ಹಟ್ಟಿ ಚಿನ್ನದ ಗಣಿ ಪ್ರದೇಶದಲ್ಲಿ 998 ಕೋಟಿ ರೂ. ವೆಚ್ಚದ ಅಭಿವೃದ್ದಿಕಾಮಗಾರಿಗೆ ಮುಖ್ಯಮಂತ್ರಿಗಳಿoದ ಆಗಸ್ಟ್ 6ರಂದು ಶಂಕುಸ್ಥಾಪನೆ
ರಾಯಚೂರು.30.ಜುಲೈ 25:- ಅಂದಾಜು 998 ಕೋಟಿ ರೂ ವೆಚ್ಚದಲ್ಲಿ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕರ ಹೊಸ ವಸತಿ ಸಮುಚ್ಛಯ ನಿರ್ಮಾಣ ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯಗಳಿಗೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ಹಟ್ಟಿ ಚಿನ್ನದ ಗಣಿ ಪ್ರದೇಶದಲ್ಲಿ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ ಎಂದು ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಅಧ್ಯಕ್ಷರು ಆಗಿರುವ ಬೀಳಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ. ಪಾಟೀಲ ಅವರು ಹೇಳಿದರು. ಲಿಂಗಸುಗೂರು ತಾಲೂಕಿನ ಹಟ್ಟಿಯ ಚಿನ್ನದ ಗಣಿ ಕಂಪನಿಯ…