ಮಕ್ಕಳ ಹಕ್ಕುಗಳ ಮತ್ತು ಮಕ್ಕಳ ಪರವಾದ ಕಾನೂನುಗಳು: ವಿದ್ಯಾರ್ಥಿಗಳಿಗೆ ಜಾಗೃತಿ
|

ಮಕ್ಕಳ ಹಕ್ಕುಗಳ ಮತ್ತು ಮಕ್ಕಳ ಪರವಾದ ಕಾನೂನುಗಳು: ವಿದ್ಯಾರ್ಥಿಗಳಿಗೆ ಜಾಗೃತಿ

ಕೊಪ್ಪಳ.16.ಜುಲೈ25: ಯಲಬುರ್ಗಾದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಪರವಾಗಿ ಕಾನೂನುಗಳು ವಿಶೇಷವಾಗಿ ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006, ತಿದ್ದುಪಡಿ-2016, ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ 2012ರ ಕುರಿತು, ಸುರಕ್ಷಿತ ಸ್ಪರ್ಶ-ಕುರಿತು ಹಾಗೂ ಮಕ್ಕಳ ರಕ್ಷಣಾ ನೀತಿ 2016ರ ಅಂಶಗಳ ಅನುಷ್ಠಾನದ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಔಟ್‌ರೀಚ್ ವರ್ಕರ್ ಪ್ರತಿಭಾ ಕಾಶಿಮಠ ಅವರು ಸಂಪೂರ್ಣ…

ವಾಲ್ಮೀಕಿ ಆಶ್ರಮ ಶಾಲೆ : ಖಾಲಿ ಸ್ಥಾನಗಳ ಭರ್ತಿಗೆ ಅರ್ಜಿ ಆಹ್ವಾನ
|

ವಾಲ್ಮೀಕಿ ಆಶ್ರಮ ಶಾಲೆ : ಖಾಲಿ ಸ್ಥಾನಗಳ ಭರ್ತಿಗೆ ಅರ್ಜಿ ಆಹ್ವಾನ

ಕೊಪ್ಪಳ.16.ಜುಲೈ.25:- ಯಲಬುರ್ಗಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ವರ್ಗದ ವಾಲ್ಮೀಕಿ ಆಶ್ರಮ ಶಾಲೆ, ಯಡೋಣಿಯಲ್ಲಿ 6 ಮತ್ತು 7ನೇ ತರಗತಿಯಲ್ಲಿ ಖಾಲಿ ಇರುವ ಸ್ಥಾನಗಳ ಭರ್ತಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 6ನೇ ತರಗತಿಯಲ್ಲಿ ಪರಿಶಿಷ್ಟ ಪಂಗಡ ಬಾಲಕ-1 ಹಾಗೂ ಬಾಲಕಿಯರು-10 ಒಟ್ಟು 11 ಸ್ಥಾನಗಳು ಹಾಗೂ 7ನೇ ತರಗತಿಯಲ್ಲಿ ಪರಿಶಿಷ್ಟ ಪಂಗಡ ಬಾಲಕ-2 ಹಾಗೂ ಬಾಲಕಿಯರು-2 ಒಟ್ಟು 04 ಸ್ಥಾನಗಳು ಖಾಲಿ ಇದ್ದು, ಅರ್ಹ ವಿದ್ಯಾರ್ಥಿಗಳು  ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 18…

ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
|

ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕೊಪ್ಪಳ.16.ಜುಲೈ.25:- 2025-26 ನೇ ಸಾಲಿನಲ್ಲಿ ಕೃಷಿ ಪಂಡಿತ ಪ್ರಶಸ್ತಿಗೆ  ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಕೃಷಿ ಪಂಡಿತ ಪ್ರಶಸ್ತಿ ಮಾರ್ಗಸೂಚಿಯ ಕೆಲವು ಮಾನದಂಡಗಳನ್ನು ಪರಿಷ್ಕರಿಸಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು. ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ ಎಫ್‌ಐಡಿಯನ್ನು ಬಳಸಿಕೊಂಡು  K-Kisan Portal  ರಡಿ  Citizen Login  ಅಥವಾ  RSK Login   ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಗರಿಕ ಸೇವಾ ಕೇಂದ್ರ ಅಥವಾ ಸ್ವತಃ ಆಗಸ್ಟ್ 30 ರೊಳಗೆ ಅರ್ಜಿ ಸಲ್ಲಿಸಬೇಕು. ಕೃಷಿ…

ಸೈನಿಕ ಕಲ್ಯಾಣ ಇಲಾಖೆಯಿಂದ ಶಿಷ್ಯವೇತನ, ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ
|

ಸೈನಿಕ ಕಲ್ಯಾಣ ಇಲಾಖೆಯಿಂದ ಶಿಷ್ಯವೇತನ, ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ

ಕೊಪ್ಪಳ.16.ಜುಲೈ.25: ಬಾಗಲಕೋಟೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ 2025-26ನೇ ಸಾಲಿಗಾಗಿ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಹಾಗೂ ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಂದನೇ ತರಗತಿಯಿಂದ ಪದವಿ, ಡಿಪ್ಲೊಮಾವರೆಗೆ ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳು ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಬಹುದು. ಪಿಂಚಣಿ ಇಲ್ಲದ ಕರ್ನಾಟಕ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಮಾಜಿ ಸೈನಿಕರ…

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ
|

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.16.ಜುಲೈ.25:- ಯಲಬುರ್ಗಾ ತಾಲ್ಲೂಕಿನ ಜೂಲಕಟ್ಟಿ ಗ್ರಾಮದ ನಿವಾಸಿ ಮಲ್ಲಯ್ಯ ತಂದೆ ಈಶಯ್ಯ ಪುರಾಣಿಕಮಠ ಎಂಬ 38 ವರ್ಷದ ವ್ಯಕ್ತಿಯು 2025 ರ ಜುಲೈ 10 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಯಲಬುರ್ಗಾ ಪೊಲೀಸ್ ಠಾಣಾ ಗುನ್ನೆ ನಂ: 123/2025 ಕಲಂ: ಮನುಷ್ಯ ಕಾಣೆ ನೇದ್ದರ ಅಡಿಯಲ್ಲಿ ಪ್ರಕರಣದ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ: ವ್ಯಕ್ತಿಯು 5 ಅಡಿ ಎತ್ತರವಿದ್ದು, ಸದೃಢ ಮೈಕಟ್ಟು, ಸಾದಗೆಂಪು ಮೈಬಣ್ಣ ಹಾಗೂ ದುಂಡು ಮುಖ ಹೊಂದಿದ್ದಾರೆ. ಕನ್ನಡ ಭಾಷೆ ಮಾತನಾಡುತ್ತಾರೆ….

ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ: ಮಳಿಗೆಗಳ ಪರವಾನಿಗೆ ರದ್ದು
|

ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ: ಮಳಿಗೆಗಳ ಪರವಾನಿಗೆ ರದ್ದು

ಕೊಪ್ಪಳ.16.ಜುಲೈ 25: ಕೊಪ್ಪಳ ಜಿಲ್ಲೆಗೆ ಬೇಡಿಕೆಯ ಅನ್ವಯ ರಸಗೊಬ್ಬರಗಳು ಸರಬರಾಜಾಗುತ್ತಿದ್ದು ಕೃಷಿ ಪರಿಕರ ಮಾರಾಟ ಮಳಿಗೆಗಳು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ವಿತರಿಸಲಾಗುತ್ತಿದೆ. ರಸಗೊಬ್ಬರಗಳ ವಿತರಣೆಯನ್ನು ಕೃಷಿ ಇಲಾಖೆಯಿಂದ ಉಸ್ತುವಾರಿ ಮಾಡಲಾಗುತ್ತಿದ್ದು, ಉಲ್ಲಂಘನೆಗಳು ಕಂಡುಬoದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಯೂರಿಯಾ ರಸಗೊಬ್ಬರವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಿರುವ ಕುರಿತು ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ) ಇವರ ಪರಿಶೀಲನೆಯಲ್ಲಿ ಕಂಡುಬAದಿದ್ದು, ಮಾರಾಟಗಾರರಾದ ಕನಕಗಿರಿ ತಾಲ್ಲೂಕಿನ ಮುಸಲಾಪುರದ  ಮೆ|| ಸಜ್ಜಲಶ್ರೀ ಆಗ್ರೋ ಕೇಂದ್ರ ಮತ್ತು…

ಜು.21 ರಂದು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
|

ಜು.21 ರಂದು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಕೊಪ್ಪಳ.16.ಜುಲೈ25: ಕೊಪ್ಪಳ  ತಾಲ್ಲೂಕು   ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜುಲೈ 21 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ತಾಲೂಕ ಪಂಚಾಯತಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಬಾಲಚಂದ್ರನ್ ಸ್ಯಾಮುವೆಲ್ ಅವರು ವಹಿಸುವರು. ಸಭೆಯಲ್ಲಿ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಇತರ ವಿಷಯಗಳ ಕುರಿತು ಚರ್ಚೆ ನಡೆಯಲಿದ್ದು, ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಾಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಪ್ರತಿನಿಧಿಗಳನ್ನು ನಿಯೋಜಿಸದೆ…

ಜುಲೈ 19 ರಂದು ವಾಕ್ ಇನ್ ಇಂಟರ್‌ವ್ಯೂವ್
|

ಜುಲೈ 19 ರಂದು ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.16.ಜುಲೈ25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಪ್ಪಳದಲ್ಲಿ ಜುಲೈ 19 ರಂದು ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಯೋಜಿಸಲಾಗಿದ್ದು, ಖಾಸಗಿ ಸಂಸ್ಥೆಗಳು ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ ಹಾಗೂ ಯಾವುದೇ ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 18 ರಿಂದ 30 ವರ್ಷದೊಳಗಿನ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ…

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
|

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.16.ಜುಲೈ.25:- ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ 2025-26 ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು  https://shp.karnataka.gov.in/bcwd   ಪೋರ್ಟಲ್‌ನಲ್ಲಿ ಆಗಸ್ಟ್ 14 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ…

ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೆöÊರ್ಯ ಹೆಚ್ಚಿಸಲು ಮನೋವೈದ್ಯರ ಪ್ರತಿ ವಾರ ಸಮಾಲೋಚನೆ ನಡೆಸಿ-ಸಿಇಓ ಡಾ.ಗಿರೀಶ್ ಬದೋಲೆ
|

ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೆöÊರ್ಯ ಹೆಚ್ಚಿಸಲು ಮನೋವೈದ್ಯರ ಪ್ರತಿ ವಾರ ಸಮಾಲೋಚನೆ ನಡೆಸಿ-ಸಿಇಓ ಡಾ.ಗಿರೀಶ್ ಬದೋಲೆ

ಬೀದರ.16.ಜುಲೈ.25:- ಔರಾದ್ ಪಟ್ಟಣದ ಬಾಲಕಿಯರ ವಸತಿ ನಿಲಯದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಘಟನೆ ಹಿನ್ನಲೆ ಜಿಲ್ಲೆಯ ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೆöÊರ್ಯ ಹೆಚ್ಚಿಸುವ ದಿಸೆಯಲ್ಲಿ ಅವರೊಂದಿಗೆ ಮನೋವೈದ್ಯರ ಮೂಲಕ ಪ್ರತಿ ವಾರ ಸಮಾಲೋಚನೆ ನಡೆಸಲು ಕ್ರಮವಹಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ ಅಧಿಕಾರಿಗೆ ನಿರ್ದೇಶನ ನೀಡಿದರು. ಅವರು ಮಂಗಳವಾರ ಜಿಲ್ಲಾ ಪಂಚಾಯತ ಕಚೇರಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನಿರಗುಡೆ ಮತ್ತು ಆರೋಗ್ಯ ಕಾರ್ಯಕ್ರಮ ಅಧಿಕಾರಿ…