Day: 19/05/2026

  • |

    ಕೆಎಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ

    ಬೆಂಗಳೂರು.19.ಮೇ.26:ರಾಜ್ಯ ಸರ್ಕಾರವು ಆಡಳಿತಾತ್ಮಕ ಹಿತದೃಷ್ಟಿಯಿಂದ ಪ್ರಮುಖ ನಿರ್ಧಾರವೊಂದನ್ನು ಕೈಗೊಂಡಿದ್ದು, 8 ಜನ ಕರ್ನಾಟಕ ಆಡಳಿತ ಸೇವೆ (KAS) ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (DPAR) ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ.ಎಚ್ ಅವರು ರಾಜ್ಯಪಾಲರ ಆದೇಶಾನುಸಾರ ಈ ಅಧಿಕೃತ ಅಧಿಸೂಚನೆ ಜಾರಿಮಾಡಲಾಗಿದೆ. ಸ್ಥಳ ನಿರೀಕ್ಷಣೆಯಲ್ಲಿದ್ದ ಹಲವು ಹಿರಿಯ ಅಧಿಕಾರಿಗಳಿಗೆ ಈ ಆದೇಶದಲ್ಲಿ ಹೊಸ ಜವಾಬ್ದಾರಿಗಳನ್ನು ನೀಡಲಾಗಿದ್ದು, ಪ್ರಮುಖವಾಗಿ ಹೊಸದಾಗಿ ರಚನೆಯಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿವಿಧ…