543 ಲೋಕಸಭಾ ಸಂಸದರ ಪೈಕಿ 251 ಜನರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ.

ಹೊಸ ದೆಹಲಿ.13.ಫೆ.25:- ರಾಜಕೀಯ ಅಪರಾಧೀಕರಣ ದತ್ತಾಂಶವನ್ನು ಸೋಮವಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿದೆ. ವರದಿ ಅನ್ವಯ, 543 ಲೋಕಸಭಾ ಸಂಸದರ ಪೈಕಿ 251 ಜನರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ. 170 ಸಂಸದರ ಮೇಲೆ 5 ಅಥವಾ ಹೆಚ್ಚು ವರ್ಷಗಳ ಜೈಲುಶಿಕ್ಷೆ ವಿಧಿಸಬಹುದಾದ ಅಪರಾಧದ ಆರೋಪವಿದೆ ಎಂಬ ಸಂಗತಿ ಹೊರಬಿದ್ದಿದೆ.

ಹನ್ಸಾರಿಯಾ ಅವರು ವಿವಿಧ ಹೈಕೋರ್ಟ್ ಗಳಿಂದ ಮಾಹಿತಿ ಪಡೆದು 83 ಪುಟಗಳ ವರದಿಯನ್ನು ಸಿದ್ದಪಡಿಸಿ ನ್ಯಾ.ದೀಪಂಕರ್ ದತ್ತಾ ಮತ್ತು ನ್ಯಾ. ಮನಮೋಹನ್ ಅವರ ಪೀಠಕ್ಕೆ ಸಲ್ಲಿಸಿದ್ದಾರೆ.

ಕೇರಳದ 20 ಸಂಸದರ ಪೈಕಿ 19 (ಶೇ.95), ತೆಲಂಗಾಣದ 17ರಲ್ಲಿ 14 (ಶೇ.82), ಬಿಹಾರದ 40ರಲ್ಲಿ 16 (ಶೇ.76), ಜಾರ್ಖಂಡದ 14ರಲ್ಲಿ 10 (ಶೇ.71), ತಮಿಳುನಾಡಿನ 39ರಲ್ಲಿ 26 (ಶೇ.67) ಸಂಸದರ ಮೇಲೆ ಅಪರಾಧ ಪ್ರಕರಣಗಳಿವೆ. ಕರ್ನಾಟಕ, ಉತ್ತರ ಪ್ರದೇಶ, ಮಹಾರಾಷ್ಟ್ರ, ಪ.ಬಂಗಾಳ, ಬಿಹಾರ, ಆಂಧ್ರ ಪ್ರದೇಶಗಳಲ್ಲಿ ಈ ಸಂಖ್ಯೆ ಶೇ.50 ಇದೆ.

ಹರ್ಯಾಣ (10) ಮತ್ತು ಛತ್ತೀಸಗಢದ (11) ತಲಾ ಒಬ್ಬೊಬ್ಬ ಸಂಸದರು ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಪಂಜಾಬ್‌ನ 13ರಲ್ಲಿ 2, ಅಸ್ಸಾಂನ 14ರಲ್ಲಿ 3, ದೆಹಲಿಯ 7ರಲ್ಲಿ 3, ರಾಜಸ್ಥಾನದ 25ರಲ್ಲಿ 5. ಗುಜರಾತ್‌ನ 25ರಲ್ಲಿ 5, ಮಧ್ಯ ಪ್ರದೇಶದ 29ರಲ್ಲಿ 9 ಸಂಸದರ ಮೇಲೆ ಅಪರಾಧ ಪ್ರಕರಣಗಳಿರುವುದು ವರದಿಯಿಂದ ತಿಳಿದುಬಂದಿದೆ.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

3 minutes ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

17 minutes ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

21 minutes ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

25 minutes ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

44 minutes ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

3 hours ago