ಬ್ರಾಹ್ಮಣರಿಗೆ ಉದ್ಯೋಗ ಸಾಲ ವಿತರಣೆ| ಸಮುದಾಯ ಅಭಿವೃದ್ಧಿಗೆ ಮಂಡಳಿ: ಸಚಿವ ಸುಧಾಕರ್
ಚಿಂತಾಮಣಿ.05.ಜನವರಿ.25:2025-26ನೇ ಸಾಲಿನ ವಿಪ್ರ ಸ್ವ ಉದ್ಯೋಗ ನೇರ ಸಾಲ ವಿತರಣಾ ಕಾರ್ಯಕ್ರಮ ನಡೆಸಲಾಗಿದೆ ಸಮಾಜದಲ್ಲಿನ ಎಲ್ಲ ಸಮುದಾಯಗಳ ಬಡವರ್ಗ ದವರಿಗೆ ಆರ್ಥಿಕ ಸಹಕಾರ ನೀಡುವುದರ ಮೂಲಕ ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ವಿವಿಧ ಸಮುದಾಯಗಳ ಅಭಿವೃದ್ಧಿ ಮಂಡಳಿ ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು. ತಾಲ್ಲೂಕು ಪಂಚಾಯಿತಿಯ ಸಾಮರ್ಥ್ಯಸೌಧದಲ್ಲಿ ಶನಿವಾರ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಆಯೋಜಿಸಿದ್ದ 2025-26ನೇ ಸಾಲಿನ ವಿಪ್ರ ಸ್ವ ಉದ್ಯೋಗ ನೇರ ಸಾಲ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು….
Any questions related to Day: 05/01/2026?