ಬ್ಯಾಂಕ್, ರೈಲ್ವೆ ನೌಕರರು, ಅತಿಥಿ ಉಪನ್ಯಾಸಕರೇ ಕಳ್ಳರು!
ವಿಜಯಪುರ.17.ಜುಲೈ.25:-ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಹಾಗೂ ವಿವಿಧ ಖಾಸಗಿ ಕಂಪನಿಗಳ ನೌಕರರು, ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ಹಿರಿಯ ವ್ಯವಸ್ಥಾಪಕ, ರೈಲ್ವೆ ಇಲಾಖೆ ಮೂವರು ನೌಕರರು, ಲಾರಿ ಚಾಲಕ, ವಾಚ್ಮನ್, ಎಲೆಕ್ಟ್ರೀಷಿಯನ್ ಸೇರಿದಂತೆ 15 ಆರೋಪಿಗಳನ್ನು ವಿಜಯಪುರ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಒಟ್ಟು 39 ಕೆ.ಜಿ.ಚಿನ್ನ, ₹1.16 ಕೋಟಿ ನಗದು ಹಾಗೂ ಕಳ್ಳತನಕ್ಕೆ ಬಳಸಿದ್ದ ರೈಲ್ವೆ ಇಲಾಖೆಗೆ…