2025-26ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರು ಹುದ್ದೆಗೆ ಅರ್ಜಿ ಆಹ್ವಾನ
|

2025-26ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರು ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು.25.ಜೂನ್.25:- 2025-26ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಅತಿಥಿ ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಶಿಕ್ಷಣ ಅತಿಥಿ ಉಪನ್ಯಾಸಕರು ಸೇರಿದಂತೆ) ಉಲ್ಲೇಖ-(3) ರಲ್ಲಿ ಸರ್ಕಾರವು ನೀಡಿರುವ ಅನುಮತಿ ಮೇರೆಗೆ ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ಸರ್ಕಾರದ ಆದೇಶ ಸಂಖ್ಯೆ: ಇಡಿ 242 ಡಿಸಿಇ 2021,…

ರಾಜ್ಯದ ಎಲ್ಲಾ ಇಲಾಖೆಗಳಲ್ಲೂ ಕನ್ನಡ ಬಳಕೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
|

ರಾಜ್ಯದ ಎಲ್ಲಾ ಇಲಾಖೆಗಳಲ್ಲೂ ಕನ್ನಡ ಬಳಕೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು.25.ಜೂನ್.25:- ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಇಲಾಖೆಗಳು, ಕಚೇರಿಗಳು ಆಡಳಿತದಲ್ಲಿ ಕನ್ನಡ ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಕನ್ನಡ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸುವಂತೆ ಆದೇಶದಲ್ಲಿ ನಿರ್ದೇಶಿಸಿದೆ. ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಸರ್ಕಾರಿ ಕಛೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದಿದ್ದಾರೆ. ವಿಧಾನ ಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನಸೆಳೆಯುವ ಸೂಚನೆ ಇತ್ಯಾದಿಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಲು ತಿಳಿಸಲಾಗಿದೆ. ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ…

ಕೊಪ್ಪಳ ವಿಶ್ವವಿದ್ಯಾಲಯದ | ಅತಿಥಿ ಉಪನ್ಯಾಸಕರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ.
|

ಕೊಪ್ಪಳ ವಿಶ್ವವಿದ್ಯಾಲಯದ | ಅತಿಥಿ ಉಪನ್ಯಾಸಕರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ.

ಕೊಪ್ಪಳ.25.ಜೂನ್.25:- 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ, ಯಲಬುರ್ಗಾದ ವಿಭಾಗಗಳಲ್ಲಿ ಅಗತ್ಯತೆಗನುಸಾರ ಅತಿಥಿ ಉಪನ್ಯಾಸಕರ (ಪೂರ್ಣಕಾಲಿಕ/ಅರೆಕಾಲಿಕ) ಹುದ್ದೆಗಳಿಗಾಗಿ, ವಿಷಯಗಳ ಬೋಧನಾ ಕಾರ್ಯಕ್ಕನುಗುಣವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಪಡೆಯಲು ಮತ್ತು ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಾಲತಾಣ  ವನ್ನು ನೋಡಬಹುದಾಗಿದೆ ಎಂದು ಕ http://www.koppaluniversity.ac.in ೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಸಂಚಾರಿ ಆರೋಗ್ಯ ಘಟಕಗಳನ್ನು ಅನುಷ್ಠಾನ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಿಲಾಗಿದೆ

ರಾಜ್ಯದಲ್ಲಿ ಸಂಚಾರಿ ಆರೋಗ್ಯ ಘಟಕಗಳನ್ನು ಅನುಷ್ಠಾನ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಿಲಾಗಿದೆ

ಬೆಂಗಳೂರು.25.ಜೂನ್.25:- ರಾಜ್ಯ ಸರ್ಕಾರದಿಂದ ರಾಜ್ಯದ ದುರ್ಗಮ ಪ್ರದೇಶ, ಸಂಪರ್ಕ ರಹಿತ ಪ್ರದೇಶಗಳ ಜನತೆಗೆ ಪ್ರಾಥಮಿಕ ಆರೋಗ್ಯ ಆರೈಕಾ ಸೇವೆಗೆ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಸಂಚಾರಿ ಆರೋಗ್ಯ ಘಟಕಗಳನ್ನು ಅನುಷ್ಠಾನ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, 20 ಸಂಚಾರಿ ಆರೋಗ್ಯ ಘಟಕಗಳನ್ನು 3 ವರ್ಷಗಳ ಅವಧಿಗೆ ರೂ.2007.48 ಲಕ್ಷಗಳ ವೆಚ್ಚದಲ್ಲಿ ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ಕೆಟಿಪಿಪಿ ಕಾಯ್ದೆ ಹಾಗೂ ನಿಯಮಗಳನ್ನು ಅನುಸರಿಸಿ ಕೆಲವೊಂದು ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ…

ಸರ್ಕಾರಿ ಶಾಲೆಗಳಿಂದ ಅರ್ಜಿ ಆಹ್ವಾನ
|

ಸರ್ಕಾರಿ ಶಾಲೆಗಳಿಂದ ಅರ್ಜಿ ಆಹ್ವಾನ

ಬೆಂಗಳೂರು.25.ಜೂನ್.25:-ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟç ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹವಾಗಿ ತಲಾ ರೂ.1.00 ಲಕ್ಷದಂತೆ ಸರ್ಕಾರದಿಂದ ಪ್ರೋತ್ಸಾಹಧನವನ್ನು ನೀಡಲು ತೀರ್ಮಾನಿಸಿದೆ. 2025-26 ನೇ ಸಾಲಿನಲ್ಲಿ ನಮ್ಮ ಯುವಜನರು ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ.ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟç ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿರುವ ಕ್ರೀಡಾಪಟುಗಳನ್ನು…