ರಾಯಚೂರು, ಕೊಪ್ಪಳ ಜಿಲ್ಲೆಯ ಕೆರೆಗಳನ್ನು ತುಂಬಿಸಲು ತುoಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲು ನಿರ್ಧಾರ
ರಾಯಚೂರು.09.ಜುಲೈ.26: ತುಂಗಭದ್ರಾ ಜಲಾಶಯದಲ್ಲಿ 2026-27ನೇ ಜಲವರ್ಷದಲ್ಲಿ ನೀರಿನ ಲಭ್ಯತೆ ಆಧರಿಸಿ ಪ್ರಾದೇಶಿಕ ಆಯುಕ್ತರು ಕಲಬುರಗಿ ಇವರ ಆದೇಶದ ಮೇರೆಗೆ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು ತುಂಬಿಸಲು ತುಂಗಭದ್ರಾ ಜಲಾಶಯದಿಂದ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಕಲಬುರಗಿ ವಿಭಾಗದಪ್ರಾದೇಶಿಕ ಆಯುಕ್ತರು ಅವರು ನಿಗದಿ ಪಡಿಸಿದ ವೇಳಾಪಟ್ಟಿಯಂತೆ ನೀರನ್ನು ಹರಿಸಲು ನಿರ್ಧಾರಿಸಲಾಗಿದೆ. ಅದರಂತೆ ಸಂಬoಧಿಸಿದ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ತಮ್ಮ ವ್ಯಾಪ್ತಿಯಲ್ಲಿನ ತೂಬುಗಳ ಗೇಟ್ಗಳ…
Any questions related to Day: 09/07/2026?