ಕರ್ನಾಟಕ ಸಾಹಿತ್ಯ ಅಕಾಡೆಮಿ: ಅರ್ಜಿ ಆಹ್ವಾನ
|

ಕರ್ನಾಟಕ ಸಾಹಿತ್ಯ ಅಕಾಡೆಮಿ: ಅರ್ಜಿ ಆಹ್ವಾನ

ಬೀದರ.28ಜೂನ್.25:- ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ: ಅರ್ಧಶತಮಾನ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತರಿರುವ 20 ರಿಂದ 50 ವರ್ಷ ವಯಸ್ಸುಳ್ಳ ಪರಿಶಿಷ್ಟ ಜತಿಗೆ ಸೇರಿದ ರಾಜ್ಯದ ಎಲ್ಲಾ ಭಾಗದ ಆಭ್ಯರ್ಥಿಗಳು ದಿನಾಂಕ: 20-07-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ…

ಜೂ.30 ರಂದು ಕೌಶಲ್ಯಾಭಿವೃದ್ಧಿ ತರಬೇತಿಗೆ ಸಂದರ್ಶನ: ಹೆಸರು ನೋಂದಣಿಗೆ ಸೂಚನೆ
|

ಜೂ.30 ರಂದು ಕೌಶಲ್ಯಾಭಿವೃದ್ಧಿ ತರಬೇತಿಗೆ ಸಂದರ್ಶನ: ಹೆಸರು ನೋಂದಣಿಗೆ ಸೂಚನೆ

ಬೀದರ.28.ಜೂನ್.25:- 2024-25ನೇ ಸಾಲಿನ ಎಸ್.ಸಿ.ಎಸ್.ಪಿ /ಟಿ.ಎಸ್.ಪಿ ಯೋಜನೆಯಡಿ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃಧಿ ತರಬೇತಿ ಪಡೆಯಲು ಜೂನ್.30 ರಂದು ಬೆಳಿಗ್ಗೆ 11 ರಿಂದ 3 ಗಂಟೆಯವರೆಗೆ ಜಿಲ್ಲಾ  ಉದ್ಯೋಗ ವಿನೀಮಯ ಕಛೇರಿ ಬೀದರ, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಐ.ಟಿ.ಐ ಕಾಲೇಜ್  ಆವರಣ, ಕುಂಬಾರವಾಡಾ ಕ್ರಾಸ, ಮನ್ನಳ್ಳಿ ರೋಡ, ಬೀದರದಲ್ಲಿ ಸಂದರ್ಶನ ಆಯೋಜಿಸಲಾಗಿದೆ ಎಂದು ಬೀದರ ಜಿಲ್ಲಾ ಉದ್ಯೋಗ ವಿನಿಮಯ ಅಧಿಕರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂದರ್ಶನಕ್ಕೆ  ಭಾಗವಹಿಸುವ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ: 9901563260/8867200358…

ಬೀದರ | ಪೋಟೋ ಶಿರ್ಷಿಕೆ
|

ಬೀದರ | ಪೋಟೋ ಶಿರ್ಷಿಕೆ

ಬೀದರ.28.ಜೂನ್.25:- ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ನಾಡಪ್ರಭು ಕೆಂಪೇಗೌಡ ಜಯಂತಿ ನಿಮಿತ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.   ಈ ಸಂದರ್ಭದಲ್ಲಿ ಬೀದರ ಸಹಾಯಕ ಆಯುಕ್ತರಾದ ಮೊಹಮ್ಮದ ಶಕೀಲ್, ಜಿಲ್ಲಾ ಒಕ್ಕಲಿಗ (ಕುಡು ಒಕ್ಕಲಿಗ) ಜಿಲ್ಲಾ ಶಾಖೆಯ ಪದಾಧಿಕಾರಿಗಳಾದ ಸೋಮನಾಥ ಬಿ.ಸಂತಪೂರೆ, ಪ್ರಭುರಾವ ಪಾಟೀಲ್, ಅನೀಲಕುಮಾರ ವಿ.ಅಟಂಗೆ, ರಮೇಶ ವಿ.ಬಿರಾದಾರ, ಮಲ್ಲಿಕಾರ್ಜುನ ಎನ್.ಜೀವಣಗಿ, ರವೀಂದ್ರ ಹಲ್ಲಾಳೆ, ಸಿದ್ರಾಮ ಕಲಬುರಗೆ, ಶರಣಪ್ಪಾ ದರೆ, ಸುನೀಲಕುಮಾರ ಪರಗೊಂಡೆ, ನಾಗಶೆಟ್ಟಿ ಆಟಂಗೆ, ರೇಖಾ ಪ್ರಕಾಶ, ಸರಸ್ವತಿ…

ಬೀದಿ ಬದಿ ವ್ಯಾಪಾರಿಗಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ
|

ಬೀದಿ ಬದಿ ವ್ಯಾಪಾರಿಗಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ

ಬೀದರ.28.ಜೂನ್.25:- ಜಿಲ್ಲೆಯ ಬೀದಿ ಬದಿ ವ್ಯಾಪಾರಿಗಳು, ಜುಸ್ ಸೆಂಟರ್, ಚಿಕನ್ ಮತ್ತು ಕಬಾಬ್ ಸೆಂಟರ್, ಟಿ ಅಂಗಡಿಗಳು, ಜಿಲೇಬಿ ತಯಾರಕರು, ಚೈನಿಸ್ ಫಾಸ್ಟ ಪುಡ್, ಟೀಫಿನ್ ಸೆಂಟರ್, ಚಾರ್ಟ ಭಂಡಾರ್‍ಗಳ ಇತರೆ ಆಹಾರ ಪದಾರ್ಥಗಳ ಮಾರಾಟಗಾರರಲ್ಲಿ ಆಹಾರದ ತಯಾರಿಕೆ ಮತ್ತು ವಿತರಣೆಯಲ್ಲಿನ ಶುಚಿತ್ವ, ನೈರ್ಮಲ್ಯತೆ ಹಾಗೂ ಗುಣಮಟ್ಟ ಕಾಪಾಡಬೇಕೆಂದು ಜಿಲ್ಲಾ ಅಂಕಿತ ಅಧಿಕಾರಿ ಡಾ.ಸಂತೋಷ ತಿಳಿಸಿದರು. ಅವರಿಂದು ಆಹಾರ ಸುರಕ್ಷತೆ ಮತ್ತು ಔಷದ ಆಡಳಿತ, ಆಯುಕ್ತರು ಬೆಂಗಳೂರು ಇವರ ಆದೇಶದ ಮೇರೆಗೆ ವಿಶೇಷ ಆಂದೋಲವನ್ನು ಹಮ್ಮಿಕೊಂಡು ಬೀದಿ…

ಅಪರ ಜಿಲ್ಲಾಧಿಕಾರಿಯಾಗಿ ಡಾ.ಈಶ್ವರ ಉಳ್ಳಾಗಡ್ಡಿ ಅಧಿಕಾರ ಸ್ವೀಕಾರ
|

ಅಪರ ಜಿಲ್ಲಾಧಿಕಾರಿಯಾಗಿ ಡಾ.ಈಶ್ವರ ಉಳ್ಳಾಗಡ್ಡಿ ಅಧಿಕಾರ ಸ್ವೀಕಾರ

ಬೀದರ.28.ಜೂನ್.25:- ಬೀದರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಡಾ.ಈಶ್ವರ ಉಳ್ಳಾಗಡ್ಡಿ ಅವರಿಂದು ಅಧಿಕಾರ ಸ್ವೀಕಾರ ಮಾಡಿದರು. ಇತ್ತೀಚೆಗೆ ದಾವಣಗೆರೆ ಅಪರ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿರುವ ಹಿಂದಿನ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರ ಜಾಗದಲ್ಲಿ ಡಾ.ಈಶ್ವರ ಉಳ್ಳಾಗಡ್ಡಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಕೊಪ್ಪಳ ನಗರಸಭೆ: ಆಸ್ತಿ ಮಾಲೀಕರಿಗೆ ಸೂಚನೆ
|

ಕೊಪ್ಪಳ ನಗರಸಭೆ: ಆಸ್ತಿ ಮಾಲೀಕರಿಗೆ ಸೂಚನೆ

ಕೊಪ್ಪಳ.28.ಜೂನ್.25:- ಕೊಪ್ಪಳ ನಗರಸಭೆ ವ್ಯಾಪ್ತಿಯ ಆಸ್ತಿ ಮಾಲೀಕರು ಆಸ್ತಿ ತಂತ್ರಾoಶದಲ್ಲಿ ಖಾತಾ ಅರ್ಜಿ ಸಲ್ಲಿಸಲು ಸಿಟಿಜನ್ ಮಾಡ್ಯೂಲ್ ಒದಗಿಸಿದ್ದು, ತಮ್ಮ ಆಸ್ತಿಯ ಇ-ಖಾತಾ ಅರ್ಜಿಗಳನ್ನು ಇನ್ನು ಮುಂದೆ ಕರ್ನಾಟಕ ಒನ್ ಗಳ ಮೂಲಕ ಸಲ್ಲಿಸಬಹುದು. ನಾಗರಿಕ ಮಾಡ್ಯೂಲ್ ಹಾಗೂ ಹೆಲ್ಪ್ಡೆಸ್ಕ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಲು ಪೌರಾಡಳಿತ ನಿರ್ದೇಶನಾಲಯ ಮತ್ತು ಕೆ.ಎಂ.ಡಿ.ಎಸ್ ಅವಕಾಶ ಕಲ್ಪಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾಗ್ಯನಗರ ಪ.ಪಂ.: ಆಸ್ತಿ ಮಾಲೀಕರಿಗೆ ಸೂಚನೆ
|

ಭಾಗ್ಯನಗರ ಪ.ಪಂ.: ಆಸ್ತಿ ಮಾಲೀಕರಿಗೆ ಸೂಚನೆ

ಕೊಪ್ಪಳ.28.ಜೂನ.25:- ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯ ಆಸ್ತಿ ಮಾಲೀಕರು ಆಸ್ತಿ ತಂತ್ರಾಶದಲ್ಲಿ ಇ-ಖಾತಾ/ನಮೂನೆ-03 ಅರ್ಜಿ ಸಲ್ಲಿಸಲು ಸಿಟಿಜನ್ ಮಾಡ್ಯೂಲ್ ಒದಗಿಸಿದ್ದು, ತಮ್ಮ ಆಸ್ತಿಯ ಇ-ಖಾತಾ ಅರ್ಜಿಗಳನ್ನು ಇನ್ನು ಮುಂದೆ ಕರ್ನಾಟಕ ಒನ್ ಗಳ ಮೂಲಕ ಸಲ್ಲಿಸಬಹುದು. ನಾಗರಿಕ ಮಾಡ್ಯೂಲ್ ಹಾಗೂ ಹೆಲ್ಪ್ಡೆಸ್ಕ್ ಮೂಲಕ ಅರ್ಜಿ ಸಲ್ಲಿಸಲು ಪೌರಾಡಳಿತ ನಿರ್ದೇಶನಾಲಯ ಮತ್ತು ಕೆ.ಎಂ.ಡಿ.ಎಸ್ ಅವಕಾಶ ಕಲ್ಪಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ.ಪಂ. ಮುಖ್ಯಾಧಿಕಾರಿ ಸುರೇಶ ಬಬಲಾದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೀನುಗಾರಿಕೆ ಇಲಾಖೆ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
|

ಮೀನುಗಾರಿಕೆ ಇಲಾಖೆ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಕೊಪ್ಪಳ.28.ಜೂನ್.25:-2025-26ನೇ ಸಾಲಿನ ಜಿಲ್ಲಾ ವಲಯದ ಯೋಜನೆಗಳಾದ ಒಳನಾಡು ಮೀನುಗಾರಿಕೆ ಅಭಿವೃದ್ಧಿ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ಉಚಿತ ವಿತರಣೆ (ಪ.ಜಾತಿ ಮತ್ತು ಪ.ಪಂಗಡ ವರ್ಗದವರಿಗೆ ಮಾತ್ರ)  ಹಾಗೂ ಮೀನು ಮಾರುಕಟ್ಟೆ ಮತ್ತು  ಮತ್ಸö್ಯ ವಾಹಿನಿ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೊಸದಾಗಿ ದ್ವಿಚಕ್ರವಾಹನ ಮತ್ತು ಐಸ್‌ಬಾಕ್ಸ್ ಖರೀದಿಗೆ ಸಹಾಯಧನ ಮತ್ತು ಯಲಬುರ್ಗಾ ತಾಲೂಕಿಗೆ ಮಾತ್ರ ನಾಲ್ಕು ಚಕ್ರ ವಾಹನ ಖರೀದಿಗೆ ಸಹಾಯಧನ ವಿತರಿಸಲು ತಾಲೂಕಾವಾರು ಗುರಿ ನಿಗದಿಯಾಗಿರುತ್ತವೆ. ಸರ್ಕಾರದ ಮಾರ್ಗಸೂಚಿ ಹಾಗೂ ಲಭ್ಯವಿರುವ…

ಕುಕನೂರು ಪ.ಪಂ. : ಪಿ.ಎಂ ಆವಾಸ್ ಯೋಜನೆಯಡಿ ಅರ್ಜಿ ಆಹ್ವಾನ

ಕುಕನೂರು ಪ.ಪಂ. : ಪಿ.ಎಂ ಆವಾಸ್ ಯೋಜನೆಯಡಿ ಅರ್ಜಿ ಆಹ್ವಾನ

ಕೊಪ್ಪಳ.28.ಜೂನ್.25: ಕುಕನೂರು ಪಟ್ಟಣ ಪಂಚಾಯತಿಯಲ್ಲಿ 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ)2.0 ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತೀಯ ಲಿಂಗಿಗಳು, ಎಸ್‌ಸಿ/ಎಸ್‌ಟಿ/ಹಿಂದುಳಿದ/ಅಲ್ಪ ಸಂಖ್ಯಾತ ವರ್ಗದವರು, ಸ್ವಚ್ಛತಾ ಕಾರ್ಮಿಕರು,  PM-SAVnidhi     ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ್ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೈಗಾರಿಕೆ ಕಾರ್ಮಿಕರು, ವಲಸೆ ಬಂದ ಕುಟುಂಬದವರು ತಮ್ಮ ಅರ್ಜಿಗಳನ್ನು ಜುಲೈ…

ಹುಮನಾಬಾದ: ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷಾ ಅವಧಿ ಜೂನ್.30 ರವರೆಗೆ ವಿಸ್ತರಣ
|

ಹುಮನಾಬಾದ: ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷಾ ಅವಧಿ ಜೂನ್.30 ರವರೆಗೆ ವಿಸ್ತರಣ

ಬೀದರ.28.ಜೂನ್.25:- 2025-26ನೇ ಸಾಲಿನ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರಿಗೆ ಜೂ.23 ರಿಂದ ಜೂ.30 ರವರೆಗೆ ಕಾಲಾವಧಿಯನ್ನು ವಿಸ್ತರಿಸಿ ಆನ್‌ಲೈನ್ ಮೂಲಕವೂ ನೋಂದಾಯಿಸಲು ಅವಕಾಶ ನೀಡಲಾಗಿದೆ ಎಂದು ಹುಮನಾಬಾದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ನಿಂಗರಾಜ ಅರಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹರು ನಾಗರಿಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳು, ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಸಮೀಕ್ಷೆಗೆ ಅವಕಾಶ…