ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಹಾ ಸಂಘದ ಔರಾದ(ಬಿ) ತಾಲೂಕ ಘಟಕದ ನೂತನ ಪಧಾದಿಕಾರಿಗಳ ನೇಮಕವ
|

ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಹಾ ಸಂಘದ ಔರಾದ(ಬಿ) ತಾಲೂಕ ಘಟಕದ ನೂತನ ಪಧಾದಿಕಾರಿಗಳ ನೇಮಕವ

ಔರಾದ.22.ಜೂನ್.25:- 22ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಹಾ ಸಂಘದ ಔರಾದ(ಬಿ) ತಾಲೂಕ ಘಟಕದ ನೂತನ ಪಧಾದಿಕಾರಿಗಳ ನೇಮಕವ ಮಾಡಿರು ಕುರಿತು. ಈ ಮೇಲ್ಕಂಡ ವಿಷಯಕ್ಕೆ ಸಂಭಂದಿಸಿದಂತೆ ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಹಾ ಸಂಘದ ವತಿಯಿಂದ ಬೀದರ ಜಿಲ್ಲೆ ಔರಾದ (ಬಿ) ತಾಲೂಕಿನಲ್ಲಿ ದಿನಾಂಕ 22/06/2025 ರಂದು ರವಿವಾರ ಬೆಳ್ಳಿಗೆ 11:45 ಗಂಟೆಗೆ ಔರಾದ (ಬಿ) ಪಟ್ಟಣದಲ್ಲಿ ಡಾ| ಬಿ.ಆ‌ರ್.ಅಂಬೆಡ್ಕರ ಭವನ ಜನತಾ ಕಾಲೋನಿಯಲ್ಲಿ ಸಂಘದ ನೂತನ ಪದಾಧಿಕಾರಿಗಳು…

ಕ.ಕಾ.ಪ್ರ.ದ. ಕಾಲೇಜು: ೫ನೇ ದಿನದ ಎನ್.ಎಸ್.ಎಸ್. ಶಿಬಿರಬೀದರ,
|

ಕ.ಕಾ.ಪ್ರ.ದ. ಕಾಲೇಜು: ೫ನೇ ದಿನದ ಎನ್.ಎಸ್.ಎಸ್. ಶಿಬಿರ
ಬೀದರ,

ಬೀದರ.22.ಜೂನ್.25:- ವಿಶ್ವವಿದ್ಯಾಲಯ ಬೀದರ ಹಾಗೂ ಕವಿರತ್ನ ಕಾಳಿದಾಸ ಪ್ರಥಮ ದರ್ಜೆ ಕಾಲೇಜು, ಬೀದರ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟಿçಯ ಸೇವಾ ಯೋಜನೆ (ಎನ್.ಎಸ್.ಎಸ್.) ಶಿಬಿರ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿಟ್ಟಾದಲ್ಲಿ ದಿನಾಂಕ: ೧೭-೦೬-೨೦೨೫ ರಂದು ಚಾಲನೆ ನಿಡಲಾಗಿತ್ತು, ಕಾರ್ಯಕ್ರಮವು ಸತತವಾಗಿ ವಾರಗಳವರೆಗೆ ನಡೆಯುವುದು, ಪ್ರತಿ ದಿನ ಬೇರೆ ಬೇರೆ ವಿಷಯಗಳ ಮೇಲೆ ಕಾರ್ಯಕ್ರಮಗಳು ಜರುಗುತ್ತಿವೆ, ಇಂದು ದಿನಾಂಕ: ೨೧-೦೬-೨೦೨೫ ಶಿಬಿರದ ೫ನೇ ದಿನದ “ಮಾನವ ಹಕ್ಕುಗಳ ಕುರಿತು ಉಪನ್ಯಾಸ” ಎಂಬ ವಿಷಯದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು…

ಎಐ ತಂತ್ರಾಶದ ನೆರವಿನಿಂದ ಕಳೆದ ಹೋದ ವಸ್ತು ಪತ್ತೆ ಹಚ್ಚಿ ಮಾಲೀಕರಿಗೆ ಹಿಂದಿರುಗಿಸಲಾಗಿದೆ-ಎಸ್.ಪಿ.ಪ್ರದೀಪ ಗುಂಟಿ
|

ಎಐ ತಂತ್ರಾಶದ ನೆರವಿನಿಂದ ಕಳೆದ ಹೋದ ವಸ್ತು ಪತ್ತೆ ಹಚ್ಚಿ ಮಾಲೀಕರಿಗೆ ಹಿಂದಿರುಗಿಸಲಾಗಿದೆ-ಎಸ್.ಪಿ.ಪ್ರದೀಪ ಗುಂಟಿ

ಬೀದರ.22.ಜೂನ್.25:- ಎ.ಐ ತಂತ್ರಾoಶದ ನೆರವಿನಿಂದ ಹಾಗೂ ಜಿಲ್ಲೆಯಲ್ಲಿ ಆಳವಡಿಸಿದ ಸಿಸಿಟಿವಿ ಕಮಾಂಡ್ ಮತ್ತು ಕಂಟ್ರೋಲ್ ರೂಮ್‌ನ ನೆರವಿನಿಂದ ಇಂದು (ಜೂ.21) ಆಟೋರಿಕ್ಷಾ ವಾಹನದಲ್ಲಿ ಮರೆತು ಬಿಟ್ಟು ಹೋದ 60,000 ರೂ. ಬೆಲೆಬಾಳುವ ಲ್ಯಾಪಟಾಪನ್ನು ಎರಡು ಗಂಟೆಯೊಗಾಗಿ ವಾಹವನ್ನು ಪತ್ತೆ ಮಾಡಿ ಕಳೆದ ವಸ್ತುವನ್ನು ಮಾಲೀಕರಿಗೆ ಹಿಂದಿರುಗಿಸಲಾಯಿತು. ಜಿಲ್ಲೆಯಲ್ಲಿ ಹಿಂತಹ ಯಾವುದೇ ಘಟನೆಗಳು ನಡೆದಲ್ಲಿ ಕೂಡಲೆ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಪ್ರದೀಪ ಗುಂಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜೂನ್.21 ರಂದು ರಂದು ಬೆಳಿಗ್ಗೆ 9 ಗಂಟೆಗೆ…

ಕಾರಂಜಾ ಮಹಿಳಾ ರೈತ ಉತ್ಪಾದಕರ ಕಂಪನಿಗೆ ಸಹಕಾರ ನೀಡಲಾಗುವುದು-ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ್
|

ಕಾರಂಜಾ ಮಹಿಳಾ ರೈತ ಉತ್ಪಾದಕರ ಕಂಪನಿಗೆ ಸಹಕಾರ ನೀಡಲಾಗುವುದು-ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ್

ಬೀದರ.22. ಜೂನ್.25:- ಕಾರಂಜ ಮಹಿಳಾ ರೈತ ಉತ್ಪಾದಕರ ಕಂಪನಿ 10000 ಎಫ್‌ಪಿಓ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸಲಿದೆ. ಮುಂದಿನ ದಿನಗಳಲ್ಲಿ ಕಂಪನಿ ಇನ್ನು ಯಶಸ್ವಿಯಾಗಲಿ ಎಂದು ಹಾರೈಸಿದರು ಹಾಗೂ ಏನೇ ಸಹಾಯ ಸರ್ಕಾರ ವತಿಯಿಂದ ಅಥವಾ ತಮ್ಮ ಕಡೆಯಿಂದ ಮಾಡಲಾಗುವುದೆಂದು ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ್ ಹೇಳಿದರು. ಅವರು ಶನಿವಾರದಂದು ಹುಮನಾಬಾದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಬೆಂಗಳೂರು, ಜಿಲ್ಲಾ ಪಂಚಾಯತ ಬೀದರ, ತಾಲ್ಲೂಕಾ ಪಂಚಾಯತ ಹುಮನಾಬಾ ಸಹಯೋಗದಲ್ಲಿ ಹುಮನಾಬಾದಲ್ಲಿ…

Fasal Bima Yojana: ರೈತರಿಗೆ ಡಿಸಿಸಿ ಬ್ಯಾಂಕ್ ಅನ್ಯಾಯ:ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ.
|

Fasal Bima Yojana: ರೈತರಿಗೆ ಡಿಸಿಸಿ ಬ್ಯಾಂಕ್ ಅನ್ಯಾಯ:ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ.

ಬೀದರ.22.ಜೂನ್.25:- ಬೀದರ್ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) DCC BANK BIDAR ಬ್ಯಾಂಕ್ ವತಿಯಿಂದ ರೈತರಿಗೆ ಸಾಲ Loan ಸೌಲಭ್ಯ ಸಿಗುತ್ತಿಲ್ಲ. ಇಂದು ಅನೇಕ ಸಣ್ಣ. ಅತಿ ಸಣ್ಣ ಮತ್ತು ಅನೇಕ ರೈತರು ಕಂಗಾಲ ರಾಗಿದಾರೆ, ಅನೇಕ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಆರೋಪಿಸಿದರು. ನಾನು ಕೇಂದ್ರ ಸಚಿವನಾಗಿದ್ದಾಗ ಜಿಲ್ಲೆಗೆ 600 ಕೋಟಿ ಫಸಲ್ ಬಿಮಾ ಪರಿಹಾರ ಹಣ ತಂದಿದ್ದೆ. ಆದರೆ, 2023-24 ರಲ್ಲಿ 2 ಲಕ್ಷ 1 ಸಾವಿರ ಜನ…

ಜಾಗೃತಿ ಸಮಿತಿಗೆ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ
|

ಜಾಗೃತಿ ಸಮಿತಿಗೆ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ

ಜಾಗೃತಿ ಸಮಿತಿಗೆ ನಾಮನಿರ್ದೇಶನಕ್ಕೆ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡೇತರ ಸಮಾಜ ಕಲ್ಯಾಣ ಇಲಾಖೆ ಅಪರ ನಿರ್ದೇಶಕರು ಕಲಬುರಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಎಂ.ಎಸ್.ಕಾಯ್ದೆ 2013 ಸೆಕ್ಷನ್ 24ರಂತೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಜಾಗೃತಿ ಸಮಿತಿಗೆ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳನ್ನು ಶಾಶ್ವತ ಅಹ್ವಾನಿತರೆಂದು ನಾಮನಿರ್ದೇಶನ ಮಾಡಲು ಸಫಾಯಿ ಕರ್ಮಚಾರಿಗಳ ಮತ್ತು ಮ್ಯಾನ್ಯುಯಲ್ ಸ್ಕ್ಯಾವೆಂಜರಗಳವರ ಏಳಿಗೆಗಾಗಿ ಕಾರ್ಯನಿರ್ವಹಿಸುತ್ತಿರುವವರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನೇಮಕಾತಿ ನಿಷೇಧ ಮತ್ತು ಅವರ…

ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕಾಗಿ ಅರ್ಜಿ ಆಹ್ವಾನ.
|

ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕಾಗಿ ಅರ್ಜಿ ಆಹ್ವಾನ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡಿ ಬಯಲು ಶೌಚಮುಕ್ತ ನಗರ ಪ್ರದೇಶವಾಗಿ ಘೋಷಿಲಾಗಿದೆ. ಕೇಂದ್ರ ಸರ್ಕಾರ ಸ್ವಚ್ಛ ಭಾರತ್ ಮಿಷನ್ 2 ರಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದೆ ಸ್ವಚ್ಛ ಭಾರತ ಮಿಷನ್ 2.0 ಅಡಿಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಕಲಬುರಗಿ ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಇದುವರೆಗೂ ಶೌಚಾಲಯವನ್ನು ಹೊಂದಿರದ/ನಿರ್ಮಾಣ ಮಾಡಿಕೊಂಡಿರದ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಾನಗರ ಮಹಾನಗರ ಪಾಲಿಕೆಯ (ಪರಿಸರ)…

ಉತ್ತಮ ಆರೋಗ್ಯವಂತ ಜೀವನಕ್ಕೆ ಯೋಗ ಬಹಳ ಮುಖ್ಯ – ಸಚಿವ ಈಶ್ವರ ಬಿ.ಖಂಡ್ರೆ
|

ಉತ್ತಮ ಆರೋಗ್ಯವಂತ ಜೀವನಕ್ಕೆ ಯೋಗ ಬಹಳ ಮುಖ್ಯ – ಸಚಿವ ಈಶ್ವರ ಬಿ.ಖಂಡ್ರೆ

ಬೀದರ.22.ಜೂನ್.25:- ಉತ್ತಮ ಆರೋಗ್ಯವಂತ ಜೀವನಕ್ಕೆ ಯೋಗ ಬಹಳ ಮುಖ್ಯವಾಗಿರುವುದರಿಂದ ಇದನ್ನು ಯೋಗ ದಿನ ಮಾತ್ರ ಮಾಡದೆ ಪ್ರತಿದಿನ ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ತಿಳಿಸಿದರು. ಅವರು ಶನಿವಾರ ನಗರದ ಕೋಟೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ, ಆಯುಷ್ ಇಲಾಖೆ, ಕ್ರಿಡಾ ಮತ್ತು ಯುವ ಸಬಲೀಕರಣ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ…

10 ವರ್ಷಗಳು ಅಥವಾ ಅದಕ್ಕಿಂತ ಹೆಚ್ಚು ಕಾಲ ಸೇವೆ ಮಾಡಿದ 2003 ರಲ್ಲಿ, ಕರ್ನಾಟಕದಲ್ಲಿ ಎಲ್ಲಾ ಅರೆಕಾಲಿಕ ಉದ್ಯೋಗಿಗಳನ್ನು ಖಾಯಂ.

10 ವರ್ಷಗಳು ಅಥವಾ ಅದಕ್ಕಿಂತ ಹೆಚ್ಚು ಕಾಲ ಸೇವೆ ಮಾಡಿದ 2003 ರಲ್ಲಿ, ಕರ್ನಾಟಕದಲ್ಲಿ ಎಲ್ಲಾ ಅರೆಕಾಲಿಕ ಉದ್ಯೋಗಿಗಳನ್ನು ಖಾಯಂ.

2003 ರಲ್ಲಿ, ಕರ್ನಾಟಕದಲ್ಲಿ ಎಲ್ಲಾ ಅರೆಕಾಲಿಕ ಉದ್ಯೋಗಿಗಳನ್ನು ಖಾಯಂ ಆಗಿ ಸ್ವಯಂಚಾಲಿತವಾಗಿ ಕ್ರಮಬದ್ಧಗೊಳಿಸಲು ಯಾವುದೇ ರಾಜ್ಯಾದ್ಯಂತ ನೀತಿ ಇರಲಿಲ್ಲ. ಕೆಲವು ಕಾನೂನು ಪ್ರಕರಣಗಳು ಮತ್ತು ಸರ್ಕಾರಿ ಆದೇಶಗಳು ಕೆಲವು ವರ್ಗದ ದೈನಂದಿನ ವೇತನ ಅಥವಾ ಅರೆಕಾಲಿಕ ಉದ್ಯೋಗಿಗಳ ಕ್ರಮಬದ್ಧಗೊಳಿಸುವಿಕೆಯನ್ನು ಉಲ್ಲೇಖಿಸಿದ್ದರೂ, ಅದು ಎಲ್ಲರಿಗೂ ಸಮಗ್ರ ನೀತಿಯಾಗಿರಲಿಲ್ಲ. ಇಲ್ಲಿ ಹೆಚ್ಚು ವಿವರವಾದ ವಿವರಣೆಯಿದೆ: ಸಾರ್ವತ್ರಿಕ ಕ್ರಮಬದ್ಧಗೊಳಿಸುವಿಕೆ ಇಲ್ಲ: 2003 ರಲ್ಲಿ ಕರ್ನಾಟಕದಲ್ಲಿ ಎಲ್ಲಾ ಅರೆಕಾಲಿಕ ಉದ್ಯೋಗಿಗಳನ್ನು ಸ್ವಯಂಚಾಲಿತವಾಗಿ ಕ್ರಮಬದ್ಧಗೊಳಿಸುವ ಕಲ್ಪನೆಯು ನಿಖರವಾಗಿಲ್ಲ. ಅಂತಹ ರಾಜ್ಯವ್ಯಾಪಿ ನೀತಿ ಅಥವಾ ಕಾನೂನು…

ಅತಿಥಿ ಉಪನ್ಯಾಸಕರ ನೇಮಕಾತಿಗಳು ಕನಿಷ್ಠ ಅರ್ಹತಾ ಮಾನದಂಡಗಳನ್ನು ಪಾಲಿಸಬೇಕು: ಕರ್ನಾಟಕ ಹೈಕೋರ್ಟ್ ಆದೇಶಿಸಿದೆ

ಅತಿಥಿ ಉಪನ್ಯಾಸಕರ ನೇಮಕಾತಿಗಳು ಕನಿಷ್ಠ ಅರ್ಹತಾ ಮಾನದಂಡಗಳನ್ನು ಪಾಲಿಸಬೇಕು: ಕರ್ನಾಟಕ ಹೈಕೋರ್ಟ್ ಆದೇಶಿಸಿದೆ

ಸರ್ಕಾರಿ ಕಾಲೇಜುಗಳಲ್ಲಿನ ಎಲ್ಲಾ ಅತಿಥಿ ಉಪನ್ಯಾಸಕರ ನೇಮಕಾತಿಗಳು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ನಿಗದಿಪಡಿಸಿದ ಕನಿಷ್ಠ ಅರ್ಹತಾ ಮಾನದಂಡಗಳನ್ನು ಪಾಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಇದರಲ್ಲಿ NET, SLET/SET, ಅಥವಾ Ph.D ಯಂತಹ ಅರ್ಹತೆಗಳನ್ನು ಹೊಂದಿರುವುದು ಸೇರಿದೆ. ನ್ಯಾಯಾಲಯದ ನಿರ್ಧಾರವು ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಕಾರಣವಾಗಿದೆ ಮತ್ತು ಸ್ನಾತಕೋತ್ತರ ಪದವಿಗಳನ್ನು ಮಾತ್ರ ಹೊಂದಿರುವ ಅನೇಕ ಅನುಭವಿ ಉಪನ್ಯಾಸಕರಿಗೆ ಅನಿಶ್ಚಿತತೆಯನ್ನು ಸೃಷ್ಟಿಸಿದೆ. ಪ್ರಮುಖ ಅಂಶಗಳು: UGC ಮಾನದಂಡಗಳು ಕಡ್ಡಾಯ: ಅತಿಥಿ ಉಪನ್ಯಾಸಕರ ನೇಮಕಕ್ಕೆ ರಾಜ್ಯದ…