ಜುಲೈ 27ಕ್ಕೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಜಿಲ್ಲಾ ಪ್ರವಾಸ.
|

ಜುಲೈ 27ಕ್ಕೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಜಿಲ್ಲಾ ಪ್ರವಾಸ.

ರಾಯಚೂರು.25.ಜುಲೈ.25: ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಆರ್. ಪಾಟೀಲ ಅವರು ಜುಲೈ 27ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಿಗ್ಗೆ 8 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಲಿಂಗಸುಗೂರಿಗೆ ಆಗಮಿಸಿ ಬೆಳಿಗ್ಗೆ 11 ಗಂಟೆಗೆ ಲಿಂಗಸುಗೂರು ಪಟ್ಟಣದ ವಿಜಯಮಹಾಂತೇಶ್ವರ ಶಾಖಾ ಮಠದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ರಾಯಚೂರು ಹಾಗೂ ವಾರ್ತಾ ಮತ್ತು ಸಂಪರ್ಕ ಇಲಾಖೆ ರಾಯಚೂರು ಇವರ…

ಸಮಾದೇಷ್ಟರ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ
|

ಸಮಾದೇಷ್ಟರ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ

ರಾಯಚೂರು.25.ಜುಲೈ.25: ರಾಯಚೂರು ಜಿಲ್ಲಾ ಗೃಹ ರಕ್ಷಕ ದಳದ ಗೌರವ ಸಮಾದೇಷ್ಟರ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಜಿಲ್ಲಾಧಿಕಾರಿಗಳ ಕಚೇರಿಯಿಂದ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಸ್ಟ್ 30ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಗೃಹ ರಕ್ಷಕ ದಳದ ಆರಕ್ಷಕ ಮಹಾ ನಿರ್ದೇಶಕರಾದ ಜೆ.ಕೆ.ರಶ್ಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಗಸ್ಟ್ 20ರಂದು ಬಹಿರಂಗ ಹರಾಜ
|

ಆಗಸ್ಟ್ 20ರಂದು ಬಹಿರಂಗ ಹರಾಜ

ರಾಯಚೂರು.25.ಜುಲೈ 25: ಇಲ್ಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅನುಪಯುಕ್ತ ಸ್ಕಾçö್ಯಪ್‌ಗಳನ್ನು ಅದೇ ಸ್ಥಿತಿಯಲ್ಲಿ ಒಂದೇ ಲಾಟಿನಲ್ಲಿ ವಿಲೇವಾರಿ ಮಾಡಲು ಬಹಿರಂಗ ಹರಾಜು ಮಾಡಲಾಗುತ್ತಿದ್ದು, ಆಸಕ್ತಿ ಇರುವ ಬಿಡ್‌ದಾರರು ಭಾಗವಹಿಸಬಹುದಾಗಿದೆ. ಆಸಕ್ತರು ಆಗಸ್ಟ್ 20ರ ಬೆಳಿಗ್ಗೆ 12 ಗಂಟೆಗೆ ಸಂಸ್ಥೆಯ ಅವರಣದಲ್ಲಿ ಬಹಿರಂಗ ಹರಾಜು ಹಮ್ಮಿಕೊಳ್ಳಲಾಗಿದೆ. ಬಿಡ್‌ದಾರರು ಆಗಸ್ಟ್ 18ರೊಳಗಾಗಿ 5 ಸಾವಿರ ರೂಪಾಯಿಗಳ ಇಎಮ್‌ಡಿ ಹಣ ಪಾವತಿಸಿ ಹರಾಜಿನಲ್ಲಿ ಬಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಮೊಬೈಲ್ ಸಂಖ್ಯೆ: 9740671796, 9449185499 ಹಾಗೂ 8904784507ಗೆ ಸಂಪರ್ಕ ಮಾಡಬಹುದಾಗಿದೆ…

ಇ-ಆಸ್ತಿ ತಂತ್ರಾoಶದಲ್ಲಿ ಅಡಚಣೆ
|

ಇ-ಆಸ್ತಿ ತಂತ್ರಾoಶದಲ್ಲಿ ಅಡಚಣೆ

ರಾಯಚೂರು.ಜುಲೈ 25: ಕರ್ನಾಟಕ ಮುನ್ಸಿಪಲ್ ಸೊಸೈಟಿ ಬೆಂಗಳೂರು ಅವರ ವಾಟ್ಸಾಪ್ ಸಂದೇಶದ ಪ್ರಕಾರ ಇ-ಆಸ್ತಿ ತಂತ್ರಾAಶದಲ್ಲಿ ಲ್ಯಾಬ್/ ಟೇಬಲ್ ಸ್ಪೇಷ್ ಚಲಾವಣೆ ಕಾರ್ಯವು ರಾಜ್ಯ ಮಟ್ಟದಲ್ಲಿ ವಿಫಲವಾಗಿದ್ದು, ಕೆಎಂಡಿಎಸ್ ಡಿಬಿಎ ತಂಡವು ಜುಲೈ 24 ರಿಂದ ಚಟುವಟಿಕೆ ನಿರ್ವಹಣೆಯಲ್ಲಿ ಅಡಚಣೆಗಳು ಸಂಭವಿಸಲಿವೆ. ಮ್ಯೂಟೇಶನ್ ಮಾಡ್ಯೂಲ್  (Mutation Module)  ಮುಂಬರುವ ಸುಮಾರು 8 ರಿಂದ 10 ದಿನಗಳವರೆಗೆ ಲಭ್ಯವಿರುವುದಿಲ್ಲ. ಎನ್‌ಎಂಟಿ_ಎಪಿಪಿಎಲ್_ಡಾಕ್ಯೂಮೆAಟ್ಸ್   (NMT_APPL_DOCUMENTS)   ಸೇವೆ ಕಾರ್ಯನಿರ್ವಹಿಸುವುದಿಲ್ಲ. ಆದ ಕಾರಣ ಸಾರ್ವಜನಿಕರು ಮಹಾನಗರ ಪಾಲಿಕೆಯೊಂದಿಗೆ ಸಹಕರಿಸುವಂತೆ ರಾಯಚೂರು ಮಹಾನಗರ ಪಾಲಿಕೆಯ ಆಯಕ್ತರು…

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಸರ್ಜರಿ: ಎಪಿಸಿ, ಮತ್ತು ಸಿಪಿಸಿ ವರ್ಗಾವಣೆ
|

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಸರ್ಜರಿ: ಎಪಿಸಿ, ಮತ್ತು ಸಿಪಿಸಿ ವರ್ಗಾವಣೆ

ಬೆಂಗಳೂರು.25.ಜುಲೈ.25:- ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ  ಎಪಿಸಿ ಹಾಗೂ  ಪಿಸಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ಪೊಲೀಸ್ ಇಲಾಖೆಯಿಂದ ವರ್ಗಾವಣೆ ಆದೇಶ ಹೊರಡಿಸಿದ್ದು, 24 ಎಪಿಸಿ ಅವರುಗಳನ್ನು ಸ್ವಂತ ಕೋರಿಕೆಯ ಮೇರೆಗೆ ಸೇವಾ ಜ್ಯೇಷ್ಠತೆಯನ್ನು ಬಿಟ್ಟುಕೊಡುವ ಷರತ್ತಿಗೊಳಪಟ್ಟು ಅಂತರ್ ಜಿಲ್ಲಾ ವರ್ಗಾವಣೆ ಮಾಡಲಾಗಿದೆ ಎಂದಿದೆ. ಪೊಲೀಸ್ ಇಲಾಖೆಯಲ್ಲಿನ ಸಿಬ್ಬಂದಿಗಳ ಅಂತರ ಜಿಲ್ಲಾ ವರ್ಗಾವಣೆಗಾಗಿ ಸರ್ಕಾರವು ಉಲ್ಲೇಖ-1 ರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ (ವರ್ಗಾವಣೆ) (ವಿಶೇಷ ನಿಯಮಗಳು 2022)ನ್ನು ಹೊರಡಿಸಿದ್ದು, ಸದರಿ ವರ್ಗಾವಣಾ…

ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ದೂರವಿರಬೇಕು – ಸಬ್ ಇನ್ಸ್ಪೆಕ್ಟರ್ ಆಕಾಶ್.
|

ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ದೂರವಿರಬೇಕು – ಸಬ್ ಇನ್ಸ್ಪೆಕ್ಟರ್ ಆಕಾಶ್.

ಚಾಮರಾಜನಗರ .25.ಜುಲೈ.25:- ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದ ಸರಕಾರಿ ಪ್ರೌಢಶಾಲೆಗೆ ಯಳಂದೂರು ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಕಾಶ್ ರವರು ಭೇಟಿ ನೀಡಿ  ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳು, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಸಂಚಾರ ನಿಯಮಗಳ ಹಾಗೂ ಸೈಬರ್  ಸಹಾಯವಾಣಿ 1930, 112  ಮೂಲಕ ವಿದ್ಯಾರ್ಥಿಗಳಿಗೆ    ಅರಿವು ಮೂಡಿಸಿದರು. ವಿದ್ಯಾರ್ಥಿಗಳು ಈ ದೇಶದ ಆಸ್ತಿ ಇವರ ಸಂರಕ್ಷಣೆ ನಮ್ಮೇಲ್ಲರ ಜವಾಬ್ದಾರಿಯಾಗಿದೆ. ಈ ದೇಶದ ಯುವ ಶಕ್ತಿಗಳು ಉತ್ತಮ ಮಾರ್ಗದಲ್ಲಿ ನಡೆದರೆ ಈ…

UGC-2025  ದೇಶಾದ್ಯಂತ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ
|

UGC-2025  ದೇಶಾದ್ಯಂತ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ

ಹೊಸ ದೆಹಲಿ. 25.ಜುಲೈ.25:- ಭಾರತದಲ್ಲಿ ಅನೇಕ ನಕಲಿ ವಿಶ್ವವಿದ್ಯಾಲಯಗಳಿವೆ. ಯುಜಿಸಿಯಿಂದ ಮಾನ್ಯತೆ ಪಡೆಯದಿದ್ದರೂ, ಈ ವಿಶ್ವವಿದ್ಯಾಲಯಗಳು ಪ್ರವೇಶ ನೀಡುವ ಮೂಲಕ ಮಕ್ಕಳ ವೃತ್ತಿಜೀವನದೊಂದಿಗೆ ಆಟವಾಡುತ್ತಿವೆ. ನೀವು ನಕಲಿ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದರೆ, ನಂತರ ಸಾಕಷ್ಟು ನಷ್ಟವಾಗಬಹುದು (ಯುಪಿ ನಕಲಿ ವಿಶ್ವವಿದ್ಯಾಲಯ ಪಟ್ಟಿ). ದಕ್ಷಿಣ ಭಾರತದ ನಕಲಿ ವಿಶ್ವವಿದ್ಯಾಲಯದ ಹೆಸರುಗಳನ್ನು ತಿಳಿಯಿರಿ. ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದೇಶಾದ್ಯಂತ ಎಲ್ಲಾ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದನ್ನು ಯುಜಿಸಿ ugc.gov.in ಅಧಿಕೃತ ವೆಬೈಟ್ನಲ್ಲಿ…

Mobile Phone Repair ಉಚಿತ ಊಟ, ವಸತಿ ಸೌಲಭ್ಯದೊಂದಿಗೆ ಸಹಿತ ತರಬೇತಿ!
|

Mobile Phone Repair ಉಚಿತ ಊಟ, ವಸತಿ ಸೌಲಭ್ಯದೊಂದಿಗೆ ಸಹಿತ ತರಬೇತಿ!

Mobile Repair Training ಕೆನರಾ ಬ್ಯಾಂಕ್ ಗ್ರಾಮೀಣ ನಿರುದ್ಯೋಗಿಗಳಿಗೆ  ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಆಗಸ್ಟ್ 05, 2025 ರಿಂದ 30 ದಿನಗಳ ಕಾಲ  ಪುರುಷರಿಗೆ ಉಚಿತ ಸೆಲ್ ಪೋನ್ ರಿಪೇರಿ ತರಬೇತಿ ನೀಡಲಿದೆ ನಿರುದ್ಯೋಗಿಗಳಿಗೆ  ಅಭ್ಯರ್ಥಿಗಳಿಗೆ ಉಚಿತ ಊಟ, ವಸತಿ ಸೌಲಭ್ಯದೊಂದಿಗೆ ಸೆಲ್ ಪೋನ್ ರಿಪೇರಿ ತರಬೇತಿ ಶಿಬಿರ.! ಗ್ರಾಮೀಣ ಭಾಗದ ಅಭ್ಯರ್ಥಿಯು 18 ರಿಂದ 45 ವರ್ಷ ವಯಸ್ಸಿನವರಾಗಿರಬೇಕು. ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ…

ಬಿಎಲ್‌ಒ, ಮೇಲ್ವಿಚಾರಕರಿಗೆ ಗುಡ್ ನ್ಯೂಸ್: ಸಂಭಾವನೆ, ಪ್ರೋತ್ಸಾಹಧನ ಹೆಚ್ಚಳ
|

ಬಿಎಲ್‌ಒ, ಮೇಲ್ವಿಚಾರಕರಿಗೆ ಗುಡ್ ನ್ಯೂಸ್: ಸಂಭಾವನೆ, ಪ್ರೋತ್ಸಾಹಧನ ಹೆಚ್ಚಳ

ಹೊಸ ದೆಹಲಿ.25.ಜುಲೈ.25:- ಭಾರತೀಯ ಚುನಾವಣಾ ಆಯೋಗ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಬಿಎಲ್‌ಓ ಹಾಗೂ ಬಿಎಲ್‌ಓ ಸೂಪರ್ ವೈಸರ್ ಗಳ ಗೌರವಧನವನ್ನು ಹೆಚ್ಚಳ. ಭಾರತದ ಚುನಾವಣಾ ಆಯೋಗ. Remuneration ಪರಿಷ್ಕರಣೆ ಎಲ್ಲಾ ರಾಜ್ಯಗಳು/UTಗಳಿಗೆ ಬಿಎಲ್‌ಒಗಳು ಮತ್ತು ಮೇಲ್ವಿಚಾರಕರಿಗೆ ಸಂಭಾವನೆಗೆ ಸಂಬಂಧಿಸಿದಂತೆ ಪತ್ರ ಬರೆಯಲಾಗಿದೆ. ಆಯೋಗದ 08.07.2015 ರ ಪತ್ರ ಸಂಖ್ಯೆ 23/Inst/2015-ERS ಅನ್ನು ರದ್ದುಗೊಳಿಸಿ, ಆಯೋಗವು BLO ಗಳು ಮತ್ತು BLO ಮೇಲ್ವಿಚಾರಕರಿಗೆ ಈ ಕೆಳಗಿನ ಕನಿಷ್ಠ ವಾರ್ಷಿಕ ಸಂಭಾವನೆಯನ್ನು ಮಂಜೂರು ಮಾಡಬೇಕೆಂದು ನಿರ್ದೇಶಿಸಿದೆ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ)…