ಬೆಂಗಳೂರು.30.ಜನವರಿ.25:- ಕರ್ನಾಟಕದಲ್ಲಿ ಬಿಜೆಪಿ ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಮಹತ್ವಪೂರ್ಣ ಬೆಳವಣಿಗೆ ಕಂಡುಬಂದಿದೆ. ರಾಜ್ಯದ 23 ಜಿಲ್ಲೆಗಳಿಗೆ ಹೊಸ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದ ಕುರಿತು ಅಧಿಕೃತ ಆದೇಶ ಹೊರಡಿಸಲಾಗಿದೆ.
ದೇಶಾದ್ಯಾಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದೆ.
ರಾಜ್ಯದ ವಿವಿಧ ಜಿಲ್ಲಾ ಮತ್ತು ಅಧ್ಯಕ್ಷರು ಹೆಸರು.
1. ಮೈಸೂರು ನಗರ – ಎಲ್. ನಾಗೇಂದ್ರ
2. ಚಾಮರಾಜನಗರ – ಸಿ.ಎಸ್. ನಿರಂಜನಕುಮಾರ್
3. ದಕ್ಷಿಣಕನ್ನಡ – ಸತೀಶ್ ಕುಂಪಲ
4. ಚಿಕ್ಕಮಗಳೂರು – ದೇವರಾಜ ಶೆಟ್ಟಿ
5 ಶಿವಮೊಗ್ಗ – ಎನ್.ಕೆ. ಜಗದೀಶ್
6 ಉತ್ತರಕನ್ನಡ – ನಾರಾಯಣ್ ಶ್ರೀನಿವಾಸ್ ಹೆಗಡೆ.
7 ಹುಬ್ಬಳ್ಳಿ-ಧಾರವಾಡ ತಿಪ್ಪಣ್ಣ ಮಜ್ಜಗಿ.
8 ಧಾರವಾಡ ಗ್ರಾಮಾಂತರ – ನಿಂಗಪ್ಪ ಡಿ. ಸುತಗಟ್ಟಿ
9 ಬೆಳಗಾವಿ ನಗರ – ಗೀತಾ ಸುತಾ
10 ಬೆಳಗಾವಿ ಗ್ರಾಮಾಂತರ -ಸುಭಾಷ್ ದುಂಡಪ್ಪ ಪಾಟೀಲ್.
11 ಚಿಕ್ಕೋಡಿ – ಸತೀಶ್ ಅಪ್ಪಾಜಿಗೋಳ್.
12 ಬೀದರ್ – ಸೋಮನಾಥ್
13 ಕಲಬುರಗಿ ನಗರ – ಚಂದ್ರಕಾಂತ್ ಬಿ. ಪಾಟೀಲ್
14 ಕಲಬುರಗಿ ಗ್ರಾಮಾಂತರ – ಅಶೋಕ್ ಬಗಲಿ
A ಯಾದಗಿರಿ – ಬಸವರಾಜಪ್ಪಗೌಡ ವಿ.
16 ಕೊಪ್ಪಳ – ದಡೇಸಗೂರು ಬಸವರಾಜ್.
17 ಬಳ್ಳಾರಿ – ಅನಿಲ್ ಕುಮಾರ್ ಮೋಕಾ.
18 ವಿಜಯನಗರ – ಸಂಜೀವ್ ರೆಡ್ಡಿ.
19 ಚಿಕ್ಕಬಳ್ಳಾಪುರ – ಬಿ.ಸಂದೀಪ್.
20 ಕೋಲಾರ – ಓಂ ಶಕ್ತಿ ಛಲಪತಿ.
21 ಬೆಂಗಳೂರು ಉತ್ತರ – ಎಸ್ ಹರೀಶ್.
22 ಬೆಂಗಳೂರು ಕೇಂದ್ರ – ಎ ಆರ್ ಸಪ್ತಗಿರಿ ಗೌಡ.
23 ಬೆಂಗಳೂರು ದಕ್ಷಿಣ – ಸಿ ಕೆ ರಾಮಮೂರ್ತಿ
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…