458 ಸಹಾಯಕ ‍ಪ್ರಾಧ್ಯಾಪಕರಿಗೆ ಯುಜಿಸಿ ವಿದ್ಯಾರ್ಹತೆ ಇಲ್ಲ ವರದಿ ಬಹಿರಂಗ!

ಬೆಂಗಳೂರು.18.ಜನವರಿ.25.ಕರ್ಣಾಟಕ ಸರ್ಕಾರ ಉನ್ನತ ಶಿಕ್ಷಣ ಇಲಾಖೆ ಅನುದಾನಿತ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗ ನಿಗದಿಪಡಿಸಿದ ವಿದ್ಯಾರ್ಹತೆಯ ನಿಯಮಗಳನ್ನು ಮೀರಿ ಉನ್ನತ ಶಿಕ್ಷಣ ಇಲಾಖೆ 459 ಸಹಾಯಕ ಪ್ರಾಧ್ಯಾಪಕರನ್ನು ನೇಮಕ ಮಾಡಿಕೊಂಡಿದ್ದು, ಅಂಥವರಿಗೆ ಯುಜಿಸಿ ವೇತನಶ್ರೇಣಿ ನೀಡುತ್ತಿರುವುದಕ್ಕೆ ಮಹಾಲೇಖಪಾಲರ ವರದಿ ಆಕ್ಷೇಪ ವ್ಯಕ್ತಪಡಿಸಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇದ್ದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ 2007-08ನೇ ಸಾಲಿನಲ್ಲಿ ಹಾಗೂ ಇತರೆ ವರ್ಷಗಳಲ್ಲಿ ಅನುದಾನಿತ ಕಾಲೇಜುಗಳು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ಯುಜಿಸಿ ನಿಯಮಕ್ಕೆ ವಿರುದ್ಧವಾಗಿ ಎಂ.ಫಿಲ್‌ ಪೂರೈಸಿದ್ದ ಅಭ್ಯರ್ಥಿಗಳನ್ನೂ ನೇಮಕ ಮಾಡಿಕೊಂಡಿವೆ.

ಸರ್ಕಾರಿ ಕಾಲೇಜುಗಳಲ್ಲಿ 225 ಮತ್ತು ಅನುದಾನಿತ ಕಾಲೇಜುಗಳಲ್ಲಿ 234 ಅಭ್ಯರ್ಥಿಗಳು ಯುಜಿಸಿ ನಿಗದಿಪಡಿಸಿದ ಅರ್ಹತೆ ಹೊಂದಿಲ್ಲ ಎನ್ನುವುದನ್ನು ಲೆಕ್ಕ ಪರಿಶೋಧನಾ ವರದಿ ಉಲ್ಲೇಖಿಸಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕರಾಗಿ ಕೆಲಸ ಮಾಡುವವರು ಸ್ನಾತಕೋತ್ತರ ಪದವಿಯ ಜತೆಗೆ ಎನ್‌ಇಟಿ ಇಲ್ಲವೇ ಕೆ-ಸೆಟ್‌ ತೇರ್ಗಡೆಯಾಗಿರಬೇಕು, ಪಿಎಚ್‌.ಡಿ ಪಡೆದಿರಬೇಕು.

’74 ಸರ್ಕಾರಿ ಹಾಗೂ 21 ಅನುದಾನಿತ ಸಂಸ್ಥೆಗಳಲ್ಲಿ ಯುಜಿಸಿ ನಿಗದಿತ ವಿದ್ಯಾರ್ಹತೆ ಇಲ್ಲದ ಸಹಾಯಕ ಪ್ರಾಧ್ಯಾಪಕರು ಕೆಲಸ ಮಾಡುತ್ತಿದ್ದಾರೆ. ಪಟ್ಟಿ ತರಿಸಿಕೊಳ್ಳಲಾಗಿದ್ದು, ಪರಿಶೀಲನೆ ನಡೆಸಲಾಗುತ್ತದೆ. ನಂತರ ಮುಂದಿನ ಕ್ರಮಕ್ಕೆ ಸರ್ಕಾರಕ್ಕೆ ಕಳುಹಿಸಲಾಗುವುದು’ ಎಂದು ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

3 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

3 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

3 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

3 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

4 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

6 hours ago