ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ‘ಗಣಿತ ಗಣಕ’ ಕಾರ್ಯಕ್ರಮ ಚಾಲನೆ : ರಾಜ್ಯ ಸರ್ಕಾರದ ಆದೇಶ.!
|

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ‘ಗಣಿತ ಗಣಕ’ ಕಾರ್ಯಕ್ರಮ ಚಾಲನೆ : ರಾಜ್ಯ ಸರ್ಕಾರದ ಆದೇಶ.!

ಬೆಂಗಳೂರು.15.ಜುಲೈ.25:- ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ‘ಗಣಿತ ಗಣಕ’ ಕಾರ್ಯಕ್ರಮ ಅನುಷ್ಠಾನ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2024-25ನೇ ಸಾಲಿನ ಆಯವ್ಯಯ ಭಾಷಣದ ಘೋಷಣೆಯಂತೆ ‘ಗಣಿತ ಗಣಕ” ಕಾರ್ಯಕ್ರಮವನ್ನು 17 ಜಿಲ್ಲೆಗಳ 93 ಮಹತ್ವಾಕಾಂಕ್ಷಿ ತಾಲ್ಲೂಕುಗಳ 14,711 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 3 ರಿಂದ 5ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 6,99,705 ವಿದ್ಯಾರ್ಥಿಗಳಿಗೆ ಗಣಿತ ಕಲಿಕೆಗೆ ಆಸಕ್ತಿ ಅಭಿವೃದ್ಧಿಸಿ ಶಿಕ್ಷಕರು ಶಾಲಾ ಅವಧಿಯ ನಂತರ ಪೋನ್ ಕರೆಯ ಮೂಲಕ (ರಿಮೋಟ್ ಟ್ಯೂಟರಿಂಗ್) ವಿದ್ಯಾರ್ಥಿಗಳಿಗೆ ಪೋಷಕರನ್ನು…

Scholarship : ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
|

Scholarship : ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿ ವೇತನಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ  ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ತಂತ್ರಾಂಶದಲ್ಲಿ  ರಲ್ಲಿ ಅರ್ಜಿ ಸಲ್ಲಿಸಿ, ಹಾರ್ಡ್ https://swd.karnataka.gov.in ಕಾಪಿಯನ್ನು ತಮ್ಮಕಾಲೇಜುಗಳಿಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಾಗರ ತಾಲ್ಲೂಕು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಗೃಹ ಆರೋಗ್ಯ ಯೋಜನೆ’ಗೆ ಚಾಲನೆ : ಈ 14 ಅಸಾಂಕ್ರಾಮಿಕ ರೋಗಗಳಿಗೆ ಸಿಗಲಿದೆ ಉಚಿತ ಚಿಕಿತ್ಸೆ.!
|

ರಾಜ್ಯ ಸರ್ಕಾರದಿಂದ ಗೃಹ ಆರೋಗ್ಯ ಯೋಜನೆ’ಗೆ ಚಾಲನೆ : ಈ 14 ಅಸಾಂಕ್ರಾಮಿಕ ರೋಗಗಳಿಗೆ ಸಿಗಲಿದೆ ಉಚಿತ ಚಿಕಿತ್ಸೆ.!

ಬೆಂಗಳೂರು.16.ಜುಲೈ.25:- ಮನುಷ್ಯನ ಜೀವನದಲ್ಲಿ ಆರೋಗ್ಯವು ಬಹಳ ಮುಖ್ಯವಾಗಿದೇ ಹೀಗಾಗಿ ಪ್ರತಿಯೊಬ್ಬರೂ ಮನುಷ್ಯನ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯವಾಗಿದೆ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೆಕ್ಷಣಾ ಘಟಕ ಹಾಗೂ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಕೋಶ ಬಳ್ಳಾರಿ ಇವರ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ “ಗೃಹ ಆರೋಗ್ಯ ಯೋಜನೆಯ ಕಾರ್ಯಗಾರ ಮತ್ತು ಜಿಲ್ಲೆಯಾದ್ಯಂತ ಗೃಹ ಆರೋಗ್ಯ ಯೋಜನೆಯ ವಿಸ್ತರಣೆ ಹಾಗೂ ಆಶಾ ಕೈಪಿಡಿ ಬಿಡುಗಡೆ…

ರಾಜ್ಯದಲ್ಲಿ ಛಾಪಾ ಕಾಗದ ಬದಲಿಗೆ ಡಿಜಿಟಲ್ ಇ- ಸ್ಟ್ಯಾಂಪಿಂಗ್’ ವಿತರಣೆಗೆ ಅನುಮೋದನೆ.!
|

ರಾಜ್ಯದಲ್ಲಿ ಛಾಪಾ ಕಾಗದ ಬದಲಿಗೆ ಡಿಜಿಟಲ್ ಇ- ಸ್ಟ್ಯಾಂಪಿಂಗ್’ ವಿತರಣೆಗೆ ಅನುಮೋದನೆ.!

ಬೆಂಗಳೂರು.16.ಜುಲೈ.25:-ರಾಜ್ಯ ಸರ್ಕಾರ ಇ-ಸ್ಟ್ಯಾಂಪಿಂಗ್ ವ್ಯವಸ್ಥೆಯಲ್ಲಿನ ದೋಷ ಸರಿಪಡಿಸಲು ಮತ್ತು ವಂಚನೆಗಳನ್ನು ತಡೆಯಲು ಸ್ಟಾಂಪ್ (ತಿದ್ದುಪಡಿ) ವಿಧೇಯಕ 2025 ಜಾರಿಗೆ ತಂದಿದೆ. ಛಾಪಾ ಕಾಗದ (ಇ-ಸ್ಟಾಂಪಿಂಗ್) ಬದಲಿಗೆ ಡಿಜಿಟಲ್ ಇ-ಸ್ಟ್ಯಾಂಪಿಂಗ್ ವಿತರಿಸಲು ಅವಕಾಶ ಕಲ್ಪಿಸುವ ಕರ್ನಾಟಕ ಸ್ಟಾಂಪ್ (ತಿದ್ದುಪಡಿ) ವಿಧೇಯಕ 2025ಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಈ ಹಿಂದೆ ಇ-ಸ್ಟಾಂಪಿಂಗ್ ಛಾಪಾ ಕಾಗದಗಳನ್ನು ಬಳಸಲಾಗುತ್ತಿತ್ತು, ಆದರೆ ಇನ್ನು ಮುಂದೆ ಡಿಜಿಟಲ್ ಇ-ಸ್ಟಾಂಪಿಂಗ್ ವ್ಯವಸ್ಥೆ ಬಳಸಬಹುದಾಗಿದೆ. ಬ್ಯಾಂಕ್ ಚಲನ್ಗಳ ಮೂಲಕ ಸ್ಟಾಂಪುಗಳ ದುರುಪಯೋಗ ತಡೆಯಲು ವಿಧೇಯಕದಲ್ಲಿ ಅವಕಾಶ ನೀಡಲಾಗಿದೆ. ವಿದ್ಯುನ್ಮಾನ…

ಬಳ್ಳಾರಿಯಲ್ಲಿ ‘ಮನೆ ಮನೆ ಪೊಲೀಸ್‌’ ಕಾರ್ಯಕ್ರಮ.
|

ಬಳ್ಳಾರಿಯಲ್ಲಿ ‘ಮನೆ ಮನೆ ಪೊಲೀಸ್‌’ ಕಾರ್ಯಕ್ರಮ.

ಬಳ್ಳಾರಿ.16.ಜುಲೈ.25:- ರಾಜ್ಯದಲ್ಲಿ ಹೊಸ ಕಾರ್ಯಕ್ರಮ  ಮನೆ ಮನೆ ಪೊಲೀಸ್ ಕಾರ್ಯಕ್ರಮ್ಕೆ ಚಾಲನೆ ಮಾಡಲಾಗಿದೆ ಈ ಹೊಸ ಕಾರ್ಯಕ್ರಮ ಪೊಲೀಸ್‌ ವ್ಯವಸ್ಥೆಯಲ್ಲಿ ಸಮುದಾಯದ ಪಾಲ್ಗೊಳ್ಳುವಿಕೆ ಹೆಚ್ಚಿಸಿ, ಜನರು ಮತ್ತು ಪೊಲೀಸರ ನಡುವೆ ನಿಕಟ ಸಂಬಂಧ ಬೆಸೆಯುವಂತೆ ಮಾಡಿ, ಸಮಸ್ಯೆಗಳನ್ನು ಮೂಲದಲ್ಲೇ ಸರಿಪಡಿಸಲು ಮುಂದಾಗಿರುವ ಪೊಲೀಸ್‌ ಇಲಾಖೆ, ಇದಕ್ಕಾಗಿ ಎಂಬ ಕಾರ್ಯಕ್ರಮ ಜಾರಿಗೆ ತರುತ್ತಿದೆ. ರಾಜ್ಯದ ಎಲ್ಲ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಇತ್ತೀಚೆಗೆ 27 ಅಂಶಗಳ ಸುತ್ತೋಲೆ ಹೊರಡಿಸಿರುವ ಪೊಲೀಸ್‌ ಮಹಾನಿರ್ದೇಶಕರು, ಮಹಾ ನಿರೀಕ್ಷಕರು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ….

ಕರ್ನಾಟಕ ಹಾಜರಾತಿ ನಿರ್ವಹಣ ವ್ಯವಸ್ಥೆ  ವಿನೂತನ ತಂತ್ರಾಂಶವನ್ನು ಮೊಬೈಲ್ ಆಧಾರಿತ ಅಪ್ಲಿಕೇಶನ್.!
|

ಕರ್ನಾಟಕ ಹಾಜರಾತಿ ನಿರ್ವಹಣ ವ್ಯವಸ್ಥೆ  ವಿನೂತನ ತಂತ್ರಾಂಶವನ್ನು ಮೊಬೈಲ್ ಆಧಾರಿತ ಅಪ್ಲಿಕೇಶನ್.!

ಬೆಂಗಳೂರು.16.ಜುಲೈ.25:- ರಾಜ್ಯಾದ್ಯಂತ ಸರ್ಕಾರಿ ಶಾಲಾ ಮಕ್ಕಳಿಗೆ ಕೃತಕ ಬುದ್ಧಿಮತ್ತೆ ಆಧಾರಿತ ಆನ್ಲೈನ್ ಹಾಜರಾತಿಗೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಶಾಲಾ ಶಿಕ್ಷಣ ಇಲಾಖೆ ಸಿಬ್ಬಂದಿಗೂ ಆನ್ಲೈನ್ ಹಾಜರಾತಿಗೆ ಆದೇಶ ಹೊರಡಿಸಿದೆ. ಈ ಸಂಬಂಧ ಕೂಡಲೇ ಆಧಾರ್ ಸಂಖ್ಯೆ ಅಪ್ಡೇಟ್ ಮಾಡಬೇಕು, ಇಲ್ಲವಾದಲ್ಲಿ ಮುಂದಿನ ತಿಂಗಳ ವೇತನ ಪಾವತಿ ಮಾಡುವುದಿಲ್ಲ ಎಂಬ ಎಚ್ಚರಿಕೆ ನೀಡಿದೆ. ಕರ್ನಾಟಕ ಸರ್ಕಾರದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಹಾಜರಾತಿ ನಿರ್ವಹಣೆ ವ್ಯವಸ್ಥೆಯಲ್ಲಿ ಅನುಸರಿಸುತ್ತಿರುವ ರಿಜಿಸ್ಟರ್ ಆಧಾರಿತ ದಾಖಲಾತಿ ಮತ್ತು ಹಸ್ತಚಾಲಿತ ಸಹಿಗಳನ್ನೊಳಗೊಂಡ ಹಾಜರಾತಿಯನ್ನು ಸೆರೆಹಿಡಿಯುವ ಸಾಂಪ್ರದಾಯಿಕ ವಿಧಾನಗಳ…

AIIMSನಲ್ಲಿ ಉದ್ಯೋಗವಕಾಶ, 2300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.
|

AIIMSನಲ್ಲಿ ಉದ್ಯೋಗವಕಾಶ, 2300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.

ಈ ನೇಮಕಾತಿಯ ಉದ್ದೇಶ ವಿವಿಧ AIIMS ಮತ್ತು ಕೇಂದ್ರ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 2,300 ಕ್ಕೂ ಹೆಚ್ಚು ಗ್ರೂಪ್ A ಮತ್ತು B ಅಧ್ಯಾಪಕರಲ್ಲದ ಹುದ್ದೆಗಳಿಗೆ ಭರ್ತಿಯಾಗಿದೆ. ಈಗಾಗಲೇ ಅರ್ಜಿಯನ್ನು ವೆಬ್ ಸೈಟ್ ನಲ್ಲಿ ಬಿಡಲಾಗಿದೆ. ಅರ್ಹ ಅಭ್ಯರ್ಥಿಗಳು ಜುಲೈ 31, 2025 ರ ಒಳಗೆ ಅರ್ಜಿ ಸಲ್ಲಿಸಬಹುದು. AIIMS ನವದೆಹಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸಾಮಾನ್ಯ ನೇಮಕಾತಿ ಪರೀಕ್ಷೆ ಅಧಿಕೃತ ಅಧಿಸೂಚನೆಯನ್ನು ಎಐಎಐಎಂಎಸ್ ಬಿಡುಗಡೆ ಮಾಡಿದೆ. ಈ ನೇಮಕಾತಿಯ ಉದ್ದೇಶ ವಿವಿಧ AIIMS…

ಕಾಲೇಜಿನ ಮೂವರು ಉಪನ್ಯಾಸಕರು ಪೊಲೀಸ್ ಕಸ್ಟಡಿಯಲ್ಲಿ!
|

ಕಾಲೇಜಿನ ಮೂವರು ಉಪನ್ಯಾಸಕರು ಪೊಲೀಸ್ ಕಸ್ಟಡಿಯಲ್ಲಿ!

ದಕ್ಷಿಣ ಕನ್ನಡ.16.ಜುಲೈ.25:- ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿ, ಆಕೆಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಇಬ್ಬರು ಶಿಕ್ಷಕರು ಮತ್ತು ಅವರ ಸ್ನೇಹಿತನನ್ನು ಬಂಧಿಸಲಾಗಿದೆ. ಮೂಡುಬಿದಿರೆಯ ಕಾಲೇಜು ವಿದ್ಯಾರ್ಥಿನಿಯ ಮೇಲೆ ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ ಸಂದೀಪ್ ಹಾಗೂ ಅವರಿಗೆ ಬೆಂಗಳೂರಿನಲ್ಲಿ ರೂಮು ಕೊಟ್ಟ ಅನೂಪ್ ಸೇರಿ ಮೂವರೂ ಅತ್ಯಾಚಾರ ಮಾಡಿದ್ದಾರೆ. ಮೊದಲನೆಯದಾಗಿ ವಿದ್ಯಾರ್ಥಿನಿಯ ಸಲುಗೆ ಬೆಳೆಸಿ ನರೇಂದ್ರ ಎಂಬ ಉಪನ್ಯಾಸಕ ಬೆಂಗಳೂರಿಗೆ ಕರೆತಂದು ಅತ್ಯಾಚಾರ ಮಾಡಿದ್ದು, ಈ…

ರಾಜ್ಯದಿಂದ ಕಾಶಿ ಯಾತ್ರೆಗೆ ಹೋಗಿಬರುವ  ಸರ್ಕಾರದಿಂದ ₹5,000 ಸಹಾಯಧನ; ಇಂದಿನಿಂದ ಅರ್ಜಿ ಆಹ್ವಾನ!
|

ರಾಜ್ಯದಿಂದ ಕಾಶಿ ಯಾತ್ರೆಗೆ ಹೋಗಿಬರುವ  ಸರ್ಕಾರದಿಂದ ₹5,000 ಸಹಾಯಧನ; ಇಂದಿನಿಂದ ಅರ್ಜಿ ಆಹ್ವಾನ!

ಬೆಂಗಳೂರು.16.ಜುಲೈ.25:- ಈಗಾಗಲೇ ಯಾತ್ರೆಗೆ ಹೋಗಿಬಂದವರು, ಇನ್ನುಮುಂದೆ ಹೋಗಿ ಬಂದಲ್ಲಿ ಅವರು ಈ ಸಂಬಂಧಪಟ್ಟ ದಾಖಲೆಗಳನ್ನು ಅರ್ಜಿಗಳೊಂದಿಗೆ ಲಗತ್ತಿಸಿ, ಸರ್ಕಾರಕ್ಕೆ ಸಲ್ಲಿಕೆ ಮಾಡಿದರೆ ಸಹಾಯಧನವನ್ನು ಬ್ಯಾಂಕ್ ಖಾತೆಗೆ ನೇರವಾಗಿ ಪಾವತಿಸಲಾಗುತ್ತದೆ. ಕರ್ನಾಟಕದಿಂದ ಕಾಶಿ ಯಾತ್ರೆಗೆ ಹೋಗಿಬಂದ 30 ಸಾವಿರ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ತಲಾ 5 ಸಾವಿರ ರೂ. ಸಹಾಯಧನ ನೀಡುವುದಕ್ಕೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಅರ್ಜಿಯನ್ನು ಆಹ್ವಾನಿಸಲಾಗಿದೆ. 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಿಂದ ಪ್ರಥಮ ಬಾರಿಗೆ ಕಾಶಿ ಯಾತ್ರೆ ಕೈಗೊಂಡ 30000…

ಐತಿಹಾಸಿಕ ಸಾಧನೆಗೆ ಸಾಕ್ಷಿಯಾದ ಶಕ್ತಿ ಯೋಜನೆ – ಶಾಸಕ ಕೆ.ರಾಘವೇಂದ್ರ ಹಿಟ್ನಾಳ
|

ಐತಿಹಾಸಿಕ ಸಾಧನೆಗೆ ಸಾಕ್ಷಿಯಾದ ಶಕ್ತಿ ಯೋಜನೆ – ಶಾಸಕ ಕೆ.ರಾಘವೇಂದ್ರ ಹಿಟ್ನಾಳ

ಕೊಪ್ಪಳ.16.ಜುಲೈ.25:- ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 500 ಕೋಟಿ ಉಚಿತ್ ಬಸ್ ಟಿಕೆಟ್ ವಿತರಿಸಲ್ಪಟ್ಟಿದ್ದು, ಇಷ್ಟೊಂದು ಸಂಖ್ಯೆಯಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ರಾಜ್ಯದಲ್ಲಿ ಪಡೆದಿರುವುದು ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು. ಅವರು ಸೋಮವಾರ ಕೊಪ್ಪಳ ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 500 ಕೋಟಿ ಉಚಿತ್ ಟಿಕೆಟ್ ವಿತರಿಸಲ್ಪಟ್ಟಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಹಾಗೂ ಕಲ್ಯಾಣ ಕರ್ನಾಟಕ…