ಔರಾದ|ಇಂದಿನಿಂದ ವಷಾ೯ವಾಸ ಪ್ರಾರಂಭ
|

ಔರಾದ|ಇಂದಿನಿಂದ ವಷಾ೯ವಾಸ ಪ್ರಾರಂಭ

ಇಂದಿನಿಂದ ವಷಾ೯ವಾಸ ಪ್ರಾರಂಭ ಪಾಲಿ ಭಾಷೆಯಲ್ಲಿ ‘ವಸ್ಸಾ’ ಎಂದೂ ಕರೆಯಲ್ಪಡುವ ವಷಾ೯ವಾಸವು ಬೌದ್ಧಧರ್ಮದ ಪ್ರಮುಖ ಆಚರಣೆಯಲ್ಲಿ ಒಂದು. ಇದು ಬೌದ್ಧ ಭಿಕ್ಖೂಗಳಿಗಾಗಿ ಮಹತ್ವಪೂಣ೯ವಾದ ಮೂರು ತಿಂಗಳುಗಳ ಅವಧಿಯಾಗಿದ್ದು, ಮಳೆಗಾಲದ ಋತುವಿನಲ್ಲಿ ಭಿಕ್ಖೂಗಳು ಒಂದೇ ಸ್ಥಳದಲ್ಲಿ ಒಂದು ವಿಹಾರದಲ್ಲಿ ಇದ್ದುಕೊಂಡು ಧ್ಯಾನ, ಅಧ್ಯಯನ ಹಾಗೂ ಜ್ಞಾನಾಜ೯ನೆಗಾಗಿ ತಮ್ಮ ಸಮಯವನ್ನು ನಿಡುತ್ತಾರೆ. ಬೌದ್ಧ ಭಿಕ್ಖೂಗಳ ಆಧ್ಯಾತ್ಮಿಕ ಅಭ್ಯಾಸದ ಅಭಿವೃದ್ಧಿ ಹಾಗೂ ಜನಸಮುದಾಯದ ಜೋತೆ ಒಂದು ಉತ್ತಮ ಸಂಬಂಧ ಹಾಗೂ ಒಡನಾಟ ಬೆಳೆಸುವುದೆ ಇದರ ಪ್ರಮುಖ ಉದ್ದೆಶವಾಗಿದೆ. ಈ ಅವಧಿಯು ಬೌದ್ಧ ಧಮ್ಮದಲ್ಲಿ…

ಬಸವರಾಜ್ ಹೆಸರೂರ, ಹಾಲಯ್ಯ ಹುಡೆಜಾಲಿ, ನಾಗರಾಜ್ ಇಂಗಳಗಿಯವರಿಗೆ ಸಿಜಿಕೆ ರಂಗ ಪುರಸ್ಕಾರ
|

ಬಸವರಾಜ್ ಹೆಸರೂರ, ಹಾಲಯ್ಯ ಹುಡೆಜಾಲಿ, ನಾಗರಾಜ್ ಇಂಗಳಗಿಯವರಿಗೆ ಸಿಜಿಕೆ ರಂಗ ಪುರಸ್ಕಾರ

ಕೊಪ್ಪಳ.12.ಜುಲೈ.25:- ಬಸವರಾಜ್ ಹೆಸರೂರ, ಹಾಲಯ್ಯ ಹುಡೆಜಾಲಿ, ನಾಗರಾಜ್ ಇಂಗಳಗಿಯವರಿಗೆ ಸಿಜಿಕೆ ರಂಗ ಪುರಸ್ಕಾರ. ಕೊಪ್ಪಳ ಜಿಲ್ಲೆಯ ಮೂವರು ರಂಗಕರ್ಮಿಗಳಿಗೆ ಸಿಜಿಕೆ ರಂಗಪುರಸ್ಕಾರ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಹಿರಿಯ ರಂಗಕರ್ಮಿ ಗಳಾದ ಬಸವರಾಜ್ ಹೆಸರೂರು, ಹಾಲಯ್ಯ ಹುಡೇಜಾಲಿ ಹಾಗೂ ನಾಗರಾಜ್ ಇಂಗಳಗಿ ಇವರಿಗೆ ಸಿಜಿಕೆ ರಂಗ ಪುರಸ್ಕಾರಗಳನ್ನು ಘೋಷಣೆ ಮಾಡಲಾಗಿದೆ. ಕೊಪ್ಪಳ ವಿಶ್ವವಿದ್ಯಾಲಯ, ಕರ್ನಾಟಕ ಬೀದಿ ನಾಟಕ ಅಕಾಡೆಮಿ ಬೆಂಗಳೂರು, ಕವಿ ಸಮೂಹ, ಸೇವಾ & ಡೇವ್ಸ್. ಬಹುತ್ವ ಬಳಗ ಕೊಪ್ಪಳ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಸಿಜಿಕೆ ರಂಗದಿನಾಚರಣೆಯAದು…

ಗುಲಬರ್ಗಾ ವಿಶ್ವವಿದ್ಯಾಲಯ ಪದವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬದಲು
|

ಗುಲಬರ್ಗಾ ವಿಶ್ವವಿದ್ಯಾಲಯ ಪದವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬದಲು

ಗುಲಬರ್ಗಾ.12.ಜುಲೈ.25:- ಗುಲಬರ್ಗಾ ವಿಶ್ವವಿದ್ಯಾಲಯ ವ್ಯಾಪ್ತಿಯ ವಿವಿಧ ಕಾಲೇಜುಗಳಲ್ಲಿ ಶುಕ್ರವಾರ ನಡೆದ ಪದವಿ 2, 4 ಮತ್ತು 6ನೇ ಸೆಮಿಸ್ಟರ್‌ನ ಸಸ್ಯಶಾಸ್ತ್ರ ವಿಷಯದ ಪ್ರಶ್ನೆ ಪತ್ರಿಕೆಗಳು ಬದಲಾಗಿದ್ದು ವಿಶ್ವವಿದ್ಯಾಲಯದ ಯಡವಟ್ಟು, ನಿರ್ಲಕ್ಷ್ಯ ಮತ್ತೊಮ್ಮೆ ಬಯಲಾಗಿದೆ. ಗಂಟೆವರೆಗೆ ಪದವಿ ರಾಜ್ಯ ಪಠ್ಯಕ್ರಮದ ಸಸ್ಯಶಾಸ್ತ್ರ ಪರೀಕ್ಷೆ ನಡೆದಿವೆ. ಆದರೆ ಈ ವಿಷಯದ ಬದಲಾಗಿ ಆಗಸ್ಟ್‌ 6ರಂದು ನಡೆಯಬೇಕಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮದ ಗಣಿತಶಾಸ್ತ್ರ ವಿಷಯದ ಪ್ರಶ್ನೆ ಪ್ರತಿಕೆಗಳನ್ನು ವಿವಿ ಕಳಿಸಿಕೊಟ್ಟಿದೆ. ಗುಲಬರ್ಗಾ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಸಸ್ಯಶಾಸ್ತ್ರ ವಿಷಯ ಇರುವ…

ಮೀನುಗಾರಿಕೆ ವಿವಿಧ ಯೋಜನೆಗಳ ಲಾಭ ಪಡೆಯಲು ಅರ್ಜಿ ಆಹ್ವಾನ
|

ಮೀನುಗಾರಿಕೆ ವಿವಿಧ ಯೋಜನೆಗಳ ಲಾಭ ಪಡೆಯಲು ಅರ್ಜಿ ಆಹ್ವಾನ

2025-26ನೇ ಸಾಲಿನ ಜಿಲ್ಲಾ ವಲಯ ಮತ್ತು ರಾಜ್ಯ ವಲಯ ಯೋಜನೆಗಳಡಿ ವಿವಿಧ ಸೌಲಭ್ಯವನ್ನು ನೀಡಲು ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಿದೆ.ಜಿಲ್ಲಾ ವಲಯ ಯೋಜನೆಗಳು : ರೂ. 10000/- ಮೌಲ್ಯದ ಮೀನುಗಾರಿಕೆ ಸಲಕರಣೆ ಕಿಟ್ಟು/ಫೈಬರ್ ಗ್ಲಾಸ್ ಹರಿಗೋಲು ಖರೀದಿ ಯೋಜನೆ (ಕಳೆದ 3 ವರ್ಷಗಳಲ್ಲಿ ಈ ಯೋಜನೆಯಡಿ ಸೌಲಭ್ಯ ಪಡೆದಿರಬಾರದು ಹಾಗೂ ಒಬ್ಬರಿಗೆ ಒಮ್ಮೆ ಮಾತ್ರ ಫೈಬರ್ ಗ್ಲಾಸ್ ಹರಿಗೋಲು ವಿತರಿಸಲಾಗುವುದು) ಮತ್ತು ದ್ವಿಚಕ್ರ ವಾಹನ ಹಾಗೂ ಐಸ್ ಬಾಕ್ಸ್ ಖರೀದಿಗೆ ಸಹಾಯಧನ (ಈ ಹಿಂದೆ ಈ ಯೋಜನೆಯಡಿ…

ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣ ತಾಲೂಕು ಘಟಕ ವತಿಯಿಂದ ಮನವಿ
|

ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣ ತಾಲೂಕು ಘಟಕ ವತಿಯಿಂದ ಮನವಿ

ಬೀದರ.12.ಜುಲೈ.25:-*ಇವರಿಗೆ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣ ತಾಲೂಕು ಘಟಕ ವತಿಯಿಂದ ಮನವಿ ಪತ್ರ ಸಲ್ಲಿಸಿದರು* ವಿಷಯ. ತಹಸೀಲ್ ಕಚೇರಿಯಲ್ಲಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ಮಾಡುವ ಕುರಿತು ದಿನಾಂಕ 14/ 7/ 2025 ರಂದು ಬೆಳಗ್ಗೆ 10/ ಗಂಟೆಯಿಂದ ಸಾಯಂಕಾಲ ನಾಲ್ಕು ಗಂಟೆವರೆಗೆ ಈ ಧರಣಿ ಸತ್ಯಾಗ್ರಹ ಮಾಡುವ ಕುರಿತು ಮನವಿ ಉಲ್ಲೇಖನ ಕನ್ನಡ ಸಂರಕ್ಷಣಾ ಸಮಿತಿ ಬೀದರ್ ಔರಾದ ಕನ್ನಡಪರ ಹೋರಾಟಗಾರ ಸಂಘಟನೆಗಳು ಔರಾದ್ಹಾಗೂ ಕನ್ನಡ ಮಾಧ್ಯಮ ಶಾಲೆಗಳು…

ಸರ್ಕಾರಿ KPS ಶಾಲೆ ಮಕ್ಕಳಿಗೂ ಉಚಿತ ಬಸ್ ಪ್ರಯಾಣ! ಡಿಸಿಎಂ ಡಿಕೆಶಿ ಘೋಷಣೆ
|

ಸರ್ಕಾರಿ KPS ಶಾಲೆ ಮಕ್ಕಳಿಗೂ ಉಚಿತ ಬಸ್ ಪ್ರಯಾಣ! ಡಿಸಿಎಂ ಡಿಕೆಶಿ ಘೋಷಣೆ

ಬೆಂಗಳೂರು.12.ಜುಲೈ.25:- ರಾಜ್ಯ ಸರ್ಕಾರಿ KPS (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಗೆ KPS ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿಯ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಉಚಿತ ಸಾರಿಗೆ ಸೌಲಭ್ಯ ನೀಡುವ ಯೋಜನೆ ಬಗ್ಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಯೋಜನೆ ಅಡಿಯಲ್ಲಿ, ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಓದುವ ಹೆಣ್ಣುಮಕ್ಕಳಿಗೆ ಉಚಿತ ಸಾರಿಗೆ ಸೌಲಭ್ಯ ನೀಡಲಾಗುತ್ತಿದೆ. ಆದರೆ ಇದೀಗ ಆದುನಿಕ ಶಿಕ್ಷಣ ಪಥದಲ್ಲಿ ಗಂಡು ಮಕ್ಕಳಿಗೂ ಇದೇ ಸೌಲಭ್ಯ ನೀಡಬೇಕೆಂದು ಡಿಸಿಎಂ…

ರೋಜ್‌ಗಾರ್ ಮೇಳದ ಸಂದರ್ಭದಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ 51,000 ಕ್ಕೂ ಹೆಚ್ಚು ನೇಮಕಾತಿ ಪ್ರಧಾನಿ ಮೋದಿ ವಿತರಿಸಲಿದ್ದಾರೆ.

ರೋಜ್‌ಗಾರ್ ಮೇಳದ ಸಂದರ್ಭದಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ 51,000 ಕ್ಕೂ ಹೆಚ್ಚು ನೇಮಕಾತಿ ಪ್ರಧಾನಿ ಮೋದಿ ವಿತರಿಸಲಿದ್ದಾರೆ.

ಹೊಸ ದೆಹಲಿ.12.ಜುಲೈ.25:- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 51 ಸಾವಿರಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಕಾರ್ಯಕ್ರಮವು ಸರ್ಕಾರದ ನಡೆಯುತ್ತಿರುವ ರೋಜ್‌ಗಾರ್ ಮೇಳದ ಒಂದು ಭಾಗವಾಗಿದೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಹೊಸ ನೇಮಕಾತಿದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 16 ನೇ ರೋಜ್‌ಗಾರ್ ಮೇಳವು ದೇಶಾದ್ಯಂತ 47 ಸ್ಥಳಗಳಲ್ಲಿ ನಡೆಯಲಿದೆ. ಕೇಂದ್ರ ಸರ್ಕಾರಿ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ನೇಮಕಾತಿಗಳು ನಡೆಯುತ್ತಿವೆ….

Railway Recruitment Board 50,000 ಉದ್ಯೋಗಿಗಳ ನೇಮಕಾತಿ
|

Railway Recruitment Board 50,000 ಉದ್ಯೋಗಿಗಳ ನೇಮಕಾತಿ

ಹೊಸ ದೆಹಲಿ : ಭಾರತೀಯ ರೈಲ್ವೆ 2025-26ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (Q1) 9,000 ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ಮಂಜೂರು. ಈ ಹಣಕಾಸು ವರ್ಷದ ಅಂತ್ಯದ ವೇಳೆಗೆ 50,000 ಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ನೀಡಲಾಗುವುದು ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. RRB ನೇಮಕಾತಿ 2025: ರೈಲ್ವೆ ಉದ್ಯೋಗಗಳಿಗೆ 50,000 ಹುದ್ದೆಗಳ ಘೋಷಣೆ, ಹೆಚ್ಚಿನ ವಿವರಗಳು ಇಲ್ಲಿವೆ RRB ನೇಮಕಾತಿ 2025 ಭಾರತದಾದ್ಯಂತ 50,000 ಕ್ಕೂ ಹೆಚ್ಚು ರೈಲ್ವೆ ಉದ್ಯೋಗ ಹುದ್ದೆಗಳನ್ನು ನೀಡುತ್ತದೆ. ರೈಲ್ವೆ…

ಕರ್ನಾಟಕ ಲೋಕ ಸೇವಾ ಆಯೋಗ  ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಬಗ್ಗೆ. ಸರ್ಕಾರದ ಆದೇಶ.
|

ಕರ್ನಾಟಕ ಲೋಕ ಸೇವಾ ಆಯೋಗ  ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಬಗ್ಗೆ. ಸರ್ಕಾರದ ಆದೇಶ.

ಬೆಂಗಳೂರು.12.ಜುಲೈ.25:- ಕರ್ನಾಟಕ ಲೋಕ ಸೇವಾ ಆಯೋಗವು ದಿನಾಂಕ:15.03.2024 ರಂದು ಅಧಿಸೂಚಿಸಿರುವ ವಿವಿಧ ಇಲಾಖೆಯಲ್ಲಿನ ಗ್ರೂಪ್-ಸಿ 60 ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಬಗ್ಗೆ. ಉಲ್ಲೇಖ: ಕಾರ್ಯದರ್ಶಿಗಳು, ಕರ್ನಾಟಕ ಲೋಕಸೇವಾ ಆಯೋಗ ಇವರ …: ໖໖: 93 1822, ໖: 04.07.2025. ໖໖ (2)/2025-26/2-3/1806- ಕರ್ನಾಟಕ ಲೋಕ ಸೇವಾ ಆಯೋಗವು ಉಲ್ಲೇಖಿತ ಪತ್ರದಲ್ಲಿ ದಿನಾಂಕ:15.03.2024 ರಂದು ಅಧಿಸೂಚಿಸಿರುವ ವಿವಿಧ ಇಲಾಖೆಯಲ್ಲಿನ ಗ್ರೂಪ್-ಸಿ ಹುದ್ದೆಗಳಿಗೆ ಸಂಬಂಧಿಸಿದಂತೆ ದಿನಾಂಕ: 12-07-2025 ಕನ್ನಡ…

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ಯೋಜನೆ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಎರಡನೇ ತ್ರೈಮಾಸಿಕ ಅವಧಿ ವೇತನ ಸರ್ಕಾರ ಆದೇಶ
|

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ಯೋಜನೆ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಎರಡನೇ ತ್ರೈಮಾಸಿಕ ಅವಧಿ ವೇತನ ಸರ್ಕಾರ ಆದೇಶ

2025-26ನೇ ಸಾಲಿಗೆ ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಎರಡನೇ ತ್ರೈಮಾಸಿಕ ಅವಧಿಯ ವೇತನಾನುದಾನವನ್ನು ಬಿಡುಗಡೆ ಮಾಡುವ ಬಗ್ಗೆ. 1) 2025-26ನೇ ಸಾಲಿನಲ್ಲಿ ಪಂಚಾಯತ್‌ಗಳಿಗೆ ಒದಗಿಸಿರುವ ಆಯವ್ಯಯದ ವಿವರಗಳಿಗೆ (ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಕಾರ್ಯಕ್ರಮಗಳಿಗೆ) ಸಂಬಂಧಿಸಿದ -1,2,3&4. 2) ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 01 ಟಿಎಫ್‌ಪಿ 2025 ದಿನಾಂಕ: 02.04.2025. 3) ಸರ್ಕಾರದ ಆದೇಶ ಸಂಖ್ಯೆ: ಇಪಿ…