ಅಪರಿಚಿತ ಶವದ ವಾರಸುದಾರರ ಪತ್ತೆಗೆ ಮನವಿ

ಕೊಪ್ಪಳ ಜುಲೈ.25: ಕೊಪ್ಪಳದ ಹಿಟ್ನಾಳ ಟೋಲ್ ಕುಷ್ಟಗಿ ಕಡೆ ಹೋಗುವ ಎನ್.ಹೆಚ್.63 ರಸ್ತೆಯ ಪಕ್ಕದ ಡಿವೈಡರ್ ಹತ್ತಿರ ಮೇ 02 ರಂದು ಸುಮಾರು 55 ರಿಂದ 60 ವರ್ಷದ ಅಪರಿಚಿತ ವ್ಯಕ್ತಿಯು ಯಾವುದೋ ಕಾಯಿಲೆಯಿಂದ ಮೃತ ಪಟ್ಟಿದ್ದು, ಈ ಬಗ್ಗೆ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ ನಂ: 28/2025 ಕಲಂ: 194 ಬಿ.ಎನ್.ಎಸ್.ಎಸ್. 2023 ಅಡಿ ಪ್ರಕರಣ ದಾಖಲಾಗಿದೆ. ಮೃತ ವ್ಯಕ್ತಿಯ ಚಹರೆ: ಮೃತ ವ್ಯಕ್ತಿಯು ಮೈಮೇಲೆ ಹಳದಿ ಬಿಳಿ ಬಣ್ಣದ ಚೆಕ್ಸ್ ಶರ್ಟ್ ಇದ್ದು, ವ್ಯಕ್ತಿಯು…

ಕ್ಷೇತ್ರ ಶಿಕ್ಷಣಾಧಿಕಾರಿಗಳು ಕರವೇ ವತಿಯಿಂದ ಮನವಿ.
|

ಕ್ಷೇತ್ರ ಶಿಕ್ಷಣಾಧಿಕಾರಿಗಳು ಕರವೇ ವತಿಯಿಂದ ಮನವಿ.

ಔರಾದ.04.ಜುಲೈ.25:- ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಮಾಡಿ ಶಾಲಾವಧಿಯಲ್ಲಿ ಅಕ್ರಮವಾಗಿ ವಿದ್ಯಾರ್ಥಿಗಳ ಪೋಷಕರಿಂದ ಹಣ ಪೀಕುತ್ತಿರುವ ‘ಕೋಚಿಂಗ್’ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ ದಂಧೆಕೊರರ ಕೇಂದ್ರಗಳು ಔರಾದ್ ಹಾಗೂ ಕಮಲನಗರ ಪಟ್ಟಣದಲ್ಲಿ ಎಲ್ಲೆಂದರಲ್ಲಿ ನಾಯಿ ಕೊಡೆಯಂತೆ ತಲೆ ಎತ್ತಿವೆ. ನವೋದಯ, ಸೈನಿಕ, ಹಾಗೂ ಮೊರಾರ್ಜಿ ವಸತಿ ಶಾಲೆಯ ಪರಿಕ್ಷಾ ಪೂರ್ವ ತರಬೇತಿ ನೆಪದಲ್ಲಿ 5ನೇ ತರಗತಿ ಮಕ್ಕಳಿಗೆ ವಿಶೇಷ ತರಬೇತಿ ನೀಡುವದಾಗಿ ಪಟ್ಟಣದ 8 ಹಾಗೂ ಕಮಲನಗರ ಪಟ್ಟಣದಲ್ಲಿ ಎರಡು ಕೋಚಿಂಗ್ ಕೇಂದ್ರಗಳು ಕೆಲಸ ಮಾಡ್ತಿವೆ. ಕಳೆದ ವರ್ಷವೂ ಈ…

ರಾಜ್ಯದ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಬಡ್ತಿ : ರಾಜ್ಯ ಸರ್ಕಾರ’ದಿಂದ ಆದೇಶ
|

ರಾಜ್ಯದ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಬಡ್ತಿ : ರಾಜ್ಯ ಸರ್ಕಾರ’ದಿಂದ ಆದೇಶ

ಬೆಂಗಳೂರು.04.ಜುಲೈ.25:- ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿ ಸಿದ್ಧಪಡಿಸುವ ಸಂಬಂಧ online module ಸಿದ್ಧಪಡಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಪ್ರೌಢಶಾಲಾ ಸಹಶಿಕ್ಷಕರ ರಾಜ್ಯ ಮಟ್ಟದ ಒಂದೇ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ದಿನಾಂಕ : 25.04.2025 ರಂದು ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿರುತ್ತದೆ….

ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೇ’ಯಲ್ಲಿ ಅರ್ಜಿ ಆಹ್ವಾನ
|

ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೇ’ಯಲ್ಲಿ ಅರ್ಜಿ ಆಹ್ವಾನ

DWCD Yadgiri Recruitment 2025 : ಯಾದಗಿರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗ ಮಾಹಿತಿ : ಯಾದಗಿರಿ ಜಿಲ್ಲಾ ಪಂಚಾಯತ್ ನೇಮಕಾತಿ 2025 ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು. ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 20,000 ವೇತನ…

ಉದ್ಯೋಗಗಳಲ್ಲಿ ಕನಿಷ್ಠ ವೇತನ ಹೈಕೋರ್ಟ್‌ಗೆ ಸರ್ಕಾರದ ಮುಚ್ಚಳಿಕೆ
|

ಉದ್ಯೋಗಗಳಲ್ಲಿ ಕನಿಷ್ಠ ವೇತನ ಹೈಕೋರ್ಟ್‌ಗೆ ಸರ್ಕಾರದ ಮುಚ್ಚಳಿಕೆ

ಬೆಂಗಳೂರು.04.ಜುಲೈ.25:-<ಉದ್ಯಮ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸದ ಹೊರತು ಕನಿಷ್ಠ ವೇತನ ಪರಿಷ್ಕರಣೆ ಮಾಡಿ ಹೊರಡಿಸಲಾಗಿರುವ ಉದ್ದೇಶಿತ ಕರಡು ಅಧಿಸೂಚನೆ ಅನ್ವಯ ಭವಿಷ್ಯದಲ್ಲಿ ಯಾವುದೇ ಕ್ರಮಕ್ಕೆ ಮುಂದಾಗುವುದಿಲ್ಲ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮುಚ್ಚಳಿಕೆ ನೀಡಿದೆ. ಅಧಿಸೂಚನೆಗಳನ್ನು ಪ್ರಶ್ನಿಸಿ ಶಿವಮೊಗ್ಗ-ದಾವಣಗೆರೆಯ ನಂಜಪ್ಪ ಆಸ್ಪತ್ರೆಗಳ ಆಡಳಿತಾಧಿಕಾರಿ ಎಸ್‌.ಸವಿತಾ ಮತ್ತು ನಂಜಪ್ಪ ಟ್ರಸ್ಟ್‌ನ ಆಡಳಿತಾಧಿಕಾರಿ ಪಿ.ನಳಿನಾ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ…

ಪಾಕಿಸ್ತಾನಿ ಸೆಲೆಬ್ರಿಟಿಗಳ ಸಾಮಾಜಿಕ ಮಾಧ್ಯಮ ಖಾತೆಗಳ ಮೇಲಿನ ನಿಷೇಧವನ್ನು ಸರ್ಕಾರ ಮತ್ತೆ ಜಾರಿಗೆ ತಂದಿದೆ.

ಪಾಕಿಸ್ತಾನಿ ಸೆಲೆಬ್ರಿಟಿಗಳ ಸಾಮಾಜಿಕ ಮಾಧ್ಯಮ ಖಾತೆಗಳ ಮೇಲಿನ ನಿಷೇಧವನ್ನು ಸರ್ಕಾರ ಮತ್ತೆ ಜಾರಿಗೆ ತಂದಿದೆ.

ದೇಶದಲ್ಲಿ ಹಲವಾರು ಪಾಕಿಸ್ತಾನಿ ನಟರು ಮತ್ತು ಕ್ರಿಕೆಟಿಗರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸರ್ಕಾರ ಮತ್ತೆ ನಿಷೇಧಿಸಿದೆ. ತಾಂತ್ರಿಕ ಕಾರಣಗಳಿಂದಾಗಿ ಈ ಖಾತೆಗಳನ್ನು ಸಂಕ್ಷಿಪ್ತವಾಗಿ ಪ್ರವೇಶಿಸಲು ಸಾಧ್ಯವಾಯಿತು ಎಂದು ಮೂಲಗಳು ತಿಳಿಸಿವೆ. ಈ ವರ್ಷದ ಮೇ ತಿಂಗಳಲ್ಲಿ, ಭಾರತ ವಿರೋಧಿ ಪ್ರಚಾರ ಮತ್ತು ಪ್ರಚೋದನಕಾರಿ ವಿಷಯವನ್ನು ಹರಡಿದ್ದಕ್ಕಾಗಿ ಸರ್ಕಾರವು ಹಲವಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿತ್ತು. ಅವುಗಳಲ್ಲಿ ನಟರಾದ ಸಬಾ ಕಮರ್, ಅಹದ್ ರಜಾ ಮಿರ್, ಯುಮ್ನಾ ಜೈದಿ ಮತ್ತು ಡ್ಯಾನಿಶ್ ತೈಮೂರ್…

ಮುಂದಿನ ತಿಂಗಳು ಶ್ರೀನಗರದ ದಾಲ್ ಸರೋವರದಲ್ಲಿ ನಡೆಯಲಿರುವ ಮೊದಲ ಖೇಲೋ ಇಂಡಿಯಾ ಜಲ ಕ್ರೀಡೆಗಳು

ಮುಂದಿನ ತಿಂಗಳು ಶ್ರೀನಗರದ ದಾಲ್ ಸರೋವರದಲ್ಲಿ ನಡೆಯಲಿರುವ ಮೊದಲ ಖೇಲೋ ಇಂಡಿಯಾ ಜಲ ಕ್ರೀಡೆಗಳು

ಮೊದಲ ಖೇಲೋ ಇಂಡಿಯಾ ಜಲ ಕ್ರೀಡಾ ಉತ್ಸವವು ಆಗಸ್ಟ್ 21 ರಿಂದ ಶ್ರೀನಗರದ ಐತಿಹಾಸಿಕ ದಾಲ್ ಸರೋವರದಲ್ಲಿ ನಡೆಯಲಿದೆ. ಇದನ್ನು ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಘೋಷಿಸಿದ್ದಾರೆ. ಮೂರು ದಿನಗಳ ಈ ಜಲ ಕ್ರೀಡಾ ಉತ್ಸವದಲ್ಲಿ ಐದು ಕ್ರೀಡೆಗಳು ನಡೆಯಲಿವೆ: ಕಯಾಕಿಂಗ್ ಮತ್ತು ಕ್ಯಾನೋಯಿಂಗ್, ರೋಯಿಂಗ್, ವಾಟರ್ ಸ್ಕೀಯಿಂಗ್, ಶಿಕಾರ ರೇಸ್ ಮತ್ತು ಡ್ರ್ಯಾಗನ್ ಬೋಟ್. ಮುಕ್ತ-ವಯಸ್ಸಿನ ಸ್ಪರ್ಧೆಯಲ್ಲಿ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 400 ಕ್ಕೂ ಹೆಚ್ಚು…

IBPS ಬ್ಯಾಂಕುಗಳಲ್ಲಿ 5,208 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
|

IBPS ಬ್ಯಾಂಕುಗಳಲ್ಲಿ 5,208 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಪದವಿ ಪಡೆದ ನಂತರ ಬ್ಯಾಂಕ್ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಶುಭವಾರ್ತೆ ಇದೆ. ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನಲ್ ಸೆಲೆಕ್ಷನ್ (IBPS) ಸಂಸ್ಥೆ 2025ನೇ ಸಾಲಿನ ಬ್ಯಾಂಕ್ ಪಿಒ (ಪ್ರೊಬೇಷನರಿ ಆಫೀಸರ್) ನೇಮಕಾತಿಯ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 1ರಿಂದ ಆರಂಭವಾಗಿದ್ದು, ಜುಲೈ 21ರವರೆಗೆ ಮುಂದುವರಿಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ibps.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.ಈ ಬಾರಿ ಒಟ್ಟು 5208 ಹುದ್ದೆಗಳಿಗೆ ನೇಮಕಾತಿ…

ಬೆಂಗಳೂರು ವಿಶ್ವವಿದ್ಯಾಲಯ’ಯಲ್ಲಿ ಅತಿಥಿ ಉಪನ್ಯಾ ಸಕ ಹುದ್ದೆಗೆ ಅರ್ಜಿ ಆಹ್ವಾನ.
|

ಬೆಂಗಳೂರು ವಿಶ್ವವಿದ್ಯಾಲಯ’ಯಲ್ಲಿ ಅತಿಥಿ ಉಪನ್ಯಾ ಸಕ ಹುದ್ದೆಗೆ ಅರ್ಜಿ ಆಹ್ವಾನ.

ಬೆಂಗಳೂರು.04.ಜುಲೈ.25:- ವಿಶ್ವ ವಿದ್ಯಾಲಯದಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಯಾವುದೇ ಮಾನ್ಯತೆ ಪಡೆದ ವಿವಿಯಿಂದ ಪದವಿ, ಸ್ನಾತಕೋತ್ತರ ಪದವಿ ಪೂರೈಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಜು.8ರ ಒಳಗೆ ಅರ್ಜಿಯನ್ನು ದಾಖಲಿಸಬಹುದಾಗಿದೆ. ಬೆಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾ ಸಕ ಹುದ್ದೆಗೆ ಇಲ್ಲಿದೆ ಹೆಚ್ಚಿನ ವಿವರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಸಲಾಗುವುದು. ವಿದ್ಯಾರ್ಹತೆ: ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ…