23 ಜಿಲ್ಲೆಗಳಿಗೆ BJP ನೂತನ ಜಿಲ್ಲಾಧ್ಯಕ್ಷರ ನೇಮಕ: ಪಟ್ಟಿ ರಿಲೀಸ್

ಬೆಂಗಳೂರು.30.ಜನವರಿ.25:- ಕರ್ನಾಟಕದಲ್ಲಿ ಬಿಜೆಪಿ ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಮಹತ್ವಪೂರ್ಣ ಬೆಳವಣಿಗೆ ಕಂಡುಬಂದಿದೆ. ರಾಜ್ಯದ 23 ಜಿಲ್ಲೆಗಳಿಗೆ ಹೊಸ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದ ಕುರಿತು ಅಧಿಕೃತ ಆದೇಶ ಹೊರಡಿಸಲಾಗಿದೆ.

ದೇಶಾದ್ಯಾಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದೆ.

ರಾಜ್ಯದ ವಿವಿಧ ಜಿಲ್ಲಾ  ಮತ್ತು ಅಧ್ಯಕ್ಷರು  ಹೆಸರು.

1. ಮೈಸೂರು ನಗರ – ಎಲ್. ನಾಗೇಂದ್ರ
2. ಚಾಮರಾಜನಗರ – ಸಿ.ಎಸ್. ನಿರಂಜನಕುಮಾರ್
3. ದಕ್ಷಿಣಕನ್ನಡ – ಸತೀಶ್ ಕುಂಪಲ
4. ಚಿಕ್ಕಮಗಳೂರು – ದೇವರಾಜ ಶೆಟ್ಟಿ
5 ಶಿವಮೊಗ್ಗ – ಎನ್.ಕೆ. ಜಗದೀಶ್
6 ಉತ್ತರಕನ್ನಡ – ನಾರಾಯಣ್ ಶ್ರೀನಿವಾಸ್ ಹೆಗಡೆ.
7 ಹುಬ್ಬಳ್ಳಿ-ಧಾರವಾಡ ತಿಪ್ಪಣ್ಣ ಮಜ್ಜಗಿ.
8 ಧಾರವಾಡ ಗ್ರಾಮಾಂತರ – ನಿಂಗಪ್ಪ ಡಿ. ಸುತಗಟ್ಟಿ
9 ಬೆಳಗಾವಿ ನಗರ – ಗೀತಾ ಸುತಾ
10 ಬೆಳಗಾವಿ ಗ್ರಾಮಾಂತರ -ಸುಭಾಷ್ ದುಂಡಪ್ಪ ಪಾಟೀಲ್.
11 ಚಿಕ್ಕೋಡಿ – ಸತೀಶ್ ಅಪ್ಪಾಜಿಗೋಳ್.
12 ಬೀದರ್ – ಸೋಮನಾಥ್
13 ಕಲಬುರಗಿ ನಗರ – ಚಂದ್ರಕಾಂತ್ ಬಿ. ಪಾಟೀಲ್
14 ಕಲಬುರಗಿ ಗ್ರಾಮಾಂತರ – ಅಶೋಕ್ ಬಗಲಿ
A ಯಾದಗಿರಿ – ಬಸವರಾಜಪ್ಪಗೌಡ ವಿ.
16 ಕೊಪ್ಪಳ – ದಡೇಸಗೂರು ಬಸವರಾಜ್.
17 ಬಳ್ಳಾರಿ – ಅನಿಲ್ ಕುಮಾರ್ ಮೋಕಾ.
18 ವಿಜಯನಗರ – ಸಂಜೀವ್ ರೆಡ್ಡಿ.
19 ಚಿಕ್ಕಬಳ್ಳಾಪುರ – ಬಿ.ಸಂದೀಪ್.
20 ಕೋಲಾರ – ಓಂ ಶಕ್ತಿ ಛಲಪತಿ.
21 ಬೆಂಗಳೂರು ಉತ್ತರ – ಎಸ್ ಹರೀಶ್.
22 ಬೆಂಗಳೂರು ಕೇಂದ್ರ – ಎ ಆರ್ ಸಪ್ತಗಿರಿ ಗೌಡ.
23 ಬೆಂಗಳೂರು ದಕ್ಷಿಣ – ಸಿ ಕೆ ರಾಮಮೂರ್ತಿ

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

1 hour ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

2 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

2 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

2 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

2 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

4 hours ago