ಅತಿಥಿ ಉಪನ್ಯಾಸಕರ ನೇಮಕಾತಿಗಳು ಕನಿಷ್ಠ ಅರ್ಹತಾ ಮಾನದಂಡಗಳನ್ನು ಪಾಲಿಸಬೇಕು: ಕರ್ನಾಟಕ ಹೈಕೋರ್ಟ್ ಆದೇಶಿಸಿದೆ

ಅತಿಥಿ ಉಪನ್ಯಾಸಕರ ನೇಮಕಾತಿಗಳು ಕನಿಷ್ಠ ಅರ್ಹತಾ ಮಾನದಂಡಗಳನ್ನು ಪಾಲಿಸಬೇಕು: ಕರ್ನಾಟಕ ಹೈಕೋರ್ಟ್ ಆದೇಶಿಸಿದೆ

ಸರ್ಕಾರಿ ಕಾಲೇಜುಗಳಲ್ಲಿನ ಎಲ್ಲಾ ಅತಿಥಿ ಉಪನ್ಯಾಸಕರ ನೇಮಕಾತಿಗಳು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ನಿಗದಿಪಡಿಸಿದ ಕನಿಷ್ಠ ಅರ್ಹತಾ ಮಾನದಂಡಗಳನ್ನು ಪಾಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಇದರಲ್ಲಿ NET, SLET/SET, ಅಥವಾ Ph.D ಯಂತಹ ಅರ್ಹತೆಗಳನ್ನು ಹೊಂದಿರುವುದು ಸೇರಿದೆ. ನ್ಯಾಯಾಲಯದ ನಿರ್ಧಾರವು ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಕಾರಣವಾಗಿದೆ ಮತ್ತು ಸ್ನಾತಕೋತ್ತರ ಪದವಿಗಳನ್ನು ಮಾತ್ರ ಹೊಂದಿರುವ ಅನೇಕ ಅನುಭವಿ ಉಪನ್ಯಾಸಕರಿಗೆ ಅನಿಶ್ಚಿತತೆಯನ್ನು ಸೃಷ್ಟಿಸಿದೆ. ಪ್ರಮುಖ ಅಂಶಗಳು: UGC ಮಾನದಂಡಗಳು ಕಡ್ಡಾಯ: ಅತಿಥಿ ಉಪನ್ಯಾಸಕರ ನೇಮಕಕ್ಕೆ ರಾಜ್ಯದ…

ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡಿದರೆ 7 ವರ್ಷ ಜೈಲು ಶಿಕ್ಷೆಗೆ ಮಸೂದೆ
|

ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡಿದರೆ 7 ವರ್ಷ ಜೈಲು ಶಿಕ್ಷೆಗೆ ಮಸೂದೆ

ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ರೆ 7 ವರ್ಷ ಜೈಲು, 10 ಲಕ್ಷ ದಂಡ. Social Media’ದಲ್ಲಿ ಸುಳ್ಳು ಸುದ್ದಿ ಹರಡುವವರಿಗೆ ರಾಜ್ಯ ಸರಕಾರ ಗರಿಷ್ಠ ಏಳು ವರ್ಷ ಜೈಲು, 10 ಲಕ್ಷ ರೂ. ದಂಡ ವಿಧಿಸುವ ಮಸೂದೆಯು ಸಚಿವ ಸಂಪುಟದಲ್ಲಿ ಮುಂದೆ ಮಂಡನೆಯಾಗಿದೆ. ಸುಳ್ಳು ಸುದ್ದಿ ಹಬ್ಬಿಸಿದ್ರೆ 7 ವರ್ಷ ಜೈಲು, 10 ಲಕ್ಷ ದಂಡ ಗುರುವಾರ ನಡೆದ ಸಚಿವ ಸಂಪುಟದಲ್ಲಿ “ಕರ್ನಾಟಕ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿ ನಿಷೇಧ ಮಸೂದೆ’ ಮಂಡನೆಯಾಗಿದ್ದು, ಒಬ್ಬರ…

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ‘AI’ Face Recognition ಹಾಜರಾತಿ. ಶಿಕ್ಶಣ ಇಲಾಖೆ ಆದೇಶ.!
|

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ‘AI’ Face Recognition ಹಾಜರಾತಿ. ಶಿಕ್ಶಣ ಇಲಾಖೆ ಆದೇಶ.!

ಬೆಂಗಳೂರು.22.ಜೂನ್.25:- ಪ್ರಸ್ತುತ ಶೈಕ್ಷಣಿಕ 2025-26ನೇ ಶೈಕ್ಷಣಿಕ ಸಾಲಿನಿಂದಲೇ ಜಾರಿ ಮಾಡುವಂತೆ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ. ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನಿಂದ ಮಕ್ಕಳ ಹಾಜರಾತಿಗೆ ಅತ್ಯಾಧುನಿಕ (ಚಹರೆ ಗುರುತಿಸುವ ಹಾಜರಾತಿ ವ್ಯವಸ್ಥೆ) Face Recognition ತಂತ್ರಜ್ಞಾನವನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿ ಕೊಳ್ಳಲಿದ್ದಾರೆ. ಹೌದು,’ನಿರಂತರ’ ಯೋಜನೆ ಮತ್ತು ಅನುದಾನಿತ ಸೇರಿ 52,686 ಶಾಲೆಗಳ 52 ಲಕ್ಷಕ್ಕೂ…