02/08/2025 8:58 PM

Translate Language

Home » ಲೈವ್ ನ್ಯೂಸ್ » ಇಂದು ವಿಧಾನಸೌಧದಲ್ಲಿ ಅರಣ್ಯ ಮತ್ತು ಪರಿಸರ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಸಭೆ ನಡೆಸಿದರು.

ಇಂದು ವಿಧಾನಸೌಧದಲ್ಲಿ ಅರಣ್ಯ ಮತ್ತು ಪರಿಸರ ಸಚಿವರಾದ ಶ್ರೀ ಈಶ್ವರ ಖಂಡ್ರೆ  ಅವರು ಸಭೆ ನಡೆಸಿದರು.

Facebook
X
WhatsApp
Telegram

ಬೆಂಗಳೂರು.24.ಜುಲೈ.25:- ವಿಧಾನಸೌಧದಲ್ಲಿ ಇಂದು ಅರಣ್ಯ ಮತ್ತು ಪರಿಸರ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ವಿವಿಧ ಯೋಜನೆಗಳು ಮತ್ತು ವಿಷಯಗಳ ಕುರಿತು ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ಕೃಷಿ ಸಚಿವ ಶ್ರೀ ಚೆಲುವರಾಯಸ್ವಾಮಿ, ಶಾಸಕರಾದ ಶ್ರೀ ರಮೇಶ್ ಬಂಡಿಸಿದ್ದೆಗೌಡ, ಶ್ರೀ ರವಿ ಗಣಿಗ, ಶ್ರೀ ಉದಯಕುಮಾರ್, ಶ್ರೀ ದರ್ಶನ್ ಪುಟ್ಟಣ್ಣಯ್ಯ ಸೇರಿದಂತೆ ಅರಣ್ಯಪಡೆ ಮುಖ್ಯಸ್ಥರಾದ ಶ್ರೀಮತಿ ಮೀನಾಕ್ಷಿ ನೇಗಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!