ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಹೆಚ್ಚಿಸಲು ಸರ್ಕಾರ ಚಿಂತನೆ!
|

ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಹೆಚ್ಚಿಸಲು ಸರ್ಕಾರ ಚಿಂತನೆ!

ಬೆಂಗಳೂರು.15.ಜುಲೈ.25: ರಾಜ್ಯ ಸರ್ಕಾರ ಈಗಾಗಲೇ ರಾಜ್ಯದ ಜನತೆಗೆ ಸರ್ಕಾರ ಶಾಕ್ ನೀಡಲಿದೆ ಶೀಘ್ರವೇ ವಿದ್ಯುತ್ ದರ ಏರಿಕೆ ಆಗುವ ಸಾಧ್ಯತೆ ಇದೆ. ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಬೇಸತ್ತಿದ್ದಾರೆ. ಈ ನಡುವೆಯೇ ಇದೀಗ ಮತ್ತೊಂದು ಶಾಕ್‌ ಎದುರಾಗಿದ್ದು, ಎಸ್ಕಾಂಗಳ ಆದಾಯದ ಅಂತರವನ್ನ ಸರಿದೂಗಿಸಲು ಜನರ ಜೇಬು ಸುಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರಿಗೆ ವಿದ್ಯುತ್ ದರವನ್ನ ಹೆಚ್ಚಿಸುವ ಮೂಲಕ ತಮ್ಮ 4,620 ಕೋಟಿ ರೂಪಾಯಿಗಳ ಆದಾಯದ ಅಂತರವನ್ನು…

ಸರ್ಕಾರದಿಂದ ಮದ್ಯ ಪ್ರಿಯರಿಗೆ: ಮದ್ಯದ ದರ 100 ರೂ.ವರೆಗೆ ಭಾರೀ ಕಡಿತ.!
|

ಸರ್ಕಾರದಿಂದ ಮದ್ಯ ಪ್ರಿಯರಿಗೆ: ಮದ್ಯದ ದರ 100 ರೂ.ವರೆಗೆ ಭಾರೀ ಕಡಿತ.!

ಮದ್ಯ ಪ್ರಿಯರಿಗೆ ಸರ್ಕಾರವು ಭರ್ಜರಿ ಸಿಹಿಸುದ್ದಿಯೊಂದು ನೀಡಿದ್ದು,ಆಂಧ್ರಪ್ರದೇಶದಲ್ಲಿ ಮದ್ಯದ ಬೆಲೆಯನ್ನು ಪ್ರತಿ ಬಾಟಲಿಗೆ 10 ರಿಂದ 100 ರೂ.ಗಳಷ್ಟು ಕಡಿಮೆ ಮಾಡಲಾಗಿದೆ. ಇದರಿಂದ ಮದ್ಯದ ಗ್ರಾಹಕರಿಗೆ ಪ್ರತಿ ತಿಂಗಳು ಸುಮಾರು 116 ಕೋಟಿ ರೂ.ಗಳಷ್ಟು ಉಳಿತಾಯವಾಗುತ್ತದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಮದ್ಯದ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯಲ್ಲಿ, ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಮದ್ಯ ನೀತಿಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು, ಕೈಗೆಟುಕುವ ಬೆಲೆಗಳನ್ನು ಕಾಯ್ದುಕೊಳ್ಳಲು ಮತ್ತು ಸಾರ್ವಜನಿಕ ಆರೋಗ್ಯವನ್ನು ರಕ್ಷಿಸಲು ನಿರ್ದೇಶನ…

ಸರ್ಕಾರಿ ಶಾಲೆ ಅಂಗಳದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ.
|

ಸರ್ಕಾರಿ ಶಾಲೆ ಅಂಗಳದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ.

ಕೊಪ್ಪಳ.15.ಜುಲೈ.25:- ಕೊಪ್ಪಳ ನಗರ ಸಮೀಪರುವ್ ಮಂಗಳಾಪುರದಲ್ಲಿ ಶವ ಸಂಸ್ಕಾರಕ್ಕೆ ಜಾಗವಿಲ್ಲದ ಕಾರಣ ಶಾಲೆಯ ಆವರಣದಲ್ಲಿಯೇ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡು ಗ್ರಾಮಸ್ಥರು ಸೋಮವಾರ ತಾಲ್ಲೂಕು ಆಡಳಿತದ ವಿರುದ್ಧ ಆಕ್ರೋಶ ಹೊರಹಾಕಿದರು. ಸಾವಂತ್ರಮ್ಮ ಮೆಳ್ಳಿಕೇರಿ (80) ಎಂಬ ಮಹಿಳೆ ಮೃತಪಟ್ಟಿದ್ದು, ಹಿಂದೂಗಳ ಅಂತಿಮ ಸಂಸ್ಕಾರ ಸಲ್ಲಿಸಲು ಜಾಗ ಇಲ್ಲದಿರುವುದರಿಂದ ಕುಟುಂಬಸ್ಥರು ಅಂತ್ಯಕ್ರಿಯೆಗೆ ಪರದಾಡುವಂತಾಯಿತು. ಸ್ಮಶಾನ ಸೌಲಭ್ಯ ಕಲ್ಪಿಸುವಂತೆ ಅನೇಕ ಬಾರಿ ಮನವಿ ಮಾಡಿದ್ದರೂ ಬೇಡಿಕೆ ಈಡೇರಿರಲಿಲ್ಲ. ಸಾವಂತ್ರಮ್ಮ ಅವರಿಗೆ ಯಾವುದೇ ಜಮೀನು ಇಲ್ಲದ ಕಾರಣ ಅನಿವಾರ್ಯವಾಗಿ ರಸ್ತೆ ಮಧ್ಯದಲ್ಲಿಯೇ ಅಂತ್ಯಕ್ರಿಯೆಗೆ…