KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ!
|

KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ!

ಬೀದರ್.30.ಜುಲೈ.25:- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ರಸ್ತೆ ಬಸ್ ಭಾಲ್ಕಿ ಘಟಕಕ್ಕೆ ಸೇರಿದ ಬಸ್ ಸಂಖ್ಯೆ KA 38, F1031 ಬಸ್ ಭಾಲ್ಕಿಯಿಂದ ಕಮಲನಗರ ಮಾರ್ಗವಾಗಿ ಉದಗೀರ ಕಡೆಗೆ ತೆರಳುತ್ತಿದ್ದ ಕಮಲನಗರ ತಾಲೂಕಿನ ಸಾವಳಿ ಗ್ರಾಮದ ಬಳಿ ಘಟನೆ ಜರುಗಿದೆ ಕಂದಕಕ್ಕೆ ಉರುಳಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಬೀದರ್-ಕಮಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದಿದೆ. ಎದುರಿನಿಂದ ತೆಲಂಗಾಣ ಸಾರಿಗೆ ಬಸ್ ಬಂದ ಪರಿಣಾಮ ಅದನ್ನು ತಪ್ಪಿಸಲು ಹೋಗಿ ಬಸ್…

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
|

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೀದರ.30.ಜುಲೈ.25:- 2025-26ನೇ ಸಾಲಿನ ಎನ್.ಹೆಚ್.ಎಂ ಯೋಜನೆಯ ಅಡಿಯಲ್ಲಿ ಬ್ರಿಮ್ಸ್ ಬೋಧಕ ಆಸ್ಪತ್ರೆಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಕರೆದಿರುವ 11 ಶುಶ್ರೂಷಾಧಿಕಾರಿಗಳ ಹುದ್ದೆಗಳ 1:2 ಅನುಪಾತದಲ್ಲಿ 22 ಆಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸೂಚನ ಫಲಕಕ್ಕೆ  ಪ್ರಕಟಿಸಲಾಗಿದ್ದು, ಈ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವವರು ದಿನಾಂಕ: 01-08-2025 ರ ಸಂಜೆ 4.30 ಗಂಟೆಯೊಳಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು…

ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ
|

ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ

ಬೀದರ.30.ಜುಲೈ.25:- ಬೀದರ ತೋಟಗಾರಿಕೆ ಇಲಾಖೆಯಿಂದ 2025-26 ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಘಟಕಗಳಿಗೆ ಸೌಲಭ್ಯ ಪಡೆಯಲು ಜಿಲ್ಲೆಯ ಆಸಕ್ತ ರೈತ ಸಮುದಾಯದಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೌಲಭ್ಯ ನೀಡುವ ವಿವಿಧ ಘಟಕಗಳ ವಿವರ: 36 ಹೆಕ್ಟರ್ ಹಣ್ಣಿನ ತೋಟಗಳ ಸ್ಥಾಪನೆ, 15 ಹೆಕ್ಟರ್ ಹೈಬ್ರಿಡ್ ತರಕಾರಿ ಪ್ರದೇಶ ವಿಸ್ತರಣೆ, 25 ಹೆಕ್ಟರ್ ಹೂವಿನ ತೋಟಗಳ ಸ್ಥಾಪನೆ, 08 ಹೆಕ್ಟರ್ ಸುಗಂಧ ದ್ರವ್ಯ ತೋಟಗಳ…

ಬೆಳೆ ವಿಮೆ ನೋಂದಣಿಗೆ ಆಗಸ್ಟ್.11 ಕೊನೆಯ ದಿನಾಂಕ
|

ಬೆಳೆ ವಿಮೆ ನೋಂದಣಿಗೆ ಆಗಸ್ಟ್.11 ಕೊನೆಯ ದಿನಾಂಕ

ಬೀದರ.30.ಜುಲೈ.25:- 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಹೂಕೋಸು, ಹಸಿ ಮೆಣಸಿನಕಾಯಿ (ನೀ), ಶುಂಠಿ ಹಾಗೂ ಮಾವು ಬೆಳೆಗಳಿಗೆ ವಿಮೆ ನೊಂದಣಿ ಮಾಡಲು ದಿನಾಂಕ: 11-08-2025 ಕೊನೆಯ ದಿನಾಂಕವಾಗಿದೆ ಎಂದು ಬೀದರ (ಜಿಲ್ಲಾ ಪಂಚಾಯತ) ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳೆ ಸಾಲ ಪಡೆಯದ ಮತ್ತು ಬೆಳೆ ಸಾಲ ಪಡೆದ ರೈತರು ವಿಮೆ ನೊಂದಾಯಿಸಿಕೊಳ್ಳಲು ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ ಹಾಗೂ ಸ್ವಯಂಘೋಷಿತ…

ಆಗಸ್ಟ್.1 ರಿಂದ 7 ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ
|

ಆಗಸ್ಟ್.1 ರಿಂದ 7 ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ

ಬೀದರ.30.ಜುಲೈ.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು ಬೆಂಬಲಿಸಲು “ತಾಯಿಯ ಹಾಲು ನೀಡುವುದರಲ್ಲಿ ಹೂಡಿಕೆ ಮಾಡಿದರೆ ಮಕ್ಕಳ ಆರೋಗ್ಯಕರ ಭವಿಷ್ಯಕ್ಕಾಗಿ ಹೂಡಿಕೆ ಮಾಡಿದಂತೆ (Invest in breastfeeding, invest in future)” ” ಎಂಬ ಈ ವರ್ಷದ ಘೋಷವಾಕ್ಯದೊಂದಿಗೆ ಆಗಸ್ಟ್.1 ರಿಂದ 7 ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ-2025 ಎಲ್ಲೆಡೆ ಜಾಗತಿಕ ಅಭಿಯಾನವಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ…

ಅಪರಿಚಿತ ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ
|

ಅಪರಿಚಿತ ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ

ಬೀದರ.30.ಜುಲೈ.25:- ಬೀದರ ಚಿಂಚೋಳಿ ರೋಡಿನ ಮೇಲೆ ಕಾಡವಾದ ಗ್ರಾಮದ ಹತ್ತಿರ ದಿನಾಂಕ 21-12-2024 ರಂದು ಮಧ್ಯಾಹ್ನ 12.50 ಗಂಟೆಗೆ ಸುಮಾರಿಗೆ ಅಂದಾಜು 55-6 ವರ್ಷ ವಯಸ್ಸಿನ ವ್ಯಕ್ತಿ ನಡೆದುಕೊಂಡು ಹೋಗುತ್ತಿದ್ದಾಗ ಕಾರ ನಂ. ಕೆಎ-38/ಎನ್-0380 ನೇದ್ದರ ಚಾಲಕ ತನ್ನ ಕಾರ ಅತೀ ವೇಗ ಹಾಗೂ ನಿಷ್ಕಾಳಜಿತನದಿಂದ ಚಲಾಯಿಸಿಕೊಂಡು ಬಂದು ಸದರಿ ವ್ಯಕ್ತಿಗೆ ಅಪಘಾತ ಮಾಡಿದ್ದರಿಂದ ಭಾರಿಗಾಯವಾಗಿ ಮೃತಟ್ಟಿದ್ದು ಇರುತ್ತದೆ ಈವರೆಗೆ ಮೃತ ವ್ಯಕ್ತಿ ಹೆಸರು, ವಿಳಾಸ ಹಾಗೂ ವಾರಸುದಾರರು ಯಾರೆಂದು ಪತ್ತೆಯಾಗಿರುವುದಿಲ್ಲ. ಈ ಕುರಿತು ಬಗದಲ್ ಪೊಲೀಸ್…

ಮಾನವ ಕಳ್ಳ ಸಾಗಾಣಿಕೆ ಸಮಾಜಕ್ಕೆ ಮಾರಕ- ಸಿಇಓ ಡಾ. ಗಿರೀಶ್ ಬದೋಲೆ
|

ಮಾನವ ಕಳ್ಳ ಸಾಗಾಣಿಕೆ ಸಮಾಜಕ್ಕೆ ಮಾರಕ- ಸಿಇಓ ಡಾ. ಗಿರೀಶ್ ಬದೋಲೆ

ಬೀದರ.30.ಜುಲೈ.25:- ಮಾನವ ಕಳ್ಳ ಸಾಗಾಣಿಕೆ ಸಮಾಜಕ್ಕೆ ಮಾರಕವಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗಿರೀಶ್ ಬದೋಲೆ ಅವರು ತಿಳಿಸಿದರು. ಅವರು ಬುಧವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಾನವ ಕಳ್ಳ ಸಾಗಾಣಿಕೆ ಒಂದು ಕಾನೂನು ಬಾಹಿರ…

ಪತ್ರಿಕಾ ದಿನಾಚರಣೆ ಮತ್ತು ” ಸಮೃದ್ಧಿಯ ನೆಲೆ “ಉದ್ಘಾಟನಾ ಕಾರ್ಯಕ್ರಮ”
|

ಪತ್ರಿಕಾ ದಿನಾಚರಣೆ ಮತ್ತು ” ಸಮೃದ್ಧಿಯ ನೆಲೆ “ಉದ್ಘಾಟನಾ ಕಾರ್ಯಕ್ರಮ”

ಬೀದರ.30.ಜುಲೈ.25:-” ಸಮೃದ್ಧಿಯ ನೆಲೆ ” ಶ್ರೀಮತಿ ಕೀರ್ತಿ ಸೇನಾ ಸಂಪಾದಕೀಯ ಕನ್ನಡ ದಿನ ಪತ್ರಿಕೆ ನಾಳೆ ೩೧/೦೭/೨೦೨೫ ರಂದು ಶ್ರೀಮತಿ ರಾಜಶ್ರೀ ಶ್ರೀಕಾಂತ ಸ್ವಾಮಿ ರಾಜ್ಯ ಉಪಾಧ್ಯಕ್ಷರು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅವರ ಹಸ್ತದಿಂದ ಉದ್ಘಾಟನೆ ಗೊಳ್ಳಲಿದೆ: ನಾಳೆ ದಿನಾಂಕ ೩೧/೦೭/೨೦೨೫ ರಂದು ಸಾಯಂಕಾಲ ೪ ಗಂಟೆಗೆ “ಸವಿತಾ ಭವನ” ಜನವಾಡ ರಸ್ತೆ ಬೀದರದಲ್ಲಿ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಕೀರ್ತಿ ಸೇನಾ ಸಂಪಾದಕೀಯ ” ಸಮೃದ್ಧಿಯ ನೆಲೆ” ಕನ್ನಡ ದಿನ ಪತ್ರಿಕೆ ಬಿಡುಗಡೆ…

ಇಂದು ಪ್ರಬಂಧ ಸ್ಪರ್ಧೆ: ಹೆಸರು ನೋಂದಾಯಿಸಿಕೊಳ್ಳಲು ಮನವಿ
|

ಇಂದು ಪ್ರಬಂಧ ಸ್ಪರ್ಧೆ: ಹೆಸರು ನೋಂದಾಯಿಸಿಕೊಳ್ಳಲು ಮನವಿ

ಬೀದರ.30.ಜುಲೈ.25:- ಆಗಸ್ಟ್.1 ರಂದು ವ್ಯವಸನಮುಕ್ತ ದಿನಾಚರಣೆಯ ಅಂಗವಾಗಿ ಶ್ರೀ ವಿಜಯ ಮಹಾಂತೇಶ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಬೀದರ ಹಾಗೂ ಜಿಲ್ಲಾಡಳಿತ ಮತ್ತು ಇತರೆ ಸಂಘ ಸಂಸ್ಥೆಗಳನ್ನು ಜೊತೆಗೂಡಿ ಶಾಲಾ ಕಾಲೇಜು ಮಟ್ಟದಲ್ಲಿ ಜುಲೈ.31 ರಂದು ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಶ್ರೀ ವಿಜಯ ಮಹಾಂತೇಶ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಬಂಧ ಸ್ಪರ್ಧೆಗಳ ವಿವರ: ಜುಲೈ.31 ರಂದು ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ “ಯುವ ಜನಾಂಗ ಹಾಗೂ ದುಶ್ಚಟಗಳ ಪರಿಣಾಮಗಳು” ಹಾಗೂ…

ಗೃಹ ಆರೋಗ್ಯ ಯೋಜನೆಯ ಉದ್ಘಾಟನೆ ಮತ್ತು ಆಶಾ ಕೈಪಿಡಿ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ
|

ಗೃಹ ಆರೋಗ್ಯ ಯೋಜನೆಯ ಉದ್ಘಾಟನೆ ಮತ್ತು ಆಶಾ ಕೈಪಿಡಿ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ

ಕೊಪ್ಪಳ.30.ಜುಲೈ 25: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ, ಎನ್.ಸಿ.ಡಿ. ಕೋಶದ ಸಂಯುಕ್ತ ಆಶ್ರಯದಲ್ಲಿ ಅಸಾಂಕ್ರಮಿಕ ರೋಗಗಳ ನಿತಂತ್ರಣ ಹಾಗೂ ನಿರ್ವಹಣೆ ಮಹತ್ವಾಂಕ್ಷಿ ಕಾರ್ಯಕ್ರಮವಾದ ಗೃಹ ಆರೋಗ್ಯ ಯೋಜನೆಯ ಆಶಾ ಕೈಪಿಡಿ ಉದ್ಘಾಟನಾ ಕಾರ್ಯಕ್ರಮಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಮಂಗಳವಾರ ಚಾಲನೆ ನೀಡಿದರು. ಜಿಲ್ಲಾಧಿಕಾರಿಗಳ ಕಛೇರಿ…