ವೈಜ್ಞಾನಿಕ ಪಶುಪಾಲನೆಯಿಂದ ಆರ್ಥಿಕ ಅಭಿವೃದ್ಧಿ, ಸುಸ್ಥಿರತೆ ಕುರಿತು ತರಬೇತಿ ಕಾರ್ಯಕ್ರಮಕ್ಕಿಂದು ಚಾಲನೆ
|

ವೈಜ್ಞಾನಿಕ ಪಶುಪಾಲನೆಯಿಂದ ಆರ್ಥಿಕ ಅಭಿವೃದ್ಧಿ, ಸುಸ್ಥಿರತೆ ಕುರಿತು ತರಬೇತಿ ಕಾರ್ಯಕ್ರಮಕ್ಕಿಂದು ಚಾಲನೆ

ಬೀದರ.16.ಜುಲೈ.25:- ಜಿಲ್ಲೆಯ ರೈತರು ಕೃಷಿಯ ಜೊತೆಯಲ್ಲಿ ವೈಜ್ಞಾನಿಕ ಪಶುಪಾಲನೆಯಂತಹ ಉಪಕಸುಬುಗಳನ್ನು ಕೈಗೆತ್ತಿಕೊಂಡರೆ ಆರ್ಥಿಕವಾಗಿ ಸಬಲರಾಗುತ್ತಾರೆ ಎಂದು ಕರ್ನಾಟಕ ಪಶುವೈದ್ಯಕೀಯ, ಪಶು ಹಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಸಿ.ವೀರಣ್ಣ ತಿಳಿಸಿದರು. ಅವರು ಮಂಗಳವಾರ ಜಾನುವಾರು ಸಂಶೋಧನೆ ಮತ್ತು ಮಾಹಿತಿ ಕೇಂದ್ರ (ದೇವಣಿ) ಕಟ್ಟಿತುಗಾಂವ ಬೀದರ ಹಾಗೂ ಪಶುವೈದ್ಯಕೀಯ ಮಹಾವಿದ್ಯಾಲಯ ಬೀದರ ಸಹಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತ ಬಾಂಧವರಿಗಾಗಿ/ಪಶುಪಾಲಕರಿಗಾಗಿ ಪಶುವೈದ್ಯಕೀಯ ಮಹಾವಿದ್ಯಾಲಯ ಬೀದರನಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಪ್ರಾಯೋಜಿಸಿರುವ…

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಆಹ್ವಾನ
|

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಆಹ್ವಾನ

ಬೀದರ.16.ಜುಲೈ.25:- ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ರೇಷ್ಮೆ ಇಲಾಖೆ ಮೂಲಕ ರೈತರು ಸೂಕ್ಷ್ಮ ನೀರಾವರಿ ಘಟಕಗಳನ್ನು (ಹನಿ ಮತ್ತು ತುಂತುರು ನೀರಾವರಿ) ಅಳವಡಿಸಿಕೊಂಡಿದ್ದರೆ ಅಥವಾ ಸೂಕ್ಷ್ಮ ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ನಿರ್ಧರಿಸಿದರೆ ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಚಟುವಟಿಕೆಗಳ ವಿವರ: ವೈಯಕ್ತಿಕ ನೀರು…

ಮೆಟ್ರಿಕ್ ನಂತರ ಬಾಲಕ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
|

ಮೆಟ್ರಿಕ್ ನಂತರ ಬಾಲಕ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.16.ಜುಲೈ25:- ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ ನಂತರ ಬಾಲಕ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ,ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಯ ಪೆÇೀಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1,…

ಮಾಜಿ ಸೈನಿಕರಿಗೆ, ಹಿರಿಯ ನಾಗರಿಕರಿಗೆ ಒಂದು ದಿವಸದ ಆರೋಗ್ಯಕರ ಹಾಗೂ ಸುಖಕರ ಜೀವನದ ವಿಷಯ ಕುರಿತು ಉಪನ್ಯಾಸ
|

ಮಾಜಿ ಸೈನಿಕರಿಗೆ, ಹಿರಿಯ ನಾಗರಿಕರಿಗೆ ಒಂದು ದಿವಸದ ಆರೋಗ್ಯಕರ ಹಾಗೂ ಸುಖಕರ ಜೀವನದ ವಿಷಯ ಕುರಿತು ಉಪನ್ಯಾಸ

ಬೀದರ.16.ಜುಲೈ.25:- ಬೀದರ್ ಜಿಲ್ಲೆಯ ಎಲ್ಲಾ ಮಾಜಿ ಸೈನಿಕರಿಗೆ, ಹಿರಿಯ ನಾಗರಿಕರಿಗೆ ಮತ್ತು ಅವರ ಕುಟುಂಬಸ್ಥರಿಗೆ ” ಒಂದು ದಿವಸದ ಆರೋಗ್ಯಕರ ಹಾಗೂ ಸುಖಕರ ಜೀವನದ ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆಮುಂಬೈನ ಸುಪ್ರಸಿದ್ಧ ಹಾಗು ಅನುಭವಿ ವೈದ್ಯರಾದ ಬಿ.ಕೆ. ಡಾ|| ಸಚಿನ್ ಪರಬ (MBBS, MBA, M.Sc, PDCR) ಅವರು  ಜುಲೈ  16 ರಂದು ಬೆಳಗ್ಗೆ 10 ಗಂಟೆಗೆ   ನಗರದ ಬ್ರಹ್ಮಕುಮಾರಿಸ ಪಾವನಧಾಮ ಜೆಪಿ ನಗರ ಜನವಾಡ ರಸ್ತೆ  ಬೀದರ್ನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ ಹೆಚ್ಚಿನ…

ರಾಷ್ಟ್ರೀಯ ಲೋಕ ಆದಾಲತ್: ಜಿಲ್ಲೆಯಲ್ಲಿ 81,508 ಪ್ರಕರಣಗಳು ಇತ್ಯರ್ಥ-ನ್ಯಾ.ಪ್ರಕಾಶ ಬನಸೊಡೆ
|

ರಾಷ್ಟ್ರೀಯ ಲೋಕ ಆದಾಲತ್: ಜಿಲ್ಲೆಯಲ್ಲಿ 81,508 ಪ್ರಕರಣಗಳು ಇತ್ಯರ್ಥ-ನ್ಯಾ.ಪ್ರಕಾಶ ಬನಸೊಡೆ

ಬೀದರ.16.ಜುಲೈ.25:- ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಇವರು ರಾಷ್ಟ್ರೀಯ ಅದಾಲತನ್ನು ಹಮ್ಮಿಕೊಳ್ಳಲು ನಿರ್ದೇಶನ ನೀಡಿದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೀದರ ಜಿಲ್ಲೆಯ ಎಲ್ಲಾ ನ್ಯಾಯಲಯಗಳಲ್ಲಿ ಜುಲೈ.12 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ  ಜಿಲ್ಲೆಯಾದ್ಯಾಂತ ಒಟ್ಟು 81,508 ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಒಟ್ಟು ಮೊತ್ತ 26,15,36,335 ರೂಪಾಯಿಗಳ ಪರಿಹಾರವನ್ನು ಕಕ್ಷಿದಾರರಿಗೆ ಒದಗಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ತಿಳಿಸಿದರು. ಅವರು ಮಂಗಳವಾರ…

ಲಿಂಗಾಯತರು ಒಗ್ಗಟ್ಟಾಗದಿದ್ದರೆ ಜಿಲ್ಲೆಯಲ್ಲಿ ಲಿಂಗಾಯತ ಸಮಾಜಕ್ಕೆ ಉಳಿಗಾಲವಿಲ್ಲ -ರಾಜಶೇಖರ ಜವಳೆ
|

ಲಿಂಗಾಯತರು ಒಗ್ಗಟ್ಟಾಗದಿದ್ದರೆ ಜಿಲ್ಲೆಯಲ್ಲಿ
ಲಿಂಗಾಯತ ಸಮಾಜಕ್ಕೆ ಉಳಿಗಾಲವಿಲ್ಲ -ರಾಜಶೇಖರ ಜವಳೆ

ಬೀದರ.16.ಜುಲೈ .25:- ಬೀದರ ಜಿಲ್ಲೆಯಲ್ಲಿ ವೀರಶೈವ ಲಿಂಗಾಯತ ಸಮಾಜ ಎಲ್ಲಾ ರಾಜಕೀಯ ಪಕ್ಷದಲ್ಲಿ ಹಂಚಿ ಹೋಗಿರುವುದರಿಂದ ಸಮಾಜದಲ್ಲಿ ವೀರಶೈವ ಲಿಂಗಾಯತ ಸಮಾಜದ ಸಂಘಟನೆ ಇಲ್ಲದಂತಾಗಿದೆ. ಇದರಿಂದಾಗಿ ಸಮಾಜದ ಸಂಘಟನೆಯಲ್ಲಿ ಮತ್ತು ಸಮಸ್ಯೆಗಳು ಬಗೆಹರಿಸುವಲ್ಲಿ ಒಗ್ಗಟ್ಟು ಇಲ್ಲದಂತಾಗಿದೆ ಎಂದು ವೀರಶೈವ ಲಿಂಗಾಯತ ಮಹಾಸಭಾದ ಮುಖಂಡರಾದ ರಾಜಶೇಖರ ಜವಳೆಯವರು ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ. ಬೀದರ ಜಿಲ್ಲೆಯಲ್ಲಿ ಸಾಕಷ್ಟು ಲಿಂಗಾಯತ ಪ್ರಭಾವಿ ರಾಜಕಾರಣ ಗಳಿದ್ದರೂ ಇಲ್ಲಿಯವರೆಗೆ ವೀರಶೈವ  ಲಿಂಗಾಯತ ಭವನ ನಿರ್ಮಾಣವಾಗದೇ ಇರುವುದು ದುರದೃಷ್ಟಕರವಾದ ಸಂಗತಿಯಾಗಿದೆ. ಹೀಗಾಗಿ ಸಮಾಜದಲ್ಲಿ…