ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ  ಮನವಿ
|

ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ  ಮನವಿ

ಯಾದಗಿರಿ.22.ಜುಲೈ.25:- ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಸಲುವಾಗಿ ಹೊರಟ್ಕೆ ಸಿದ್ಧರಾಗಿದಾರೆ  ಯಾದಗಿರಿ ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯಕ್ಕೆ ವಿಧಾನ ಪರಿಷತ್ತು ಸದಸ್ಯ ಶಶೀಲ್ ಜಿ. ನಮೋಶಿ ಅವರು ಆಕಸ್ಮಿಕವಾಗಿ ಭೇಟಿ ನೀಡಿದಾಗ ಅತಿಥಿ ಉಪನ್ಯಾಸಕರು ತಮಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಸಲ್ಲಿಸಿದರು.ಈಗಾಗಲೇ ಸರ್ಕಾರಕ್ಕೆ ಹಲವಾರು ಸಂಧರ್ಭದಲ್ಲಿ ಮನವಿ ಸಲ್ಲಿಸಲಾಗಿದ್ದು. ಸರ್ಕಾರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸದೆ ಇರುವುದರಿಂದ ಅತಿಥಿ ಉಪನ್ಯಾಸಕರು ಯಾತನೆ ಪಡುವಂತಾಗಿದೆ. ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ, ಕನಿಷ್ಠ ₹5 ಲಕ್ಷ ಆರೋಗ್ಯ ವಿಮಾ…

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ: ಪತ್ರಿಕೋದ್ಯಮ ವಿಭಾಗ ಬಂದ್‌!
|

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ: ಪತ್ರಿಕೋದ್ಯಮ ವಿಭಾಗ ಬಂದ್‌!

ಕೂಲಾರ್ .22.ಜುಲೈ.25:- ವಿದ್ಯಾರ್ಥಿಗಳ ಕೊರತೆಯ ಕಾರಣವೊಡ್ಡಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಂವಹನ ಮಾಧ್ಯಮ ಕೋರ್ಸ್‌ನ ಸ್ನಾತಕೋತ್ತರ ವಿಭಾಗವನ್ನು ಪ್ರಸ್ತುತ 2025-26ನೇ ಶೈಕ್ಷಣಿಕ ಸಾಲಿನಿಂದ ಮುಚ್ಚಲಾಗುತ್ತಿದೆ. ಸಾಲಿನಲ್ಲಿ ಪ್ರವೇಶಾತಿಗೆ ಈ ವಿಭಾಗದಲ್ಲಿ ಯಾವುದೇ ಅರ್ಜಿ ಸ್ವೀಕರಿಸುತ್ತಿಲ್ಲ. ಅಲ್ಲದೇ, ಈ ವಿಭಾಗಕ್ಕೆ ನೇಮಿಸಿಕೊಂಡಿರುವ ಅತಿಥಿ ಉಪನ್ಯಾಸಕರನ್ನು ಮುಂದುವರಿಸದಿರಲು ನಿರ್ಧರಿಸಲಾಗಿದೆ. ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಿರಂಜನ ವಾನಳ್ಳಿ ‘ಪ್ರಜಾವಾಣಿ’ಗೆ ಈ ವಿಷಯ ಖಚಿತಪಡಿಸಿದ್ದು, ಸಿಂಡಿಕೇಟ್‌ ಹಾಗೂ ವಿದ್ಯಾವಿಷಯಕ ಪರಿಷತ್ತಿನ (ಅಕಾಡೆಮಿಕ್‌ ಕೌನ್ಸಿಲ್‌) ಸದಸ್ಯರನ್ನು ಒಳಗೊಂಡ ಸಮಿತಿ ಸಭೆಯಲ್ಲಿ ನಿರ್ಣಯ…

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
|

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು.22.ಜುಲೈ.25:-  ರಾಜ್ಯದಲ್ಲಿ ಖಾಯಂ ಉಪನ್ಯಾಸಕರ ಕೊರತೆ ಇರುವ ಕಾರಣ ಅತಿಥಿ ಉಪನ್ಯಾಸಕರು ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನ ಎಲೆಕ್ಟ್ರಾನಿಕ್ಸ್ ಆಯಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ಹಾಗೂ ಕಂಪ್ಯೂಟರ್ ಸೈನ್ಸ್‌ ಆಯಂಡ್ ಎಂಜಿನಿಯರಿಂಗ್ ವಿಭಾಗದ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ವೆಬ್‌ಸೈಟ್‌  ನಿಂದ ಅರ್ಜಿಯನ್ನು ಡೌನ್‌ಲೋಡ http://www.uvce.karnataka.gov.in ಮಾಡಿಕೊಂಡು, ವಿವಿಧ ದಾಖಲೆಗಳೊಂದಿಗೆ ‘ಕುಲಸಚಿವರು, ಯುವಿಸಿ, ಕೆ.ಆರ್‌.ವೃತ್ತ, ಬೆಂಗಳೂರು- 560001ಈ ವಿಳಾಸಕ್ಕೆ ಸಲ್ಲಿಸಬೇಕು. ಜುಲೈ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.