ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ.
prajaprabhat.com
prajaprabhat.com
ಕೊಪ್ಪಳ.20.ಆಗಸ್ಟ್.26: ಕುಕನೂರು ತಾಲೂಕಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಗುಡ್ನೆಪ್ಪನ ಮಠದಲ್ಲಿ ಆಗಸ್ಟ್ 21 ರಂದು ಬೆಳಿಗ್ಗೆ 9 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ‘ಅಪ್ರೆಂಟಿಶಿಪ್ ಕ್ಯಾಂಪಸ್ ಸಂದರ್ಶನ ಮೇಳ’ವನ್ನು ಆಯೋಜಿಸಲಾಗಿದೆ. ಕೊಪ್ಪಳ ಜಿಲ್ಲೆಯ ಬೇವಿನಹಳ್ಳಿಯ ಪ್ರಮುಖ ಸಂಸ್ಥೆಯಾದ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಯಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಈ ಸಂದರ್ಶನವನ್ನು ನಡೆಸಲಿದ್ದು,ಇಲೆಕ್ಟ್ರಿಷಿಯನ್, ಫಿಟ್ಟರ್, ವೆಲ್ಡರ್, ಡೀಸೆಲ್ ಮೆಕ್ಯಾನಿಕ್ ಹಾಗೂ ಇಲೆಕ್ಟ್ರಾನಿಕ್ ಮೆಕ್ಯಾನಿಕ್ ವೃತ್ತಿಗಳಲ್ಲಿ ಉತ್ತೀರ್ಣರಾದ 18 ರಿಂದ 24 ವರ್ಷದ ಅರ್ಹ ಪುರುಷ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳನ್ನು…
ಕೊಪ್ಪಳ.20.ಆಗಸ್ಟ್.26: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಕಾರ್ಯನಿರತ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾಧ್ಯಮ ಮಾನ್ಯತೆ ಕಾರ್ಡ್ ಹೊಂದಿರುವ ಕಾರ್ಯನಿರತ ಪತ್ರಕರ್ತರಿಗೆ “2026-27ನೇ ಸಾಲಿಗೆ ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಆಯುಕ್ತರಾದ ಎಂ.ಎನ್. ಅನುಚೇತ್, ಐ.ಪಿ.ಎಸ್ ಅವರು ತಿಳಿಸಿದ್ದಾರೆ. ಇಲಾಖೆಯ ಹವ್ಯಾಸಿ ಮಾನ್ಯತೆ ಕಾರ್ಡ್ ಹೊಂದಿರುವ ಪತ್ರಕರ್ತರು ಹಾಗೂ ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹಾಗೂ ಸರ್ಕಾರದ ವ್ಯಾಪ್ತಿಗೆ ಒಳಪಡುವ ಅಕಾಡೆಮಿ/ನಿಗಮ/ಮಂಡಳಿ/ಇತ್ಯಾದಿ…
ಕೊಪ್ಪಳ.20.ಆಗಸ್ಟ್.26: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕೊಪ್ಪಳ ಜಿಲ್ಲೆಯಲ್ಲಿ 2026ನೇ ಸಾಲಿನ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಜಿಲ್ಲಾಡಳಿತ ಪ್ರಕಟಿಸಿದೆ. ಪರಿಷ್ಕೃತ ವೇಳಾಪಟ್ಟಿ ಇಂತಿದೆ: ಆಗಸ್ಟ್ 24 ರಂದು ಕರಡು ಮತದಾರರ ಪಟ್ಟಿ ಪ್ರಕಟಣೆ, ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಆ. 24 ರಿಂದ ಸೆಪ್ಟೆಂಬರ್ 23ರವರೆಗೆ ಅವಕಾಶ, ಆ. 24 ರಿಂದ ಅಕ್ಟೋಬರ್ 22ರವರೆಗೆ ನೋಟಿಸ್ ಹಂತ ಹಾಗೂ ಆಕ್ಷೇಪಣೆಗಳ ವಿಲೇವಾರಿ ನಡೆಯಲಿದ್ದು, ಅಕ್ಟೋಬರ್ 27ಕ್ಕೆ ಅಂತಿಮ ಮತದಾರರ…
ಕೊಪ್ಪಳ.20.ಆಗಸ್ಟ್.26: ಕೊಪ್ಪಳ ತಾಲ್ಲೂಕಿನಲ್ಲಿ ಆಗಸ್ಟ್-2026ರ ಮಾಹೆಯಲ್ಲಿ ಆಗಸ್ಟ್ ಹಾಗೂ ಸೆಪ್ಟೆಂಬರ್-2026ರ ಎರಡು ತಿಂಗಳ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಕಾರ್ಡುದಾರರಿಗೆ ಒಟ್ಟಿಗೆ ವಿತರಿಸಲಾಗುತ್ತಿದೆ ಎಂದು ಕೊಪ್ಪಳ ತಹಶೀಲ್ದಾರರು ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ಆಗಸ್ಟ್-2026ರ ಮಾಹೆಯಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್-2026ರ ಮಾಹೆಗಳ ಎನ್.ಎಫ್.ಎಸ್.ಎ ಅಕ್ಕಿ ದಾಸ್ತಾನನ್ನು ಒಟ್ಟಿಗೆ ಆಗಸ್ಟ್ ಮಾಹೆಯಲ್ಲಿ ಹಂಚಿಕೆ ನೀಡಿ ವಿತರಣೆ ಮಾಡಲು ಸೂಚಿಸಿದ್ದು, ಅದರಂತೆ ಕ್ರಮವಹಿಸಲು ಸರ್ಕಾರದ ನಿರ್ದೇಶನವಿರುತ್ತದೆ. ಎರಡೂ ತಿಂಗಳುಗಳ ಹಂಚಿಕೆಯನ್ನು ಆಗಸ್ಟ್ ಮಾಹೆಯಲ್ಲಿಯೇ ನ್ಯಾಯಬೆಲೆ ಅಂಗಡಿಗಳ ಮೂಲಕ ಕಾರ್ಡುದಾರರಿಗೆ ವಿತರಿಸಲಾಗುತ್ತಿದೆ….
Email : prajaprabhat24@Gmail.com
© 2024 Praja Prabhate News – All rights reserved. | News Website Development Services | New Traffictail
prajaprabhat.com
ಪ್ರಜಾ ಪ್ರಭಾತ
Any questions related to Day: 20.08.2026?
WhatsApp Us
🟢 Online | Privacy policy
WhatsApp us