ಅತಿಥಿ ಉಪನ್ಯಾಸಕರ ಸೇವಾ ಭದ್ರತೆ  ಸಲುವಾಗಿ ನಿರಂತರ ಪ್ರಯತ್ನ. ಡಾ. ಹನಮಂತ್ ಗೌಡಾ ಕಲ್ಮನಿ
|

ಅತಿಥಿ ಉಪನ್ಯಾಸಕರ ಸೇವಾ ಭದ್ರತೆ  ಸಲುವಾಗಿ ನಿರಂತರ ಪ್ರಯತ್ನ. ಡಾ. ಹನಮಂತ್ ಗೌಡಾ ಕಲ್ಮನಿ

ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ  ಸರ್ಕಾರ ಸೇವಾ ಭದ್ರತೆ ಕೊಡುವ ಬದಲಾಗಿ ಅರ್ಹ ಆನ್ ಅರ್ಹ ಹೊಸ ಸಮಸ್ಯೆ ನಿರ್ಮಾಣ ಮಾಡಿದಾರೆ. ಇಂದು ಬೆಂಗಳೂರಿನ ಉನ್ನತ ಶಿಕ್ಷಣ ಪರಿಷತ್ ನಲ್ಲಿ ಕಾನೂನು ಸಚಿವರಾದ ಮಾನ್ಯ  ಶ್ರೀ ಹೆಚ್ ಕೆ ಪಾಟೀಲ ಮತ್ತು ಉನ್ನತ ಶಿಕ್ಷಣ ಸಚಿವರಾದ ಮಾನ್ಯ ಡಾ. ಎಂ ಸಿ ಸುಧಾಕರ್, ಆಯುಕ್ತರಾದ ಮಂಜುಶ್ರೀ ಸರ್ಕಾರದ  ಅಡ್ವೊಕೇಟ್ ಜನರಲ್ ಮತ್ತು…

ಭಕ್ತಿ ಮತ್ತು ದೃಢಸಂಕಲ್ಪದೊಂದಿಗೆ 30 ನಿಮಿಷದಲ್ಲಿ ಅಂಜನಾದ್ರಿ ಬೆಟ್ಟವೇರಿದ ಕರ್ನಾಟಕದ ರಾಜ್ಯಪಾಲರು
|

ಭಕ್ತಿ ಮತ್ತು ದೃಢಸಂಕಲ್ಪದೊಂದಿಗೆ 30 ನಿಮಿಷದಲ್ಲಿ ಅಂಜನಾದ್ರಿ ಬೆಟ್ಟವೇರಿದ ಕರ್ನಾಟಕದ ರಾಜ್ಯಪಾಲರು

ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ ಪ್ರಸಿದ್ದಿ ಪಡೆದ  ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟವೇರಿ ಶ್ರೀ ಆಂಜನೇಯ ಸ್ಚಾಮಿ ದರ್ಶನ ಪಡೆದರು. ಅಂಜನಾದ್ರಿ ಪಾದಗಟ್ಟಿಯಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದ ನಂತರ ಭಕ್ತಿ ಮತ್ತು ದೃಢ ಸಂಕಲ್ಪದೊಂದಿಗೆ  ಕುಟುಂಬ ಸದಸ್ಯರ ಜೊತೆಗೆ  ಅಂಜನಾದ್ರಿ ಬೆಟ್ಟದ 575  ಮೆಟ್ಟಿಲುಗಳನ್ನು 30 ನಿಮಿಷದಲ್ಲಿ ಏರಿದರು. ನಂತರ ಶ್ರೀ ಆಂಜನೇಯ ಸ್ವಾಮಿಯ ದರ್ಶನ…

ಚಾಮರಾಜನಗರ  ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾಲೇಜ್ ನ ಬಿ ಎಸ್ ಸಿ ಪದವಿಯಲ್ಲಿ ಮಧು ಸಿ. ಕಾಲೇಜ್ ಗೆ ಟಾಪರ್
|

ಚಾಮರಾಜನಗರ  ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾಲೇಜ್ ನ ಬಿ ಎಸ್ ಸಿ ಪದವಿಯಲ್ಲಿ ಮಧು ಸಿ. ಕಾಲೇಜ್ ಗೆ ಟಾಪರ್

ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ  ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಮೂಗೂರು ಗ್ರಾಮದ  ಚಿಕ್ಕಮಾದು , ಗೀತಾ ದಂಪತಿಗಳ ಸುಪುತ್ರಿ   ಮಧು ಸಿ. ಬಿ ಎಸ್ ಸಿ    ಮೆಡಿಕಲ್  ಲ್ಯಾಬೋರೇಟರಿ ಟೆಕ್ನಾಲಜಿ(MLT) ವೈದ್ಯಕೀಯ ಪದವಿ  ವಿಭಾಗದಲ್ಲಿ  ಕಾಲೇಜಿಗೆ ಪ್ರಥಮ ಸ್ಥಾನ ಪಡೆಯುವ ಮೂಲಕ  ಟಾಪರ್ ಆಗಿ ಹೊರಹೊಮ್ಮಿ ಪದವಿ ಪ್ರಮಾಣಪತ್ರ ಸ್ವೀಕರಿಸಿ ಕಾಲೇಜಿಗೆ ಕೀರ್ತಿ ತಂದಿದ್ದು. ಕಾಲೇಜಿನಲ್ಲೇ ನಡೆದ ಸಮಾರಂಭದಲ್ಲಿ  ವಿದ್ಯಾರ್ಥಿನಿ ಗೆ…

ದೈಹಿಕ ಶಿಕ್ಷಣ ವಿಭಾಗದಲ್ಲಿ ನಕಲಿ ಪಿ.ಎಚ್ ಡಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.
|

ದೈಹಿಕ ಶಿಕ್ಷಣ ವಿಭಾಗದಲ್ಲಿ ನಕಲಿ ಪಿ.ಎಚ್ ಡಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D ಪ್ರಮಾಣ ಪಾತ್ರವನ್ನು ಪರಿಶೀಲಿಸಲು ಉನ್ನತ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಮನವಿ. 2025-2026 ನೇ ಸಾಲಿನ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಲ್ಲಿ UGC ನಿಯಮಗಳು ಹೊಂದಿರುವುದು ಕಡ್ಡಾಯ ಎಂದು ತಮ್ಮ ಇಲಾಖೆಯಿಂದ ಪ್ರಕಟಣೆ ಮಾಡಿದ್ದು ಇರುತ್ತದೆ, ಪ್ರಕಟಣೆ ಸಂಖ್ಯೆ ಕಾಶಿಇ/ನೇವಿ- 1CGD/99/2024-2025 ಪ್ರಕಟಣೆಯಂತೆ ಅಭ್ಯರ್ಥಿಯೂ ಪಿಎಚ್ ಡಿ ಕೋರ್ಸ್ ವರ್ಕ್, ನೆಟ್, ಸೆಟ್/ ಸೆಟ್ ಹೊಂದಿರುಬೇಕಾಗಿರುತ್ತದೆ. ಇದರಿಂದ…

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.
|

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ಈ ಹುದ್ದೆಯನ್ನು ನೇರ ಸಂದರ್ಶನದ (Walk-in-Interview) ಮೂಲಕ ಆಯ್ಕೆ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 11ರಂದು ಕರ್ನಾಟಕ ಕೇಂದ್ರಿಯ ವಿವಿಯಲ್ಲಿ ನಡೆಯುವ ವಾಕ್-ಇನ್-ಇಂಟರ್ವ್ಯೂನಲ್ಲಿ ಭಾಗಿಯಾಗಬಹುದಾಗಿದೆ. ಈ ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು. ಅಭ್ಯರ್ಥಿಗಳ ಕಾರ್ಯ ಕ್ಷಮತೆ ಆಧಾರದ ಮೇಲೆ ಈ ಹುದ್ದೆ ವಿಸ್ತರಣೆ ನಡೆಸಲಾಗುವುದು….