ಸರ್ಕಾರದ ಎರಡು ವರ್ಷ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಚಾಲನೆ;
ಪಂಚ ಗ್ಯಾರಂಟಿ ಯೋಜನೆಗಳಿಂದ ಜನರು ಆರ್ಥಿಕವಾಗಿ ಸಬಲರಾಗಿದ್ದಾರೆ-ಅಮೃತರಾವ ಚಿಮಕೋಡೆ ಬೀದರ.11.ಜುಲೈ.25:- ಪಂಚ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆರ್ಥಿಕವಾಗಿ ಸಬಲರಾಗಲು ಅನುಕೂಲವಾಗಿದೆ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ ಚಿಮಕೊಡೆ ಹೇಳಿದರು. ಅವರು ಗುರುವಾರ ಬೀದರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜುಲೈ.10 ರಿಂದ 12 ರವರೆಗೆ ಮೂರು ದಿನಗಳ ಕಾಲ ಏರ್ಪಡಿಸಿರುವ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಾದ…