7, 10ನೇ ತರಗತಿ ಮೇಲೇ ಉದ್ಯೋಗ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾವು ದೊಡ್ಡ ಘೋಷಣೆ ಮಾಡಿದೆ. ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯಾವೆಲ್ಲಾ ಹುದ್ದೆಗಳಿಗೆ ಅರ್ಜಿ ಆಹ್ವಾನ?

* ಬ್ಯಾಂಕ್ ಆಫೀಸ್ ಅಸಿಸ್ಟೆಂಟ್

* ಅಟೆಂಡರ್

* ಗಾರ್ಡನರ್ ಮತ್ತು ಸಿಬ್ಬಂದಿ ವಿವಿಧ ಹುದ್ದೆಗಳಿಗೆ ನೇಮಕಾತಿ ಅರ್ಜಿ ಆಹ್ವಾನ

ಈಗಾಗಲೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಜಕೆ ಪ್ರಕ್ರಿಯೆ ಪ್ರಾರಂಭ ಆಗಿದ್ದು, ಜುಲೈ 2, 2025 ಕೊನೆ ದಿನಾಂಕ ಆಗಿದೆ. 7ನೇ ತರಗತಿಯಿಂದ ಹಿಡಿದು ಸ್ನಾತಕೋತ್ತರ ಪದವಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ಆದರೆ, ಅಭ್ಯಾರ್ಥಿಗಳು 7 ಅಥವಾ 10ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿರಲೇಬೇಕಾಗುತ್ತದೆ.

ಅಭ್ಯರ್ಥಿಗಳ ಕನಿಷ್ಠ ವಯಸ್ಸು 22 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳು ಆಗಿರಬೇಕು. ಆದಾಗ್ಯೂ, ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಹುದ್ದೆಗಳಿಗೆ ಅನುಗುಣವಾಗಿ ಅರ್ಹತೆಗಳನ್ನು ಸಹ ನಿಗದಿಪಡಿ ಮಾಡಲಾಗಿದೆ.

ಹುದ್ದೆ ಹಾಗೂ ವಿದ್ಯಾಭ್ಯಾಸ

* ಕಚೇರಿ ಸಹಾಯಕ ಹುದ್ದೆ – ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು ಹಾಗೂ ಕಂಪ್ಯೂಟರ್ ಮತ್ತು ಮೂಲ ಲೆಕ್ಕಪತ್ರ ನಿರ್ವಹಣೆಯ ಜ್ಞಾನ ಅಗತ್ಯ

* ಅಟೆಂಡೆಂಟ್ ಹುದ್ದೆ – 10ನೇ ತರಗತಿ ಉತ್ತೀರ್ಣರಾಗಿರಬೇಕು

* ತೋಟಗಾರ ಹುದ್ದೆ – 7ನೇ ತರಗತಿ ಉತ್ತೀರ್ಣರಾಗಿರಬೇಕು

ನೇಮಕಾತಿ ಪ್ರಕ್ರಿಯೆ ಪೂರ್ಣವಾರ ಬಳಿಕ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಹ ಉತ್ತಮ ಸಂಬಳ ಸಿಗಲಿದೆ. ಕಚೇರಿ ಸಹಾಯಕರಿಗೆ 20,000 ರೂಪಾಯಿ, ಸಹಾಯಕರು 14,000 ರೂಪಾಯಿ ಮತ್ತು ತೋಟಗಾರರಿಗೆ ಮಾಸಿಕ 12,000 ರೂಪಾಯಿ ವೇತನ ಸಿಗಲಿದೆ ಎಂದು ತಿಳಿಸಿದೆ.

ಈ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸಂಪೂರ್ಣವಾಗಿ ಆಫ್‌ಲೈನ್‌ನಲ್ಲಿ ಇರಲಿದೆ. ಅಭ್ಯರ್ಥಿಗಳು ಯೂನಿಯನ್ ಬ್ಯಾಂಕ್‌ನನ ಅಧಿಕೃತ ವೆಬ್‌ಸೈಟ್ http://unionbankofindia.co.in ಗೇ ಭೇಟಿ ನೀಡಿ ಅರ್ಜಿ ನಮೂನೆಯನ್ನ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದ್ದು, ಫಾರ್ಮ್ ಅನ್ನು ಕೇಳಲಾದ ದಾಖಲೆಗಳೊಂದಿಗೆ ಸರಿಯಾಗಿ ಭರ್ತಿ ಮಾಡಿ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ ಎಂದು ತಿಳಿಸಿದೆ.

prajaprabhat

Recent Posts

ಬೋಧಕೇತರ ಸಾರ್ವತ್ರಿಕ ವರ್ಗಾವಣೆ ಸರ್ಕಾರದಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು.27.ಜೂನ್.25:- ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ಸಾರ್ವತ್ರಿಕ ವರ್ಗಾವಣೆಗಳ ಬಗ್ಗೆ ಶಿಕ್ಷಣ ಇಲಾಖೆಯು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ. ಸರ್ಕಾರದ…

2 hours ago

ರಾಜ್ಯ ಸರ್ಕಾರದಿಂದ 34 ತಹಶೀಲ್ದಾರ್ ವರ್ಗಾವಣೆ ಆದೇಶ

ಬೆಂಗಳೂರು.27.ಜೂನ್.25:- ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 34 ತಹಶೀಲ್ದಾರ್ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ…

5 hours ago

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೀದರ.27.ಜೂನ್.25:- 2025-26 ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿದ್ಯಾರ್ಥಿ ವೇತನ ಯೋಜನೆಗಳಾದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ (1ರಿಂದ…

12 hours ago

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.27.ಜೂನ್.25:- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ,…

12 hours ago

ಜೂ.30 ರಂದು ತಾಪಂ ಕೆಡಿಪಿ ಸಭೆ

ಬೀದರ.27.ಜೂನ್.25:- ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಬಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೆöÊಮಾಸಿಕ ಸಭೆಯನ್ನು ಜೂನ್.30…

12 hours ago

ಶಿಷ್ಯವೇತನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.27.ಜೂನ್.25:-  IISC, IIT Artificial Intelligence and Machine Learning  ವೃತ್ತಿಪರ ತರಬೇತಿ ಕೋರ್ಸಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿoಗ್…

12 hours ago