ಪ್ರತಿಭಾ ಪುರಸ್ಕಾರ : ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
|

ಪ್ರತಿಭಾ ಪುರಸ್ಕಾರ : ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಚಿತ್ರದುರ್ಗ.20.ಜುಲೈ.25:- 2024-25 ನೇ ಸಾಲಿನ ಲ್ಲಿಹತ್ತನೆ ತರಗತಿ ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ.85 ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಜಿಲ್ಲೆಯ ಮುಸ್ಲಿಂ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲು ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ದಿ ಸಂಘ ಜಿಲ್ಲಾ ಶಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 26 ರಂದು ಅಹ್ಮದ್ ಪ್ಯಾಲೇಸ್‍ನಲ್ಲಿ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದು, ಅರ್ಹ ವಿದ್ಯಾರ್ಥಿಗಳು ಆಧಾರ್ ಕಾರ್ಡ್, ಅಂಕಪಟ್ಟಿ ನಕಲು, ಒಂದು ಪಾಸ್‍ಪೋರ್ಟ್ ಫೋಟೋ, ಸ್ವವಿವರದೊಂದಿಗೆ ಜು.23 ನೇ ತಾರೀಖಿನೊಳಗೆ ಅಧ್ಯಕ್ಷರು, ರಾಜ್ಯ ಸರ್ಕಾರಿ…

ಪ್ರತೀಕ್ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ
|

ಪ್ರತೀಕ್ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಬೀದರ.20.ಜುಲೈ.25:- ವಿರೋಧಿಗಳಿಗೆ ನನ್ನ ಮಗ ಪ್ರತೀಕ್ ಮುಖ್ಯ ಅಲ್ಲ, ಆತನ ಹೆಸರಿನ ಮೂಲಕ ನನ್ನ ಹಣಿಯುವ ಕುತಂತ್ರ ಮಾಡುತ್ತಿದ್ದಾರೆ. ನಾನೇ ಅವರ ಮುಖ್ಯ ಟಾರ್ಗೆಟ್. ನನ್ನ ಮಗನಾಗಲಿ, ನಾನಾಗಲಿ ಏನೂ ತಪ್ಪು ಮಾಡಿಲ್ಲ ಎಂದು ಔರಾದ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವಾಣ್ ಹೇಳಿದರು. ಮಹಾರಾಷ್ಟ್ರ ಉದಗೀರನ ನಾಮದೇವ್ ರಾಠೋಡ್ ಅವರ ಮಗಳೊಂದಿಗೆ ನನ್ನ ಮಗ ಪ್ರತೀಕ್ ಜೊತೆ 2023ರಲ್ಲಿ ನಿಶ್ಚಿತಾರ್ಥವಾಯಿತು. ಹುಡುಗ-ಹುಡುಗಿ ಪರಸ್ಪರ ಒಪ್ಪಿದ್ದರಿಂದ ಹಿರಿಯರ ಸಮ್ಮುಖದಲ್ಲಿ ಮುದುವೆಗೆ ನಿಶ್ಚಯಿಸಲಾಗಿತ್ತು. ಆದರೆ, ಯುವತಿ ಬೇರೊಬ್ಬ…

ಕಲ್ಯಾಣ ಕರ್ನಾಟಕದ ಪ್ರಯಾಣಿಕರಿಗೆ ಸಿಹಿ ಸುದ್ದಿ, 200 ಇವಿ ಬಸ್‌ ಆರಂಭ
|

ಕಲ್ಯಾಣ ಕರ್ನಾಟಕದ ಪ್ರಯಾಣಿಕರಿಗೆ ಸಿಹಿ ಸುದ್ದಿ, 200 ಇವಿ ಬಸ್‌ ಆರಂಭ

ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ  ಭಾಗದಲ್ಲಿ ಅನೇಕ ಕಡೆ ಬಸ್‌ ಸಮಸ್ಯೆ ಹೆಚ್ಚಾಗಿತ್ತು. ಅದರೋ KKRTC ಉಚಿತ ಬಸ್‌ (Free Bus) ಸೇವೆಯ ನಂತರ ಬಹಳಷ್ಟು ಸಮಸ್ಯೆ ಆಗಿತ್ತು. ಇದೀಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಗುಡ್‌ ನ್ಯೂಸ್‌ ನೀಡಿದ್ದು, 200 ಎಲೆಕ್ಟ್ರಿಕಲ್‌ ಬಸ್‌ಗಳನ್ನ (Electrical Bus) ಆರಂಭಿಸಲು ನಿರ್ಧಾರ ಮಾಡಿದೆ. ನವೆಂಬರ್‌ನಿಂದ ರಸ್ತೆಗೆ ಬರಲಿದೆ ಬಸ್ಕೇಂದ್ರ ಸರ್ಕಾರದ ಪಿಎಎಂ – ಇ ಸೇವಾ ಬಸ್‌ ಯೋಜನೆ ಅಡಿಯಲ್ಲಿ ಈ ಬಸ್‌ಗಳನ್ನ ಆರಂಭ ಮಾಡಲಾಗುತ್ತಿದೆ. ಈ…

(ಯುಜಿಸಿ) ನಿಯಮಗಳ ಪ್ರಕಾರ ಅರ್ಹತೆಯ ಮಾನದಂಡ ಪರಿಗಣಿಸಬೇಕು.
|

(ಯುಜಿಸಿ) ನಿಯಮಗಳ ಪ್ರಕಾರ ಅರ್ಹತೆಯ ಮಾನದಂಡ ಪರಿಗಣಿಸಬೇಕು.

ಬೆಂಗಳೂರು.20.ಜುಲೈ.25:-  ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲಿ ಕಾರ್ಯ ನಿರ್ವಹಿಸಿರುವ ಅತಿಥಿ ಉಪನ್ಯಾಸಕರ ಹೋರಾಟ ಮುಂಡೋಡಿನಾಗಿದೆ 21ರಿಂದ ಅತಿಥಿ ಉಪನ್ಯಾಸಕರ ಪ್ರತಿಭಟನೆ ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸು ತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡುವುದರ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜುಲೈ 21ರಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ತಿಳಿಸಿದೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ…

ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ 3 ದಿನಗಳ ಶಿಬಿರ’ಕೆ ಅರ್ಜಿ ಆಹ್ವಾನ
|

ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ 3 ದಿನಗಳ ಶಿಬಿರ’ಕೆ ಅರ್ಜಿ ಆಹ್ವಾನ

ಬೀದರ.20.ಜುಲೈ.25:- ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಆಗಸ್ಟ್. 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ 20 ರಿಂದ 40 ವರ್ಷ ವಯಸ್ಸುಳ್ಳ ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರನ್ನು ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳವರು ದಿನಾಂಕ: 25-07-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ…

ವಿಕಲಚೇತನರಿಗೆ ಸೋಲಾರ ಯಂತ್ರಗಳು ವಿತರಣೆ: ಅರ್ಜಿ ಆಹ್ವಾನ
|

ವಿಕಲಚೇತನರಿಗೆ ಸೋಲಾರ ಯಂತ್ರಗಳು ವಿತರಣೆ: ಅರ್ಜಿ ಆಹ್ವಾನ

ಬೀದರ.20.ಜುಲೈ.25:- ಭಾಲ್ಕಿ ಪುರಸಭೆ ವ್ಯಾಪ್ತಿಯಲ್ಲಿ (08 ಜನ) ವಿಕಲಚೇತನ ಫಲಾನುಭವಿಗಳಿಗೆ ಸೋಲಾರನಿಂದ ನಡೆಯುವ ಯಂತ್ರಗಳನ್ನು ಒದಗಿಸಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಭಾಲ್ಕಿ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ ಹಾಗೂ ಅರ್ಹ ವಿಕಲಚೇತನ ಆಭ್ಯರ್ಥಿಗಳು ಅಂಗವಿಕಲ ಪ್ರಮಾಣ ಪತ್ರ, ಜಾತಿ ಆದಾಯ ಪ್ರಮಾಣ ಪತ್ರ, ಇತ್ತೀಚಿನ ಪಾಸ್‌ಪೋರ್ಟ ಅಳತೆಯ ಭಾವಚಿತ್ರ, ವಿಕಲಚೇತನರ ಅಂಗವಿಕಲತೆಯುಳ್ಳ ಸಂಪೂರ್ಣ ಭಾವಚಿತ್ರ, ಆಧಾರ ಕಾರ್ಡ, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ಪ್ಯಾನ್ ಕಾರ್ಡ, ರಾಷ್ಟಿçÃಕೃತ ಬ್ಯಾಂಕ್ ಪಾಸ್‌ಬುಕ್…

ಉದ್ಯಮಶೀಲತಾಭಿವೃದ್ಧಿ ಜಾಗೃತಿ ಶಿಬಿರ: ಹೆಸರು ನೋಂದಾಯಿಸಿಕೊಳ್ಳಲು ಮನವಿ
|

ಉದ್ಯಮಶೀಲತಾಭಿವೃದ್ಧಿ ಜಾಗೃತಿ ಶಿಬಿರ: ಹೆಸರು ನೋಂದಾಯಿಸಿಕೊಳ್ಳಲು ಮನವಿ

ಬೀದರ.20.ಜುಲೈ.25:- ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಬೀದರ ಮುಖಾಂತರ ಸ್ವಯಂ ಉದ್ಯೋಗ ಪ್ರಾರಂಭಿಸಲು ಆಸಕ್ತಿಯುಳ್ಳ ಪುರುಷ ಹಾಗು ಮಹಿಳೆಯರಿಗೆ ಒಂದು ದಿನದ ಉದ್ಯಮಶೀಲತಾಭಿವೃದ್ಧಿ ಜಾಗೃತಿ ಶಿಬಿರವನ್ನು ಜುಲೈ.22 ರಂದು ಹಮ್ಮಿಕೊಳ್ಳಲಾಗಿದೆ ಎಂದು ಬೀದರ ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಉದ್ಯಮಶೀಲತಾಭಿವೃದ್ಧಿ ಜಾಗೃತಿ ಶಿಬಿರ ಅಂದರೆ ಉದ್ಯಮಶೀಲತೆಯನ್ನು ಅಭಿವೃದ್ಧಿಪಡಿಸಲು ಮತ್ತು ಜನರಲ್ಲಿ ಜಾಗೃತಿ ಮೂಡಿಸಲು ಆಯೋಜಿಸುವ ಒಂದು ಕಾರ್ಯಕ್ರಮ. ಈ ಶಿಬಿರಗಳಲ್ಲಿ ಉದ್ಯಮಶೀಲತೆಯ ಮಹತ್ವ,…

ಅತಿಥಿ ಉಪನ್ಯಾಸಕರ ಹೋರಾಟ,21 ಬದಲಾಗಿ 22. ಜುಲೈ ‘ರಂದು…
|

ಅತಿಥಿ ಉಪನ್ಯಾಸಕರ ಹೋರಾಟ,21 ಬದಲಾಗಿ 22. ಜುಲೈ ‘ರಂದು…

ಗದಗ.20.ಜುಲೈ.25:ಗೆ ಅತಿಥಿ ಉಪನ್ಯಾಸಕರ ವೃತ್ತಿ ಬಾಂಧವರೇ ದಿ.21-7-2025 ರಂದು ನಡೆಯಬೇಕಿದ್ದ ಅತಿಥಿ ಉಪನ್ಯಾಸಕರ ಹೋರಾಟ. ಅಂದು ನರಗುಂದ “ರೈತ ಹುತಾತ್ಮ ದಿನಾಚರಣೆ”  ಇರುವುದರಿಂದ ಮಾನ್ಯ ಪೊಲೀಸ್ ಇಲಾಖೆಯವರು ಅಂದು. ನಮ್ಮ ಬಹಳಷ್ಟು ಸಿಬ್ಬಂದಿಗಳು.ನರಗುಂದ ಬಂದು ಬಸ್ತ್ ಗೆ ಹೊಗುತ್ತಾರೆ.ಹಾಗಾಗಿ .ದಯವಿಟ್ಟು ದಿ.22-7-2025 ರಂದು ಹೋರಾಟ ಮಾಡಿ ಎಂದು ವಿನಂತಿಸಿದ  ಮೇರೆಗೆ ಹಾಗೂ  ತೋಂಟದಾರ್ಯ ಮಠದ ಪೂಜ್ಯ ಶ್ರೀ ಡಾ.ಸಿದ್ದರಾಮ ಶ್ರೀ ಗಳು ಮತ್ತು ವೀರೇಶ್ವರ  ಪುಣ್ಯಾಶ್ರಮದ ಪೂಜ್ಯ ಶ್ರೀ ಡಾ.ಕಲ್ಲಯ್ಯಜ್ಜನವರ. ಅಪ್ಪಣೆಯ ಮೇರೆಗೆ ದಿ.22-7-2025 ರಂದು ಮಂಗಳವಾರ…

ಬ್ರಿಮ್ಸ್ ಆಸ್ಪತ್ರೆಗೆ ಧಿಡೀರ್ ಭೇಟಿ ನೀಡಿದ ಸಚಿವ ಈಶ್ವರ ಬಿ.ಖಂಡ್ರೆ
|

ಬ್ರಿಮ್ಸ್ ಆಸ್ಪತ್ರೆಗೆ ಧಿಡೀರ್ ಭೇಟಿ ನೀಡಿದ ಸಚಿವ ಈಶ್ವರ ಬಿ.ಖಂಡ್ರೆ

ಬೀದರ.20.ಜುಲೈ.25:- ಇತ್ತೀಚೆಗೆ ಬೀದರ ಬ್ರಿಮ್ಸ್ (BRIMS)  ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯದಿಂದ ರೋಗಿಗಳಿಗೆ ತೊಂದರೆ ಉಂಟಾದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಇಂದು ಬ್ರಿಮ್ಸ್ ಆಸ್ಪತ್ರೆಗೆ ಧಿಡೀರ್ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸಚಿವರು ನೇರವಾಗಿ ಆಸ್ಪತ್ರೆಯ ರೋಗಿಗಳೊಂದಿಗೆ ಸಂವಾದ ನಡೆಸಿ, ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆ, ಸೌಲಭ್ಯಗಳು ಹಾಗೂ ವೈದ್ಯರು ಹಾಗೂ ಸಿಬ್ಬಂದಿಯಿಂದ ಆಸ್ಪತ್ರೆಯೊಳಗಿನ ಸಮಸ್ಯೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಬ್ರಿಮ್ಸ್‍ನಲ್ಲಿ ಸಂಭವಿಸಿದ…

ನಿಗಧಿತ ಅವಧಿಯಲ್ಲಿ ಜಲಜೀವನ ಮೀಷನ್ ಕಾಮಗಾರಿಗಳುಪೂರ್ಣಗೊಳಿಸಿ-ಸಿಇಓ ಡಾ.ಗಿರೀಶ್ ಬದೋಲೆ
|

ನಿಗಧಿತ ಅವಧಿಯಲ್ಲಿ ಜಲಜೀವನ ಮೀಷನ್ ಕಾಮಗಾರಿಗಳು
ಪೂರ್ಣಗೊಳಿಸಿ-ಸಿಇಓ ಡಾ.ಗಿರೀಶ್ ಬದೋಲೆ

ಬೀದರ.20.ಜುಲೈ.25:- ಬಸವಕಲ್ಯಾಣ ತಾಲ್ಲೂಕಿನ ಹಣಮಂತವಾಡಿ (ಆರ್) ಗ್ರಾಮದ SETTING UP OF 3KLD FAECAL SLUDGE TREATMENT PLANT IN HANMANTHWADI(R) GRAM PANCHAYAT BASAVAKALYAN TALUK ಕಾಮಗಾರಿಯ ಸ್ಥಳ ಪರಿಶೀಲಿಸಿ ಕೂಡಲೆ ಅಂದಾಜು ಪತ್ರಿಕೆಯಂತೆ ಕಾಮಗಾರಿಯನ್ನು ಪ್ರಾರಂಭಿಸಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಹಾಯಕ ಬಸವಕಲ್ಯಾಣ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ-ವಿಭಾಗ ಕಾರ್ಯನಿರ್ವಾಹಕ ಅಭಿಯಂತರರಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಸೂಚಿಸಿದರು. ಅವರು ಶುಕ್ರವಾರ ಬಸವಕಲ್ಯಾಣ ತಾಲ್ಲೂಕಿನ ಹಣಮಂತವಾಡಿ (ಆರ್),…