ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
|

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

2025- 26 ಶೈಕ್ಷಣಿಕ ವರ್ಷದಿಂದ ನೂತನವಾಗಿ ಪ್ರಾರಂಭವಾಗುವ 60 ಸಂಖ್ಯಾ ಬಲದ ಮೌಲಾನಾ ಆಜಾದ್ ಮಾದರಿ ಶಾಲೆ ಮಡಿಕೇರಿ, ಮಡಿಕೇರಿ ತಾಲ್ಲೂಕು ಕೊಡಗು ಜಿಲ್ಲೆ, ಇಲ್ಲಿನ ಶಾಲಾ ವಿಭಾಗಕ್ಕೆ ಅತಿಥಿ ಶಿಕ್ಷಕರ ಸೇವೆಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಮೌಲಾನಾ ಆಜಾದ್ ಮಾದರಿ ಶಾಲೆ ಮಡಿಕೇರಿ, ಮಡಿಕೇರಿ ತಾಲ್ಲೂಕು ಕೊಡಗು ಜಿಲ್ಲೆ ಇಲ್ಲಿನ ಖಾಲಿ ಹುದ್ದೆಗಳು ಇದ್ದು, ಕನ್ನಡ ಭಾಷಾ ಶಿಕ್ಷಕರು ವಿದ್ಯಾರ್ಹತೆ ಬಿ.ಎ. ಮತ್ತು ಬಿ.ಎಡ್ (ಕನ್ನಡ) ಕೊನೆಯ ದಿನ: ಜುಲೈ, 31 ಹುದ್ದೆಯ ಸಂಖ್ಯೆ 1)…

ಶ್ರೀಶೈಲನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ
|

ಶ್ರೀಶೈಲನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ

ಕೊಪ್ಪಳ.23.ಜುಲೈ.25: ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ ಕೊಪ್ಪಳ, ತಾಲೂಕು ಬಾಲ ಭವನ ಸಮಿತಿ ಕೊಪ್ಪಳ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಹಯೋಗದಲ್ಲಿ ಶನಿವಾರ ಕೊಪ್ಪಳದ ಶ್ರೀಶೈಲ್ ನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ ನಡೆಯಿತು. ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೋಹಿಣಿ ಕೊಟಗಾರ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ…

ಹತ್ತು ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ?
|

ಹತ್ತು ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ?

ಬೆಂಗಳೂರು.ಹತ್ತು ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ (service security) ನೀಡುವ ಬಗ್ಗೆ ಯಾವುದೇ ಖಚಿತ ಮಾಹಿತಿಯಿಲ್ಲ. ಆದರೆ, ಕೆಲವು ಬೇಡಿಕೆಗಳನ್ನು ಸರ್ಕಾರ ಪರಿಗಣಿಸಿದೆ, ಉದಾಹರಣೆಗೆ, ವೇತನ ಹೆಚ್ಚಳ ಮತ್ತು ಆರೋಗ್ಯ ವಿಮೆ. ವಿವರವಾಗಿ: ಅತಿಥಿ ಉಪನ್ಯಾಸಕರ ಕೆಲವು ಬೇಡಿಕೆಗಳನ್ನು ಸರ್ಕಾರ ಒಪ್ಪಿಕೊಂಡಿದೆ, ಆದರೆ ಸೇವಾ ಭದ್ರತೆಯ ಬಗ್ಗೆ ಯಾವುದೇ ಖಚಿತ ಮಾಹಿತಿಯನ್ನು ಸರ್ಕಾರ ನೀಡಿಲ್ಲ. ಸರ್ಕಾರವು ಅತಿಥಿ ಉಪನ್ಯಾಸಕರ ಗೌರವಧನವನ್ನು ಹೆಚ್ಚಿಸಲು ಒಪ್ಪಿಗೆ ನೀಡಿದೆ ಮತ್ತು ಆರೋಗ್ಯ ವಿಮಾ ಸೌಲಭ್ಯವನ್ನು ಒದಗಿಸಲು ನಿರ್ಧರಿಸಿದೆ….

ಬೀದರ | ಬಿಎಸ್ಪಿ ರಾಜ್ಯಉಸ್ತುವಾರಿ ಗಂಗಾಧರ್. ಹಾಗೂ ರಾಜ್ಯಾಧ್ಯಕ್ಷರಾದ ಎಂ. ಕೃಷ್ಣಮೂರ್ತಿ ಆಗಮನ
|

ಬೀದರ | ಬಿಎಸ್ಪಿ ರಾಜ್ಯಉಸ್ತುವಾರಿ ಗಂಗಾಧರ್. ಹಾಗೂ ರಾಜ್ಯಾಧ್ಯಕ್ಷರಾದ ಎಂ. ಕೃಷ್ಣಮೂರ್ತಿ ಆಗಮನ

ಬೀದರ.23.ಜುಲೈ.25:- ಬೀದರ ಜಿಲ್ಲೆಯ ಬಹುಜನ ಸಮಾಜ ಪಕ್ಷ – BSP ಎಲ್ಲಾ ಕಾರ್ಯಕರ್ತರ ಜೊತೆ ಬೀದರ್ ಜಿಲ್ಲಾ ಮಟ್ಟದ ಸಮೀಕ್ಷಾ ಬೈಠಕ್ ನಡೆಸಲು ಸೆಂಟ್ರಲ್ ಸ್ಟೇಟ್ ಕೋಆರ್ಡಿನೇಟರ್ ಆದ ಮಾನ್ಯ ಅಥರ್ ಸಿಂಗ್ ರಾವ್ ಮಾಜಿ MLC ಮತ್ತು ಇನ್ನೊರ್ವ ಸೆಂಟ್ರಲ್ ಸ್ಟೇಟ್ ಕೋಆರ್ಡಿನೇಟರ್ ಆದ ಮಾನ್ಯ ಕಲ್ಲಪ್ಪ ಆರ್  ತೊರವಿ,ರಾಜ್ಯಉಸ್ತುವಾರಿಗಳಾದ ಮಾನ್ಯ ಗಂಗಾಧರ್ ಬಹುಜನ್,ರಾಜ್ಯಾಧ್ಯಕ್ಷರಾದ ಮಾನ್ಯ ಎಂ. ಕೃಷ್ಣಮೂರ್ತಿ ಹಾಗು ಎಲ್ ಆರ್ ಬೋಸ್ಲೆ, ಮಹಾದೇವ ಧನ್ನಿ ರಾಜ್ಯ ಪ್ರಧಾನಕಾರ್ಯದರ್ಶಿಗಳು  ಮತ್ತು ರಾಜ್ಯ ಕಾರ್ಯದರ್ಶಿಗಳಾದ ಜ್ಞಾನೇಶ್ವರ…

Nurse ಶುಶ್ರೂಷಾಧಿಕಾರಿಗಳ ಹುದ್ದೆ ನೇಮಕಕ್ಕೆ ಸಂದರ್ಶನ
|

Nurse ಶುಶ್ರೂಷಾಧಿಕಾರಿಗಳ ಹುದ್ದೆ ನೇಮಕಕ್ಕೆ ಸಂದರ್ಶನ

2025-26 ನೇ ಸಾಲಿನ ಸಾಮಾನ್ಯ ವರ್ಗಾವಣೆಯಿಂದ ಖಾಲಿಯಾದ ಶುಶ್ರೂಷಾಧಿಕಾರಿಗಳ ಹುದ್ದೆಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನೇರ ಸಂದರ್ಶನ ಹಾಗೂ ಯೋಜನೆಯ ನಿಯಮಾನುಸಾರ ಮೆರಿಟ್ ಹಾಗೂ ರೊಷ್ಠರ್ ಪ್ರಕಾರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಇದೆ ತಿಂಗಳು ಜುಲೈ 25, 2025 ರಂದು ಬೆಳಗ್ಗೆ 10:00 AM ಗಂಟೆಯಿಂದ ಸಂಜೆ 4:೦೦ PM ಗಂಟೆಯವರೆಗೆ ನೇರ ಸಂದರ್ಶನವನ್ನು ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಇವರ ಕಾರ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ಆಸಕ್ತಿ ಅರ್ಹ…

ಪ್ರಧಾನಿ, ಸಿಎಂ ಜತೆ ನಮ್ಮ ಪೋಟೋ ಹಾಕಿ: ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರ ಆಗ್ರಹ
|

ಪ್ರಧಾನಿ, ಸಿಎಂ ಜತೆ ನಮ್ಮ ಪೋಟೋ ಹಾಕಿ: ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರ ಆಗ್ರಹ

ಕೂಪ್ಪಳ.23.ಜುಲೈ.25:- ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು, ಅನುಷ್ಠಾನ ಸಮಿತಿ ಸದಸ್ಯರು ‘ನ್ಯಾಯಬೆಲೆ ಅಂಗಡಿಗಳ ವ್ಯಾಪ್ತಿಯಲ್ಲಿ ಪ್ರಧಾನಿ ಹಾಗೂ ಮುಖ್ಯಮಂತ್ರಿ ಭಾವಚಿತ್ರದ ಜತೆ ನಮ್ಮ ಭಾವಚಿತ್ರವನ್ನೂ ಹಾಕಬೇಕು’ ಎಂದು ಆಗ್ರಹಿಸಿದ್ದಾರೆ. ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು, ಅನುಷ್ಠಾನ ಸಮಿತಿ ಸದಸ್ಯರು ‘ನ್ಯಾಯಬೆಲೆ ಅಂಗಡಿಗಳ ವ್ಯಾಪ್ತಿಯಲ್ಲಿ ಪ್ರಧಾನಿ ಹಾಗೂ ಮುಖ್ಯಮಂತ್ರಿ ಭಾವಚಿತ್ರದ ಜತೆ ನಮ್ಮ ಭಾವಚಿತ್ರವನ್ನೂ ಹಾಕಬೇಕು’ ಎಂದು ಆಗ್ರಹಿಸಿದ್ದಾರೆ. ‘ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿ ಪ್ರಧಾನಿ ಹಾಗೂ ಮುಖ್ಯಮಂತ್ರಿಯ ಭಾವಚಿತ್ರ ಅಳವಡಿಸುವದರ ಜತೆ ಗ್ಯಾರಂಟಿ ಸಮಿತಿ ಸದಸ್ಯರ ಬ್ಯಾನರ್‌…

ಹಾಜರಾತಿ: ಮುಖ ಚಹರೆ ಗುರುತಿಸುವಿಕೆ ರದ್ದುಪಡಿಸಲು ಆಗ್ರಹ
|

ಹಾಜರಾತಿ: ಮುಖ ಚಹರೆ ಗುರುತಿಸುವಿಕೆ ರದ್ದುಪಡಿಸಲು ಆಗ್ರಹ

ಬೆಂಗಳೂರು.23.ಜುಲೈ.25:- ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮುಖ ಚಹರೆ ಗುರುತಿಸುವಿಕೆ (ಎಫ್‌ಆರ್‌ಎಸ್‌) ವ್ಯವಸ್ಥೆಯಿಂದ ಪ್ರಯೋಜನವಿಲ್ಲ. ಹಾಗಾಗಿ ಎಫ್‌ಆರ್‌ಎಸ್‌ ರದ್ದುಗೊಳಿಸಬೇಕು ಎಂದು ವಿವಿಧ ಕ್ಷೇತ್ರದ ತಜ್ಞರು ಒತ್ತಾಯಿಸಿದರು. ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಹಾಜರಾತಿ ಖಚಿತಪಡಿಸಿಕೊಳ್ಳಲು ಮುಖ ಚಹರೆ ಗುರುತಿಸುವಿಕೆ ಯೋಜನೆ ರದ್ದುಗೊಳಿಸಬೇಕು. ನಗರದಲ್ಲಿ ಮಂಗಳವಾರ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಜಂಟಿಯಾಗಿ ಮುಖ ಚಹರೆ ಗುರುತಿಸುವಿಕೆ ವ್ಯವಸ್ಥೆಯ ಅನುಷ್ಠಾನದಿಂದ ಆಹಾರ ಮತ್ತು ಶಿಕ್ಷಣದ ಹಕ್ಕಿನ ಮೇಲೆ ಯಾವ…