Day: 25/06/2026

  • |

    ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸ್ವಾಗತ

    ಕೊಪ್ಪಳ.27.ಜೂನ್.26: ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಹೊಸ ಕ್ರಸ್ಟ್ ಗೇಟ್‌ಗಳ ಉದ್ಘಾಟನೆ  ನಿಮಿತ್ತ, ಮುನಿರಬಾದ್ ರಿಸರ್ವ್ ಪೊಲೀಸ್ ಕವಯಾತು ಮೈದಾನದಲ್ಲಿ ಹೆಲಿಪ್ಯಾಡ್‌ಗೆ ಬಂದಿಳಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಸ್ವಾಗತಿ ಪೊಲೀಸ್ ಗೌರವ ವಂದನೆ ಸಲ್ಲಿಸಲಾಯಿತು. ಈ ವೇಳೆ ಸಂಸದರಾದ ರಾಜಶೇಖರ ಹಿಟ್ನಾಳ್, ರಾಜ್ಯಸಭಾ ಸಂಸದರಾದ ಡಾ.ಸೈಯದ್ ನಾಸಿರ್ ಹುಸೇನ್, ಶಾಸಕರುಗಲಾದ ಹೆಚ್.ಕೆ. ಪಾಟೀಲ್, ಬಸವರಾಜ ರಾಯರೆಡ್ಡಿ, ಶಿವರಾಜ ತಂಗಡಿ, ಕೆ.ರಾಘವೇಂದ್ರ ಹಿಟ್ನಾಳ್, ಜಿ.ಎನ್.ಗಣೇಶ್, ಮಾಜಿ ಸಚಿವರಾದ ಅಮರೇಗೌಡ ಪಾಟೀಲ್ ಬೈಯಾಪುರ, ಬಳ್ಳಾರಿ ವಲಯದ…