ಸ್ವಾತಂತ್ರ್ಯ ಭಾರತದೊಳಗೆ ಇರುವ ಸಮಸ್ಯೆಗಳು.
|

ಸ್ವಾತಂತ್ರ್ಯ ಭಾರತದೊಳಗೆ ಇರುವ ಸಮಸ್ಯೆಗಳು.

                          ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ ಭೂಮಿವೆಂದು ಸಹ ಕರೆಯಲಾಗುತ್ತದೆ.             ನಮ್ಮಲ್ಲಿರುವ ಸಂಪತ್ತನ್ನು ನೋಡಿ ಮನಸೋತು ವಿದೇಶಿಯರು ಆಕ್ರಮಣ ಮಾಡಿ‌ ದೋಚಿಕೊಂಡು ಹೋಗಿದ್ದಾರೆಭಾರತದ ಇತಿಹಾಸವನ್ನು ಕೆದಕಿದಾಗ ಭಾರತದ ಮೇಲೆ ವಿದೇಶಿಯರಾದ ಪೋರ್ಚುಗೀಸರು, ಡಚ್ಚರು, ಬ್ರಿಟಿಷರು, ಪ್ರೆಂಚರ್ ಆಕ್ರಮಣ ಮಾಡಿ ಇಲ್ಲಿರುವ ಸಂಪತ್ತುನ್ನು ದೋಚಿಕೊಂಡು ಹೋದ್ರು ಆದರೆ ಭಾರತ ಮಾತ್ರ ಯಾವ ರಾಷ್ಟ್ರದ ಮೇಲೂ ದಾಳಿಮಾಡಲಿಲ್ಲ ಹಾಗೂ ಯಾವ ರಾಷ್ಟ್ರವನ್ನು ವಶಪಡಿಸಿಕೊಂಡಿಲ್ಲ ಹಾಗೂ…

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.
|

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಆಶ್ವಾಸನೆ ನೀಡಿದ್ದಾರೆ. ಶೂನ್ಯ ವೇಳೆಯಲ್ಲಿ ಬಿಜೆಪಿ ಸದಸ್ಯ ಬಿ.ಜಿ. ಪಾಟೀಲ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ರಾಜ್ಯದ ಹಲವು ವಿಶ್ವವಿದ್ಯಾಲಯಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದ್ದು ವರದಿ ನಿರೀಕ್ಷಿಸಲಾಗುತ್ತದೆ. ಅತಿ ಶೀಘ್ರದಲ್ಲೇ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಪುನರುಚ್ಚರಿಸಿದರು….

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*
|

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್ 16ರಂದು(ಶನಿವಾರ) ಮಧ್ಯಾಹ್ನ 2 ಗಂಟೆಗೆ ಔರಾದ್(ಬಿ) ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸಾರ್ವಜನಿಕ ‘ದಹಿ ಹಂಡಿ ಉತ್ಸವ’ (ಮೊಸರು ಗಡಿಗೆ ಒಡೆಯುವ ಸ್ಪರ್ಧೆ) ಏರ್ಪಡಿಸಲಾಗಿದೆ. ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು  ಅದ್ದೂರಿ, ಅರ್ಥಪೂರ್ಣ ಜೊತೆಗೆ ನಮ್ಮ ಶ್ರೇಷ್ಠ ಪರಂಪರೆ, ಸಂಸ್ಕೃತಿ ಉಳಿಸಿ, ಬೆಳೆಸಲು ಪೂರಕವಾಗಿ ದಹಿ ಹಂಡಿ ಉತ್ಸವ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕಿನ ಜನತೆ…

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*
|

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ ಏರ್ಪಡಿಸಲಾಗಿದೆ. ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಬೆಳಗ್ಗೆ 10 ಗಂಟೆಗೆ ಶಾಸಕರ ಕಛೇರಿ ಆವರಣದಲ್ಲಿ ರ‍್ಯಾಲಿಗೆ ಚಾಲನೆ ನೀಡುವರು. ರ‍್ಯಾಲಿಯು ಶಾಸಕರ ಕಛೇರಿ‌‌‌ ಆವರಣದಿಂದ‌ ಹೊರಟು, ಅಗ್ನಿ ಬಸವಣ್ಣ ದೇವಸ್ಥಾನ, ಬಸವೇಶ್ವರ ವೃತ್ತ, ಬಸ್ ನಿಲ್ದಾಣ, ಎಪಿಎಂಸಿ ವೃತ್ತದ ಮಾರ್ಗವಾಗಿ ಶ್ರೀ ಅಮರೇಶ್ವರ ದೇವಸ್ಥಾನಕ್ಕೆ ತಲುಪಿ ಕೊನೆಗೊಳ್ಳುವುದು. ಸ್ವಾತಂತ್ರ್ಯ ದಿನಾಚರಣೆಯನ್ನು ವಿಭಿನ್ನವಾಗಿ…

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ
|

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ ಪಾಲಿಗೆ ಹೆಗಲಾಗುವ ಅಪ್ಪಟ ಮನುಷ್ಯ. ಉತ್ತಮಗಾಯಕ, ಸತ್ವಯುತ ಲೇಖಕ, ಸೂಕ್ಷ್ಮಮನದ ಕವಿ, ನಟ, ರಂಗ ನಿರ್ದೇಶಕ, ಸಂಗೀತ ವಾದಕ, ಅನುಭಾವಿ ಶಿಕ್ಷಕ, ಅತ್ಯುತ್ತಮ ಸಂಘಟಕ  ಪ್ರಭಾವಿ ಮಾತುಗಾರ ಅಪ್ರತಿಮ ಭಾಷಣಕಾರ ಬಹುಜನ ಚಿಂತಕ, ನಾಯಕ, ಬುದ್ಧಧಮ್ಮಸೇವಕ ಫುಲೆ ಅಂಬೇಡ್ಕರ್ವಾದಿ ಬಹುಜ‌ನ ಚಳವಳಿಯ ಪ್ರಾಮಾಣಿಕ ಕಾರ್ಯಕರ್ತ, ಸಂಪನ್ಮೂಲವ್ಯಕ್ತಿ ಹೀಗೆ ಹತ್ತು ಹಲವು ಬಗೆಯ ಆಯಾಮದ ಕಲೆ ಪ್ರತಿಭೆಗಳನ್ನು…

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ
|

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮ ನಿಯಮಿತ (ಕೆ.ವಿ.ಟಿ.ಎಸ್.ಡಿ.ಸಿ) ವತಿಯಿಂದ ಆಗಸ್ಟ್ 17 ರಂದು ಬೆಂಗಳೂರಿನ ದಿ ಲಲಿತ್ ಅಶೋಕ ಹೋಟೆಲ್‌ನಲ್ಲಿ ಏರ್ಪಡಿಸಲಾಗಿರುವ `ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟ್-ಗಳನ್ನು ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…