ಬೀದರ ಜಿಲ್ಲೆಯನ್ನು ಭಿಕ್ಷಾಟನೆ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಸಹಕರಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
|

ಬೀದರ ಜಿಲ್ಲೆಯನ್ನು ಭಿಕ್ಷಾಟನೆ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಸಹಕರಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.22.ಜುಲೈ.25:- ಜಿಲ್ಲೆಯ ಸಾರ್ವಜನಿಕರು ಭಿಕ್ಷೆ ಬೇಡುತ್ತಿರುವವರು ಕಂಡು ಬಂದರೆ ಅವರಿಗೆ ಭಿಕ್ಷೆ ನೀಡಿ ಪ್ರೋತ್ಸಾಹಿಸದೇ ಅದನ್ನು ಬಹಿಷ್ಕರಿಸಿ, ಬೀದರ ಜಿಲ್ಲೆಯನ್ನು “ಭಿಕ್ಷಾಟನೆ ಮುಕ್ತ” ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಭಿಕ್ಷೆ ಬೇಡುತ್ತಿರುವವರು ಕಂಡು ಬಂದರೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಅಥವಾ ಟೋಲ್ ಫ್ರೀ ಸಂಖ್ಯೆ 10581 ಮತ್ತು ಸಹಾಯವಾಣಿ ಸಂಖ್ಯೆ: 9482300400, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ…

ನರೆಗಾ ಕೂಲಿಕಾರರ ವಿಮೆ ಮಾಡಿಸಿ ಅವರ ಆಪತ್ತಿನ ಕಾಲದಲ್ಲಿ ನೆರವಾಗಿ-ಡಾ. ಗಿರೀಶ ಬದೋಲೆ
|

ನರೆಗಾ ಕೂಲಿಕಾರರ ವಿಮೆ ಮಾಡಿಸಿ ಅವರ ಆಪತ್ತಿನ ಕಾಲದಲ್ಲಿ ನೆರವಾಗಿ-ಡಾ. ಗಿರೀಶ ಬದೋಲೆ

ಬೀದರ.22.ಜುಲೈ.25:- ಕೇಂದ್ರ ಸರಕಾರವು ನರೆಗಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಡಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ವಿಮೆ ಮಾಡಿಸಲು ಅವಕಾಶ ಮಾಡಿರುವುದರಿಂದ ನರೆಗಾ ಕೂಲಿಕಾರರ ವಿಮೆ ಮಾಡಿಸಿ ಅವರ ಆಪತ್ತಿನ ಕಾಲದಲ್ಲಿ ನೆರವಾಗಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ತಿಳಿಸಿದರು. ಅವರು ಸೋಮವಾರ ಬೀದರ ಜಿಲ್ಲಾ ಪಂಚಾಯತಿಯಲ್ಲಿ ಜಿಲ್ಲೆಯ ಎಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳು, ಎಇಇಗಳು, ಎಡಿಗಳು, ಪಿಡಿಒಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ಮಾತನಾಡುತ್ತಿದ್ದರು.ಬೀದರ ಜಿಲ್ಲೆಯ ಮನರೆಗಾ ಕೂಲಿಕಾರರ ವಿಮೆ ಮಾಡಿಸಲು…

ಬೇವೂರು ಸ್ಟೇಷನ್: ಇಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ
|

ಬೇವೂರು ಸ್ಟೇಷನ್: ಇಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಕೊಪ್ಪಳ.22.ಜುಲೈ.25: ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ 110/11 ಕೆ.ವಿ ಬೇವೂರು ಸ್ಟೇಷನ್‌ನ ನಿರ್ವಹಣೆ ಕಾಮಗಾರಿ ನಡೆಸುತ್ತಿರುವ ಪ್ರಯುಕ್ತ ಜುಲೈ 22 ರಂದು 10 ಗಂಟೆಯಿAದ ಸಾಯಂಕಾಲ 5 ಗಂಟೆಯವರೆಗೆ ಸ್ಟೇಷನ್‌ಗೆ ಒಳಪಡುವ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಫ್-1 ವೆಂಕಟಾಪೂರ, ಎಫ್-2 ಮೆತಗಲ್, ಎಫ್-3 ಹಿರೇಸೂಳಿಕೇರಿ, ಎಫ್-4 ಹಾಸಗಲ್, ಎಫ್-5 ಶಿಡಗನಹಳ್ಳಿ, ಎಫ್-7 ಕೊಡದಾಳ, ಎಫ್-8 ಚಿಲಕಮುಖಿ, ಎಫ್-9 ಇರಕಲಗಡಾ, ಎಫ್-10 ಗೋಸಲದೊಡ್ಡಿ, ಎಫ್-11 ಜಿನ್ನಾಪೂರ ಈ ಎಲ್ಲಾ ಫೀಡರಗಳ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು…

ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ: ಬಾಲಚಂದ್ರನ್ ಎಸ್.
|

ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ: ಬಾಲಚಂದ್ರನ್ ಎಸ್.

ಕೊಪ್ಪಳ.22.ಜುಲೈ.25:- ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತಂದು ಫಲಾನುಭವಿಗಳಿಗೆ ತಲುಪಿಸಿ ಎಂದು ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಬಾಲಚಂದ್ರನ್ ಎಸ್. ಅವರು ಹೇಳಿದರು. ಕೊಪ್ಪಳ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಸೋಮವಾರಂದು ಹಮ್ಮಿಕೊಳ್ಳಲಾಗಿದ್ದ ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ,  ತಹಶೀಲ್ದಾರ ವಿಠ್ಠಲ್…

ವಿದೇಶಿ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
|

ವಿದೇಶಿ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಕೊಪ್ಪಳ.22.ಜುಲೈ.25: 2025-26 ನೇ ಶೈಕ್ಷಣಿಕ ವರ್ಷಕ್ಕೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಿದೇಶಿ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ಅಭ್ಯರ್ಥಿಗಳು ಸೇವಾಸಿಂಧು ವೆಬ್ ಪೋರ್ಟಲ್  https://sevasindhu.karnataka.gov.in     ನಲ್ಲಿ ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಪೂರ್ಣಕಾಲಿಕ ಸ್ನಾತಕೋತ್ತರ ಕೋರ್ಸ್ ಆಗಿರಬೇಕು. ವಿದ್ಯಾರ್ಥಿಯ…

ವೃತ್ತಿಪರ ತರಬೇತಿಗೆ ಆನ್‌ಲೈನ್ ಅರ್ಜಿ ಆಹ್ವಾನ
|

ವೃತ್ತಿಪರ ತರಬೇತಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಕೊಪ್ಪಳ.22.ಜುಲೈ25: 2025-26 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶವನ್ನು ಒದಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್‌ನಲ್ಲಿ ವೃತ್ತಿಪರ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳು ಸೇವಾಸಿಂಧು ವೆಬ್ ಪೋರ್ಟಲ್  https://sevasindhu.karnataka.gov.in    ನಲ್ಲಿ ಆಗಸ್ಟ್ 02 ರೊಳಗೆ ಅರ್ಜಿ ಸಲ್ಲಿಸಬೇಕು.   MULTI CUISINE COOK, F & B SERVICE  ಮತ್ತು  ENTERPRNEURSHIP PROGRAMER (EP)   ಕೋರ್ಸುಗಳಿಗೆ  5 ತಿಂಗಳ…

ಜು.22 ರಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ
|

ಜು.22 ರಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಕೊಪ್ಪಳ.22.ಜುಲೈ25: ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ 110/11 ಕೆ.ವಿ ಚಿಲಕಮುಖಿ ಸ್ಟೇಷನ್‌ನ ನಿರ್ವಹಣೆ ಕಾಮಗಾರಿ ನಡೆಸುತ್ತಿರುವ ಪ್ರಯುಕ್ತ ಜುಲೈ 22 ರಂದು 10 ಗಂಟೆಯಿAದ ಸಾಯಂಕಾಲ 5 ಗಂಟೆಯವರೆಗೆ ಸ್ಟೇಷನ್‌ಗೆ ಒಳಪಡುವ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 110/11 ಕೆ.ವಿ. ಚಿಲಕಮುಖಿ ಸ್ಟೇಷನ್‌ಗೆ ಒಳಪಡುವ ಎಫ್-1 ವೆಂಕಟಾಪೂರ, ಎಫ್-2 ಮೆತಗಲ್, ಎಫ್-3 ಹಿರೇಸೂಳಿಕೇರಿ, ಎಫ್-4 ಹಾಸಗಲ್, ಎಫ್-5 ಶಿಡಗನಹಳ್ಳಿ, ಎಫ್-7 ಕೊಡದಾಳ, ಎಫ್-8 ಚಿಲಕಮುಖಿ, ಎಫ್-9 ಇರಕಲಗಡಾ, ಎಫ್-10 ಗೋಸಲದೊಡ್ಡಿ, ಎಫ್-11 ಜಿನ್ನಾಪೂರ ಈ ಎಲ್ಲಾ ಫೀಡರಗಳ 11…

ಟೈಗರ್ ಈಜ್ ರೋರಿಂಗ್, ಪಿಕ್ಚರ್ ಅಭೀ ಬಾಕಿ ಹೈ: ಡಾ. ಹನಮಂತಗೌಡಾ ಕಲ್ಮನಿ
|

ಟೈಗರ್ ಈಜ್ ರೋರಿಂಗ್, ಪಿಕ್ಚರ್ ಅಭೀ ಬಾಕಿ ಹೈ: ಡಾ. ಹನಮಂತಗೌಡಾ ಕಲ್ಮನಿ

ಬೆಂಗಳೂರು.22.ಜುಲೈ.25:- ರಾಜ್ಯ ಹುಲಿ ನಿಧಾನವಾಗಿ ಚಲಿಸುತ್ತಿದೆ ಎಂದರೆ ಭೇಟೆಯಾಡಲು ಸಿದ್ದವಾಗುತ್ತಿದೆ ಎಂದರ್ಥ, ಭೇಟೆಯಾಡುವ ಕಲೆ ಎಲ್ಲಾ ಪ್ರಾಣಿಗಳಿಗೆ ಕರಗತವಾಗಿರುವುದಿಲ್ಲ, ಆದರೆ ಹುಲಿ, ಸಿಂಹ, ಚಿರತೆ ಭೇಟೆಯಾಡುವುದರಲ್ಲಿ ತರಭೇತಿ ನೀಡುವ ಮಾರ್ಸ್ಟ ಗಳಿದ್ದಂತೆ. ಅವು ಭೇಟೆಗಿಳಿದರೆ ಮಿಸ್ ಆಗೋ ಚಾನ್ಸ ಇಲ್ಲ.ಅಂತಹ ಭೇಟೆಗಾಗಿ ಕರ್ನಾಟಕ ರಾಜ್ಯ ಸರಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಡಾ.ಹನುಮಂತಗೌಡ ಕಲ್ಮನಿ ಫೀಲ್ಡಿಗಿಳಿದಿದ್ದಾರೆ. ಈ ಹಿಂದೆ ಮಾಡಿದ ಕೆಲವು ಹೋರಾಟಗಳಲ್ಲಿ ಜಯಶೀಲರಾಗಿ அ ನಿರ್ಣಾಯಕ ಕದನಕ್ಕೆ ಶಂಖಮೊಳಗಿಸುತ್ತಿದ್ದಾರೆ. ರಾಜ್ಯದ ಅಧಿಕ ನಾಲ್ಕುನೂರಾ…

ಬೀದರ್ ದಕ್ಷಿಣ ಮೀನುಗಾರರ  ವಿಭಾಗದ ಕುಪೇಂದ್ರ.ಎಸ್.ಹೊಸಮನಿ ನೇಮಕ”
|

ಬೀದರ್ ದಕ್ಷಿಣ ಮೀನುಗಾರರ  ವಿಭಾಗದ ಕುಪೇಂದ್ರ.ಎಸ್.ಹೊಸಮನಿ ನೇಮಕ”

ಬೀದರ.22.ಜುಲೈ.25:-” ಬೀದರ್ ದಕ್ಷಿಣ ಮೀನುಗಾರರ  ವಿಭಾಗದ ಕುಪೇಂದ್ರ.ಎಸ್.ಹೊಸಮನಿ ನೇಮಕ”ದಿನಾಂಕ 20.07.2025 ರಂದು ಬೀದರ್ ದಕ್ಷಿಣ ಕ್ಷೇತ್ರದ ಮಾಜಿ ಶಾಸಕರಾದ ಸನ್ಮಾನ್ಯ ಶ್ರೀ ಅಶೋಕ್ ಖೇಣಿ ರ ವರ ನಿದೇಶನದ ಮೇರಗೆ ಶೀ ಕುಪೇಂದ್ರ ತಂದೆ ಸುಂದರ ಯಾಕತಪೂರ ಅವರನು ಬೀದರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮೀನುಗಾರ  ವಿಭಾಗದ  ಬೀದರ ದಕ್ಷಿಣ  ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಪತ್ರ  ನೀಡಿ ಸನ್ಮಾನಿಸಿದರು. ತಾವು ಕೂಡಲೇ  ತಮ್ಮ ಅಧಿಕಾರವನ್ನು  ವಹಿಸಿಕೊoಡು ಬೀದರ ದಕ್ಷಿಣ ಬ್ಲಾಕ್  ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ …

ಭಾರತೀಯ ನೋಟುಗಳಲ್ಲಿ ಅಂಬೇಡ್ಕ‌ರ್ ಚಿತ್ರವೂ ಇರಲಿ: ಪ್ರಧಾನಿ ನರೇಂದ್ರ ಮೋದಿಗೆ ಪತ್ರ
|

ಭಾರತೀಯ ನೋಟುಗಳಲ್ಲಿ ಅಂಬೇಡ್ಕ‌ರ್ ಚಿತ್ರವೂ ಇರಲಿ: ಪ್ರಧಾನಿ ನರೇಂದ್ರ ಮೋದಿಗೆ ಪತ್ರ

ಬೆಂಗಳೂರು.22.ಜುಲೈ.25:- ಭಾರತೀಯ ನೋಟ್ ಕರೆನ್ಸಿ ಮೇಲೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಮುದ್ರಿಸಿ ಅಂದು ಕರೆನ್ಸಿ ನೋಟುಗಳಲ್ಲಿ ಬಿ.ಆರ್.ಅಂಬೇಡ್ಕ‌ರ್ ಅವರ ಚಿತ್ರವನ್ನೂ ಮುದ್ರಿಸಿ ಎಂದು ರಾಮ ಮನೋಹ‌ರ್ ಲೋಹಿಯಾ ವಿಚಾರ ವೇದಿಕೆಯು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದೆ. ಆರ್‌ಬಿಐ ಗವರ್ನರ್ ಸಂಜಯ್ ಮಲ್ಲೋತ್ರಾ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಬರೆದಿರುವ ಪತ್ರದಲ್ಲಿ, ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ, ಸಾಹಿತಿಗಳಾದ ಬರಗೂರು…