ಇಂಜಿನಿಯರಿಂಗ್/ಆರ್ಕಿಟೆಕ್ಚರ್‌ ಕೋರ್ಸುಗಳಿಗೆ ಪ್ರವೇಶಾತಿ ಶುಲ್ಕ, ಸೀಟು ಹಂಚಿಕೆ ಪ್ರಮಾಣ ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ
|

ಇಂಜಿನಿಯರಿಂಗ್/ಆರ್ಕಿಟೆಕ್ಚರ್‌ ಕೋರ್ಸುಗಳಿಗೆ ಪ್ರವೇಶಾತಿ ಶುಲ್ಕ, ಸೀಟು ಹಂಚಿಕೆ ಪ್ರಮಾಣ ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ

ಬೆಂಗಳೂರು.09.ಜುಲೈ.25:- ರಾಜ್ಯ ಸರ್ಕಾರ ಇಂಜಿನಿಯರಿಂಗ್/ಆರ್ಕಿಟೆಕ್ಚರ್‌ ಕೋರ್ಸುಗಳಿಗೆ ಪ್ರವೇಶಾತಿ ಶುಲ್ಕ, ಸೀಟು ಹಂಚಿಕೆ ಪ್ರಮಾಣ ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ (1) ರ ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) (ತಿದ್ದುಪಡಿ) ಅಧಿನಿಯಮ, 2015 (Act No.39 of 2015)ರಲ್ಲಿನ ಪ್ರಕರಣ 4(ಎ) ಮತ್ತು 4(ಬಿ) ರಲ್ಲಿ ವೃತ್ತಿಪರ ಶಿಕ್ಷಣಕ್ಕೆ ಸಂಬಂಧಿಸಿದಂತೆ ಸೀಟು ಹಂಚಿಕೆ ಮತ್ತು ಶುಲ್ಕ, ನಿಗಧಿಯ ಸಂಬಂಧವಾಗಿ ಸರ್ಕಾರವು, ಖಾಸಗಿ ವೃತ್ತಿಪರ ಶಿಕ್ಷಣ…

ಸರ್ಕಾರದ ಅರ್ಹತೆ ನೀತಿ ವಿರೋಧಿಸಿ ಧರಣಿ ಅತಿಥಿ ಉಪನ್ಯಾಸಕರನ್ನು ಕೈಬಿಡದಂತೆ ಬಾವಿಮನಿ ಆಗ್ರಹ
|

ಸರ್ಕಾರದ ಅರ್ಹತೆ ನೀತಿ ವಿರೋಧಿಸಿ ಧರಣಿ ಅತಿಥಿ ಉಪನ್ಯಾಸಕರನ್ನು ಕೈಬಿಡದಂತೆ ಬಾವಿಮನಿ ಆಗ್ರಹ

ಸಿಂಧನೂರು.09.ಜುಲೈ.25:- ಬರುತ್ತಾರೆ. ಕೂಡಲೇ ಸರ್ಕಾರ ತನ್ನ ಅಧಿಸೂಚನೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು. ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ಅರ್ಹತೆ ಆಧಾರದ (ಯುಜಿಸಿ, ನಾನ್ ಯುಜಿಸಿ) ನೀತಿಯಡಿಯಲ್ಲಿ ಅತಿಥಿ ಉಪನ್ಯಾಸಕರನ್ನು ಕೈಬಿಡದಂತೆ ಆಗ್ರಹಿಸಿ ಜೂ.25ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಒಂದು ದಿನ ಸಾಂಕೇತಿಕ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಸಿದ್ದಪ್ಪ ಹೆಚ್.ಬಾವಿಮನಿ ತಿಳಿಸಿದರು. ಉಪನ್ಯಾಸಕ ನಾರಾಯಣ ಬೆಳಗುರ್ಕಿ ಮಾತನಾಡಿ ಯಜಿಸಿ, ನಾನ್ ಯುಜಿಸಿ ನಿಯಮ ಜಾರಿ…

ಔರಾದ: ಪ್ರವೇಶಾತಿ ಅವಧಿ ವಿಸ್ತರಣೆ
|

ಔರಾದ: ಪ್ರವೇಶಾತಿ ಅವಧಿ ವಿಸ್ತರಣೆ

ಬೀದರ.09.ಜುಲೈ.25:- 2025-26ನೇ ಸಾಲಿನ ಸರ್ಕಾರಿ ಪಾಲಿಟೆಕ್ನಿಕ್ ಔರಾದ (ಬಾ) ನಲ್ಲಿ ಪ್ರರ್ಥಮ ವರ್ಷ ಡಿಪ್ಲೋಮಾ ಕೋರ್ಸುಗಳಿಗೆ ಹಾಗೂ ಲ್ಯಾಟರಲ್ ಎಂಟ್ರಿ 3ನೇ ಸೆಮಿಸ್ಟರ್‍ಗೆ ಪಾಲಿಟೆಕ್ನಿಕ್ ಕೋರ್ಸುಗಳಿಗೆ ಖಾಲಿ ಇರುವ ಸೀಟುಗಳಿಗೆ ಪ್ರವೇಶ ಅವದಿಯನ್ನುü ದಿನಾಂಕ: 15-07-2025 ರವರೆಗೆ ವಿಸ್ತರಿಸಲಾಗಿದೆ ಎಂದು ಔರಾದ (ಬಾ) ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ನೇರವಾಗಿ ಕಾಲೇಜಿನಲ್ಲಿಯೇ ಆಫ್‍ಲೈನ್ ಮೂಲಕ ಪ್ರವೇಶ ಪಡೆಯಬಹುದಾಗಿದೆ. ಪ್ರಥಮ ವರ್ಷಕ್ಕೆ ಪ್ರವೇಶ ಪಡೆಯಲು ಎಸ್.ಎಸ್.ಎಲ್.ಸಿ. ಯಲ್ಲಿ ಕನಿಷ್ಠ 35% ಅಂಕ ಪಡೆದು ತೇರ್ಗಡೆ ಹೊಂದಿರಬೇಕು….

ಮನುಷ್ಯ ಕಾಣೆ: ಪತ್ತೆಗಾಗಿ ಮನವಿ
|

ಮನುಷ್ಯ ಕಾಣೆ: ಪತ್ತೆಗಾಗಿ ಮನವಿ

ಬೀದರ.09.ಜುಲೈ.25:- ತೆಲಂಗಾಣ ರಾಜ್ಯದ ನರಾಯಣಖೇಡ ತಾಲ್ಲೂಕಿನ ಸಿದ್ದಹಂಗರಗಾ ಗ್ರಾಮದ ನಿವಾಸಿಯಾದ ಬೀರಪ್ಪಾ ಅಡವೆಪ್ಪಾ ಬಿರಾದಾರ (31) ಇತನು ಬೀದರನ ಆಮಂತ್ರಣ ಹೋಟೆಲ್‍ನಲ್ಲಿ ಸುಮಾರು 10 ವರ್ಷಗಳಿಂದ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಇತನು ದಿನಾಂಕ: 04-06-2025 ರಂದು ಹೋಟೆಲ್‍ನಿಂದ ಹೊರಗಡೆ ಹೋಗಿ ಮರಳಿ ಹೋಟೆಲ್‍ಗೆ ಬಾರದೇ ಕಾಣೆಯಾಗಿರುತ್ತಾನೆ. ಕಾಣೆಯಾದ ವ್ಯಕ್ತಿಯು 5 ಅಡಿ 5 ಇಂಚ್ ಎತ್ತರವಿದ್ದು, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ, ನೇರ ಮೂಗು, ದುಂಡು ಮುಖ ಇದ್ದು, ಕಾಣೆಯಾಗುವ ಸಮಯದಲ್ಲಿ ಮೈಮೇಲೆ ಪ್ಯಾಂಟ್, ಶರ್ಟ…

ಕಾಣೆಯಾದ ವ್ಯಕ್ತಿ ಪತ್ತೆಗಾಗಿ ಮನವಿ
|

ಕಾಣೆಯಾದ ವ್ಯಕ್ತಿ ಪತ್ತೆಗಾಗಿ ಮನವಿ

ಬೀದರ.09.ಜುಲೈ.25:- ಹೈದ್ರಾಬಾದನಿಂದ ಅನೀಲ ಪ್ರಭಾಕರ ಬಿರಾದಾರ (44) ಎಂಬುವರು ದಿನಾಂಕ: 16-06-2025 ರಂದು ಬೀದರ ನೌಬಾದನಲ್ಲಿರುವ ಡೈಮಂಡ್ ಕಾಲೇಜಿನ ಶಾಹು ಮಹಾರಾಜ ಹಾಸ್ಟೆಲನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಗನನ್ನು ಭೇಟಿ ಮಾಡಲು ಬೀದರಗೆ ಬಂದು ಕಾಣೆಯಾಗಿರುತ್ತಾರೆ.  ಕಾಣೆಯಾದ ವ್ಯಕ್ತಿಯು 5 ಅಡಿ 4 ಇಂಚ್ ಎತ್ತರವಿದ್ದು, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ನೇರ ಮೂಗು, ಕೋಲು ಮುಖ ಇದ್ದು, ಮೈಮೇಲೆ ಪ್ಯಾಂಟ್, ಫುಲ್ ತೋಳಿನ ಶರ್ಟ ಧರಿಸಿರುವ ಇತನು ಮರಾಠಿ, ತೆಲಗು, ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಮಾತನಾಡುತ್ತಾನೆ….

ಮುಂದಿನ ಮೇ.2026ಕ್ಕೆ ಅನುಭವ ಮಂಟಪ ಲೋಕಾರ್ಪಣೆ – ಸಚಿವ ಈಶ್ವರ ಬಿ.ಖಂಡ್ರೆ
|

ಮುಂದಿನ ಮೇ.2026ಕ್ಕೆ ಅನುಭವ ಮಂಟಪ ಲೋಕಾರ್ಪಣೆ – ಸಚಿವ ಈಶ್ವರ ಬಿ.ಖಂಡ್ರೆ

ಬೀದರ.09.ಜುಲೈ.25:- ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ ಮಂಟಪಕ್ಕೆ ಪರಿಷ್ಕøತ ಮೊತ್ತ 742 ಕೋಟಿಗಳಿಗೆ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಕಾಮಗಾರಿಯ ಗುಣಮಟ್ಟವನ್ನು ಜಾಗರೂಕತೆ ವಹಿಸಿ ಮುಂಬರುವ ಮೇ.2026 ರೊಳಗಾಗಿ ಲೋಕಾರ್ಪಣೆಗೊಳಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಸೂಚಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಯ ನೂತನ ಅನುಭವ ಮಂಟಪ ನಿರ್ಮಾಣದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ…

ಜುಲೈ 10 ರಂದು ಹಡಪದ ಅಪ್ಪಣ್ಣ ಜಯಂತಿಆಚರಣೆ–ಎಡಿಸಿ ಡಾ. ಈಶ್ವರ ಉಳ್ಳಾಗಡ್ಡಿ
|

ಜುಲೈ 10 ರಂದು ಹಡಪದ ಅಪ್ಪಣ್ಣ ಜಯಂತಿ
ಆಚರಣೆ–ಎಡಿಸಿ ಡಾ. ಈಶ್ವರ ಉಳ್ಳಾಗಡ್ಡಿ

ಬೀದರ.09.ಜುಲೈ.25:-  ಇದೇ ಜುಲೈ.10 ರಂದು ಹಡಪದ ಅಪ್ಪಣ್ಣ ಜಯಂತಿಯನ್ನು ಅತೀ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಈಶ್ವರ ಉಳ್ಳಾಗಡ್ಡಿ ಅವರು ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಹಡಪದ ಅಪ್ಪಣ್ಣ ಜಯಂತಿಯ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಅಂದು ಬೆಳಿಗ್ಗೆ 9 ಗಂಟೆಗೆ ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿ ಕಛೇರಿಗಳಲ್ಲಿ ಕಡ್ಡಾಯವಾಗಿ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ತಿಳಿಸಿದರು. ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
|

ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೀದರ.09.ಜುಲೈ.25:-ಎನ್.ಹೆಚ್.ಎಂ. ಯೋಜನೆಯ ಅಡಿಯಲ್ಲಿ ಎನ್.ಹೆಚ್.ಎಂ ಯೋಜನೆಯ ಅಡಿಯಲ್ಲಿ  ಕೀಟ ಸಂಗ್ರಾಹಕ ಹುದ್ದೆಗೆ ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ, ಈ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವವರು ದಿನಾಂಕ: 15-07-2025        ರ ಸಂಜೆ 5.30 ಯೊಳಗಾಗಿ ಆಕ್ಷೆಪಣೆ ಸಲ್ಲಿಸಬಹುದಾಗಿದೆ ಎಂದು ಬೀದರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅದಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಸತಿ ಶಾಲೆ: ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
|

ವಸತಿ ಶಾಲೆ: ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೀದರ. ಜುಲೈ.2:- ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ 7ನೇ, 8ನೇ ಮತ್ತು 9 ನೇ ತರಗತಿಯಲ್ಲಿ ಖಾಲಿಯುಳಿದ ಸ್ಥಾನಗಳ ಪ್ರವೇಶ ಪರೀಕ್ಷೆ ಮೂಲಕ ಭರ್ತಿ ಮಾಡಲು ಅರ್ಜಿ ಅಹ್ವಾನಿಸಲಾಗಿದೆ ಬೀದರ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.        ಅರ್ಜಿ ಸಲ್ಲಿಸಲು ಬರುವಾಗ ಎಸ್.ಎ.ಟಿ.ಎಸ್. ನಂಬರ್, ಮಗುವಿನ ಆದಾರ ಕಾರ್ಡ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಇತ್ತಿಚಿನ ಒಂದು ಭಾವಚಿತ್ರ ತೆಗೆದುಕೊಂಡು ಬರಬೇಕು. ವಿಶೇಷ ವರ್ಗದಲ್ಲಿ ಆಯ್ಕೆ…

ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
|

ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೀದರ.09.ಜುಲೈ.25:- ಕ್ರೈಸ್ ವಸತಿ ಶಾಲೆಗಳ 6ನೇ ತರಗತಿಯ ಉಳಿಕೆ ಸ್ಥಾನಗಳ ತುಂಬಲು ವಿಶೇಷ ವರ್ಗದ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.        ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ಬೀದರ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಅಟಲ್ ಬಿಹಾರಿ ವಾಜಪೇಯಿ/ಡಾ.ಬಿ.ಆರ್ ಅಂಬೇಡ್ಕರ ಮತ್ತು ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಸ್ಥಾನಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ…