Day: 27/12/2025

  • |

    ಮುಂಬರುವ ಸ್ಥಳಿಯ ಸಂಸ್ಥೆ ಚುನಾವಣೆ   ಜೆಡಿಎಸ್ ಸ್ವತಂತ್ರ  ಸ್ಪರ್ಧೆ.

    ಬೆಂಗಳೂರು.27.ಡಿಸೆಂಬರ್.25: ಜೆಡಿಎಸ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಹೇಳಿದರು. ಪಕ್ಷದ ರಾಜ್ಯ ಕಚೇರಿಗೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಉತ್ತಮ ಮೈತ್ರಿ ಆಗಿದೆ. ಅದು ವಿಧಾನಸಭೆ ಚುನಾವಣೆಯಲ್ಲಿ ಕೂಡ ಮುಂದುವರಿಯುತ್ತದೆ. ಆದರೆ ಪಕ್ಷ ಕಟ್ಟುವ ದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಹಳ ಮುಖ್ಯ. ಸ್ಥಳೀಯ ಚುನಾವಣೆಯ ಸೀಟು ಹಂಚಿಕೆ ಬಗ್ಗೆ ನರೇಂದ್ರ ಮೋದಿ…

  • |

    ಸೇವಾ ಭದ್ರತೆ’ಗೆ ಆನ್ಅರ್ಹತೆ ತೊಡಕು

    ಅತಿಥಿ ಉಪನ್ಯಾಸಕರ ಸೇವೆಯನ್ನು ಸಕ್ರಮಗೊಳಿಸುವ ಬಗ್ಗೆ ಸರ್ಕಾರ ಇನ್ನೂ ಯಾವುದೇ ಅಧಿಕೃತ ಆದೇಶ ಹೊರಡಿಸಿಲ್ಲ.  ಆದರೆ, ಕೆಲವು ಬೇಡಿಕೆಗಳ ಈಡೇರಿಕೆಗಾಗಿ ಅತಿಥಿ ಉಪನ್ಯಾಸಕರು ಹೋರಾಟ ನಡೆಸುತ್ತಿದ್ದಾರೆ ಮತ್ತು ಸರ್ಕಾರವು ಅವರೊಂದಿಗೆ ಮಾತುಕತೆ ನಡೆಸುತ್ತಿದೆ. ಸರ್ಕಾರವು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಲು ಸಿದ್ಧವಾಗಿದೆ ಮತ್ತು ಅವರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಪರಿಶೀಲಿಸುತ್ತಿದೆ. ವಿಶೇಷವಾಗಿ, ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸುವುದು ಮತ್ತು ಅವರಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡುವುದು ಮುಂತಾದ ಬೇಡಿಕೆಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಅತಿಥಿ ಉಪನ್ಯಾಸಕರ ಸೇವೆ ಸಕ್ರಮಗೊಳಿಸುವ…

  • |

    ಇಂದು ಕಮಲನಗರ ತಾಲ್ಲೂಕಿನಲ್ಲಿ ಗ್ರಾಮ ಸಂಚಾರ

    ಔರಾದ.27.ಡಿಸೆಂಬರ್.25:ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಡಿ.27 ಮತ್ತು 29ರಂದು ಕಮಲನಗರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಗ್ರಾಮ ಸಂಚಾರ ನಡೆಸುವರು. ಡಿ.27ರ ಬೆಳಗ್ಗೆ 9ಕ್ಕೆ ಡೋಣಗಾಂವ ವಾಡಿ, 9.30ಕ್ಕೆ ಡೋಣಗಾಂವ(ಎA), 10.30ಕ್ಕೆ ರಂಡ್ಯಾಳ, 11.15ಕ್ಕೆ ಹಕ್ಯಾಳ, 12.15ಕ್ಕೆ ಖತಗಾಂವ, 1ಕ್ಕೆ ಮದನೂರ, 2ಕ್ಕೆ ಕಮಲನಗರ, 4ಕ್ಕೆ ಮುರುಗ(ಕೆ), 4.30ಕ್ಕೆ ಬಾಳೂರ ಹಾಗೂ ಡಿ.29ರಂದು ಬೆಳಗ್ಗೆ 9ಕ್ಕೆ ಕೊಟಗ್ಯಾಳ, 10ಕ್ಕೆ ರಾಂಪೂರ, 11ಕ್ಕೆ ಚಾಂಡೇಶ್ವರ, 12ಕ್ಕೆ ಹುಲಸೂರ, ಮಧ್ಯಾಹ್ನ 1ಕ್ಕೆ ಕಾಳಗಾಪೂರ, 2ಕ್ಕೆ ಸೋನಾಳವಾಡಿ,…