23 ಜಿಲ್ಲೆಗಳಿಗೆ BJP ನೂತನ ಜಿಲ್ಲಾಧ್ಯಕ್ಷರ ನೇಮಕ: ಪಟ್ಟಿ ರಿಲೀಸ್

ಬೆಂಗಳೂರು.30.ಜನವರಿ.25:- ಕರ್ನಾಟಕದಲ್ಲಿ ಬಿಜೆಪಿ ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಮಹತ್ವಪೂರ್ಣ ಬೆಳವಣಿಗೆ ಕಂಡುಬಂದಿದೆ. ರಾಜ್ಯದ 23 ಜಿಲ್ಲೆಗಳಿಗೆ ಹೊಸ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದ ಕುರಿತು ಅಧಿಕೃತ ಆದೇಶ ಹೊರಡಿಸಲಾಗಿದೆ.

ದೇಶಾದ್ಯಾಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದೆ.

ರಾಜ್ಯದ ವಿವಿಧ ಜಿಲ್ಲಾ  ಮತ್ತು ಅಧ್ಯಕ್ಷರು  ಹೆಸರು.

1. ಮೈಸೂರು ನಗರ – ಎಲ್. ನಾಗೇಂದ್ರ
2. ಚಾಮರಾಜನಗರ – ಸಿ.ಎಸ್. ನಿರಂಜನಕುಮಾರ್
3. ದಕ್ಷಿಣಕನ್ನಡ – ಸತೀಶ್ ಕುಂಪಲ
4. ಚಿಕ್ಕಮಗಳೂರು – ದೇವರಾಜ ಶೆಟ್ಟಿ
5 ಶಿವಮೊಗ್ಗ – ಎನ್.ಕೆ. ಜಗದೀಶ್
6 ಉತ್ತರಕನ್ನಡ – ನಾರಾಯಣ್ ಶ್ರೀನಿವಾಸ್ ಹೆಗಡೆ.
7 ಹುಬ್ಬಳ್ಳಿ-ಧಾರವಾಡ ತಿಪ್ಪಣ್ಣ ಮಜ್ಜಗಿ.
8 ಧಾರವಾಡ ಗ್ರಾಮಾಂತರ – ನಿಂಗಪ್ಪ ಡಿ. ಸುತಗಟ್ಟಿ
9 ಬೆಳಗಾವಿ ನಗರ – ಗೀತಾ ಸುತಾ
10 ಬೆಳಗಾವಿ ಗ್ರಾಮಾಂತರ -ಸುಭಾಷ್ ದುಂಡಪ್ಪ ಪಾಟೀಲ್.
11 ಚಿಕ್ಕೋಡಿ – ಸತೀಶ್ ಅಪ್ಪಾಜಿಗೋಳ್.
12 ಬೀದರ್ – ಸೋಮನಾಥ್
13 ಕಲಬುರಗಿ ನಗರ – ಚಂದ್ರಕಾಂತ್ ಬಿ. ಪಾಟೀಲ್
14 ಕಲಬುರಗಿ ಗ್ರಾಮಾಂತರ – ಅಶೋಕ್ ಬಗಲಿ
A ಯಾದಗಿರಿ – ಬಸವರಾಜಪ್ಪಗೌಡ ವಿ.
16 ಕೊಪ್ಪಳ – ದಡೇಸಗೂರು ಬಸವರಾಜ್.
17 ಬಳ್ಳಾರಿ – ಅನಿಲ್ ಕುಮಾರ್ ಮೋಕಾ.
18 ವಿಜಯನಗರ – ಸಂಜೀವ್ ರೆಡ್ಡಿ.
19 ಚಿಕ್ಕಬಳ್ಳಾಪುರ – ಬಿ.ಸಂದೀಪ್.
20 ಕೋಲಾರ – ಓಂ ಶಕ್ತಿ ಛಲಪತಿ.
21 ಬೆಂಗಳೂರು ಉತ್ತರ – ಎಸ್ ಹರೀಶ್.
22 ಬೆಂಗಳೂರು ಕೇಂದ್ರ – ಎ ಆರ್ ಸಪ್ತಗಿರಿ ಗೌಡ.
23 ಬೆಂಗಳೂರು ದಕ್ಷಿಣ – ಸಿ ಕೆ ರಾಮಮೂರ್ತಿ

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

5 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

6 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

8 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

9 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

9 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

9 hours ago