ಇಂದು ವಿದ್ಯುತ್ ವ್ಯತ್ಯಯ
|

ಇಂದು ವಿದ್ಯುತ್ ವ್ಯತ್ಯಯ

ಬೀದರ.15.ಜುಲೈ.25:- ಹುಮನಾಬಾದ ಕಾರ್ಯ ಮತ್ತು ಪಾಲನೆ ಉಪ-ವಿಭಾಗ ಜೆಸ್ಕಾಂ ವ್ಯಾಪ್ತಿಯ 33ಕೆ.ವಿ ಘಾಟಬೋರಳ ಮಾರ್ಗದಲ್ಲಿ ಬರುವ ಘಾಟಬೋರಳ, ಘೋಡವಾಡಿ, ಕನಕಟ್ಟಾ, ಹುಣಸಗೇರಾ, ಸೋನಕೇರಾ, ಚಂದನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಪೀನ್ ಇನ್ಸುಲೇಟರ್ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವ ಪ್ರಯುಕ್ತ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿoದ ಹೊರಹೊಮ್ಮುವ ಎಲ್ಲಾ ಫೀಡರ್‌ಗಳಲ್ಲಿ ಜುಲೈ.15 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತಯ ಉಂಟಾಗಲಿದೆ. ಕಾರಣ ಸಾರ್ವಜನಿಕರು ಸಹಕರಿಸಬೇಕೆಂದು ಹುಮನಾಬಾದ ಕಾರ್ಯ ಮತ್ತು ಪಾಲನೆ ಉಪ…

ಸ್ತ್ರೀಯರ ಸಬಲೀಕರಣಕ್ಕೆ ಶಕ್ತಿ ಯೋಜನೆ ಸಹಾಯಕವಾಗಿದೆ- ಅಮೃತರಾವ ಚಿಮಕೋಡೆ*
|

ಸ್ತ್ರೀಯರ ಸಬಲೀಕರಣಕ್ಕೆ ಶಕ್ತಿ ಯೋಜನೆ ಸಹಾಯಕವಾಗಿದೆ- ಅಮೃತರಾವ ಚಿಮಕೋಡೆ*

ಬೀದರ.14.ಜುಲೈ.25 :- ಸ್ತ್ರೀಯರ ಸಬಲೀಕರಣಕ್ಕೆ ಶಕ್ತಿ ಯೋಜನೆ ಸಹಾಯಕವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ ಅವರು ತಿಳಿಸಿದರು. ಅವರು ಸೋಮವಾರ ಬೀದರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯಲ್ಲಿ ರಾಜ್ಯದಲ್ಲಿ 500 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿರುವ ಸಲುವಾಗಿ ಪೂಜೆ ಸಲ್ಲಿಸಿ, ಸಿಹಿ ಹಂಚಿ ಮಾತನಾಡಿದರು. ಮಹಿಳೆಯರು ಉಚಿತವಾಗಿ ಪ್ರವಾಸಿ ತಾಣಗಳಿಗೆ, ಧಾರ್ಮಿಕ ಸ್ಥಳಗಳಿಗೆ ಮತ್ತು ವ್ಯಾಪಾರ ವಹಿವಾಟುಗಳಿಗಾಗಿ ಪ್ರಯಾಣ ಮಾಡುವುದಾಗಿ ಹಾಗೂ ಪ್ರಯಾಣದಿಂದ ಉಳಿದ…

ಪ್ರತಿಭಾ ಪುರಸ್ಕಾರ : ವಿದ್ಯಾರ್ಥಿಗಳಿoದ ಅರ್ಜಿ ಆಹ್ವಾನ
|

ಪ್ರತಿಭಾ ಪುರಸ್ಕಾರ : ವಿದ್ಯಾರ್ಥಿಗಳಿoದ ಅರ್ಜಿ ಆಹ್ವಾನ

ಚಿತ್ರದುರ್ಗ.14.ಜುಲೈ.25:- ರಾಜ್ಯದಲ್ಲಿ 2024-25 ನೇ ಸಾಲಿನಲ್ಲಿ SSLC. PUC’ ಲ್ಲೀ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ಕುಂಚಿಗ ವೀರಶೈವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಜಾತಿ ದೃಢೀಕರಣ ಪತ್ರ ಹಾಗೂ ಮೊಬೈಲ್ ಸಂಖ್ಯೆಯೊಂದಿಗೆ ದಿನಾಂಕ : 4-8-2015 ರೊಳಗಾಗಿ ಹೆಚ್.ಕುಬೇರಪ್ಪ ದಗ್ಗೆ ಕಾರ್ಯದರ್ಶಿ, ಕುಂಚಿಗ ವೀರಶೈವ ಸಮಾಜ(ರಿ) ಉತ್ಥಾನ ಟ್ರಸ್ಟ್, ಕುಂಚಿಗ ಭವನ, ತರಳಬಾಳು ನಗರ, 1 ನೇ ಹಂತ, ಕಡ್ಲೆಭಟ್ಟಿ ಎದುರು ರಸ್ತೆ, ಎಸ್.ಜೆ.ಎಂ. ಫಾರ್ಮಸಿ ಹಿಂಭಾಗ, ಚಿತ್ರದುರ್ಗ…

ಕಾರ್ಮಿಕ ಮಕ್ಕಳಿಗೆ ಪ್ರೋತ್ಸಾಹ  ಧನ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನ
|

ಕಾರ್ಮಿಕ ಮಕ್ಕಳಿಗೆ ಪ್ರೋತ್ಸಾಹ  ಧನ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಮಂಡಳಿಗೆ ವಂತಿಕೆ ಪಾವತಿಸುವ  ಕಾರ್ಮಿಕಇಲಾಖೆಯು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಅನುಷ್ಠಾನಗೊಳ್ಳುತ್ತಿರುವ ಕಲ್ಯಾಣ ಯೋಜನೆಯಡಿ ಸಂಘಟಿತ ಕಾರ್ಮಿಕರ ಅರ್ಹ ಮಕ್ಕಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ ಪ್ರೌಢ ಶಾಲಾಯಿಂದ ಸ್ನಾತಕೋತ್ತರ ಪದವಿಯವರಿಗೆ ಹಾಗೂ ವೈದ್ಯಕೀಯ/ಇಂಜಿಯಿಯರಿಂಗ್ ವ್ಯಾಸಂಗ ಮಾಡುತ್ತಿರುವ ಹಾಗೂ ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ. 50 ರಷ್ಟು, ಪ.ಜಾ/ಪ.ಪಂ ಶೇ. 45% ರಷ್ಟುಅಂಕ ಪಡೆದು ತೇರ್ಗಡೆಯೊಂದಿರುವ ಮತ್ತು ಕಾರ್ಮಿಕನ ಮಾಸಿಕ ವೇತನ ರೂ. 35,000/- ಗಳಿಗಿಂತ ಕಡಿಮೆಯಿರುವ ಜಿಲ್ಲೆಯ…

3 ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ; ಗ್ಯಾರಂಟಿ ಯೋಜನೆ ರದ್ದು: ಡಿ ಕೆ ಶಿವಕುಮಾರ್‌ ಸ್ಪಷ್ಟನೆ
|

3 ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ; ಗ್ಯಾರಂಟಿ ಯೋಜನೆ ರದ್ದು: ಡಿ ಕೆ ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು.14.ಜುಲೈ.25:- ರಾಜ್ಯ ಕಾಂಗ್ರೆಸ್‌ ನೀಡಿರುವ ಪಂಚಗೃಹಲಕ್ಷ್ಮಿ ಹಣ ಕೊಡ್ತಿದ್ದೇವೆ ಎಂದು ಗ್ಯಾರಂಟಿ ಯೋಜನೆ ಅಧ್ಯಕ್ಷ ಹೆಚ್.ಎಂ ರೇವಣ್ಣ ಹೇಳಿದ್ದು, ಹಂತ ಹಂತವಾಗಿ ಈಗಾಗಲೇ ಪ್ರತಿ ತಿಂಗಳು ಹಣ ಕೊಡೋದಕ್ಕೆ ಕೆಲವು ತೊಡಕುಗಳಿವೆ. ಸದ್ಯ ಮೂರು ತಿಂಗಳಿಗೊಮ್ಮೆ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎನ್ನುವ ಚರ್ಚೆ ಶುರುವಾಗಿದೆ ಹಾಗೂ ಗ್ಯಾರಂಟಿಗಳು ರದ್ದಾಗಲಿದೆ ಎಚ್ಚುವ ಚರ್ಚೆ ಶುರುವಾಗಿದೆ. ಇದೀಗ ಗ್ಯಾರಂಟಿ ಯೋಜನೆಗಳ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್‌ ಮಹತ್ವ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. “ಶಕ್ತಿ” ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣ 500…

ರಾಜ್ಯ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ ನಡೆಸುವ ಚಿಂತನೆ, ರಾಹುಲ್ ಗಾಂಧಿ ಪತ್ರ
|

ರಾಜ್ಯ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ ನಡೆಸುವ ಚಿಂತನೆ, ರಾಹುಲ್ ಗಾಂಧಿ ಪತ್ರ

ಬೆಂಗಳೂರು.14.ಜುಲೈ.25:- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿದ್ಯಾರ್ಥಿ ಚುನಾವಣೆ ನಡೆಸುವಂತೆ ಪತ್ರ ಬರೆದಿದ್ದು, ಈ ವಿಷಯ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ  ಸರ್ಕಾರಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಳೆದ 33 ವರ್ಷಗಳಿಂದ ನಿಷೇಧಿತವಾಗಿದ್ದ ವಿದ್ಯಾರ್ಥಿ ಚುನಾವಣೆಗಳನ್ನು ಪುನಃ ಆರಂಭಿಸುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ರಾಜ್ಯದಲ್ಲಿ ವಿದ್ಯಾರ್ಥಿ ಚುನಾವಣೆಗೆ ಸಂಬಂಧಪಟ್ಟಂತೆ ರಾಜಕೀಯ ವಲಯದಲ್ಲಿ ಪರ-ವಿರೋಧದ ಧ್ವನಿಗಳು ಕೇಳಿಬರುತ್ತಿವೆ. ಇತ್ತ, ಎನ್ ಎಸ್ ಯು ಐ ಘಟಕವೂ ಸರ್ಕಾರಕ್ಕೆ ವಿದ್ಯಾರ್ಥಿ ಚುನಾವಣೆ…

ಸರ್ಕಾರ ಅತಿಥಿ ಉಪನ್ಯಾಸಕರ ಸೇವೆಯನ್ನು 10 ವರ್ಷಗಳ ನಂತರ ಮುಂದುವರಿಸುವ ಅವಕಾಶ ?
|

ಸರ್ಕಾರ ಅತಿಥಿ ಉಪನ್ಯಾಸಕರ ಸೇವೆಯನ್ನು 10 ವರ್ಷಗಳ ನಂತರ ಮುಂದುವರಿಸುವ ಅವಕಾಶ ?

ಹೈಕೋರ್ಟ್‌ ನೀಡಿರುವ ಆದೇಶದ ಪ್ರಕಾರ, ಹತ್ತು ವರ್ಷ ಸೇವೆ ಸಲ್ಲಿಸಿದರೆ ಸಾಕು. ಅವರ ಕೆಲಸ ಖಾಯಂ ಆಗುತ್ತದೆ. ಇಂತಹ ಒಂದು ಮಹತ್ವದ ಆದೇಶ ಹೊರಡಿಸುವ ಮೂಲಕ, ಕರ್ನಾಟಕ ಹೈಕೋರ್ಟ್ ರಾಜ್ಯದ ಸಾವಿರಾರು ದಿನಗೂಲಿ ನೌಕರರ ಬದುಕಿಗೆ ಬೆಳಕು ನೀಡಿದೆ. ಆದರೆ ಸಂಕ್ಷಿಪ್ತವಾಗಿ ಹೇಳುವುದಾದರೆ:ಸರ್ಕಾರವು ಅತಿಥಿ ಉಪನ್ಯಾಸಕರ ಸೇವೆಯನ್ನು 10 ವರ್ಷಗಳ ನಂತರ ಮುಂದುವರಿಸಲು ಯಾವುದೇ ಕಡ್ಡಾಯ ನಿಯಮ ? ಕರ್ನಾಟಕದಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ, ಹೈಕೋರ್ಟ್‌ನಿಂದ ಸಿಹಿ ಸುದ್ದಿ ಸಿಕ್ಕಿದೆ. ಅದೇನೆಂದರೆ ದಿನಗೂಲಿ ನೌಕರರಂತೆ…

ಭಾರತೀಯ ರೈಲ್ವೇ’ಯಲ್ಲಿ 55000 ಹುದ್ದೆಗಳು.
|

ಭಾರತೀಯ ರೈಲ್ವೇ’ಯಲ್ಲಿ 55000 ಹುದ್ದೆಗಳು.

ಭಾರತೀಯ ರೈಲ್ವೇ’ಯಲ್ಲಿ ಇತ್ತೀಚಿನ ವರದಿಗಳ ಪ್ರಕಾರ, RRB (ರೈಲ್ವೆ ನೇಮಕಾತಿ ಮಂಡಳಿ) 2025 ರಲ್ಲಿ ಹೆಚ್ಚಿನ ಸಂಖ್ಯೆಯ ಹುದ್ದೆಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ, ಇದು 50,000 ಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ. 55,000 ಹುದ್ದೆಗಳ ನಿರ್ದಿಷ್ಟ ಅಂಕಿಅಂಶವನ್ನು ಅಧಿಕೃತವಾಗಿ ದೃಢೀಕರಿಸಲಾಗಿಲ್ಲವಾದರೂ, NTPC, ಗ್ರೂಪ್ D ಮತ್ತು ಇತರವುಗಳನ್ನು ಒಳಗೊಂಡಂತೆ ವಿವಿಧ RRB ಪರೀಕ್ಷೆಗಳಲ್ಲಿ ಒಟ್ಟು ಹುದ್ದೆಗಳ ಸಂಖ್ಯೆ ಗಣನೀಯವಾಗಿರಬಹುದು ಎಂದು ಹಲವಾರು ಮೂಲಗಳು ಸೂಚಿಸುತ್ತವೆ. ತಿಳಿದಿರುವ ವಿಷಯಗಳ ವಿವರ ಇಲ್ಲಿದೆ:NTPC (ತಾಂತ್ರಿಕೇತರ ಜನಪ್ರಿಯ ವರ್ಗಗಳು):RRB NTPC ಪರೀಕ್ಷೆಯು ಪದವಿ…

RCFL ನೇಮಕಾತಿ 2025 – ಫೈರ್‌ಮ್ಯಾನ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಅಹ್ವಾನ.
|

RCFL ನೇಮಕಾತಿ 2025 – ಫೈರ್‌ಮ್ಯಾನ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಅಹ್ವಾನ.

RCFL ನೇಮಕಾತಿ 2025 – 74 ಟೆಕ್ನಿಷಿಯನ್ ಟ್ರೈನಿ, ಜೂನಿಯರ್ ಫೈರ್‌ಮ್ಯಾನ್ ಮತ್ತು ಇತರ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿರಾಷ್ಟ್ರೀಯ ರಾಸಾಯನಿಕಗಳು ಮತ್ತು ರಸಗೊಬ್ಬರಗಳು (RCFL) 74 ಟೆಕ್ನಿಷಿಯನ್ ಟ್ರೈನಿ, ಜೂನಿಯರ್ ಫೈರ್‌ಮ್ಯಾನ್ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ RCFL ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ 25-07-2025. ತಂತ್ರಜ್ಞ ತರಬೇತಿ, ಜೂನಿಯರ್ ಫೈರ್‌ಮ್ಯಾನ್ ಮತ್ತು ಇತರ…

ಪ್ರತಿ ವರ್ಷ 2 ಲಕ್ಷ Schoolarship ಈಗಲೇ ಅರ್ಜಿ ಸಲ್ಲಿಸಿ.
|

ಪ್ರತಿ ವರ್ಷ 2 ಲಕ್ಷ Schoolarship ಈಗಲೇ ಅರ್ಜಿ ಸಲ್ಲಿಸಿ.

2025- 26ನೇ ಸಾಲಿನ ಭಾರತೀಯ ವಿದ್ಯಾರ್ಥಿಯಾಗಿರಬೇಕು. ಕುಟುಂಬದ ಗರಿಷ್ಠ ವಾರ್ಷಿಕ ಆದಾಯ ಮಿತಿ ₹ 6 ಲಕ್ಷ. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು. ಎರಡು ವರ್ಷಗಳ ಅಧ್ಯಯನಕ್ಕೆ ₹ 2 ಲಕ್ಷದ ನೆರವು (ವರ್ಷಕ್ಕೆ ಒಂದು ಲಕ್ಷ). ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಎಂಬಿಎ ವಿದ್ಯಾರ್ಥಿವೇತನವು ಐಡಿಎಫ್‌ಸಿ ಫಸ್ಟ್ ಬ್ಯಾಂಕ್‌ನ ಅಗತ್ಯ ಆಧಾರಿತ ವಿದ್ಯಾರ್ಥಿವೇತನ ಕಾರ್ಯಕ್ರಮವಾಗಿದ್ದು, ಇದು ವಾರ್ಷಿಕ INR 6 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ…