ಗೃಹ ಆರೋಗ್ಯ ಯೋಜನೆ ಪರಿಣಾಮಕಾರಿಯಾಗಿಅನುಷ್ಠಾನಕ್ಕೆ ತರಬೇಕು- ಸಚಿವ ಈಶ್ವರ ಬಿ. ಖಂಡ್ರೆ
|

ಗೃಹ ಆರೋಗ್ಯ ಯೋಜನೆ ಪರಿಣಾಮಕಾರಿಯಾಗಿ
ಅನುಷ್ಠಾನಕ್ಕೆ ತರಬೇಕು- ಸಚಿವ ಈಶ್ವರ ಬಿ. ಖಂಡ್ರೆ

ಬೀದರ.19.ಜುಲೈ.25.:- ಮನೆ ಬಾಗಿಲಲ್ಲಿಯೇ ಆರೋಗ್ಯ ಸೇವೆ ಒದಗಿಸುವ ಗೃಹ ಆರೋಗ್ಯ ಯೋಜನೆ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ತಿಳಿಸಿದರು.ಅವರು ಶುಕ್ರವಾರ ಜಿಲ್ಲಾ ಪಂಚಾಯತ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಲ್ಲಾ ಅಸಾಂಕ್ರಮಿಕ ನಿಯಂತ್ರಣ ಕೋಶ ಇವರ ಸಹಯೋಗದಲ್ಲಿ ನಡೆದ ಗೃಹ ಆರೋಗ್ಯ ಯೋಜನೆ…

ವಿದ್ಯಾರ್ಥಿಗಳ ಬೆಳವಣಿಗೆಗೆ ಎನ್.ಎಸ್.ಎಸ್.ಪೂರಕ-ಪ್ರೊ.ಬಿ.ಎಸ್. ಬಿರಾದಾರ
|

ವಿದ್ಯಾರ್ಥಿಗಳ ಬೆಳವಣಿಗೆಗೆ ಎನ್.ಎಸ್.ಎಸ್.ಪೂರಕ-ಪ್ರೊ.ಬಿ.ಎಸ್. ಬಿರಾದಾರ

ಬೀದರ.20.ಜುಲೈ.25:-ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳಿಂದ  ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದೊಂದಿಗೆ, ಸರ್ವತೋಮುಖ ಕ್ರಿಯಾಶೀಲ ಮನೋಭಾವ ಬೆಳೆಯುತ್ತದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಎಸ್.ಬಿರಾದಾರರ ನುಡಿದರು. ಅವರು ಇತ್ತೀಚಿಗೆ ಬೀದರ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಮಳಚಾಪೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಅಭ್ಯಾಸದ ಸಂದರ್ಭದಲ್ಲಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಅವಕಾಶ ಕಲ್ಪಿಸುತ್ತದೆ. ಯುವ ಜನಾಂಗದ ಮೇಲೆ…

ಬೀದರ್  | ಜುಲೈ.29 ರಂದು ತ್ರೈಮಾಸಿಕ ಕೆಡಿಪಿ ಸಭೆ
|

ಬೀದರ್  | ಜುಲೈ.29 ರಂದು ತ್ರೈಮಾಸಿಕ ಕೆಡಿಪಿ ಸಭೆ

ಬೀದರ.20.ಜುಲೈ.25:- ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಜುಲೈ.29 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ತಪ್ಪದೇ ಸಭೆಗೆ ಹಾಜರಾಗಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಪ್ರಕಟಣೆಯಲ್ಲಿ…

ಪ್ರವಾಸಿ ತಾಣಗಳ ವೀಕ್ಷಣೆಗಿರುವ ವಿಶೇಷ ಬಸ್ ಸೌಲಭ್ಯವನ್ನುಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬೇಕು- ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
|

ಪ್ರವಾಸಿ ತಾಣಗಳ ವೀಕ್ಷಣೆಗಿರುವ ವಿಶೇಷ ಬಸ್ ಸೌಲಭ್ಯವನ್ನುಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬೇಕು- ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.20.ಜುಲೈ.25:- ಜಿಲ್ಲೆಯ ಪ್ರವಾಸಿ ತಾಣಗಳ ವೀಕ್ಷಣೆಗಿರುವ ವಿಶೇಷ ಬಸ್ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು. ಅವರು ಶನಿವಾರ ಬೀದರ ನಗರದ ಕೋಟೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಇವರು ಪ್ರಸ್ತುತಪಡಿಸಿರುವ ವಿನೂತನ ಪ್ರವಾಸ ಕಾರ್ಯಕ್ರಮ ‘ಬೀದರ ದರ್ಶನ’ ಒಂದು ದಿನದ ಪ್ರೇಕ್ಷಣೀಯ ಸ್ಥಳಗಳ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಬೀದರ ಜಿಲ್ಲೆಯಲ್ಲಿರುವ ಐತಿಹಾಸಿಕ, ಸಾಂಸ್ಕøತಿಕ, ಧಾರ್ಮಿಕ ಮತ್ತು ಪರಿಸರ ಪ್ರವಾಸಿ…

ಯಾವುದೇ ವ್ಯಸನಗಳಿಗೆ ಬಲಿಯಾಗದೆ, ನಿಯಮಿತ ವ್ಯಾಯಾಮ, ಕ್ರೀಡಾ ಚಟುವಟಿಕೆಯಲ್ಲಿ  ಭಾಗಿಯಾಗಿ. ಸಚಿವ ಈಶ್ವರ ಖಂಡ್ರೆ
|

ಯಾವುದೇ ವ್ಯಸನಗಳಿಗೆ ಬಲಿಯಾಗದೆ, ನಿಯಮಿತ ವ್ಯಾಯಾಮ, ಕ್ರೀಡಾ ಚಟುವಟಿಕೆಯಲ್ಲಿ  ಭಾಗಿಯಾಗಿ. ಸಚಿವ ಈಶ್ವರ ಖಂಡ್ರೆ

* ಯುವಜನರಿಗೆ ಪ್ರತಿಜ್ಞಾವಿಧಿ ಬೋಧಿಸಿದ ಜಿಲ್ಲಾ ಉಸ್ತುವಾರಿ ಸಚಿವರು; * 14.75 ಕೋಟಿ ರೂ. ವೆಚ್ಚದ ಭಾಲ್ಕಿ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ; * ವ್ಯಸನಕ್ಕೆ ಬಲಿಯಾಗದೆ, ಸದೃಢರಾಗಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಚಿವ ಈಶ್ವರ ಖಂಡ್ರೆ ಕರೆ ಬೀದರ.20.ಜುಲೈ.25:- ಯಾವುದೇ ವ್ಯಸನಗಳಿಗೆ ಬಲಿಯಾಗದೆ, ನಿಯಮಿತ ವ್ಯಾಯಾಮ, ಕ್ರೀಡಾ ಚಟುವಟಿಕೆಯಲ್ಲಿ ಭಾಗಿಯಾಗಿ ಸದೃಢರಾಗಿ ಆರೋಗ್ಯವಂತ ಸಮಾಜ ನಿರ್ಮಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಯುವಜನರಿಗೆ ಕರೆ ನೀಡಿದ್ದಾರೆ….

ಜಲಜೀವನ ಮೀಷನ್ ಕಾಮಗಾರಿಗಳು ಪರಿವೀಕ್ಷಣೆ ಮಾಡಿದಜಿಲ್ಲಾ ಪಂಚಾಯತ ಸಿಇಓ ಡಾ.ಗಿರೀಶ್ ಬದೋಲೆ
|

ಜಲಜೀವನ ಮೀಷನ್ ಕಾಮಗಾರಿಗಳು ಪರಿವೀಕ್ಷಣೆ ಮಾಡಿದ
ಜಿಲ್ಲಾ ಪಂಚಾಯತ ಸಿಇಓ ಡಾ.ಗಿರೀಶ್ ಬದೋಲೆ

ಬೀದರ.20.ಜುಲೈ.25:- ಭಾಲ್ಕಿ ತಾಲ್ಲೂಕಿನ ಬಹು ಗ್ರ್ರಾಮ ಕುಡಿಯುವ ನೀರು ಯೋಜನೆಗಳಾದ 1) Multi Village water supply scheme to Alwai & Other 2 Habitaions in Bhalki taluka of Bidar Dist,  2)  MULTI VILLAGE WATER SUPPLY SCHEME FOR MEHKAR & OTHER 4 HABITATIONS IN BHALKI TALUK OF BIDAR DISTRICT, 3) Multi village water supply Scheme to Wanjarkhed & other 5…

ಆಧಾರ ಕಾರ್ಡ ಮಾಡಿಸುವ ಸಾಥಿ ಯೋಜನೆಗೆ ನ್ಯಾ.ಅರ್ಜುನ ಬನಸೋಡೆ ಚಾಲನೆ
|

ಆಧಾರ ಕಾರ್ಡ ಮಾಡಿಸುವ ಸಾಥಿ ಯೋಜನೆಗೆ ನ್ಯಾ.ಅರ್ಜುನ ಬನಸೋಡೆ ಚಾಲನೆ

ಬೀದರ.20.ಜುಲೈ.25:- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ ತಾಲೂಕ ಕಾನೂನು ಸೇವೆಗಳ ಸಮಿತಿ ಔರಾದ, ತಾಲೂಕ ವಕೀಲರ ಸಂಘ ಔರಾದ, ತಾಲೂಕ ತಹಶೀಲ್ದಾರ ಕಛೇರಿ ಔರಾದ ಇವರ ಸಂಯುಕ್ತಾಶ್ರಯದಲ್ಲಿಂದು ಔರಾದ ತಹಸೀಲ್ದಾರ ಕಛೇರಿಯಲ್ಲಿ ಹಮ್ಮಿಕೊಂಡಿದ್ದ “ಅನಾಥ ಮತ್ತು ನಿರ್ಗತಿಕ ಮಕ್ಕಳಿಗೆ ಆಧಾರ ಕಾರ್ಡ ಮಾಡಿಸುವ ಸಾಥಿ ಯೋಜನೆ ಕಾರ್ಯಕ್ರಮ ಹಾಗೂ ಓಂಐSಂ (ಸಾಗಣಿಕೆ ಮತ್ತು ವಾಣಿಜ್ಯ ಲೈಂಗಿಕ ಶೋಷಣೆಯ ಬಲಿಪಶುಗಳು) ಯೋಜನೆ 2015ರ ಅನುμÁ್ಠನ ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರು…

ಮುಂಬೈನಲ್ಲಿ ನಡೆದ 56 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಕಾರ್ಯತಂತ್ರದ ಯೋಜನೆ ಕುರಿತು ಚರ್ಚಿಸಲು ಸಭೆ
|

ಮುಂಬೈನಲ್ಲಿ ನಡೆದ 56 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಕಾರ್ಯತಂತ್ರದ ಯೋಜನೆ ಕುರಿತು ಚರ್ಚಿಸಲು ಸಭೆ

56 ನೇ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ (IFFI) ಗಾಗಿ ಸ್ಟೀರಿಂಗ್ ಸಮಿತಿಯ ಮೊದಲ ಸಭೆ ಇಂದು ಮುಂಬೈನ NFDC ಪ್ರಧಾನ ಕಚೇರಿಯಲ್ಲಿ ನಡೆಯಿತು. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಸಂಜಯ್ ಜಾಜು, ಉತ್ಸವ ನಿರ್ದೇಶಕ ಶೇಖರ್ ಕಪೂರ್ ಮತ್ತು ಇತರ ಪ್ರಮುಖ ಉದ್ಯಮ ವ್ಯಕ್ತಿಗಳು ಭಾಗವಹಿಸಿದ್ದರು. ಈ ಸಭೆಯು IFFI 2025 ರ ಕಾರ್ಯತಂತ್ರದ ಯೋಜನೆಯ ಮೇಲೆ ಕೇಂದ್ರೀಕರಿಸಿತು, ಕಾರ್ಯಕ್ರಮಗಳು, ಪ್ರಭಾವ,…

ಏಷ್ಯಾ ಜೂನಿಯರ್ ಬ್ಯಾಡ್ಮಿಂಟನ್ ಮಿಶ್ರ ತಂಡ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಶ್ರೀಲಂಕಾವನ್ನು ಸೋಲಿಸಿತು
|

ಏಷ್ಯಾ ಜೂನಿಯರ್ ಬ್ಯಾಡ್ಮಿಂಟನ್ ಮಿಶ್ರ ತಂಡ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಶ್ರೀಲಂಕಾವನ್ನು ಸೋಲಿಸಿತು

ಇಂಡೋನೇಷ್ಯಾದಲ್ಲಿ ಇಂದು ನಡೆದ ಗ್ರೂಪ್ ಡಿ ಪಂದ್ಯದಲ್ಲಿ ಶ್ರೀಲಂಕಾವನ್ನು 110-69 ಅಂಕಗಳಿಂದ ಸೋಲಿಸುವ ಮೂಲಕ ಭಾರತ ತನ್ನ ಬ್ಯಾಡ್ಮಿಂಟನ್ ಏಷ್ಯಾ ಜೂನಿಯರ್ ಮಿಶ್ರ ತಂಡ ಚಾಂಪಿಯನ್‌ಶಿಪ್ ಅಭಿಯಾನವನ್ನು ಅದ್ದೂರಿಯಾಗಿ ಆರಂಭಿಸಿತು. ವಿಷ್ಣು ಕೋಡೆ ಮತ್ತು ರೇಷಿಕಾ ಯು ಅವರ ಮಿಶ್ರ ಡಬಲ್ಸ್ ಸಂಯೋಜನೆಯು ರಿಲೇ ಪಾಯಿಂಟ್ ವ್ಯವಸ್ಥೆಯಲ್ಲಿ ಕೆನೆತ್ ಅರುಗ್ಗೋಡ ಮತ್ತು ಇಸುರಿ ಅತ್ತನಾಯಕೆ ವಿರುದ್ಧ 11-5 ಅಂತರದ ಜಯದೊಂದಿಗೆ ಭಾರತದ ಮೆರವಣಿಗೆಯನ್ನು ಪ್ರಾರಂಭಿಸಿತು, ಈ ಪಂದ್ಯದಲ್ಲಿ ತಂಡವು 110 ಅಂಕಗಳನ್ನು ಗಳಿಸಬೇಕಾಗಿತ್ತು. ನಂತರ ಸಹೋದರಿಯರಾದ ಗಾಯತ್ರಿ…

ಭಾರತ ಮತ್ತು ಯುಎಇ ನಡುವಿನ ಸಹಯೋಗದ ಮುಂದಿನ ರೇಖೆ ಪರಮಾಣು ಶಕ್ತಿ ಮತ್ತು ಸುಧಾರಿತ ತಂತ್ರಜ್ಞಾನ.
|

ಭಾರತ ಮತ್ತು ಯುಎಇ ನಡುವಿನ ಸಹಯೋಗದ ಮುಂದಿನ ರೇಖೆ ಪರಮಾಣು ಶಕ್ತಿ ಮತ್ತು ಸುಧಾರಿತ ತಂತ್ರಜ್ಞಾನ.

ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ತಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಗಟ್ಟಿಗೊಳಿಸುತ್ತಿವೆ, ಪರಮಾಣು ಶಕ್ತಿ ಮತ್ತು ಸುಧಾರಿತ ತಂತ್ರಜ್ಞಾನವನ್ನು ಸಹಯೋಗದ ಮುಂದಿನ ಗಡಿಗಳಾಗಿ ನೋಡುತ್ತಿವೆ. ದ್ವಿಪಕ್ಷೀಯ ವ್ಯಾಪಾರವು ಈಗಾಗಲೇ $100 ಬಿಲಿಯನ್ ಗಡಿಯನ್ನು ದಾಟಿರುವುದರಿಂದ ಈ ಕ್ರಮವು ಬಂದಿದೆ, ಇದು ನಿಗದಿತ ಸಮಯಕ್ಕಿಂತ ಐದು ವರ್ಷಗಳ ಮೊದಲೇ ಭಾರತದ ಮೂರನೇ ಅತಿದೊಡ್ಡ ವ್ಯಾಪಾರ ಪಾಲುದಾರನಾಗಿ ಯುಎಇಯ ಸ್ಥಾನವನ್ನು ಭದ್ರಪಡಿಸಿದೆ. ದುಬೈನಲ್ಲಿ ನಡೆದ ಅಬ್ಸರ್ವರ್ ರಿಸರ್ಚ್ ಫೌಂಡೇಶನ್ ಮಧ್ಯಪ್ರಾಚ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಯುಎಇಯ ಭಾರತೀಯ ರಾಯಭಾರಿ ಸುಂಜಯ್ ಸುಧೀರ್,…