ಯುವನಿಧಿ ಯೋಜನೆಯಡಿ ನೋಂದಣಿ, ಸ್ವಯಂ ಘೋಷಣೆಗೆ ಸೂಚನೆ
|

ಯುವನಿಧಿ ಯೋಜನೆಯಡಿ ನೋಂದಣಿ, ಸ್ವಯಂ ಘೋಷಣೆಗೆ ಸೂಚನೆ

ರಾಯಚೂರು.07.ಆಗಸ್ಟ್.25:- ರಾಜ್ಯ ಸರ್ಕಾರದ ಯುವನಿಧಿ ಯೋಜನೆಯಲ್ಲಿ ನೋಂದಣಿಯಾದ ಅಭ್ಯರ್ಥಿಗಳು ವೆಬ್‌ಸೈಟ್ ವಿಳಾಸ https://sevasindhuservices,karnataka.gov.in     ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂಬುವುದನ್ನು ಪರಿಶೀಲಿಸಿ ಮತ್ತು ಈಗಾಗಲೇ ನೋಂದಾಯಿಸಿಕೊoಡು ಹಣ ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ಮೂರನೇ ತಿಂಗಳಿನ 5ನೇ ತಾರೀಕಿನಿಂದ 25ನೇ ತಾರೀಕಿನೊಳಗೆ ಸ್ವಯಂ-ಘೋಷಣೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳಬೇಕೆಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜೂನ್, ಜುಲೈ ಹಾಗೂ ಆಗಸ್ಟ್ ತಿಂಗಳ ಸ್ವಯಂ ಘೋಷಣೆಯನ್ನು ಆಗಸ್ಟ್ 25ರೊಳಗೆ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ 08532-231684ಗೆ ಅನ್ನು…

ಶಿಶು ಪಾಲನಾ ಕೇಂದ್ರ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
|

ಶಿಶು ಪಾಲನಾ ಕೇಂದ್ರ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರು.07.ಆಗಸ್ಟ್.25: ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಶಿಶು ಪಾಲನಾ ಕೇಂದ್ರ ಪ್ರಾರಂಭಿಸಲಾಗಿದ್ದು, ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಸಂದರ್ಶನದ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಶು ಪಾಲನಾ ಕೇಂದ್ರದಲ್ಲಿ ಶಿಕ್ಷಕಿ (ಕಾರ್ಯಕರ್ತೆ) 01 ಹುದ್ದೆಗೆ ಪದವಿ ವಿದ್ಯಾರ್ಹತೆ ಪಡೆದಿರಬೇಕು. ಶಾಲಾ ಪೂರ್ವ ಶಿಕ್ಷಣ ಪಡೆದಿರುವ ಅಭ್ಯರ್ಥಿಗಳಿಗೆ ಆಧ್ಯತೆ ನೀಡಲಾಗುವುದು. ಮಾಸಿಕ 10 ಸಾವಿರ ರೂ.ಗಳನ್ನು ಗೌರವಧನ ನೀಡಲಾಗುವುದು. ಸಹಾಯಕಿ 02 ಹುದ್ದೆಗೆ ಕನಿಷ್ಠ 10ನೇ ತರಗತಿ ವಿದ್ಯಾರ್ಹತೆ ಪಡೆದಿರಬೇಕು. ಶಿಶು ಪಾಲನಾ…

ಮಹಾನಗರ ಪಾಲಿಕೆಯಿಂದವಿಕಲಚೇತನರ ಕಲ್ಯಾಣ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
|

ಮಹಾನಗರ ಪಾಲಿಕೆಯಿಂದ
ವಿಕಲಚೇತನರ ಕಲ್ಯಾಣ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

ರಾಯಚೂರು.07.ಆಗಸ್ಟ್ .25: ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯಿಂದ 2019-20, 2021-22, 2023-24 ಹಾಗೂ 2024-25ನೇ ಸಾಲಿನ ಎಸ್.ಎಫ್.ಸಿ ನಿಧಿ ಹಾಗೂ ನಗರಸಭೆ ನಿಧಿಯ ಶೇ.5ರ ಪರಿಷ್ಕೃತ ಕ್ರಿಯಾ ಯೋಜನೆಯಡಿ ವಿಕಲಚೇತನರ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶೇ.5ರ ಯೋಜನೆಯಡಿ ಪರಿಶಿಷ್ಟ ಜಾತಿಯ ವಿಕಲಚೇತನರ ಮನೆಯ ಮೇಲ್ಚಾವಣೆ ದುರಸ್ತಿ ಸಾಮಗ್ರಿಗಳು ಅಥವಾ ಅವಶ್ಯಕ ಸಾಮಗ್ರಿಗಳನ್ನು ಖರೀದಿಸಲು ಅವಶ್ಯಕತೆನುಗುಣವಾಗಿ ಒಂದು ಬಾರಿ 40,000 ರೂ.ಗಳ ಧನಸಹಾಯ ನೀಡಲಾಗುವುದು.ವೈಯಕ್ತಿಕ ಸೌಲಭ್ಯಕ್ಕಾಗಿ 2019-20ನೇ ಸಾಲಿನ ಜೀವ ವಿಮಾ ಹಾಗೂ ಆರೋಗ್ಯ…

ರಾಯಚೂರು ಮಹಾನಗರ ಪಾಲಿಕೆ: ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಆಹ್ವಾನ
|

ರಾಯಚೂರು ಮಹಾನಗರ ಪಾಲಿಕೆ: ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಆಹ್ವಾನ

ರಾಯಚೂರು.07.ಆಗಸ್ಟ್.25: ರಾಯಚೂರು ಮಹಾನಗರ ಪಾಲಿಕೆಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಉಪ ಘಟಕವಾದ ಎ.ಎಚ್.ಪಿ ಯೋಜನೆಯಡಿ 2,419 ಗುಂಪು ಮನೆಗಳು ಜಿ+3 ಮಾದಿಯಲ್ಲಿ ನಿರ್ಮಾಣವಾಗುತ್ತಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ವಸತಿ ಮತ್ತು ನಿವೇಶನ ರಹಿತರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಉಪ ಘಟಕವಾದ ಎ.ಎಚ್.ಪಿ ಯೋಜನೆಯಡಿ ಪಾಲಿಕೆ ವ್ಯಾಪ್ತಿಯಲ್ಲಿ 2,419 ಗುಂಪು ಮನೆಗಳು ಜಿ+3 ಮಾದಿಯಲ್ಲಿ ನಿರ್ಮಾಣವಾಗುತ್ತಿದು,್ದ ಈಗಾಗಲೆ ಕಚೇರಿಗೆ ಸ್ವೀಕೃತವಾದ ಅರ್ಜಿಗಳನ್ನು ಆಯ್ಕೆಮಾಡಿದ್ದು, ವಸತಿ ಮತ್ತು ನಿವೇಶನ ರಹಿತ…

ಡಿ.ದೇವರಾಜು ಅರಸು ಜಯಂತಿ: ಆ.7ರಂದು ಪೂರ್ವಭಾವಿ ಸಭೆ
|

ಡಿ.ದೇವರಾಜು ಅರಸು ಜಯಂತಿ: ಆ.7ರಂದು ಪೂರ್ವಭಾವಿ ಸಭೆ

ರಾಯಚೂರು.07.ಆಗಸ್ಟ್ .25: ಇಲ್ಲಿನ ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 20 ರಂದು ಕರ್ನಾಟಕ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 110ನೇ ಜಯಂತಿ ನಡೆಯಲಿದೆ. ಈ ಜಯಂತಿ ಅಂಗವಾಗಿ ಆಗಸ್ಟ್ 7ರ ಬೆಳಿಗ್ಗೆ 11.30 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದ್ದು, ವಿವಿಧ ಸಮಾಜದ ಮುಖಂಡರು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಬಹುದಾಗಿದೆ. ಅಂದು ನಡೆಯುವ ಪೂರ್ವಭಾವಿ ಸಭೆಗೆ ಸಂಬoಧಿಸಿದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಸಮಾಜದ…

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
|

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕೊಪ್ಪಳ.07.ಆಗಸ್ಟ್.25:- ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಸಹಾಯಧನಕ್ಕಾಗಿ ಆಸಕ್ತ ರೈತರು, ಸಂಘ ಸಂಸ್ಥೆಗಳು ಹಾಗೂ ರೈತ ಉತ್ಪಾದಕ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ರೈತರಿಗೆ ವಿತರಿಸುವ ಉದ್ದೇಶದಿಂದ ಕೊಪ್ಪಳ ಜಿಲ್ಲೆಗೆ ಸಾಮಾನ್ಯ ವರ್ಗ ಘಟಕದಡಿ ವೈಯಕ್ತಿಕ ಫಲಾನುಭವಿಗೆ 2 ಮತ್ತು ಸಂಘ ಸಂಸ್ಥೆಗಳಿಗೆ 1 ಸೇರಿ ಒಟ್ಟು 3 ಕಂಬೈನ್ಡ್ ಹಾರ್ವೆಸ್ಟರ್ ಹಬ್ (Combined Harvestor hub) ಕ್ರೀಯಾ ಯೋಜನೆ ಅನುಮೋದನೆಗೊಂಡಿರುತ್ತದೆ. ಈ ಹಬ್‌ನಲ್ಲಿ ಕಡ್ಡಾಯವಾಗಿ ಕಡ್ಡಾಯವಾಗಿ ಬೈನ್ಡ್ ಹಾರ್ವೆಸ್ಟರ್…

ಪಿಡಬ್ಲ್ಯೂಡಿ ಆಯೋಗವು ಬ್ಯಾಂಕುಗಳಿಗೆ ನಿಬಂಧನೆಗಳನ್ನು ಮಾಡುವಂತೆ ಸೂಚನೆ ನೀಡಿದೆ.
|

ಪಿಡಬ್ಲ್ಯೂಡಿ ಆಯೋಗವು ಬ್ಯಾಂಕುಗಳಿಗೆ ನಿಬಂಧನೆಗಳನ್ನು ಮಾಡುವಂತೆ ಸೂಚನೆ ನೀಡಿದೆ.

ಮಣಿಪುರ ರಾಜ್ಯ ಅಂಗವಿಕಲರ ಆಯೋಗವು ರಾಜ್ಯದ ಎಲ್ಲಾ ಬ್ಯಾಂಕುಗಳಿಗೆ ಕಾನೂನಿನಡಿಯಲ್ಲಿ ಅಂಗವಿಕಲರಿಗೆ (ಪಿಡಬ್ಲ್ಯೂಡಿ) ತಮ್ಮ ಆವರಣದಲ್ಲಿ ಎಲ್ಲಾ ನಿಬಂಧನೆಗಳನ್ನು ಒದಗಿಸುವಂತೆ ಸೂಚಿಸಿದೆ. ಬ್ಯಾಂಕ್‌ಗಳಿಗೆ ಅವರ ಪ್ರವೇಶ ಮತ್ತು ಇತರ ತೊಂದರೆಗಳ ಕುರಿತು ಪಿಡಬ್ಲ್ಯೂಡಿಗಳಿಂದ ವಿವಿಧ ದೂರುಗಳು ಬಂದ ನಂತರ, ಮಣಿಪುರ ರಾಜ್ಯ ಅಂಗವಿಕಲರ ಆಯೋಗದ ಆಯುಕ್ತರು ಸ್ವಯಂ ಮೋಟೋ ಪ್ರಕರಣವನ್ನು ಕೈಗೆತ್ತಿಕೊಂಡಿದ್ದಾರೆ. ಆಯೋಗವು ತನ್ನ ಪಿಡಬ್ಲ್ಯೂಡಿ ಗ್ರಾಹಕರಿಗೆ ಅಗತ್ಯವಾದ ಭೌತಿಕ ಮೂಲಸೌಕರ್ಯ ಮತ್ತು ಡಿಜಿಟಲ್ ಬ್ಯಾಂಕಿಂಗ್ ವೇದಿಕೆಗಳನ್ನು ಒದಗಿಸುವಂತೆ ಎಲ್ಲಾ ಬ್ಯಾಂಕುಗಳಿಗೆ ಸೂಚನೆ ನೀಡಿದೆ.

TRAI ತನ್ನ ಹೆಸರು ಮತ್ತು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಸೈಬರ್ ವಂಚನೆಗಳು ಮತ್ತು ಹಣಕಾಸು ವಂಚನೆಗಳ ಕುರಿತು ಸಲಹೆಯನ್ನು ನೀಡಿದೆ.
|

TRAI ತನ್ನ ಹೆಸರು ಮತ್ತು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಸೈಬರ್ ವಂಚನೆಗಳು ಮತ್ತು ಹಣಕಾಸು ವಂಚನೆಗಳ ಕುರಿತು ಸಲಹೆಯನ್ನು ನೀಡಿದೆ.

ಹೊಸ ದೆಹಲಿ.07.ಆಗಸ್ಟ್.25:- ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ತನ್ನ ಹೆಸರನ್ನು ದುರುಪಯೋಗಪಡಿಸಿಕೊಳ್ಳುವ ಸೈಬರ್ ವಂಚನೆಗಳು ಮತ್ತು ಹಣಕಾಸು ವಂಚನೆಗಳ ಹೆಚ್ಚಳದ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. TRAI ಪ್ರಕಾರ, ಸ್ಕ್ಯಾಮರ್‌ಗಳು ಪ್ರಾಧಿಕಾರ ಅಥವಾ ಕಾನೂನು ಜಾರಿ ಸಂಸ್ಥೆಗಳ ಅಧಿಕಾರಿಗಳನ್ನು ಅನುಕರಿಸಿ ವ್ಯಕ್ತಿಗಳನ್ನು ಟೆಲಿಕಾಂ ಅಥವಾ ಹಣಕಾಸು ಉಲ್ಲಂಘನೆಗಳ ಬಗ್ಗೆ ಸುಳ್ಳು ಆರೋಪ ಮಾಡುತ್ತಿದ್ದಾರೆ. “ಡಿಜಿಟಲ್ ಬಂಧನ” ಹಗರಣವು ಒಂದು ಪ್ರಮುಖ ಉದಾಹರಣೆಯಾಗಿದೆ, ಇದರಲ್ಲಿ ಬಲಿಪಶುಗಳು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಮತ್ತು ತಕ್ಷಣದ ಕ್ರಮದ ಅಪಾಯದಲ್ಲಿದ್ದಾರೆ ಎಂದು…

ಅತಿಥಿ ಉಪನ್ಯಾಸಕರ  ನೇಮಕಕ್ಕೆ UGC ನಿಯಮ ಕಡ್ಡಾಯಗೊಳಿಸಲಾಗಿದೆ. ನೇಮಕಾತಿ ವಿಳಂಬ.
|

ಅತಿಥಿ ಉಪನ್ಯಾಸಕರ  ನೇಮಕಕ್ಕೆ UGC ನಿಯಮ ಕಡ್ಡಾಯಗೊಳಿಸಲಾಗಿದೆ. ನೇಮಕಾತಿ ವಿಳಂಬ.

ಬೆಂಗಳೂರು.07.ಆಗಸ್ಟ್.25:- 2025–26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಯುಜಿಸಿ ಮಾನದಂಡಗಳನ್ನು ಕಡ್ಡಾಯಗೊಳಿಸಲಾಗಿದೆ. ಇದರಿಂದ ಉಪನ್ಯಾಸಕರ ನೇಮಕ ವಿಳಂಬವಾಗಿದ್ದು, ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ಸಾವಿರಾರು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಅತಿಥಿ ಉಪನ್ಯಾಸಕರ  ನೇಮಕಕ್ಕೆ UGC ನಿಯಮ ಕಡ್ಡಾಯಗೊಳಿಸಲಾಗಿದೆ ನೇಮಕಾತಿ ವಿಳಂಬ. ತರಗತಿ ಸರಿಯಾಗಿ ನಡೆಯುತ್ತಿಲ್ಲ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಯುಜಿಸಿ PH.D.NET.SET ಕಡ್ಡಾಯ ಮಾಡಲಾಗಿದೆ. ಯುಜಿಸಿ ಮಾನದಂಡಗಳನ್ನು ಕಡ್ಡಾಯಗೊಳಿಸಲಾಗಿದೆ. ಇದರಿಂದ ಉಪನ್ಯಾಸಕರ ನೇಮಕ ವಿಳಂಬವಾಗಿದ್ದು, ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ರಾಜ್ಯಾದ್ಯಂತ.430 ಕಾಲೇಜುಗಳಲ್ಲಿ ತರಗತಿ…