿ ದಿನಾಂಕ 22/06/2025 ರಂದು ರವಿವಾರ ಬೆಳ್ಳಿಗೆ 11:45 ಗಂಟೆಗೆ ಔರಾದ (ಬಿ) ಪಟ್ಟಣದಲ್ಲಿ ಡಾ| ಬಿ.ಆ‌ರ್.ಅಂಬೆಡ್ಕರ ಭವನ ಜನತಾ ಕಾಲೋನಿಯಲ್ಲಿ ಸಂಘದ ನೂತನ ಪದಾಧಿಕಾರಿಗಳು…