ರಾಜ್ಯದ ಕಟ್ಟಡ ಕಾರ್ಮಿಕರಿಗೆ ವಿವಿಧ ಪ್ರಕಾರದ ಖಾಯಿಲೆಗಳ ಚಿಕಿತ್ಸೆಗೆ ಸಿಗಲಿದೆ ಸಹಾಯಧನ.!
|

ರಾಜ್ಯದ ಕಟ್ಟಡ ಕಾರ್ಮಿಕರಿಗೆ ವಿವಿಧ ಪ್ರಕಾರದ ಖಾಯಿಲೆಗಳ ಚಿಕಿತ್ಸೆಗೆ ಸಿಗಲಿದೆ ಸಹಾಯಧನ.!

ಬೆಂಗಳೂರು.26.ಜುಲೈ.25:- ರಾಜ್ಯ ಸರ್ಕಾರ ಇನ್ಮುಂದೆ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮಂಡಳಿಯಿಂದ ಈ  ಯೋಜನೆ ಜಾರಿಗೆ ತಂದಿದೆ. ರಾಜ್ಯಾದ್ಯಂತ ಕಾರ್ಮಿಕರಿಗೆ  ವೈದ್ಯಕೀಯ ವೆಚ್ಚ  ಸಹಾಯಧನವನ್ನು ಪಡೆಯಬಹುದು. ಹೃದಯ ಸಂಬಂಧಿ ಖಾಯಿಲೆ, ಕಿಡ್ನಿ ಜೊಡಣೆ, ಕ್ಯಾನ್ಸರ್ ಸೇರಿದಂತೆ ಹಲವು ಖಾಯಿಲೆಗಳ ಚಿಕಿತ್ಸೆಗೆ ಸಹಾಯಧನವನ್ನು ನೀಡಲಾಗುತ್ತದೆ. ಈ ಸೌಲಭ್ಯ ಪಡೆಯಲು ಸಲ್ಲಿಸಬೇಕಾದ ಅಗತ್ಯ ದಾಖಲೆಗಳು ಮಂಡಳಿಯಿಂದ ನೀಡಿರುವ ಗುರುತಿನ ಚೀಟಿ ನಮೂನೆ 22A ಆಸ್ಪತ್ರೆಯಿಂದ ಭರ್ತಿ ಮಾಡಿದ ಅರ್ಜಿ ರೇಷನ್ ಕಾರ್ಡ್ ಪ್ರತಿ ಬ್ಯಾಂಕ್ ಪಾಸ್ ಬುಕ್…

ಬೀದರ | ಕಲಂ 4 ಮೊಕ್ಕೊ ಕಾಯ್ದೆ-2012 ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
|

ಬೀದರ | ಕಲಂ 4 ಮೊಕ್ಕೊ ಕಾಯ್ದೆ-2012 ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಬೀದರ ಮಹಿಳಾ ಪೊಲೀಸ ಠಾಣೆ ಅಪರಾಧ ಸಂಖ್ಯೆ 51/2025 ಕಲಂ 4 ಮೊಕ್ಸ್ ಎಕ್ಸ್-2012 ದಿನಾಂಕ 24/07/2025 ರಂದು ಫಿರ್ಯಾದಿದಾರರ ದೂರಿನ ಮೇರೆಗೆ ಬೀದರ ಮಹಿಳಾ ಪೊಲೀಸ ಠಾಣೆ ಅಪರಾಧ ಸಂಖ್ಯೆ 51/2025 ಕಲಂ 4 ಮೊಕ್ಕೊ ಕಾಯ್ದೆ-2012 ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಪ್ರಕರಣದ ತನಿಖೆಯಲ್ಲಿ ಮಗುವಿಗೆ ಬ್ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದು ವೈದ್ಯಕೀಯ ಪರೀಕ್ಷೆಯಲ್ಲಿ ವೈದ್ಯಾಧಿಕಾರಿಗಳು ಕುಲಂಕುಶವಾಗಿ ವೈದ್ಯಕೀಯ ತಪಾಸಣೆ ಮಾಡಿ ಮಗುವಿನ ಮೇಲೆ ಯಾವುದೆ ದೌರ್ಜನ್ಯ ನಡೆದ ಬಗ್ಗೆ ಯಾವುದೆ ಪುರಾವೆಗಳು ಕಂಡುಬಂದಿವುದಿಲ್ಲಾ,…

ಹೋಂ ಸ್ಟೇ ನಿರ್ಮಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ
|

ಹೋಂ ಸ್ಟೇ ನಿರ್ಮಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೀದರ.26.ಜುಲೈ.25:- ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಬೀದರ ಜಿಲ್ಲೆಯ 07 ತಾಲ್ಲೂಕುಗಳಿಂದ ಆಯ್ಕೆಯಾಗಿರುವ 196 ಗ್ರಾಮಗಳಲ್ಲಿನ ಬುಡಕಟ್ಟು ಸಮುದಾಯದವರು ಹೋಂ ಸ್ಟೇ ನಿಮಿಋಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೀದರ ತಾಲ್ಲೂಕಿನ ಗಾದಗಿ ಗ್ರಾಮ ಪಂಚಾಯಿತಿಯ ಸೋಲಪೂರ ಗ್ರಾಮ, ಮಲ್ಕಾಪೂರ ಗ್ರಾಮ ಪಂಚಾಯಿತಿಯ ಶಹಾಪೂರ ಗ್ರಾಮ, ಕಾಡವಾದ ಗ್ರಾಮ ಪಂಚಾಯಿತಿಯ ಖಾಶಂಪೂರ (ಪ್ಯಾನ) ಗ್ರಾಮ, ಚಟ್ಟನಳ್ಳಿ…

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ಜಲ ಜೀವನ್ ಮಿಷನ್ ಕಾಮಗಾರಿಗಳ ಪರಿಶೀಲನೆ
|

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ಜಲ ಜೀವನ್ ಮಿಷನ್ ಕಾಮಗಾರಿಗಳ ಪರಿಶೀಲನೆ

ಬೀದರ.25.ಜುಲೈ.25:- ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರು ಇತ್ತೀಚಿಗೆ ಅಲಿಯಾಬಾದ(ಜೆ) ಗ್ರಾಮ ಪಂಚಾಯತಿಯ ಅಲಿಯಾಬಾದ(ಜೆ) ಗ್ರಾಮ ಹಾಗೂ ಚೋಂಡಿ ಗ್ರಾಮದ ಜಲ ಜೀವನ ಮೀಷನ ಯೋಜನೆಯ ಎಕ ಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳನ್ನು ಪರಿಶೀಲಿಸಿದರು. ಈ ಕಾಮಗಾರಿಗಳು ಈಗಾಗಲೇ ಹರ್ ಘರ್ ಜಲ್ ಗ್ರಾಮವೆಂದು ಘೋಷಿಸಿ ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಲಾಗಿದೆ. ಸದರಿ ಯೋಜನೆಯ ಕಾಮಗಾರಿಗಳ ಕಾರ್ಯಚರಣೆ ಮತ್ತು ನಿರ್ವಹಣೆಯು ಗ್ರಾಮ ಪಂಚಾಯತಿಯಿoದ ನಿರ್ವಹಿಸಿ ಗ್ರಾಮದ ಪ್ರತಿಯೊಬ್ಬ ನಾಗರಿಕರಿಗೆ ಶುದ್ದ ಕುಡಿಯುವ…

ಔರಾದ | ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯು ಶಾಲೆ ಆರಂಭ!
|

ಔರಾದ | ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯು ಶಾಲೆ ಆರಂಭ!

ಔರಾದ.26.ಜುಲೈ.25:- ಇಂದು ಔರಾದನಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಇಂದು ಔರಾದನಲ್ಲಿ  ಸಭೆ ನಡೆಸಲಾಇತು ಸಭೆಯ ಅಧ್ಯಕ್ಷತೆ ಪ್ರಕಾಶ ಬಂಗಾರೆ ಇವರ ವಹಿಸಿದರು. ಈ ಸಭೆಯ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯು ವಿಭಾಗೀಯ ಸಂಚಾಲರಾದ ಉಮೇಶ್ ಕುಮಾರ ಸೂರ್ಳಿಕರ್  ಮತ್ತು ಜಿಲ್ಲಾ ಸಂಚಾಲಕರಾದ ಬಾಬುರಾವ್ ಕೌಠಾ ರವರು ಸಮ್ಮುಖದಲ್ಲಿ ಉಪಸ್ಥಿತಇದರು ಸಭೆಯಲ್ಲಿ ಈ ಕೆಲವು ವಿಷಯಗಳಬಗೆ ಚರ್ಚಿಸಲಾಯಿತು. ಪ್ರಮುಖ ವಿಷಯಗಳು 1. ಔರಾದ ತಾಲೂಕಿನಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯೇ ಶಾಖೆ ರಚನೆ…

ಸಾರ್ವಜನಿಕರಿಗೆ ಸ್ಪಂದಿಸಲು ಶಾಸಕ ಪ್ರಭು ಚವ್ಹಾಣ ಸೂಚನೆ.
|

ಸಾರ್ವಜನಿಕರಿಗೆ ಸ್ಪಂದಿಸಲು ಶಾಸಕ ಪ್ರಭು ಚವ್ಹಾಣ ಸೂಚನೆ.

ಔರಾದ.26.ಜುಲೈ.25:- ಔರಾದ ಹಾಗೂ ಕಮಲನಗರ ತಾಲೂಕನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಜನತೆಗೆ ತೊಂದರೆಗಳಾಗುತ್ತಿದ್ದು, ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಶ್ರೀ. ಪ್ರಭು ಬಿ.ಚವ್ಹಾಣ ಅವರು ಸೂಚಿಸಿದ್ದಾರೆ. ಔರಾದ(ಬಿ) ಹಾಗೂ ಕಮಲನಗರ ತಹಸೀಲ್ದಾರರಿಗೆ ದೂರವಾಣಿ ಮುಖಾಂತರ ಮಾತನಾಡಿರುವ ಶಾಸಕರು, ನಿರಂತರ ಮಳೆಯಿಂದಾಗಿ ಈಗಾಗಲೇ ಕೆಲವೆಡೆ ಮನೆ‌ ಹಾನಿಯಾಗಿರುವ ಬಗ್ಗೆ ವರದಿಗಳಾಗಿವೆ. ತಮ್ಮ ಅಧೀನದಲ್ಲಿ ಬರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಜಬಾಬ್ದಾರಿಯಿಂದ ಕೆಲಸ‌ ಮಾಡುವಂತೆ ನೋಡಿಕೊಳ್ಳಬೇಕೆಂದು ತಿಳಿಸಿದ್ದಾರೆ….

ರೈತಬಾಂಧವರು ನ್ಯಾನೋ ಯೂರಿಯಾ ಬಳಸಲು ಸಲಹೆ
|

ರೈತಬಾಂಧವರು ನ್ಯಾನೋ ಯೂರಿಯಾ ಬಳಸಲು ಸಲಹೆ

ಬೀದರ.26.ಜುಲೈ.25:- ಬೀದರ ಜಿಲ್ಲೆಯಲ್ಲಿ ಜುಲೈ.21 ರಿಂದ ಉತ್ತಮ ಮಳೆಯಾಗುತ್ತಿದ್ದು ಯೂರಿಯಾ ಗೊಬ್ಬರ ಮುಂಗಾರು ಬೆಳೆಗಳಿಗೆ ಮೇಲಗೊಬ್ಬರಾಗಿ ರೈತರು ಉಪಯೋಗಿಸುತ್ತಿದ್ದು ಯೂರಿಯಾ ಬೇಡಿಕೆ ಇರುತ್ತದೆ, ರೈತರಿಗೆ ಹರಳೂ ರೂಪದ ಯೂರಿಯಾ ಪರ್ಯಾಯವಾಗಿ (NANO-UREA)  ನ್ಯಾನೋ ದ್ರವ ರೂಪದ ಯೂರಿಯಾ ಬಳಕೆಗೆ ರೈತರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಾಧಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಹಾಗೂ ಖಾಸಗಿ ಮಾರಾಟಗಾರರಲ್ಲಿ (NANO-UREA)  ನ್ಯಾನೂ ದ್ರವ ರೂಪದ ಯೂರಿಯಾ ಲಭ್ಯವಿರುತ್ತದೆ ಹಾಗೂ IFFCO ಸಂಸ್ದೆಯವರಲ್ಲಿ…

ರಾಷ್ಟ್ರೀಯ ಅಹಿಂದ ಸಂಘಟನೆ ಔರದ್ (ಬಾ)ತಾಲೂಕು ಘಟಕ ವತಿಯಿಂದ !!
|

ರಾಷ್ಟ್ರೀಯ ಅಹಿಂದ ಸಂಘಟನೆ ಔರದ್ (ಬಾ)ತಾಲೂಕು ಘಟಕ ವತಿಯಿಂದ !!

ಔರಾದ.26.ಜುಲೈ.25:- ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನರ್ಸ್ಗಳು ಹೆರಿಗೆ ಮಾಡಿ ಜನಸಾಮಾನ್ಯರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಇದರಲ್ಲಿ ಆರೋಗ್ಯ ಅಧಿಕಾರಿಗಳು ಕೂಡ ಶಾಮೀಲು ಇರುವ ಶಂಕೇ ಕಂಡು ಬರುತ್ತದೆ ಈ ವಿಷಯಕ್ಕೆ ಸಂಬಂಧಿಸಿದಂತೆ ಮಾನ್ಯ ತಹಸಿಲ್ದಾರ ಅವರ ಮುಖಾಂತರ ,ಮಾನ್ಯ ಆರೋಗ್ಯ ಸಚಿವರು ಕರ್ನಾಟಕ ಸರ್ಕಾರ,ಮಾನ್ಯ ಜಿಲ್ಲಾಧಿಕಾರಿಗಳು ಬೀದರ್, ಮಾನ್ಯ ಜಿಲ್ಲಾ ಆರೋಗ್ಯ ಅಧಿಕಾರಿಗಳು ಬೀದರ್. ಇವರಿಗೆ ಮನವಿ ಪತ್ರ ಸರಿಸಲಾಯಿತು. ಈ ವೇಳೆ ಲಕ್ಷ್ಮಣ್ ದೇವಕತೆ, ಸಚಿನ್ ಮೇತ್ರೆ, ರಾಜು ಮುದ್ದಾಳೆ ,ಇರ್ಷಾದ್ ಮನಿಯರ್ ,…

ರಾಜ್ಯದ ಖಾಸಗಿ ಕಾಲೇಜುಗಳ ಉಪನ್ಯಾಸಕರಿಗೆ ಬಿ.ಇಡಿ ಪದವಿ ವ್ಯಾಸಂಗಕ್ಕೆ ನಿಯೋಜನೆ : ಸರ್ಕಾರ ಮಹತ್ವದ ಆದೇಶ
|

ರಾಜ್ಯದ ಖಾಸಗಿ ಕಾಲೇಜುಗಳ ಉಪನ್ಯಾಸಕರಿಗೆ ಬಿ.ಇಡಿ ಪದವಿ ವ್ಯಾಸಂಗಕ್ಕೆ ನಿಯೋಜನೆ : ಸರ್ಕಾರ ಮಹತ್ವದ ಆದೇಶ

ಬೆಂಗಳೂರು.26.ಜುಲೈ.26:- ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ನೇಮಕಗೊಂಡು ಅನುದಾನಕ್ಕೆ ಒಳಪಟ್ಟಿರುವ ಬಿ.ಇಡಿ ಪದವಿಯನ್ನು ಹೊಂದಿಲ್ಲದ ಉಪನ್ಯಾಸಕರುಗಳನ್ನು ಬಿ.ಇಡಿ ಪದವಿ ವ್ಯಾಸಂಗಕ್ಕಾಗಿ ನಿಯೋಜಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ (1) ರ ಅಧಿಸೂಚನೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ/ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ದಿನಾಂಕ: 04-02-2008 ರ ನಂತರಆಯ್ಕೆಯಾಗಿರುವ ವಿವಿಧ ವಿಷಯಗಳ ಉಪನ್ಯಾಸಕರುಗಳಿಗೆ ಬಿ.ಇಡಿ ವ್ಯಾಸಂಗವನ್ನು ಕಡ್ಡಾಯಗೊಳಿಸಲಾಗಿರುತ್ತದೆ ລຳ ជជ (2) Karnataka General Service (Pre-University Education) (Recruitment)…

ಅತಿಥಿ ಶಿಕ್ಷಕರಿಗೆ (ಸಂಭಾವನೆ) ಗೌರವಧನ ಬಿಡುಗಡೆ ಮಾಡಿದ ಸರ್ಕಾರ
|

ಅತಿಥಿ ಶಿಕ್ಷಕರಿಗೆ (ಸಂಭಾವನೆ) ಗೌರವಧನ ಬಿಡುಗಡೆ ಮಾಡಿದ ಸರ್ಕಾರ

ಬೆಂಗಳೂರು: ಅತಿಥಿ ಶಿಕ್ಷಕರಿಗೆ  ರಾಜ್ಯ ಶಿಕ್ಷಣ ಇಲಾಖೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ  ಖಾಲಿ ಇರುವ ಬೋಧಕ ಸಿಬ್ಬಂದಿ ಹುದ್ದೆಗಳ ಜಾಗದಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಶಿಕ್ಷಕರಿಗೆ ಗೌರವಧನ (ಸಂಭಾವನೆ) ಪಾವತಿ ಮಾಡಲು ಅನುದಾನ ಬಿಡುಗಡೆಗೊಳಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 5 ತಿಂಗಳ ಗೌರವಧನರಾಜ್ಯದ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಆಗಿರುವ ಹುದ್ದೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಜೂನ್-2025 ರಿಂದ ಅಕ್ಟೋಬರ್ ವರೆಗಿನ ಗೌರವಧನ ಪಾವತಿಸಲು ರೂ.20416.20…