5000ಕೋ ಹೆಚ್ಚು ಅತಿಥಿ ಉಪನ್ಯಾಸಕಗೆ  UGC ನಿಯಮಾವಳಿ  ಸಂಕಟ್.!

15.ಜನವರಿ.25:- ರಾಜ್ಯ ಸರ್ಕಾರ ಉನ್ನತ ಶಿಕ್ಷಣ ಇಲಾಖೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 15 ರಿಂದ 20 ವರ್ಷ ಸೇವಾ ಅನುಭವ ಇದೆ ಇದ್ವರಿಗೆ ಸೇವಾ ಭದ್ರತೆ ನೀಡುವ ಬದಲಾಗಿ  ಸರ್ಕಾರ ಅತಿಥಿ ಉಪನ್ಯಾಸಕರ ಮೇಲೆ ಅನ್ಯಾಯ ಮಾಡುತ್ತಿದೆ.

ಅತಿಥಿ ಉಪನ್ಯಾಸಕರ ಹುದ್ದೆಗೆ ಯಾವುದೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೂ ಮುನ್ನ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಪಿ) ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆ ನಿಯಮಾವಳಿ ಅನುಸರಿಸುವಂತೆ ಹೈಕೋರ್ಟ್ ಉನ್ನತ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆಎಸ್‌ಇಟಿ)/ ರಾಜ್ಯ ಅರ್ಹತಾ ಪರೀಕ್ಷೆ (ಎಸ್‌ಇಟಿ) /ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) /ಪಿಎಚ್ಡಿ ಪರೀಕ್ಷೆಗಳನ್ನು ಒತ್ತಾಯಿಸದೆ ಸ್ನಾತಕೋತ್ತರ ಪದವೀಧರರನ್ನು ಮಾತ್ರ ಪರಿಗಣಿಸುವ ಆಗಸ್ಟ್ 24, 2024 ರ ಅಧಿಸೂಚನೆಯನ್ನು ಅರ್ಜಿದಾರರು ಪ್ರಶ್ನಿಸಿದ್ದರು.

ಅರ್ಜಿ ಪರಿಶೀಲಿಸಿದ ನ್ಯಾಯಾಲಯ, ಯುಜಿಸಿ ನಿಯಮಾವಳಿಗಳು, 2018 ರಲ್ಲಿ ಸೂಚಿಸಿದಂತೆ ಕನಿಷ್ಠ ವಿದ್ಯಾರ್ಹತೆಗಳನ್ನು ಹೊಂದಿರದ ಯಾವುದೇ ಅಭ್ಯರ್ಥಿಯನ್ನು ಇಲಾಖೆಗಳು ಆಯ್ಕೆ ಮಾಡಬಾರದು ಎಂದು ಸ್ಪಷ್ಟಪಡಿಸಿದೆ.

ಯುಜಿಸಿ ನಿಯಮಾವಳಿ ಪ್ರಕಾರ ನೇಮಕಾತಿ ಮಾಡಿದರೆ  5000ಕೂ ಹೆಚ್ಚು ಅತಿಥಿ ಉಪನ್ಯಾಸಕರು ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಬಹಳಷ್ಟು ವಿವಿಧ ಸಂಘಟನೆಯ ಮುಖಾಂತರ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು ಅದರೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.

ಈ 5000ಕೂ ಹೆಚ್ಚು ಅತಿಥಿ ಉಪನ್ಯಾಸಕರು ಪರಿವಾರ ಹಾಗೂ ಮಕ್ಕಳ ಭವಿಷ್ಯ ಬಗ್ಗೆ ಸರ್ಕಾರ ಪರಿಹಾರ ಒದಗಿಸಬೇಕು. ಯಾವ ಕಾರಣಕ್ಕೋ ಅವರ ಮೇಲೇ ಅನ್ಯಾಯ್ ಆಗ್ಬಾರ್ದು ಸತತವಾಗಿ ಎರಡು ದಶಕಗಳಿಂದ ಸೇವೆ ಮಾಡುತ್ತಿದ್ದರೆ ಅವರಿಗೆ ಬೇರೇ ಯಾವುದೇ ಹುದ್ದೆಗೆ ಅವಕಾಶ್ಈರೋದಿಲ್ಲ ಅವರ್ ವಯಸು ಪ್ರಕಾರ ಹೊಸ ನೇಮಕಾತಿಗೆ ಅವಕಾಶ ಇಲ್ಲ. ಇದೆ ಕಾರಣಕೆ ಸರ್ಕಾರ ಅವರ್ಮೇಲೆ ಅನುಕಂಪ ತೋರಿಸಬೇಕು.

prajaprabhat

View Comments

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

2 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

10 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

11 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

11 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

11 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

11 hours ago